ನವದೆಹಲಿ : ಹೆಮ್ಮಾರಿ ಸೋಂಕಿಗೆ ಹೆದರದವರಿಲ್ಲ. ಡೆಡ್ಲಿ ಸೋಂಕಿನ 3ನೇ ಅವತಾರ ಮಕ್ಕಳಿಗೆ ಮಾರಕ ಎನ್ನುವ ಮಾತುಗಳು ಎಲ್ಲೇಡೆ ಸಾಮಾನ್ಯವಾಗದೆ. ಈ ಆತಂಕಕ್ಕೆ ಏಮ್ಸ್ ನಿರ್ದೇಶಕ ಡಾ. ರಂದೀಪ್ ಗುಲೇರಿಯಾ ತೆರೆ ಎಳೆದಿದ್ದಾರೆ. ಕೇಂದ್ರ ಆರೋಗ್ಯ ಇಲಾಖೆ ನಡೆಸಿದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು ಕೋಟ್ಯಾಂತರ ಪೋಷಕರಲ್ಲಿ ನೆಮ್ಮದಿ ತಂದಿದೆ. ಕೊರೋನಾ 3ನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುವುದಿಲ್ಲ ಎಂದು ಗುಲೆರಿಯಾ ಹೇಳಿದ್ದಾರೆ. ಆದರೆ ಮುಂಜಾಗ್ರತ ಕ್ರಮವಾಗಿ ಮಾಸ್ಕ್ …
Read More »COVID ಪಾಸಿಟಿವಿಟಿ ರೇಟ್ ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟಿದೆ?
ಬೆಂಗಳೂರು: ಕೊರೊನಾ ಎರಡನೇ ಅಲೆಯನ್ನು ತಡೆಗಟ್ಟಲು ರಾಜ್ಯ ಸರ್ಕಾರ ಲಾಕ್ಡೌನ್ ವಿಧಿಸಿದೆ. ಜೂನ್ 7 ರ ವರೆಗೆ ಇದ್ದ ಲಾಕ್ಡೌನ್ನನ್ನು ಕೊರೊನಾ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಇನ್ನು ಒಂದು ವಾರ ವಿಸ್ತರಿಸಿದೆ. ಜೊತೆಗೆ ಯಾವ ಯಾವ ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.5 ಕ್ಕೆ ಬರುತ್ತದೋ ಆ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಅನ್ಲಾಕ್ ಪ್ರಕ್ರಿಯೆಗೆ ಅವಕಾಶ ನೀಡಲಾಗುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಹೇಳಿದ್ದಾರೆ. ಸದ್ಯ ರಾಜ್ಯದ ಹಲವು ಜಿಲ್ಲೆಗಳಲ್ಲಿ …
Read More »ರಾಜ್ಯಾದ್ಯಂತ ಡಿಸ್ಟ್ರಿಕ್ಟ್ ರಜಿಸ್ಟ್ರಾರ್ ಹಾಗೂ ಸಬ್ ರಜಿಸ್ಟ್ರಾರ್ ಕಚೇರಿ ಆರಂಭ
ಬೆಂಗಳೂರು – ಕೊರೋನಾ ಪ್ರಮಾಣ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲಾಕ್ ಡೌನ್ ಸಡಿಲ ಮಾಡಲಾಗುತ್ತಿದೆ. ಅನ್ ಲಾಕ್ ಪ್ರಕ್ರಿಯೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಡಿಸ್ಟ್ರಿಕ್ಟ್ ರಜಿಸ್ಟ್ರಾರ್ ಹಾಗೂ ಸಬ್ ರಜಿಸ್ಟ್ರಾರ್ ಕಚೇರಿ ಆರಂಭಿಸಲು ಸರಕಾರ ಅನುಮತಿ ನೀಡಿದೆ. ಕೋವಿಡ್ ಮಾರ್ಗದರ್ಶಿ ನಿಯಮಗಳನ್ನು ಪಾಲಿಸಿ ನೋಂದಣಾಧಿಕಾರಿ ಕಚೇರಿ ಕಾರ್ಯಾರಂಭ ಮಾಡಬೇಕು ಎಂದು ಕಂದಾಯ ಇಲಾಖೆ ಪ್ರಧಾನ …
Read More »ಪೆಟ್ರೋಲ್, ಡೀಸೆಲ್ ದರ ಏರಿಸುವುದು, ಇಳಿಸುವುದು ಕೇಂದ್ರದ ತೀರ್ಮಾನ: ಈಶ್ವರಪ್ಪ
ಶಿವಮೊಗ್ಗ: ಪೆಟ್ರೋಲ್, ಡೀಸೆಲ್ ದರ ಏರಿಸುವುದು, ಇಳಿಸುವುದು ಕೇಂದ್ರ ಸರಕಾರದ ತೀರ್ಮಾನ. ಯಾಕೆ ಏನು, ಏನು ಕಥೆ ಎಂದು ನನಗೆ ಗೊತ್ತಿಲ್ಲ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆಯನ್ನು ಕೆಲವು ಸಂದರ್ಭದಲ್ಲಿ ಏರಿಸುತ್ತಾರೆ, ಕೆಲವು ಸಂದರ್ಭದಲ್ಲಿ ಇಳಿಸುತ್ತಾರೆ. ಕೇವಲ ಪೆಟ್ರೋಲ್ ಡೀಸೆಲ್ ಅಷ್ಟೇ ಅಲ್ಲ. ಎಲ್ಲಾ ಪದಾರ್ಥಗಳಿಗೆ ಈ ವ್ಯವಸ್ಥೆ ಇರುತ್ತೆದೆ. ಕಾರಣಗಳು ಕೇಂದ್ರದ ಅರ್ಥ ಸಚಿವರಿಗೆ ಗೊತ್ತಿರುತ್ತದೆ. ಆಡಳಿತ …
Read More »ಜೂನ್ 7ರಿಂದ ದೆಹಲಿಯಲ್ಲಿ ಮಾರುಕಟ್ಟೆ, ಮೆಟ್ರೋ ಸಂಚಾರ ಆರಂಭ: ಕೇಜ್ರಿವಾಲ್
ದೆಹಲಿ: ಕೋವಿಡ್ 19 ಸೋಂಕು ಪ್ರಕರಣ ಇಳಿಕೆಯಾದ ಹಿನ್ನೆಲೆಯಲ್ಲಿ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೆಲವೊಂದು ನಿರ್ಬಂಧಗಳೊಂದಿಗೆ ಜೂನ್ 7ರಿಂದ ಅಂಗಡಿ, ಮಾಲ್ ಗಳನ್ನು ತೆರೆಯಲು ಅವಕಾಶ ನೀಡಲಾಗುವುದು, ಆದರೆ ಲಾಕ್ ಡೌನ್ ಮುಂದುವರಿಯಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ(ಜೂನ್ 05) ತಿಳಿಸಿದ್ದಾರೆ. ಜೂನ್ 7ರಿಂದ ಮಾಲ್ ಗಳು ಹಾಗೂ ಅಂಗಡಿಗಳು ಪುನರಾರಂಭಗೊಳ್ಳಲಿದೆ. ಅಲ್ಲದೇ ಶೇ.50ರಷ್ಟು ಸಾಮರ್ಥ್ಯದೊಂದಿಗೆ ದೆಹಲಿ ಮೆಟ್ರೋ ಕೂಡಾ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಜ್ರಿವಾಲ್ …
Read More »ಸೀಜ್ ಮಾಡಲಾದ ಸಾವಿರಾರು ವಾಹನಗಳಿಂದ ಮೈದಾನ ಫುಲ್
ಕಲಬುರಗಿ: ಕೊರೊನಾ ನಿಯಂತ್ರಿಸಲು, ರಾಜ್ಯಾದ್ಯಂತ ಲಾಕ್ಡೌನ್ ಜಾರಿಯಲ್ಲಿದೆ. ಅಗನತ್ಯವಾಗಿ ಹೊರಗಡೆ ಓಡಾಡದಂತೆ ಜನರಿಗೆ ಸೂಚನೆ ನೀಡಲಾಗಿದೆ. ಆದ್ರೂ ನಿಯಮ ಉಲ್ಲಂಘಿಸಿ ಸುಖಾಸುಮ್ಮನೆ ಹೊರಗಡೆ ಓಡಾಡುವ ಸಾವಿರಾರು ವಾಹನಗಳನ್ನ ಪೊಲೀಸರು ಸೀಜ್ ಮಾಡ್ತಿದ್ದಾರೆ. ಕಲಬುರಗಿಯಲ್ಲಿ ಹೀಗೆ ಜಪ್ತಿ ಮಾಡಲಾದ ವಾಹನಗಳಿಂದ ಇಡೀ ಮೈದಾನವೇ ತುಂಬಿಹೋಗಿದೆ. ಅನಗತ್ಯವಾಗಿ ಹೊರಬಂದವರ ಬೈಕ್ ಹಾಗೂ ಕಾರ್ಗಳನ್ನ ಸೀಜ್ ಮಾಡಿರುವ ಪೊಲೀಸರು, ಅವುಗಳನ್ನ ಡಿಎಆರ್ ಮೈದಾನದಲ್ಲಿ ಪಾರ್ಕ್ ಮಾಡ್ತಿದ್ದಾರೆ. ಜಪ್ತಿಯಾದ ಬೈಕ್, ಕಾರ್, ಆಟೋಗಳನ್ನ ಪ್ರತಿದಿನ …
Read More »ದೇಶದಲ್ಲಿ ಒಂದೇ ದಿನ 2,31,456 ಕೊರೊನಾ ಸೋಂಕಿತರು ಗುಣಮುಖ!
ನವದೆಹಲಿ, : ಭಾರತದ ಮಟ್ಟಿಗೆ ಮೇ ತಿಂಗಳಿನಲ್ಲಿ ಅಟ್ಟಹಾಸ ತೋರಿದ ಕೊರೊನಾವೈರಸ್ ಪ್ರಭಾವ ಜೂನ್ ಆರಂಭದಲ್ಲಿ ತಗ್ಗಿದೆ. ದಿನದಿಂದ ದಿನಕ್ಕೆ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಹೊಸ ಪ್ರಕರಣಕ್ಕಿಂತ ಗುಣಮುಖರ ಸಂಖ್ಯೆ ಪ್ರತಿನಿತ್ಯ ಏರಿಕೆಯಾಗುತ್ತಿದೆ. ದೇಶದಲ್ಲಿ ಒಂದೇ ದಿನ 1,32,788 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 2,31,456 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 3,207 …
Read More »ಸಿಬಿಎಸ್ ಇ 12ನೇ ತರಗತಿ ಪರೀಕ್ಷೆ ರದ್ದು; ಮೋದಿ
ನವದೆಹಲಿ : ಸಿಬಿಎಸ್ ಇ 12ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷ ಯಾವುದೇ ಪರೀಕ್ಷೆಗಳು ಇರುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಿಳಿಸಿದ್ದಾರೆ. ಸಿಬಿಎಸ್ಇ 12ನೇ ತರಗತಿ ಪರೀಕ್ಷೆಯನ್ನು ನಡೆಸಬೇಕೇ, ಬೇಡವೇ ಎನ್ನುವ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಯಿತು. ಈ ಸಭೆಯಲ್ಲಿ, ಈ ವರ್ಷದ 12ನೇ ತರಗತಿ ಪರೀಕ್ಷೆಯನ್ನು ನಡೆಸದೇ ಇರುವಂತ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ವಿದ್ಯಾರ್ಥಿಗಳ …
Read More »ಕ್ರೇಜಿ ಸ್ಟಾರ್ ಹುಟ್ಟುಹಬ್ಬದ ಪ್ರಯುಕ್ತ ರಿಲೀಸ್ ಮಾಡಲಾದ ಕನ್ನಡಿಗ ಚಿತ್ರದ ಟೀಸರ್
ಬೆಂಗಳೂರು : ಕ್ರೇಜಿ ಸ್ಟಾರ್ ರವಿಚಂದ್ರನ್ ಇಂದು ಅವರ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಅದರ ಪ್ರಯುಕ್ತ ಅವರ ಹೊಸ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ‘ ಕನ್ನಡಿಗ ಚಿತ್ರದ ಟೀಸರ್ ಬಿಡುಗಡೆ ಮಾಡಲಾಗಿದ್ದು, ಯುಟ್ಯೂಬ್ ನಲ್ಲಿ ಗುಣಭದ್ರ ಎಂಬ ವಿದ್ವಾಂಸನ ಪಾತ್ರದ ಟೀಸರ್ ಬಿಡುಗಡೆಯಾಗಿದೆ . ಅದು , ತಲೆಮಾರುಗಳಿಂದ ಕನ್ನಡ ಭಾಷೆ , ಪರಂಪರೆಯ ಉಳಿವಿಗಾಗಿ ಹೋರಾಡಿದ ಕುಟುಂಬದ ಸದಸ್ಯನ ಪಾತ್ರವಾಗಿದೆ. ಅಲ್ಲದೆ ಈ ಚಿತ್ರದ ಮೂಲಕ ಟಾಮ್ ಆಲ್ಟರ್ …
Read More »ಜನ ಸಹಕರಿಸಿದರೆ ಜೂ.7ರ ನಂತರ ಲಾಕ್ಡೌನ್ ಇರಲ್ಲ : ಸಿಎಂ
ಬೆಂಗಳೂರು,- ಜನ ಅಗತ್ಯ ಸಹಕಾರ ನೀಡಿದರೆ ಜೂನ್ 7ರ ನಂತರ ಲಾಕ್ಡೌನ್ ಮುಂದುವರೆಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 7ರವರೆಗೂ ಎಂದಿನಂತೆ ಲಾಕ್ಡೌನ್ ಮುಂದುವರೆಯಲಿದೆ. 7ರ ನಂತರ ಪರಿಸ್ಥಿತಿ ಅವಲೋಕಿಸಿ ಲಾಕ್ಡೌನ್ ವಿಸ್ತರಣೆ ಬಗ್ಗೆ ತೀರ್ಮಾನಿಸಲಾಗುವುದು ಎಂದರು. ಜನ ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಜೂನ್ 7ರ ನಂತರ ಲಾಕ್ಡೌನ್ ವಿಸ್ತರಣೆಯ ಅವಶ್ಯಕತೆ ಇರುವುದಿಲ್ಲ. ಹೀಗಾಗಿ ಜನರು ಲಾಕ್ಡೌನ್ ಸಂದರ್ಭದಲ್ಲಿ …
Read More »