ಗ್ವಾಲಿಯರ್(ಮಧ್ಯಪ್ರದೇಶ): ಗ್ವಾಲಿಯರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸೆಕ್ಸ್ ರಾಕೆಟ್ ಅಡ್ಡೆ ಮೇಲೆ ದಾಳಿ ನಡೆಸಿರುವ ಕ್ರೈಂ ಬ್ರ್ಯಾಂಚ್ ಪೊಲೀಸರು ಮಾಲೀಕ ಸೇರಿದಂತೆ ಐವರು ಮಹಿಳೆಯರ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಐವರು ಮಹಿಳೆಯರ ಬಂಧನ’ಆರ್ಗ್ಯಾನಿಕ್ ಬ್ಯೂಟಿ’ ಹೆಸರಿನಲ್ಲಿ ಸೆಕ್ಸ್ ರಾಕೆಟ್ ದಂಧೆ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಪಡೆದುಕೊಂಡು ದಾಳಿ ನಡೆಸಿರುವ ಪೊಲೀಸರು ಐವರು ಮಹಿಳೆಯರು ಹಾಗೂ ದಂಧೆ ನಡೆಸುತ್ತಿದ್ದ ಮಾಲೀಕನ ಬಂಧನ ಮಾಡಿದ್ದಾರೆ. ಕಳೆದ ಕೆಲ ತಿಂಗಳಿಂದ ಗೋವಿಂದ್ಪುರ ಇಲಾಖೆಯಲ್ಲಿ ಆರ್ಗ್ಯಾನಿಕ್ ಬ್ಯೂಟಿ …
Read More »ಎರಡು ವಿಭಿನ್ನ ಕೋವಿಡ್ ಲಸಿಕೆ ಪಡೆದರೆ ಏನಾಗುತ್ತದೆ.ಡಾ.ವಿಕೆ ಪೌಲ್ ಹೇಳಿದ್ದೇನು?
ನವದೆಹಲಿ: ರೋಗ ನಿರೋಧಕ ಶಕ್ತಿ ಹೆಚ್ಚಳವಾಗುವ ನಿಟ್ಟಿನಲ್ಲಿ ಮೊದಲು ಯಾವ ಕೋವಿಡ್ (ಕೋವಿಶೀಲ್ಡ್/ಕೋವ್ಯಾಕ್ಸಿನ್) ಲಸಿಕೆಯನ್ನು ಪಡೆದುಕೊಂಡಿರುತ್ತೀರೋ ಎರಡನೇ ಬಾರಿಯೂ ಅದೇ ಲಸಿಕೆಯನ್ನು ತೆಗೆದುಕೊಳ್ಳುವ ಬಗ್ಗೆ ಹೆಚ್ಚಿನ ಗಮನಕೊಡಿ. ಒಂದು ವೇಳೆ ಜನರು ಎರಡು ಬಗೆಯ ಕೋವಿಡ್ ಲಸಿಕೆ ತೆಗೆದುಕೊಂಡರೂ ಸಹ ಅದರ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದು ಭಾರತದ ಉನ್ನತ ಕೋವಿಡ್ 19 ಸಲಹೆಗಾರ ಡಾ.ವಿ.ಕೆ.ಪೌಲ್ ಗುರುವಾರ(ಮೇ 27) ತಿಳಿಸಿದ್ದಾರೆ. ಉತ್ತರಪ್ರದೇಶದ ಸಿದ್ದಾರ್ಥನಗರದ ಗ್ರಾಮವೊಂದರಲ್ಲಿ 20 ಮಂದಿ ಮೊದಲು …
Read More »ಸ್ನೇಹಿತರ ಸಹಾಯ; ಧಾರವಾಡಕ್ಕೆ ಬಂತು ಆಕ್ಸಿಜನ್ ಕಾನ್ಸ್ನ್ಟ್ರೇಟರ್
ಧಾರವಾಡ, ಮೇ 27; ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ ತಮ್ಮ ಸ್ನೇಹಿತರು ಭಾರತ ಮತ್ತು ಆಸ್ಟ್ರೇಲಿಯಾದಲ್ಲಿ ಮುನ್ನಡೆಸುತ್ತಿರುವ ‘ಮೆಡಿಕಲ್ ಆಕ್ಸಿಜನ್ ಫಾರ್ ಆಲ್’ ತಂಡದಿಂದ ಪಡೆದ ಆಕ್ಸಿಜನ್ ಕಾನ್ಸನ್ಟ್ರೇಟರ್ಗಳನ್ನು ಜಿಲ್ಲಾ ಆರೋಗ್ಯ ಇಲಾಖೆಗೆ ಹಸ್ತಾಂತರ ಮಾಡಿದರು. ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ವಿವಿಧ ಕಡೆ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ, ಅಲ್ಲಿ ದಾಖಲಿರುವ ಸೋಂಕಿತರಿಗೆ ಉಸಿರಾಟ ತೊಂದರೆ ಉಂಟಾದರೆ ತಕ್ಷಣ ಅವರ ಸಹಾಯಕ್ಕೆ ನೆರವಾಗಲು ಆಕ್ಸಿಜನ್ ಕಾನ್ಸನ್ಟ್ರೇಟರ್ …
Read More »6 ರಾಜ್ಯಗಳಿಗೆ 24 ಗಂಟೆಗಳಲ್ಲಿ 969 ಟನ್ ಆಕ್ಸಿಜನ್ ಸಾಗಿಸಿದ ರೈಲ್ವೆ ಇಲಾಖೆ
ನವದೆಹಲಿ: “ಪ್ರತಿಕೂಲ ಹವಾಮಾನದ ಮಧ್ಯೆಯೂ 12 ಆಕ್ಸಿಜನ್ ಎಕ್ಸ್ಪ್ರೆಸ್ ರೈಲುಗಳು 24 ಗಂಟೆಗಳ ಅವಧಿಯೊಳಗೆ 6 ರಾಜ್ಯಗಳಿಗೆ 969 ಟನ್ ದ್ರವ ವೈದ್ಯಕೀಯ ಆಕ್ಸಿಜನ್ ಅನ್ನು ಸಾಗಿಸಿವೆ” ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಮೂರು ರೈಲುಗಳು ತಮಿಳುನಾಡಿಗೆ ತಲುಪಿದರೆ, ನಾಲ್ಕು ಆಂಧ್ರಪ್ರದೇಶಕ್ಕೆ, ತಲಾ ಒಂದೊಂದು ರೈಲುಗಳು ದೆಹಲಿ, ಮಧ್ಯಪ್ರದೇಶ, ಉತ್ತರಪ್ರದೇಶ, ಅಸ್ಸಾಂ ಹಾಗೂ ಕೇರಳಕ್ಕೆ ತಲುಪಿವೆ. “ಒಡಿಶಾ, ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್ನಿಂದ ಈ ರೈಲುಗಳು ಆಕ್ಸಿಜನ್ ಸಂಗ್ರಹಿಸಿಕೊಂಡು …
Read More »SBI ವಾಹಿವಾಟುಗಳಿಗೆ ಹೊಸ ನಿಯಮ; ಜುಲೈ 1ರಿಂದ ಜಾರಿ
ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ತನ್ನ ಶಾಖೆಗಳು ಮತ್ತು ಎಟಿಎಂಗಳಿಂದ ಹಣ ಹಿಂಪಡೆಯುವುದು, ಚೆಕ್ ಬುಕ್ ಶುಲ್ಕ, ಹಣ ವರ್ಗಾವಣೆ ಮತ್ತು ಹಣಕಾಸೇತರ ವಹಿವಾಟುಗಳಿಗೆ ನಿಯಮಗಳು ಮತ್ತು ಕಟ್ಟುಪಾಡುಗಳನ್ನು ಬದಲಾಯಿಸಿದೆ. ಎಸ್ಬಿಐನ ಬೇಸಿಕ್ ಸೇವಿಂಗ್ಸ್ ಬ್ಯಾಂಕ್ ಠೇವಣಿ (ಬಿಎಸ್ಬಿಡಿ) ಖಾತೆದಾರರಿಗೆ ಅನ್ವಯವಾಗುವ ಈ ನಿಯಮಗಳು 2021ರ ಜುಲೈ 1ರಿಂದ ಜಾರಿಗೆ ಬರಲಿವೆ. ಮೂಲ ಉಳಿತಾಯ ಬ್ಯಾಂಕ್ ಠೇವಣಿ (ಬಿಎಸ್ಬಿಡಿ) ಖಾತೆಯು ಬ್ಯಾಂಕಿನ ಎಲ್ಲಾ ಶಾಖೆಗಳಲ್ಲಿ ಲಭ್ಯವಿದೆ. …
Read More »ಬಾಬಾ ರಾಮ್ದೇವ್ ಅವರಿಗೆ 1000 ಕೋಟಿ ರೂ. ಮಾನನಷ್ಟ ನೋಟಿಸ್ ನೀಡಿದ ಐಎಂಎ
ನವದೆಹಲಿ: ಅಲೋಪತಿ ಔಷಧಿ ಕುರಿತು ಯೋಗ ಗುರು ಬಾಬಾ ರಾಮ್ದೇವ್ ನೀಡಿದ ಹೇಳಿಕೆಯನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘ(ಐಎಂಎ)ದ ಉತ್ತರಾಖಂಡ್ ವಿಭಾಗ ಬರೋಬ್ಬರಿ 1000 ಕೋಟಿ ರೂ. ಮಾನನಷ್ಟ ನೋಟಿಸ್ ನೀಡಿದೆ. ಬಾಬಾ ರಾಮ್ದೇವ್ ಅವರು ತಮ್ಮ ಹೇಳಿಕೆ ಕುರಿತು ವೀಡಿಯೋ ಪೋಸ್ಟ್ ಮಾಡಬೇಕು ಹಾಗೂ 15 ದಿನಗಳೊಳಗೆ ಲಿಖಿತ ರೂಪದಲ್ಲಿ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ 1000 ಕೋಟಿ ರೂ.ಗಳನ್ನು ಬೇಡಿಕೆ ಇಡುತ್ತೇವೆ ಎಂದು ಐಎಂಎ ನೋಟಿಸ್ನಲ್ಲಿ ಬರೆಯಲಾಗಿದೆ. ಅಲ್ಲದೆ ಐಎಂಎ …
Read More »ಪಿಎಂ ಕೇರ್ಸ್ ಗೆ 2.5 ಲಕ್ಷ ದೇಣಿಗೆ ಕೊಟ್ಟವರ ತಾಯಿಗೆ ಆಸ್ಪತ್ರೆಯಲ್ಲಿ ಸಿಗಲಿಲ್ಲ ಹಾಸಿಗೆ..!
ಕೋವಿಡ್ ಎರಡನೇ ಅಲೆಗೆ ದೇಶವೇ ತತ್ತರಿಸಿ ಹೋಗಿದೆ ಎನ್ನುವಷ್ಟರ ಮಟ್ಟಿಗೆ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆಯ ಸುದ್ದಿಗಳು ತೇಲಿ ಬರುತ್ತಲೇ ಇವೆ. ಒಮ್ಮೆಲೇ ಈ ಜಾಗತಿಕ ಸೋಂಕಿನ ಅಬ್ಬರ ದೇಶದಲ್ಲೆಲ್ಲಾ ವ್ಯಾಪಿಸಿದ ಕಾರಣ ಲಭ್ಯವಿರುವ ವೈದ್ಯಕೀಯ ಸವಲತ್ತುಗಳ ಮೇಲೆ ಮಿತಿಮೀರಿದ ಒತ್ತಡ ಬಿದ್ದು ಎಲ್ಲೆಡೆ ಹಾಹಾಕಾರ ಸೃಷ್ಟಿಯಾಗಿದೆ. ಟ್ವಿಟರ್ ಬಳಕೆದಾರ ವಿಜಯ್ ಪರೀಖ್ ಅವರು ಇಂಥದ್ದೇ ಸನ್ನಿವೇಶದಲ್ಲಿ ತಮಗೆ ಉಂಟಾದ ಹೃದಯವಿದ್ರಾವಕ ಅನುಭವದ ಕುರಿತು ಹಂಚಿಕೊಂಡಿದ್ದಾರೆ. ಕೋವಿಡ್ ವಿರುದ್ಧದ ದೇಶದ …
Read More »ಮೇ 26ರಿಂದ ಭಾರತದಲ್ಲಿ ಫೇಸ್ಬುಕ್, ಟ್ವಿಟ್ಟರ್, ಇನ್ಸ್ಟಾಗ್ರಾಮ್ ನಿಷೇಧ?
ನಿಯಮಗಳನ್ನು ಪಾಲಿಸಲು ಕೇಂದ್ರ ಸರಕಾರವು ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮಗಳಿಗೆ ನೀಡಿದ ೩ ತಿಂಗಳ ಅವಧಿ ಮುಗಿದಿದೆ ! ಭಾರತದಲ್ಲಿ ವ್ಯವಹಾರ ಮಾಡುವಾಗ ಭಾರತದ ನಿಯಮಗಳನ್ನು ಪಾಲಿಸದ ಸಂಸ್ಥೆಗಳನ್ನು ಭಾರತ ಸರಕಾರವು ಈಗ ನಿಷೇಧಿಸಬೇಕು ! ನವ ದೆಹಲಿ – ನಾವು ಮಾಹಿತಿ ಮತ್ತು ತಂತ್ರಜ್ಞಾನದ ನಿಯಮಗಳನ್ನು ಪಾಲಿಸುತ್ತೇವೆ, ಅದರ ಬಗ್ಗೆ ಯಾವುದೇ ಸಂದೇಹವಿಲ್ಲ; ಆದರೆ ಕೆಲವು ಸೂತ್ರಗಳ ಬಗ್ಗೆ ಚರ್ಚೆಯಾಗುವುದು ಸಹ ಅವಶ್ಯಕವೇ ಆಗಿದೆ. ಇದಕ್ಕಾಗಿ ನಾವು ನಮ್ಮ …
Read More »ಸಿಬಿಐ ಮುಖ್ಯಸ್ಥರ ನೇಮಕಾತಿ ಪ್ರಕ್ರಿಯೆಯಲ್ಲಿ ನಿಯಮ ಪ್ರಸ್ತಾಪಿಸಿದ ಸಿಜೆಐ
ಹೊಸದಿಲ್ಲಿ: ಸಿಬಿಐಗೆ ಹೊಸ ಮುಖ್ಯಸ್ಥರ ನೇಮಕಾತಿ ವಿಚಾರದಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಮುಂದಿಟ್ಟ ನಿಯಮವು ಕನಿಷ್ಠ ಇಬ್ಬರು ಅಧಿಕಾರಿಗಳನ್ನು, ಕಣದಿಂದ ಹೊರಗುಳಿಯುವಂತೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಸಿಜೆಐ ಮತ್ತು ವಿರೋಧಪಕ್ಷದ ನಾಯಕ ಅಧೀರ್ ರಂಜನ್ ಚೌಧುರಿ ಅವರನ್ನು ಒಳಗೊಂಡ ಅತ್ಯುನ್ನತ ಅಧಿಕಾರ ಆಯ್ಕೆ ಸಮಿತಿ ನಡೆಸಿದ 90 ನಿಮಿಷಗಳ ಸಭೆಯಲ್ಲಿ ಮೂರು ಹೆಸರುಗಳಲ್ಲಿ ಯಾವ ಹೆಸರನ್ನೂ ಆಯ್ಕೆ ಮಾಡಲು ಸಾಧ್ಯವಾಗಲಿಲ್ಲ. ಮಹಾರಾಷ್ಟ್ರದ ಮಾಜಿ ಪೊಲೀಸ್ ಮಹಾ …
Read More »ಮೇ 26ರಂದು ದೇಶವ್ಯಾಪಿ ಪ್ರತಿಭಟನೆ ನಡೆಸಲು ರೈತ ಸಂಘಗಳು ನಿರ್ಧಾರ : 12 ಪ್ರತಿಪಕ್ಷಗಳ ಬೆಂಬಲ
ನವದೆಹಲಿ : ಕೇಂದ್ರ ಜಾರಿಗೆ ತಂಡ ಕೃಷಿ ಮಸೂದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಆರು ತಿಂಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ಮೇ 26ರಂದು ದೇಶವ್ಯಾಪಿ ಪ್ರತಿಭಟನೆ ನಡೆಸಲು ಸಂಯುಕ್ತ ಕಿಸಾನ್ ಮೋರ್ಚಾ ನಿರ್ಧರಿಸಿದ್ದು, ಅದಕ್ಕೆ 12 ಪ್ರತಿಪಕ್ಷಗಳು ಬೆಂಬಲ ಸೂಚಿಸಿವೆ. ಮೇ 26ಕ್ಕೆ ಪ್ರತಿಭಟನೆಗೆ ಆರು ತಿಂಗಳು ಪೂರ್ಣಗೊಳ್ಳಲಿದ್ದು, ಅಂದು ದೇಶವ್ಯಾಪಿ ಪ್ರತಿಭಟನೆಗೆ ಕಿಸಾನ್ ಮೋರ್ಚಾ ಕರೆ ನೀಡಿದೆ. ಇದಕ್ಕೆ ಕಾಂಗ್ರೆಸ್, ಟಿಎಂಸಿ, ಜೆಡಿಎಸ್ ಸೇರಿದಂತೆ 12 ಪ್ರತಿಪಕ್ಷಗಳು …
Read More »