ನವದೆಹಲಿ, : ಅಲೋಪತಿ ವೈದ್ಯಕೀಯ ಪದ್ದತಿಯ ಬಗ್ಗೆ ಅವಹೇಳನಕಾರಿ ಮಾತುಗಳನ್ನು ಆಡಿದ ಆರೋಪದ ಹಿನ್ನೆಲೆಯಲ್ಲಿ ಯೋಗಗುರು ಬಾಬಾ ರಾಮ್ದೇವ್ಗೆ ಲೀಗಲ್ ನೋಟಿಸ್ ಕಳುಹಿಸಲಾಗಿದೆ. ರಾಮ್ದೇವ್ ಮಾತನಾಡಿದ ವಿಡಿಯೋವೊಂದು ಇತ್ತೀಚೆಗೆ ವೈರಲ್ ಆಗಿತ್ತು. ಇದರಲ್ಲಿ ಅಲೋಪತಿ ಮತ್ತು ವೈಜ್ಞಾನಿಕ ವೈದ್ಯಕೀಯ ಪದ್ದತಿಗೆ ಅವಮಾನಕರ ಮಾತುಗಳನ್ನು ಆಡಿದ್ದಾರೆ ಎಂದು ಲೀಗಲ್ ನೋಟಿಸ್ ಕಳುಹಿಸಲಾಗಿದೆ. ವೈರಲ್ ಆದ ವಿಡಿಯೋದಲ್ಲಿ ಬಾಬಾ ರಾಮ್ದೇವ್ ಅಲೋಪತಿ ಚಿಕಿತ್ಸೆಯನ್ನು ‘ಮೂರ್ಖತನದ ವಿಜ್ಞಾನ’ ಎಂದು ಜರಿದಿದ್ದರು. ಡ್ರಗ್ಸ್ ಕಂಟ್ರೋಲರ್ ಜನರಲ್ …
Read More »ಕೊಲೆ ಪ್ರಕರಣದಲ್ಲಿ ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಬಂಧನ
ನವದೆಹಲಿ: ಯುವ ಕುಸ್ತಿಪಟು ಸಾಗರ್ ರಾಣಾ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎರಡು ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಹಾಗೂ ಅವರ ಬಲಗೈ ಬಂಟ ಅಜಯ್ ಎಂಬಾತನನ್ನು ಪಂಜಾಬ್ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಸುಶೀಲ್ ಕುಮಾರ್ ಅವರನ್ನು ಪಂಜಾಬ್ ಪೊಲೀಸರು ದೆಹಲಿ ಪೊಲೀಸರಿಗೆ ಒಪ್ಪಿಸಲಿದ್ದಾರೆ. ಇದಕ್ಕೂ ಮೊದಲು ದೆಹಲಿ ಕೋರ್ಟ್ ಸುಶೀಲ್ ಕುಮಾರ್ಗೆ ಜಾಮೀನು ನೀಡಲು ನಿರಾಕರಿಸಿತ್ತು. ಸುಶೀಲ್ ಕುಮಾರ್ 2008ರ ಬಿಜಿಂಗ್ ಹಾಗೂ 2012ರ ಲಂಡನ್ ಒಲಿಂಪಿಕ್ಸ್ನಲ್ಲಿ …
Read More »ದೇಶಾದ್ಯಂತ ಕೊರೊನಾ 2ನೇ ಅಟ್ಟಹಾಸ 420 ವೈದ್ಯರು ಕೊರೊನಾಗೆ ಬಲಿ
ನವದೆಹಲಿ: ದೇಶಾದ್ಯಂತ ಕೊರೊನಾ 2ನೇ ಅಟ್ಟಹಾಸ ಹೆಚ್ಚುತ್ತಿದ್ದು, ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರುಗಳೇ ಸೋಂಕಿಗೆ ಬಲಿಯಾಗುತ್ತಿದ್ದಾರೆ. ಕೊರೊನಾ 2ನೇ ಅಲೆಯಲ್ಲಿ ದೇಶದಲ್ಲಿ ಈವರೆಗೆ ಬರೋಬ್ಬರಿ 420 ವೈದ್ಯರು ಸೋಂಕಿಗೆ ಸಾವನ್ನಪ್ಪಿದ್ದಾರೆ. ಇದರಲ್ಲಿ 100 ವೈದ್ಯರು ದೆಹಲಿಯೊಂದರಲ್ಲಿಯೇ ಮೃತಪಟ್ಟಿದ್ದಾರೆ ಎಂದು ಭಾರತೀಯ ವೈದ್ಯಕೀಯ ಮಂಡಳಿ (IMA) ಮಾಹಿತಿ ನೀಡಿದೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು ಮಹಾಮಾರಿಗೆ ತುತ್ತಾಗುತ್ತಿರುವುದು ದುರಂತ.
Read More »ರಘುನಾಥ್ ಮೊಹಪಾತ್ರ ಸಾವಿನ ಬೆನ್ನಲ್ಲೇ ಮಕ್ಕಳೂ ಕೊರೊನಾಗೆ ಬಲಿ
ಭುವನೇಶ್ವರ: ರಾಜ್ಯಸಭೆಯ ಮಾಜಿ ಸದಸ್ಯ, ಖ್ಯಾತ ಶಿಲ್ಪಿ ರಘುನಾಥ್ ಮೊಹಪಾತ್ರ ಕೋವಿಡ್ ಗೆ ಬಲಿಯಾದ ಬೆನ್ನಲ್ಲೇ ಅವರ ಇಬ್ಬರು ಮಕ್ಕಳು ಕೂಡ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ಮೇ 9ರಂದು ರಘುನಾಥ್ ಮೊಹಪಾತ್ರ ಭುವನೇಶ್ವರ ಏಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ನಿಂದ ಮೃತಪಟ್ಟಿದ್ದರು. ಇದೇ ಆಸ್ಪತ್ರೆಯಲ್ಲಿ ಕೋವಿಡ್ ಗೆ ಚಿಕಿತ್ಸೆ ಪಡೆಯುತ್ತಿದ್ದ ಅವರ ಕಿರಿಯ ಮಗ ಒಡಿಶಾ ಕ್ರಿಕೆಟ್ ತಂಡದ ನಾಯಕ ಪ್ರಶಾಂತ್ ಮೊಹಪಾತ್ರ ಕೂಡ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಇದೇ ವೇಳೆ …
Read More »ಪ್ರಧಾನಿ ನರೇಂದ್ರ ಮೋದಿಯವರ ಜನಪ್ರೀಯತೆಯ ರೇಟಿಂಗ್ ಕೆಳಮಟ್ಟಕ್ಕೆ ಕುಸಿದಿದೆ : ಸಮೀಕ್ಷೆ
ನವದೆಹಲಿ: ಕರೋನವೈರಸ್ ಸಾಂಕ್ರಾಮಿಕ ರೋಗದ ವಿನಾಶಕಾರಿ ಎರಡನೇ ತರಂಗವನ್ನು ಹತೋಟಿಗೆ ತರಲು ದೇಶವು ತೀವ್ರವಾಗಿ ಹೆಣಗಾಡುತ್ತಿರುವಾಗ, ಪ್ರಧಾನಿ ನರೇಂದ್ರ ಮೋದಿಯವರ ಜನಪ್ರೀಯತೆಯ ರೇಟಿಂಗ್ ಕೆಳಮಟ್ಟಕ್ಕೆ ಕುಸಿದಿದೆ ಎಂದು ಸಮೀಕ್ಷೆಯೊಂದು ಮಂಗಳವಾರ ಹೇಳಿದೆ. ಕೊರೋನಾ ಬಿಕ್ಕಟ್ಟು ನಿರ್ವಹಿಸುವಲ್ಲಿ ಪ್ರಧಾನಿ ಮೋದಿ ನಾಯಕತ್ವ ವಿಫಲವಾಗಿದ್ದು ಈ ಹಿನ್ನಲೆಯಲ್ಲಿ ಅವರ ಜನಪ್ರಿಯತೆಯ ಗ್ರಾಫ್ ಕುಸಿತವಾಗಿದೆ ಎಂದು ಭಾರತೀಯ ಮತ್ತು ಅಮೆರಿಕದ ಡೇಟಾ ಇಂಟಲಿಜೆನ್ಸಿ ಸಂಸ್ಥೆಯ ಸಮೀಕ್ಷೆ ಹೊರಹಾಕಿದೆ. 2014 ರಲ್ಲಿ ಬಿಜೆಪಿ ಭರ್ಜರಿ ಗೆಲುವಿನೊಂದಿಗೆ …
Read More »ಇಂದು ಮತ್ತೆ 10 ರಾಜ್ಯಗಳ ಜಿಲ್ಲಾಧಿಕಾರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ
ನವದೆಹಲಿ, ಮೇ 20: ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸಿದೆ. ಪ್ರತಿ ದಿನ ಮೂರು ಲಕ್ಷದಷ್ಟು ಜನ ಸೋಂಕು ಪೀಡಿತರು ಪತ್ತೆಯಾಗುತ್ತಿದ್ದಾರೆ. ಪ್ರತಿ ದಿನ ನಾಲ್ಕು ಸಾವಿರಕ್ಕೂ ಹೆಚ್ಚು ಜನ ಕೊರೋನಾದಿಂದ ಸಾಯುತ್ತಿದ್ದಾರೆ. ಇಷ್ಟಾದರೂ ಕೇಂದ್ರ ಸರ್ಕಾರ ರಾಜ್ಯಗಳಿಗೆ ಅಗತ್ಯ ಇರುವಷ್ಟು ಕೊರೋನಾ ಲಸಿಕೆ ಪೂರೈಕೆ ಮಾಡುತ್ತಿಲ್ಲ. ಇದರಿಂದ ಮೂರನೇ ಹಂತದ ಕೊರೋನಾ ಲಸಿಕೆ ಹಾಕುವ ಕಾರ್ಯಕ್ರಮ ವಿಫಲವಾಗಿದೆ. ಇನ್ನೊಂದೆಡೆ ಆಮ್ಲಜನಕದ …
Read More »ಬಳ್ಳಾರಿಯ ಕೋವಿಡ್ ಆಸ್ಪತ್ರೆಗೆ 65 ವೈದ್ಯಾಧಿಕಾರಿಗಳ ನೇಮಕಕ್ಕೆ ಆಹ್ವಾನ: ನಾಲ್ಕು ಲಕ್ಷ ರೂ. ಸಂಬಳ
ಕರೊನಾ ಸಾಂಕ್ರಾಮಿಕವನ್ನು ತಡೆಗಟ್ಟಲು ಹಾಗೂ ಕೋವಿಡ್ ರೋಗಿಗಳಿಗೆ ಉತ್ತಮ ಮತ್ತು ಪರಿಣಾಮಕಾರಿ ಚಿಕಿತ್ಸೆ ನೀಡುವ ಹಿನ್ನೆಲೆಯಲ್ಲಿ ಬಳ್ಳಾರಿಯ ಜಿಲ್ಲಾ ಆಡಳಿತ ಸಂಡೂರು ತಾಲೂಕಿನ ತೋರಣಗಲ್ನಲ್ಲಿ 1000 ಹಾಸಿಗೆಯ ಕೋವಿಡ್ ಆಸ್ಪತ್ರೆಯನ್ನು ತೆರೆದಿದೆ. ಸದರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಲು ವೈದ್ಯರು/ ತಜ್ಞ ವೈದ್ಯರನ್ನು ನೇಮಕ ಮಾಡಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು ಹುದ್ದೆಗಳು: 65 ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಆರಂಭಿಸಿರುವ 1,000 ಹಾಸಿಗೆ ಕೋವಿಡ್ ಆಸ್ಪತ್ರೆಯಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ …
Read More »ರಷ್ಯಾದ ಸ್ಪುಟ್ನಿಕ್ ಕೊರೋನಾ ಲಸಿಕೆ ಇನ್ನು ಮುಂದೆ ಧಾರವಾಡದಲ್ಲೇ ತಯಾರಾಗಲಿದೆ!
ಧಾರವಾಡ : ಕೊರೋನಾ ತನ್ನ ಅಟ್ಟಹಾಸ ಪ್ರದರ್ಶನ ಮಾಡುತ್ತಿರೊ ಹಿನ್ನೆಲೆ ಜನರಿಗೆ ಸಂಜೀವಿನಿಯಾದದ್ದು ಕೋವಿಡ್ ಲಸಿಕೆ. ಈ ಲಸಿಕೆ ಪಡೆಯಲು ಜನರು ನಾಮುಂದು ತಾಮುಂದು ಎನ್ನುತ್ತಿದ್ದಾರೆ. ಅದರಲ್ಲಿಯೂ ರಷ್ಯಾ ಮೂಲದ ಸ್ಪುಟ್ನಿಕ್ ವ್ಯಾಕ್ಸಿನ್ ಗೆ ಎಲ್ಲಿಲ್ಲದ ಬೇಡಿಕೆ ಇದೆ. ಆದ್ರೆ ಈ ಸ್ಪುಟ್ನಿಕ್ ಲಸಿಕೆ ಇನ್ನೂ ಮುಂದೆ ಧಾರವಾಡದ ಕೈಗಾರಿಕೆಯೊಂದರಲ್ಲಿ ತಯಾರಾಗಲ ಸಜ್ಜಾಗಿದೆ. ಇದರಿಂದ ವಿದ್ಯಾಕಾಶಿ ಧಾರವಾಡ ಹಿರಿಮೆ ಹೆಚ್ಚುದಂತಾಗಿದೆ. ಹೌದು ಧಾರವಾಡದ ಬೇಲೂರ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಶಿಲ್ಪಾ ಬಯೋಲಾಜಿಕಲ್ಸ್ …
Read More »ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನವದೆಹಲಿ: ಅರಬ್ಬೀ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ಸೃಷ್ಟಿಯಾಗಿರುವ ತೌಕ್ಟೆಚಂಡಮಾರುತ, ಶನಿವಾರ ಮತ್ತಷ್ಟುಪ್ರಬಲವಾಗಿದ್ದು, ದಕ್ಷಿಣದ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಸುರಿಸಿದೆ. ಜೊತೆಗೆ ಮುಂದಿನ 12 ಗಂಟೆಗಳಲ್ಲಿ ಚಂಡಮಾರುತ ಇನ್ನಷ್ಟುಗಂಭೀರವಾಗಲಿದೆ. ಮೇ 18ರಂದು ಗುಜರಾತ್ನ ಪೋರಬಂದರ್ ಮತ್ತು ನಲಿಯಾ ನಡುವಿನ ಕರಾವಳಿ ತೀರದ ಮೇಲೆ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚಂಡಮಾರುತದ ಪ್ರಭಾವದಿಂದಾಗಿ ಲಕ್ವದ್ವೀಪ, ಕೇರಳದಲ್ಲಿ ಶುಕ್ರವಾರ ರಾತ್ರಿಯಿಂದಲೂ ಭಾರೀ ಮಳೆಯಾಗುತ್ತಿದೆ. ಮಳೆಯ ಜೊತೆಗೆ ಭಾರೀ …
Read More »ದೇಶದ ಕೊರೊನಾ ಸ್ಥಿತಿ ಕಂಡು ಆತಂಕ ವ್ಯಕ್ತಪಡಿಸುತ್ತಿರುವ ವಿಶ್ವ ಸಂಸ್ಥೆ!
ನವದೆಹಲಿ : ಭಾರತ ದೇಶದಲ್ಲಿ ಕೊರೊನಾ ಸ್ಥಿತಿ ಭೀಕರವಾಗುತ್ತಿದೆ. ಅಲ್ಲಿನ ಕೆಲವು ರಾಜ್ಯಗಳಲ್ಲಿ ಪತ್ತೆಯಾಗುತ್ತಿರುವ ಕೊರೊನಾ ಪ್ರಕರಣಗಳು ಆತಂಕ ಮೂಡಿಸುತ್ತಿವೆ. ಇದನ್ನು ಗಮನಿಸಿದರೆ ಎರಡನೇ ವರ್ಷ ಇನ್ನೂ ಭಯನಕವಾಗಿರುವ ಬಗ್ಗೆ ಎಚ್ಚರಿಸಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯೂಎಚ್ಒ) ಆತಂಕ ವ್ಯಕ್ತಪಡಿಸಿದೆ. ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಈ ಕುರಿತು ಮಾತನಾಡಿ, ಭಾರತದ ಪರಿಸ್ಥಿತಿಗೆ ವಿಶ್ವ ಸಂಸ್ಥೆ ಸ್ಪಂದಿಸುತ್ತಿದೆ. ಸಾವಿರಾರು ಆಕ್ಸಿಜನ್ ಕಾನ್ಸಟ್ರೇಟರ್ ಗಳು, ಮೊಬೈಲ್ ಫೀಲ್ಡ್ …
Read More »