ಕೋವಿಡ್ ಎರಡನೇ ಅಲೆಗೆ ದೇಶವೇ ತತ್ತರಿಸಿ ಹೋಗಿದೆ ಎನ್ನುವಷ್ಟರ ಮಟ್ಟಿಗೆ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆಯ ಸುದ್ದಿಗಳು ತೇಲಿ ಬರುತ್ತಲೇ ಇವೆ. ಒಮ್ಮೆಲೇ ಈ ಜಾಗತಿಕ ಸೋಂಕಿನ ಅಬ್ಬರ ದೇಶದಲ್ಲೆಲ್ಲಾ ವ್ಯಾಪಿಸಿದ ಕಾರಣ ಲಭ್ಯವಿರುವ ವೈದ್ಯಕೀಯ ಸವಲತ್ತುಗಳ ಮೇಲೆ ಮಿತಿಮೀರಿದ ಒತ್ತಡ ಬಿದ್ದು ಎಲ್ಲೆಡೆ ಹಾಹಾಕಾರ ಸೃಷ್ಟಿಯಾಗಿದೆ. ಟ್ವಿಟರ್ ಬಳಕೆದಾರ ವಿಜಯ್ ಪರೀಖ್ ಅವರು ಇಂಥದ್ದೇ ಸನ್ನಿವೇಶದಲ್ಲಿ ತಮಗೆ ಉಂಟಾದ ಹೃದಯವಿದ್ರಾವಕ ಅನುಭವದ ಕುರಿತು ಹಂಚಿಕೊಂಡಿದ್ದಾರೆ. ಕೋವಿಡ್ ವಿರುದ್ಧದ ದೇಶದ …
Read More »ಮೇ 26ರಿಂದ ಭಾರತದಲ್ಲಿ ಫೇಸ್ಬುಕ್, ಟ್ವಿಟ್ಟರ್, ಇನ್ಸ್ಟಾಗ್ರಾಮ್ ನಿಷೇಧ?
ನಿಯಮಗಳನ್ನು ಪಾಲಿಸಲು ಕೇಂದ್ರ ಸರಕಾರವು ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮಗಳಿಗೆ ನೀಡಿದ ೩ ತಿಂಗಳ ಅವಧಿ ಮುಗಿದಿದೆ ! ಭಾರತದಲ್ಲಿ ವ್ಯವಹಾರ ಮಾಡುವಾಗ ಭಾರತದ ನಿಯಮಗಳನ್ನು ಪಾಲಿಸದ ಸಂಸ್ಥೆಗಳನ್ನು ಭಾರತ ಸರಕಾರವು ಈಗ ನಿಷೇಧಿಸಬೇಕು ! ನವ ದೆಹಲಿ – ನಾವು ಮಾಹಿತಿ ಮತ್ತು ತಂತ್ರಜ್ಞಾನದ ನಿಯಮಗಳನ್ನು ಪಾಲಿಸುತ್ತೇವೆ, ಅದರ ಬಗ್ಗೆ ಯಾವುದೇ ಸಂದೇಹವಿಲ್ಲ; ಆದರೆ ಕೆಲವು ಸೂತ್ರಗಳ ಬಗ್ಗೆ ಚರ್ಚೆಯಾಗುವುದು ಸಹ ಅವಶ್ಯಕವೇ ಆಗಿದೆ. ಇದಕ್ಕಾಗಿ ನಾವು ನಮ್ಮ …
Read More »ಸಿಬಿಐ ಮುಖ್ಯಸ್ಥರ ನೇಮಕಾತಿ ಪ್ರಕ್ರಿಯೆಯಲ್ಲಿ ನಿಯಮ ಪ್ರಸ್ತಾಪಿಸಿದ ಸಿಜೆಐ
ಹೊಸದಿಲ್ಲಿ: ಸಿಬಿಐಗೆ ಹೊಸ ಮುಖ್ಯಸ್ಥರ ನೇಮಕಾತಿ ವಿಚಾರದಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಮುಂದಿಟ್ಟ ನಿಯಮವು ಕನಿಷ್ಠ ಇಬ್ಬರು ಅಧಿಕಾರಿಗಳನ್ನು, ಕಣದಿಂದ ಹೊರಗುಳಿಯುವಂತೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಸಿಜೆಐ ಮತ್ತು ವಿರೋಧಪಕ್ಷದ ನಾಯಕ ಅಧೀರ್ ರಂಜನ್ ಚೌಧುರಿ ಅವರನ್ನು ಒಳಗೊಂಡ ಅತ್ಯುನ್ನತ ಅಧಿಕಾರ ಆಯ್ಕೆ ಸಮಿತಿ ನಡೆಸಿದ 90 ನಿಮಿಷಗಳ ಸಭೆಯಲ್ಲಿ ಮೂರು ಹೆಸರುಗಳಲ್ಲಿ ಯಾವ ಹೆಸರನ್ನೂ ಆಯ್ಕೆ ಮಾಡಲು ಸಾಧ್ಯವಾಗಲಿಲ್ಲ. ಮಹಾರಾಷ್ಟ್ರದ ಮಾಜಿ ಪೊಲೀಸ್ ಮಹಾ …
Read More »ಮೇ 26ರಂದು ದೇಶವ್ಯಾಪಿ ಪ್ರತಿಭಟನೆ ನಡೆಸಲು ರೈತ ಸಂಘಗಳು ನಿರ್ಧಾರ : 12 ಪ್ರತಿಪಕ್ಷಗಳ ಬೆಂಬಲ
ನವದೆಹಲಿ : ಕೇಂದ್ರ ಜಾರಿಗೆ ತಂಡ ಕೃಷಿ ಮಸೂದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಆರು ತಿಂಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ಮೇ 26ರಂದು ದೇಶವ್ಯಾಪಿ ಪ್ರತಿಭಟನೆ ನಡೆಸಲು ಸಂಯುಕ್ತ ಕಿಸಾನ್ ಮೋರ್ಚಾ ನಿರ್ಧರಿಸಿದ್ದು, ಅದಕ್ಕೆ 12 ಪ್ರತಿಪಕ್ಷಗಳು ಬೆಂಬಲ ಸೂಚಿಸಿವೆ. ಮೇ 26ಕ್ಕೆ ಪ್ರತಿಭಟನೆಗೆ ಆರು ತಿಂಗಳು ಪೂರ್ಣಗೊಳ್ಳಲಿದ್ದು, ಅಂದು ದೇಶವ್ಯಾಪಿ ಪ್ರತಿಭಟನೆಗೆ ಕಿಸಾನ್ ಮೋರ್ಚಾ ಕರೆ ನೀಡಿದೆ. ಇದಕ್ಕೆ ಕಾಂಗ್ರೆಸ್, ಟಿಎಂಸಿ, ಜೆಡಿಎಸ್ ಸೇರಿದಂತೆ 12 ಪ್ರತಿಪಕ್ಷಗಳು …
Read More »ರಾಮ್ದೇವ್ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್
ನವದೆಹಲಿ, : ಅಲೋಪತಿ ವೈದ್ಯಕೀಯ ಪದ್ದತಿಯ ಬಗ್ಗೆ ಅವಹೇಳನಕಾರಿ ಮಾತುಗಳನ್ನು ಆಡಿದ ಆರೋಪದ ಹಿನ್ನೆಲೆಯಲ್ಲಿ ಯೋಗಗುರು ಬಾಬಾ ರಾಮ್ದೇವ್ಗೆ ಲೀಗಲ್ ನೋಟಿಸ್ ಕಳುಹಿಸಲಾಗಿದೆ. ರಾಮ್ದೇವ್ ಮಾತನಾಡಿದ ವಿಡಿಯೋವೊಂದು ಇತ್ತೀಚೆಗೆ ವೈರಲ್ ಆಗಿತ್ತು. ಇದರಲ್ಲಿ ಅಲೋಪತಿ ಮತ್ತು ವೈಜ್ಞಾನಿಕ ವೈದ್ಯಕೀಯ ಪದ್ದತಿಗೆ ಅವಮಾನಕರ ಮಾತುಗಳನ್ನು ಆಡಿದ್ದಾರೆ ಎಂದು ಲೀಗಲ್ ನೋಟಿಸ್ ಕಳುಹಿಸಲಾಗಿದೆ. ವೈರಲ್ ಆದ ವಿಡಿಯೋದಲ್ಲಿ ಬಾಬಾ ರಾಮ್ದೇವ್ ಅಲೋಪತಿ ಚಿಕಿತ್ಸೆಯನ್ನು ‘ಮೂರ್ಖತನದ ವಿಜ್ಞಾನ’ ಎಂದು ಜರಿದಿದ್ದರು. ಡ್ರಗ್ಸ್ ಕಂಟ್ರೋಲರ್ ಜನರಲ್ …
Read More »ಕೊಲೆ ಪ್ರಕರಣದಲ್ಲಿ ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಬಂಧನ
ನವದೆಹಲಿ: ಯುವ ಕುಸ್ತಿಪಟು ಸಾಗರ್ ರಾಣಾ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎರಡು ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಹಾಗೂ ಅವರ ಬಲಗೈ ಬಂಟ ಅಜಯ್ ಎಂಬಾತನನ್ನು ಪಂಜಾಬ್ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಸುಶೀಲ್ ಕುಮಾರ್ ಅವರನ್ನು ಪಂಜಾಬ್ ಪೊಲೀಸರು ದೆಹಲಿ ಪೊಲೀಸರಿಗೆ ಒಪ್ಪಿಸಲಿದ್ದಾರೆ. ಇದಕ್ಕೂ ಮೊದಲು ದೆಹಲಿ ಕೋರ್ಟ್ ಸುಶೀಲ್ ಕುಮಾರ್ಗೆ ಜಾಮೀನು ನೀಡಲು ನಿರಾಕರಿಸಿತ್ತು. ಸುಶೀಲ್ ಕುಮಾರ್ 2008ರ ಬಿಜಿಂಗ್ ಹಾಗೂ 2012ರ ಲಂಡನ್ ಒಲಿಂಪಿಕ್ಸ್ನಲ್ಲಿ …
Read More »ದೇಶಾದ್ಯಂತ ಕೊರೊನಾ 2ನೇ ಅಟ್ಟಹಾಸ 420 ವೈದ್ಯರು ಕೊರೊನಾಗೆ ಬಲಿ
ನವದೆಹಲಿ: ದೇಶಾದ್ಯಂತ ಕೊರೊನಾ 2ನೇ ಅಟ್ಟಹಾಸ ಹೆಚ್ಚುತ್ತಿದ್ದು, ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರುಗಳೇ ಸೋಂಕಿಗೆ ಬಲಿಯಾಗುತ್ತಿದ್ದಾರೆ. ಕೊರೊನಾ 2ನೇ ಅಲೆಯಲ್ಲಿ ದೇಶದಲ್ಲಿ ಈವರೆಗೆ ಬರೋಬ್ಬರಿ 420 ವೈದ್ಯರು ಸೋಂಕಿಗೆ ಸಾವನ್ನಪ್ಪಿದ್ದಾರೆ. ಇದರಲ್ಲಿ 100 ವೈದ್ಯರು ದೆಹಲಿಯೊಂದರಲ್ಲಿಯೇ ಮೃತಪಟ್ಟಿದ್ದಾರೆ ಎಂದು ಭಾರತೀಯ ವೈದ್ಯಕೀಯ ಮಂಡಳಿ (IMA) ಮಾಹಿತಿ ನೀಡಿದೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು ಮಹಾಮಾರಿಗೆ ತುತ್ತಾಗುತ್ತಿರುವುದು ದುರಂತ.
Read More »ರಘುನಾಥ್ ಮೊಹಪಾತ್ರ ಸಾವಿನ ಬೆನ್ನಲ್ಲೇ ಮಕ್ಕಳೂ ಕೊರೊನಾಗೆ ಬಲಿ
ಭುವನೇಶ್ವರ: ರಾಜ್ಯಸಭೆಯ ಮಾಜಿ ಸದಸ್ಯ, ಖ್ಯಾತ ಶಿಲ್ಪಿ ರಘುನಾಥ್ ಮೊಹಪಾತ್ರ ಕೋವಿಡ್ ಗೆ ಬಲಿಯಾದ ಬೆನ್ನಲ್ಲೇ ಅವರ ಇಬ್ಬರು ಮಕ್ಕಳು ಕೂಡ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ಮೇ 9ರಂದು ರಘುನಾಥ್ ಮೊಹಪಾತ್ರ ಭುವನೇಶ್ವರ ಏಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ನಿಂದ ಮೃತಪಟ್ಟಿದ್ದರು. ಇದೇ ಆಸ್ಪತ್ರೆಯಲ್ಲಿ ಕೋವಿಡ್ ಗೆ ಚಿಕಿತ್ಸೆ ಪಡೆಯುತ್ತಿದ್ದ ಅವರ ಕಿರಿಯ ಮಗ ಒಡಿಶಾ ಕ್ರಿಕೆಟ್ ತಂಡದ ನಾಯಕ ಪ್ರಶಾಂತ್ ಮೊಹಪಾತ್ರ ಕೂಡ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಇದೇ ವೇಳೆ …
Read More »ಪ್ರಧಾನಿ ನರೇಂದ್ರ ಮೋದಿಯವರ ಜನಪ್ರೀಯತೆಯ ರೇಟಿಂಗ್ ಕೆಳಮಟ್ಟಕ್ಕೆ ಕುಸಿದಿದೆ : ಸಮೀಕ್ಷೆ
ನವದೆಹಲಿ: ಕರೋನವೈರಸ್ ಸಾಂಕ್ರಾಮಿಕ ರೋಗದ ವಿನಾಶಕಾರಿ ಎರಡನೇ ತರಂಗವನ್ನು ಹತೋಟಿಗೆ ತರಲು ದೇಶವು ತೀವ್ರವಾಗಿ ಹೆಣಗಾಡುತ್ತಿರುವಾಗ, ಪ್ರಧಾನಿ ನರೇಂದ್ರ ಮೋದಿಯವರ ಜನಪ್ರೀಯತೆಯ ರೇಟಿಂಗ್ ಕೆಳಮಟ್ಟಕ್ಕೆ ಕುಸಿದಿದೆ ಎಂದು ಸಮೀಕ್ಷೆಯೊಂದು ಮಂಗಳವಾರ ಹೇಳಿದೆ. ಕೊರೋನಾ ಬಿಕ್ಕಟ್ಟು ನಿರ್ವಹಿಸುವಲ್ಲಿ ಪ್ರಧಾನಿ ಮೋದಿ ನಾಯಕತ್ವ ವಿಫಲವಾಗಿದ್ದು ಈ ಹಿನ್ನಲೆಯಲ್ಲಿ ಅವರ ಜನಪ್ರಿಯತೆಯ ಗ್ರಾಫ್ ಕುಸಿತವಾಗಿದೆ ಎಂದು ಭಾರತೀಯ ಮತ್ತು ಅಮೆರಿಕದ ಡೇಟಾ ಇಂಟಲಿಜೆನ್ಸಿ ಸಂಸ್ಥೆಯ ಸಮೀಕ್ಷೆ ಹೊರಹಾಕಿದೆ. 2014 ರಲ್ಲಿ ಬಿಜೆಪಿ ಭರ್ಜರಿ ಗೆಲುವಿನೊಂದಿಗೆ …
Read More »ಇಂದು ಮತ್ತೆ 10 ರಾಜ್ಯಗಳ ಜಿಲ್ಲಾಧಿಕಾರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ
ನವದೆಹಲಿ, ಮೇ 20: ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸಿದೆ. ಪ್ರತಿ ದಿನ ಮೂರು ಲಕ್ಷದಷ್ಟು ಜನ ಸೋಂಕು ಪೀಡಿತರು ಪತ್ತೆಯಾಗುತ್ತಿದ್ದಾರೆ. ಪ್ರತಿ ದಿನ ನಾಲ್ಕು ಸಾವಿರಕ್ಕೂ ಹೆಚ್ಚು ಜನ ಕೊರೋನಾದಿಂದ ಸಾಯುತ್ತಿದ್ದಾರೆ. ಇಷ್ಟಾದರೂ ಕೇಂದ್ರ ಸರ್ಕಾರ ರಾಜ್ಯಗಳಿಗೆ ಅಗತ್ಯ ಇರುವಷ್ಟು ಕೊರೋನಾ ಲಸಿಕೆ ಪೂರೈಕೆ ಮಾಡುತ್ತಿಲ್ಲ. ಇದರಿಂದ ಮೂರನೇ ಹಂತದ ಕೊರೋನಾ ಲಸಿಕೆ ಹಾಕುವ ಕಾರ್ಯಕ್ರಮ ವಿಫಲವಾಗಿದೆ. ಇನ್ನೊಂದೆಡೆ ಆಮ್ಲಜನಕದ …
Read More »
Laxmi News 24×7