Breaking News

ನವದೆಹಲಿ

ಬಳ್ಳಾರಿಯ ಕೋವಿಡ್‌ ಆಸ್ಪತ್ರೆಗೆ 65 ವೈದ್ಯಾಧಿಕಾರಿಗಳ ನೇಮಕಕ್ಕೆ ಆಹ್ವಾನ: ನಾಲ್ಕು ಲಕ್ಷ ರೂ. ಸಂಬಳ

ಕರೊನಾ ಸಾಂಕ್ರಾಮಿಕವನ್ನು ತಡೆಗಟ್ಟಲು ಹಾಗೂ ಕೋವಿಡ್​ ರೋಗಿಗಳಿಗೆ ಉತ್ತಮ ಮತ್ತು ಪರಿಣಾಮಕಾರಿ ಚಿಕಿತ್ಸೆ ನೀಡುವ ಹಿನ್ನೆಲೆಯಲ್ಲಿ ಬಳ್ಳಾರಿಯ ಜಿಲ್ಲಾ ಆಡಳಿತ ಸಂಡೂರು ತಾಲೂಕಿನ ತೋರಣಗಲ್​ನಲ್ಲಿ 1000 ಹಾಸಿಗೆಯ ಕೋವಿಡ್​ ಆಸ್ಪತ್ರೆಯನ್ನು ತೆರೆದಿದೆ. ಸದರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಲು ವೈದ್ಯರು/ ತಜ್ಞ ವೈದ್ಯರನ್ನು ನೇಮಕ ಮಾಡಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು ಹುದ್ದೆಗಳು: 65 ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಆರಂಭಿಸಿರುವ 1,000 ಹಾಸಿಗೆ ಕೋವಿಡ್​ ಆಸ್ಪತ್ರೆಯಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ …

Read More »

ರಷ್ಯಾದ ಸ್ಪುಟ್ನಿಕ್ ಕೊರೋನಾ ಲಸಿಕೆ ಇನ್ನು ಮುಂದೆ ಧಾರವಾಡದಲ್ಲೇ ತಯಾರಾಗಲಿದೆ!

ಧಾರವಾಡ : ಕೊರೋನಾ ತನ್ನ ಅಟ್ಟಹಾಸ ಪ್ರದರ್ಶನ ಮಾಡುತ್ತಿರೊ ಹಿನ್ನೆಲೆ‌ ಜನರಿಗೆ ಸಂಜೀವಿನಿಯಾದದ್ದು ಕೋವಿಡ್ ಲಸಿಕೆ. ಈ ಲಸಿಕೆ ಪಡೆಯಲು ಜನರು ನಾಮುಂದು ತಾಮುಂದು ಎನ್ನುತ್ತಿದ್ದಾರೆ. ಅದರಲ್ಲಿಯೂ ರಷ್ಯಾ ಮೂಲದ ಸ್ಪುಟ್ನಿಕ್ ವ್ಯಾಕ್ಸಿನ್ ಗೆ ಎಲ್ಲಿಲ್ಲದ ಬೇಡಿಕೆ‌ ಇದೆ. ಆದ್ರೆ ಈ ಸ್ಪುಟ್ನಿಕ್ ಲಸಿಕೆ ಇನ್ನೂ ಮುಂದೆ‌ ಧಾರವಾಡದ ಕೈಗಾರಿಕೆಯೊಂದರಲ್ಲಿ ತಯಾರಾಗಲ ಸಜ್ಜಾಗಿದೆ. ಇದರಿಂದ ವಿದ್ಯಾಕಾಶಿ ಧಾರವಾಡ ಹಿರಿಮೆ ಹೆಚ್ಚುದಂತಾಗಿದೆ. ಹೌದು ಧಾರವಾಡದ ಬೇಲೂರ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಶಿಲ್ಪಾ ಬಯೋಲಾಜಿಕಲ್ಸ್ …

Read More »

ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ನವದೆಹಲಿ: ಅರಬ್ಬೀ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ಸೃಷ್ಟಿಯಾಗಿರುವ ತೌಕ್ಟೆಚಂಡಮಾರುತ, ಶನಿವಾರ ಮತ್ತಷ್ಟುಪ್ರಬಲವಾಗಿದ್ದು, ದಕ್ಷಿಣದ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಸುರಿಸಿದೆ. ಜೊತೆಗೆ ಮುಂದಿನ 12 ಗಂಟೆಗಳಲ್ಲಿ ಚಂಡಮಾರುತ ಇನ್ನಷ್ಟುಗಂಭೀರವಾಗಲಿದೆ. ಮೇ 18ರಂದು ಗುಜರಾತ್‌ನ ಪೋರಬಂದರ್‌ ಮತ್ತು ನಲಿಯಾ ನಡುವಿನ ಕರಾವಳಿ ತೀರದ ಮೇಲೆ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚಂಡಮಾರುತದ ಪ್ರಭಾವದಿಂದಾಗಿ ಲಕ್ವದ್ವೀಪ, ಕೇರಳದಲ್ಲಿ ಶುಕ್ರವಾರ ರಾತ್ರಿಯಿಂದಲೂ ಭಾರೀ ಮಳೆಯಾಗುತ್ತಿದೆ. ಮಳೆಯ ಜೊತೆಗೆ ಭಾರೀ …

Read More »

ದೇಶದ ಕೊರೊನಾ ಸ್ಥಿತಿ ಕಂಡು ಆತಂಕ ವ್ಯಕ್ತಪಡಿಸುತ್ತಿರುವ ವಿಶ್ವ ಸಂಸ್ಥೆ!

ನವದೆಹಲಿ : ಭಾರತ ದೇಶದಲ್ಲಿ ಕೊರೊನಾ ಸ್ಥಿತಿ ಭೀಕರವಾಗುತ್ತಿದೆ. ಅಲ್ಲಿನ ಕೆಲವು ರಾಜ್ಯಗಳಲ್ಲಿ ಪತ್ತೆಯಾಗುತ್ತಿರುವ ಕೊರೊನಾ ಪ್ರಕರಣಗಳು ಆತಂಕ ಮೂಡಿಸುತ್ತಿವೆ. ಇದನ್ನು ಗಮನಿಸಿದರೆ ಎರಡನೇ ವರ್ಷ ಇನ್ನೂ ಭಯನಕವಾಗಿರುವ ಬಗ್ಗೆ ಎಚ್ಚರಿಸಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯೂಎಚ್‌ಒ) ಆತಂಕ ವ್ಯಕ್ತಪಡಿಸಿದೆ. ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಈ ಕುರಿತು ಮಾತನಾಡಿ, ಭಾರತದ ಪರಿಸ್ಥಿತಿಗೆ ವಿಶ್ವ ಸಂಸ್ಥೆ ಸ್ಪಂದಿಸುತ್ತಿದೆ. ಸಾವಿರಾರು ಆಕ್ಸಿಜನ್ ಕಾನ್ಸಟ್ರೇಟರ್ ಗಳು, ಮೊಬೈಲ್ ಫೀಲ್ಡ್ …

Read More »

ಮೇ 16 ರಿಂದ 31 ವೇಳೆಗೆ ರಾಜ್ಯಗಳಿಗೆ ಕೇಂದ್ರದಿಂದ 192 ಲಕ್ಷ ಡೋಸ್ ಕೋವಿಡ್ ಲಸಿಕೆ ಪೂರೈಕೆ: ಆರೋಗ್ಯ ಇಲಾಖೆ

ನವದೆಹಲಿ: ಮೇ 16 ರಿಂದ 31 ವೇಳೆಗೆ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರದಿಂದ 192 ಲಕ್ಷ ಡೋಸ್ ಕೋವಿಡ್ ಲಸಿಕೆ ರವಾನೆಯಾಗಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಇಲಾಖೆ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಮೇ 16 ರಿಂದ ಮೇ 31 ರವರೆಗೆ ಒಟ್ಟು 161.99 ಲಕ್ಷ ಡೋಸ್ ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ಕೋವಿಡ್-19 ಲಸಿಕೆಗಳನ್ನು ಉಚಿತವಾಗಿ ಸರಬರಾಜು …

Read More »

ಆಮ್ಲಜನಕದ ಸಿಲಿಂಡರ್‌ಗೆ ಪ್ರತಿಯಾಗಿ ಲೈಂಗಿಕತೆಯನ್ನು ಕೇಳಿದ ವ್ಯಕ್ತಿ; ನೆಟ್ಟಿಗರ ಆಕ್ರೋಶ

ನವದೆಹಲಿ: COVID-19_ ಸಾಂಕ್ರಾಮಿಕದ ಎರಡನೇ ಅಲೆಯ ಅಡಿಯಲ್ಲಿ ರಾಷ್ಟ್ರವು ಕಂಗಾಲಾಗಿರುವ ಈ ಸಮಯದಲ್ಲಿ, ಅಮಾನವೀಯ ನಡವಳಿಕೆಗಳ ಘಟನೆಗಳು, ಕಿರುಕುಳಗಳು ಹೆಚ್ಚಾಗುತ್ತಿವೆ. ಈ ಸವಾಲಿನ ಸನ್ನಿವೇಶಗಳು ಮಾನವೀಯತೆಯ ಕೆಟ್ಟದ್ದನ್ನು ಹೊರತಂದಿವೆ. ರಾಷ್ಟ್ರದಲ್ಲಿ ಆಮ್ಲಜನಕದ ಬಿಕ್ಕಟ್ಟು ಮುಂದುವರಿದಂತೆ, ಕೆಲವೇ ವ್ಯಕ್ತಿಗಳು ಕಾಸ್ಟಿಂಗ್ ಕೌಚ್ ತರಹದ ಸ್ಕ್ರೀನಿಂಗ್ ಪ್ರಕ್ರಿಯೆಯನ್ನು ಪ್ರಾರಂಭಿಸಲು ಇನ್ನೊಬ್ಬರ ನೋವು ಮತ್ತು ಅಸಹಾಯಕತೆಯನ್ನು ಬಳಸುತ್ತಿದ್ದಾರೆ. ಅಂತಹ ಒಂದು ಆಘಾತಕಾರಿ ಘಟನೆಯನ್ನು ಟ್ವಿಟರ್ ಬಳಕೆದಾರರೊಬ್ಬರು ಹಂಚಿಕೊಂಡಿದ್ದಾರೆ. ಮೈಕ್ರೋ ಬ್ಲಾಗಿಂಗ್ ವೆಬ್‌ಸೈಟ್ ಎನ್ನುವ ಖಾತೆಯಲ್ಲಿ …

Read More »

ಲಸಿಕಾ ಅಭಾವ; ದೆಹಲಿಯಲ್ಲಿ ಮುಚ್ಚಿದ 100 ಲಸಿಕಾ ಕೇಂದ್ರಗಳು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ನಿಂತು ರಾಷ್ಟವ್ಯಾಪಿ ಲಸಿಕಾ ಉತ್ಸವ ನಡೆಯಬೇಕು ಎಂದು ಕರೆಕೊಟ್ಟರು. ಆದರೆ ಇದೀಗ ಅದೇ ದೆಹಲಿಯಲ್ಲಿ ಲಸಿಕೆಯ ಅಭಾವ ಉಂಟಾಗಿ 100 ಹೆಚ್ಚು ಲಸಿಕಾ ಕೇಂದ್ರಗಳು ಮುಚ್ಚಿಹೋಗಿವೆ. ಈ ಬಗ್ಗೆ ಮಾಹಿತಿ ನೀಡಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಸಂಗ್ರಿಸಲಾಗಿದ್ದ ಎಲ್ಲ ಲಸಿಕೆಗಳು ಖಾಲಿಯಾದ್ದರಿಂದ ನಗರದ 100 ಕ್ಕೂ ಹೆಚ್ಚು ಲಸಿಕಾ ಕೇಂದ್ರಗಳನ್ನು ಮುಚ್ಚುವುದು ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ. ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ …

Read More »

ರಾಜ್ಯಗಳಿಗೆ ಇನ್ನೂ ಮೂರು ದಿನಗಳಲ್ಲಿ ಏಳು ಲಕ್ಷ ಕೋವಿಡ್ ಲಸಿಕೆ ಸರಬರಾಜು:ಕೇಂದ್ರ

ನವದೆಹಲಿ:ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 90 ಲಕ್ಷಕ್ಕೂ ಹೆಚ್ಚು ಕೋವಿಡ್ -19 ಲಸಿಕೆ ಪ್ರಮಾಣಗಳು ಇನ್ನೂ ಲಭ್ಯವಿದ್ದು, ಮುಂದಿನ ಮೂರು ದಿನಗಳಲ್ಲಿ 7 ಲಕ್ಷಕ್ಕೂ ಹೆಚ್ಚಿನ ಹೆಚ್ಚುವರಿ ಪ್ರಮಾಣವನ್ನು ಪಡೆಯಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ. ಕೇಂದ್ರವು ಈವರೆಗೆ 18 ಕೋಟಿಗೂ ಹೆಚ್ಚು ಲಸಿಕೆ ಪ್ರಮಾಣವನ್ನು (18,00,03,160) ರಾಜ್ಯಗಳು ಮತ್ತು ಯುಟಿಗಳಿಗೆ ಉಚಿತವಾಗಿ ನೀಡಿದೆ.ಇದರಲ್ಲಿ, ತ್ಯಾಜ್ಯಗಳು ಸೇರಿದಂತೆ ಒಟ್ಟು ಬಳಕೆ 17,09,71,429 ಪ್ರಮಾಣಗಳು. ’90 ಲಕ್ಷಕ್ಕೂ ಹೆಚ್ಚು …

Read More »

18 ರಿಂದ 44 ವರ್ಷ ವಯಸ್ಸಿನವರಿಗೆ ನಾಳೆಯಿಂದ ಲಸಿಕೆ -ಡಾ.ಕೆ ಸುಧಾಕರ್

ಬೆಂಗಳೂರು: ರಾಜ್ಯ ಸರ್ಕಾರ ಖರೀದಿಸುತ್ತಿರುವ 2 ಕೋಟಿ ಡೋಸ್ ಕೋವಿಶೀಲ್ಡ್ ಪೈಕಿ ಶನಿವಾರ ರಾತ್ರಿ 3.5 ಲಕ್ಷ ಡೋಸ್ ರಾಜ್ಯಕ್ಕೆ ತಲುಪಿದ್ದು, ಈವರೆಗೂ ಒಟ್ಟು 6.5 ಲಕ್ಷ ಡೋಸ್ ಪೂರೈಕೆಯಾಗಿದೆ. ಹಾಗಾಗಿ ಮೇ 10 ರಿಂದ ರಾಜ್ಯಾದ್ಯಂತ 18 ರಿಂದ 44 ವರ್ಷ ವಯಸ್ಸಿನವರಿಗೆ ವ್ಯಾಕ್ಸಿನೇಷನ್ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ. ಈ ಕುರಿತು ಟ್ವಿಟ್ಟರ್‍ ನಲ್ಲಿ ಬರೆದುಕೊಂಡಿರುವ ಸುಧಾಕರ್, ಕೇಂದ್ರ ಸರ್ಕಾರ ಈವರೆಗೂ 99,58,190 …

Read More »

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಛೋಟಾ ರಾಜನ್ ಸಾವಿನ ಸುದ್ದಿ ಸುಳ್ಳು ಎಂದ ಏಮ್ಸ್ ಆಸ್ಪತ್ರೆ

ನವದೆಹಲಿ: ಭೂಗತ ಪಾತಕಿಯಾಗಿದ್ದ ಛೋಟಾ ರಾಜನ್ (62) ಕೋವಿಡ್​ ಸೋಂಕಿನಿಂದ ಶುಕ್ರವಾರ ಮೃತಪಟ್ಟಿದ್ದಾನೆ ಎಂಬ ಸುದ್ದಿಗಳನ್ನು ನವದೆಹಲಿಯ ಏಮ್ಸ್​ ಆಸ್ಪತ್ರೆ ಅಲ್ಲಗಳೆದಿದೆ. ರಾಜನ್​ ಇನ್ನೂ ಬದುಕಿದ್ದಾನೆ. ಅವನಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಏಮ್ಸ್​ ಮೂಲಗಳು ಖಚಿತಪಡಿಸಿರುವುದಾಗಿ ಎಎನ್​ಐ ಸುದ್ದಿಸಂಸ್ಥೆ ವರದಿ ಮಾಡಿದೆ. ರಾಜನ್ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ವ್ಯಾಪಕ ಚರ್ಚೆ ನಡೆದು ಆತನ ಇನ್ನಿಲ್ಲ ಎಂಬ ಸಂದೇಶಗಳು ಹರಿದಾಡಿದ್ದವು. ವಿವಿಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಛೋಟಾ ರಾಜನ್​ನ್ನು ಮುಂಬೈ …

Read More »