ಬೆಂಗಳೂರು : ಕೋವಿಡ್ ರೂಪಾಂತರಿ ಅಲೆ ರಾಜ್ಯದಲ್ಲಿ ನಿತ್ಯ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಿನ್ನೆ(ಮಂಗಳವಾರ, ಏಪ್ರಿಲ್ 20) ರಾತ್ರಿ ವೀಕೆಂಡ್ ಲಾಕ್ ಡೌನ್, ವಾರದ ಐದು ದಿನಗಳ ನೈಟ್ ಕರ್ಫ್ಯೂ ಘೋಷಣೆ ಮಾಡಿ ಕೆಲವು ಕಠಿಣ ನಿರ್ಬಂಧಗಳನ್ನು ಹೇರಿದೆ. ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎರಡು ವಾರಗಳ ಭಾಗಶಃ ಲಾಕ್ ಡೌ ನ್ ರಾಜ್ಯದಲ್ಲಿರಲಿದೆ. ಕೋವಿಡ್ ಸೋಂಕಿನ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದರ ಜೊತೆಗೆ ರಾಜ್ಯದಲ್ಲಿ …
Read More »ಲಾಕ್ಡೌನ್ ಮಾಡಿದ್ರೆ ಜನ ಸಾಯ್ತಾರೆ, ಸೆಕ್ಷನ್ 144 ತನ್ನಿ: ಸಿ.ಎಂ.ಇಬ್ರಾಹಿಂ
ಬೆಂಗಳೂರು: ಲಾಕ್ಡೌನ್ ಮಾಡಿದ್ರೆ ಜನರು ಸಾಯ್ತಾರೆ. ಅದರ ಬದಲಾಗಿ ಬೆಂಗಳೂರಿನಲ್ಲಿ ಸೆಕ್ಷನ್ 144 ಜಾರಿಗೆ ತರಬೇಕು. ಎಲ್ಲದಕ್ಕೂ ಲಾಕ್ಡೌನ್ ಪರಿಹಾರ ಅಲ್ಲ ಎಂದು ಕಾಂಗ್ರೆಸ್ ಎಂಎಲ್ಸಿ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಸಿಎಂ, ಸಚಿವರು, ಬೆಂಗಳೂರಿನ ಶಾಸಕರ ಜೊತೆಗಿನ ಸಭೆ ಬಳಿಕ ಸಿಎಂ ಇಬ್ರಾಹಿಂ ಮಾಧ್ಯಮಗಳ ಜೊತೆ ಮಾತನಾಡಿದರು. ಸರ್ಕಾರ ಸಂಪೂರ್ಣವಾಗಿ ಗೊಂದಲದಲ್ಲಿದ್ದು, ಗಂಟು ಹಾಕಿ ಹೊಳೆಯಲ್ಲಿ ಬಿಟ್ಟಂತಾಗಿದೆ. ರಾಜ್ಯದಲ್ಲಿ ಬೆಡ್, ಆಕ್ಸಿಜನ್, ಇಂಜೆಕ್ಷನ್, ಲಸಿಕೆ ಮತ್ತು ಔಷಧಿಗಳ ಕೊರತೆ ಇದೆ. ಈ …
Read More »ಕೊರೊನಾ ಸೋಂಕಿನಿಂದ ಬಜಾವ್ ಆಗೋಕೆ ಯಾವ ಆಹಾರ ಸೇವಿಸ್ಬೇಕು..? WHO ನೀಡಿದ ಸಲಹೆಯೇನು ಗೊತ್ತಾ..?
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಮತ್ತೊಮ್ಮೆ ತನ್ನ ಭೀಕರ ರೂಪವನ್ನ ತೋರಿಸಲಾರಂಭಿಸಿದೆ. ಕೊರೊನಾ ಹೊಸ ರೂಪವು ತುಂಬಾ ಸಾಂಕ್ರಾಮಿಕವಾಗಿದ್ದು, ಸ್ವಲ್ಪ ಅಸಡ್ಡೆ ತೋರಿಸಿದ್ರು ವಕ್ಕರಿಸೋದು ಗ್ಯಾರೆಂಟಿ. ಹಾಗಾಗಿ ಈ ಸಮಯದಲ್ಲಿ ಕೈ ತೊಳೆಯುವುದು, ಮಾಸ್ಕ್ ಹಾಕುವುದು ಮತ್ತು ಸಾಮಾಜಿಕ ಅಂತರವನ್ನ ಕಾಯ್ದುಕೊಳ್ಳುವುದರ ಕಡೆಗೆ ವಿಶೇಷ ಗಮನ ನೀಡಬೇಕಾಗಿದೆ. ಇನ್ನು ಈ ಋತುವಿನಲ್ಲಿ ನೀವು ತಿನ್ನುವ ಉತ್ತಮ ಆಹಾರ, ನಿಮ್ಮ ರೋಗ ನಿರೋಧಕ ಶಕ್ತಿಯನ್ನ ಬಲಪಡಿಸುತ್ತೆ. ಇದು ಗಂಭೀರ ಕಾಯಿಲೆಯ ಅಪಾಯವನ್ನ …
Read More »ರೇಕಿಂಗ್ : CBI ಮಾಜಿ ಮುಖ್ಯಸ್ಥ ರಂಜಿತ್ ಸಿನ್ಹಾ ನಿಧನ
ನವದೆಹಲಿ : ಸಿಬಿಐ ಮಾಜಿ ಮುಖ್ಯಸ್ಥ ರಂಜಿತ್ ಸಿನ್ಹಾ ಇಂದು ಬೆಳಗ್ಗೆ ನಿಧನರಾಗಿದ್ದಾರೆ. 1974 ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದ ರಂಜಿತ್ ಸಿನ್ಹಾ ಸಿಬಿಐ ನಿರ್ದೇಶಕರು ಮತ್ತು ಡಿಜಿ ಐಟಿಬಿಪಿ ಸೇರಿದಂತೆ ಹಲವು ಹುದ್ದೆಗಳನ್ನು ಅಲಂಕರಿಸಿದ್ದರು. ನಿವೃತ್ತ ಅಧಿಕಾರಿ ರಂಜಿತ್ ಸಿನ್ಹಾ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಇಂದು ಬೆಳಗ್ಗೆ 4.30 ಸುಮಾರಿಗೆ ದೆಹಲಿಯಲ್ಲಿ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Read More »ಆಕ್ಸಿಜನ್ ಮಾಸ್ಕ್ ಕಿತ್ತುಹಾಕಿದ ವಾರ್ಡ್ ಬಾಯ್: ಕೋವಿಡ್ ರೋಗಿ ಸಾವು
ಭೋಪಾಲ್, ಮಧ್ಯಪ್ರದೇಶದಲ್ಲಿ ಕೋವಿಡ್ನಿಂದ ಮೃತಪಟ್ಟ ಸಂಖ್ಯೆಯನ್ನು ಸರ್ಕಾರ ಅಡಗಿಸುತ್ತಿದೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ, ಅಲ್ಲಿನ ಆರೋಗ್ಯ ವ್ಯವಸ್ಥೆಯ ಹೀನಾಯ ಸ್ಥಿತಿಯನ್ನು ತೋರಿಸುವ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಶಿವಪುರಿಯಲ್ಲಿ ವಾರ್ಡ್ ಬಾಯ್ ಒಬ್ಬಾತ ಕೋವಿಡ್ ರೋಗಿಗೆ ಅಳವಡಿಸಿದ್ದ ಆಕ್ಸಿಜನ್ ಮಾಸ್ಕ್ ಅನ್ನು ತೆಗೆದುಹಾಕಿದ್ದಾನೆ. ಇದರಿಂದ ಆಮ್ಲಜನಕವಿಲ್ಲದೆ ವೃದ್ಧ ರೋಗಿ ನರಳಿ ಮೃತಪಟ್ಟಿದ್ದಾರೆ. ಈ ಘಟನೆಯ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸುರೇಂದ್ರ ಶರ್ಮಾ ಎಂಬ ರೋಗಿಯನ್ನು ಶಿವಪುರಿಯ ಆಸ್ಪತ್ರೆಯೊಂದರ …
Read More »ಸ್ವಂತ ಚಾನೆಲ್ ‘ಐಎನ್ಸಿ ಟಿವಿ’ ಆರಂಭಿಸಲಿದೆ ಕಾಂಗ್ರೆಸ್
ನವದೆಹಲಿ, ಏಪ್ರಲ್ 14: ಕಾಂಗ್ರೆಸ್ ಪಕ್ಷವು ತನ್ನದೇ ಸ್ವಂತ ಡಿಜಿಟಿಲ್ ವೇದಿಕೆ ‘ಐಎನ್ಸಿ ಟಿವಿ’ಯನ್ನು ಏ. 14ರಂದು ಆರಂಭಿಸುತ್ತಿದೆ. ಪಕ್ಷದ ಸಂದೇಶಗಳು, ವಿಚಾರಗಳನ್ನು ನೇರವಾಗಿ ಜನರಿಗೆ ತಲುಪಿಸುವ ಉದ್ದೇಶದಿಂದ ಅದು ಈ ಚಾನೆಲ್ ಆರಂಭಿಸುತ್ತಿರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ. ತನ್ನ ಆನ್ಲೈನ್ ವೇದಿಕೆಯ ಹೆಚ್ಚಿನ ವಿವರಗಳನ್ನು ಅದು ನೀಡಲಿದೆ. ರಾಜ್ಯಸಭೆಯಲ್ಲಿನ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲ, ಮಹಿಳಾ ಕಾಂಗ್ರೆಸ್ ಮುಖ್ಯಸ್ಥೆ ಸುಷ್ಮಿತಾ …
Read More »ನಾಡಿನ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಯುಗಾದಿ ಹಬ್ಬಕ್ಕೆ ಕನ್ನಡದಲ್ಲೇ ಶುಭಾಶಯಗಳನ್ನು ತಿಳಿಸಿದ್ದಾರೆ.
ನವದೆಹಲಿ : ನಾಡಿನ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಯುಗಾದಿ ಹಬ್ಬಕ್ಕೆ ಕನ್ನಡದಲ್ಲೇ ಶುಭಾಶಯಗಳನ್ನು ತಿಳಿಸಿದ್ದಾರೆ. ಯುಗಾದಿ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟರ್ ನಲ್ಲಿ ಶುಭಾಶಯ ಕೋರಿದ್ದು, ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು, ಮುಂಬರುವ ವರ್ಷ ಅದ್ಭುತಬವಾಗಲಿ, ನೀವೆಲ್ಲರೂ ಆರೋಗ್ಯ ಹಾಗೂ ಸಂತಸದಿಂದಿರಿ, ಎಲ್ಲೆಡೆ ಸಮೃದ್ಧಿ ಹಾಗೂ ಸಂತೋಷ ಪಸರಿಸಲಿ ಎಂದು ಶುಭಕೋರಿದ್ದಾರೆ. ದೇಶಾದ್ಯಂತ ಇಂದು ಯುಗಾದಿ ಹಬ್ಬದ ಸಂಭ್ರಮ. ಕೊರೊನಾ ನಡುವೆಯೂ ನಿಯಮಗಳನ್ನು ಪಾಲಿಸುವ ಮೂಲಕ …
Read More »‘ಭಾರತ ನಿಮ್ಮನ್ನು ಎಣಿಕೆ ಮಾಡುತ್ತಿದೆ’ : ಮತದಾನ ಮಾಡಲು ರಾಹುಲ್, ಪ್ರಿಯಾಂಕಾ ಮನವಿ
ನವದೆಹಲಿ,ಏ.6- ಭಾರತ ನಿಮ್ಮನ್ನು ಎಣಿಕೆ ಮಾಡುತ್ತಿದೆ ಹೀಗಾಗಿ ನಿಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿ ಎಂದು ವಿಧಾನಸಭಾ ಚುನಾವವಣೆ ನಡೆಯುತ್ತಿರುವ ರಾಜ್ಯಗಳ ಮತದಾರರಿಗೆ ರಾಹುಲ್ಗಾಂಧಿ ಮನವಿ ಮಾಡಿಕೊಂಡಿದ್ದಾರೆ. ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಹಾಗೂ ಪುದುಚೇರಿ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿರುವ ಸಂದರ್ಭದಲ್ಲಿ ರಾಹುಲ್ ಈ ರೀತಿಯ ಟ್ವೀಟ್ ಮಾಡಿದ್ದಾರೆ. ಇಂದು ನೀವು ಮತದಾನ ಮಾಡಿದರೆ ಮುಂದೆ ದೇಶ ಮುಂದೆ ನಿಮ್ಮನ್ನು ಎಣಿಕೆ ಮಾಡಲಿದೆ ಎಂದು ಅವರು ಮಾಡಿರುವ …
Read More »ಕೃಷಿ ಕಾನೂನುಗಳ ವಾಪಾಸಾತಿಗೆ ಒತ್ತಾಯಿಸಿ ಇಂದು ಭಾರತ್ ಬಂದ್
ನವದೆಹಲಿ, (ಮಾ. 26): ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ಮೂರು ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಾಪಾಸ್ ಪಡೆಯುವಂತೆ ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ತಮ್ಮ ಹೋರಾಟದ ಮುಂದುವರೆದ ಭಾಗವಾಗಿ ಇಂದು (ಮಾರ್ಚ್ 26ರಂದು) ಭಾರತ್ ಬಂದ್ಗೆ ಕರೆ ಕೊಟ್ಟಿದ್ದಾರೆ. ಕೃಷಿ ಕಾಯ್ದೆಗಳನ್ನು ವಾಪಾಸ್ ಪಡೆಯುವಂತೆ ಒತ್ತಾಯಿಸಿ ದೆಹಲಿ ಗಡಿಯಲ್ಲಿ ಪ್ರತಿಭಟನೆ ಆರಂಭವಾಗಿದ್ದ 2020ರ ನವೆಂಬರ್ 26ರಂದು; ಬರೊಬ್ಬರಿ ನಾಲ್ಕು …
Read More »ರೌಡಿಯಲ್ಲ ಕ್ರಿಮಿನಲ್ ಅಲ್ಲ ಆದರೂ ಭೀಕರ ಹತ್ಯೆ
ಆತ ಆ ಏರಿಯಾದ ಯುವಕರಿಗೆಲ್ಲಾ ಅಚ್ಚು ಮೆಚ್ಚಿನ ಗೆಳೆಯ. ಮಾಡೊಕೆ ಕೆಲಸ ಇಲ್ಲ ಅಂದ್ರು, ಹುಡುಗರ ಜೊತೆ ಸೇರಿ ಓಡಾಡ್ಕೊಂಡು ಎಣ್ಣೆ ಪಾರ್ಟಿ ಮಾಡ್ಕೊಂಡು ಆರಾಮಾಗಿದ್ದ. ಆದರೆ, ಇತ್ತಿಚಿಗೆ ಅವೆಲ್ಲ ಬಿಟ್ಟು ಸೈಲೆಂಟ್ ಆಗಲು ನಿರ್ಧರಿಸಿದ್ದ. ಹೀಗಂತ ಎಲ್ಲಾ ಬಿಟ್ಟವನು ಇಂದು ಬೆಳಿಗ್ಗೆ ತನ್ನ ಪ್ರಾಣವನ್ನೇ ಬಿಟ್ಟಿದ್ದಾನೆ. ಅದು ದುಷ್ಕರ್ಮಿಗಳ ಸ್ಕೆಚ್ಗೆ ಕೊಲೆಯಾಗಿದ್ದಾನೆ. ನಗರದಲ್ಲಿ ಭೀಕರವಾಗಿ ಹತ್ಯೆಯಾಗಿದೆ. ಮುಖ ಮೂತಿ ನೋಡದೆ ಮಚ್ಚೇಟು ನೀಡಿ ಎಸ್ಕೇಪ್ ಆಗಿದ್ದಾರೆ. ಮಂಜುನಾಥ್ ಅಲಿಯಾಸ್ …
Read More »
Laxmi News 24×7