Breaking News
Home / ನವದೆಹಲಿ (page 18)

ನವದೆಹಲಿ

ರಾಮ ಮಂದಿರ ನಿರ್ಮಾಣ ದೇಣಿಗೆ ಸಂಗ್ರಹಕ್ಕೆ ಬ್ರೇಕ್:

ನವದೆಹಲಿ: ಮನೆ ಮನೆಗೆ ತೆರಳಿ ರಾಮ ಮಂದಿರ ನಿರ್ಮಾಣ ದೇಣಿಗೆ ಸಂಗ್ರಹ ಪ್ರಕ್ರಿಕೆಯನ್ನು ನಿಲ್ಲಿಸಲಾಗಿದ್ದು ಟ್ರಸ್ಟ್ ಅಂದಾಜಿಸಿದಂತೆ 2,500 ಕೋಟಿ ರೂಪಾಯಿ ದೇಣಿಗೆ ಸಂಗ್ರಹವಾಗಿದೆ. ಇನ್ನು ಮೂವರು ವರ್ಷಗಳ ಕಾಲ ನಿರ್ಮಾಣ ಕಾರ್ಯ ತಡೆಯಿಲ್ಲದೆ ಮುಂದುವರೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ತಿಳಿಸಿದೆ. ದೇಣಿಗೆ ಸಂಗ್ರಹ ಕಾರ್ಯ ನಿಲ್ಲಿಸಿದ್ದರೂ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವೆಬ್ ಸೈಟ್ ನಲ್ಲಿ ಆನ್ ಲೈನ್ ಮೂಲಕ ಹಣ ನೀಡುತ್ತಿದ್ದಾರೆ ಎಂದು ಟ್ರಸ್ಟ್ ನ …

Read More »

ನೌಕರರಿಗೆ ಸಿಹಿ ಸುದ್ದಿ: ನೌಕರರ ಭವಿಷ್ಯ ನಿಧಿ ಠೇವಣಿ ಬಡ್ಡಿದರ ಶೇ.8.5ರಷ್ಟು ಮುಂದುವರಿಕೆ

ನವದೆಹಲಿ: 2020-21ನೇ ಸಾಲಿನಲ್ಲಿ ನೌಕರರ ಭವಿಷ್ಯ ನಿಧಿ (ಇಪಿಎಫ್) ಠೇವಣಿಗಳ ಮೇಲಿನ ಬಡ್ಡಿ ದರವನ್ನು ಶೇ.8.5ರಷ್ಟನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲು ನೌಕರರ ಭವಿಷ್ಯ ನಿಧಿ ಮಂಡಳಿ(ಇಪಿಎಫ್ ಒ) ಗುರುವಾರ (ಮಾರ್ಚ್ 04) ನಿರ್ಧರಿಸಿದೆ. ಇಂದು ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಅಧ್ಯಕ್ಷತೆಯಲ್ಲಿ ನಡೆದ ಸೆಂಟ್ರಲ್ ಬೋರ್ಡ್ ಆಫ್ ಟ್ರಸ್ಟೀಸ್ ಸಭೆಯಲ್ಲಿ ಇಪಿಎಫ್ ಬಡ್ಡಿದರವನ್ನು ಯಥಾಸ್ಥಿತಿ ಮುಂದುವರಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ. 2016-17ನೇ ಸಾಲಿನಲ್ಲಿ ಇಪಿಎಫ್ …

Read More »

ಪ್ರಧಾನಿ ನರೇಂದ್ರ ಮೋದಿಯವರು ಕರೋನ ಲಸಿಕೆಯನ್ನು ಇಂದು ಬೆಳಗ್ಗೆ ತೆಗೆದುಕೊಂಡಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಕರೋನ ಲಸಿಕೆಯನ್ನು ಇಂದು ಬೆಳಗ್ಗೆ ತೆಗೆದುಕೊಂಡಿದ್ದಾರೆ. ಏಮ್ಸ್ ನಲ್ಲಿ COVID-19 ಲಸಿಕೆಯ ನನ್ನ ಮೊದಲ ಡೋಸ್ ತೆಗೆದುಕೊಂಡೆ ಅಂತ ಅವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದು, ಇದೇ ವೇಳೆ ಅವರು COVID-19 ನ ಜಾಗತಿಕ ಹೋರಾಟವನ್ನು ಬಲಪಡಿಸಲು ನಮ್ಮ ವೈದ್ಯರು ಮತ್ತು ವಿಜ್ಞಾನಿಗಳು ಕ್ಷಿಪ್ರ ಸಮಯದಲ್ಲಿ ಹೇಗೆ ಕೆಲಸ ಮಾಡಿದ್ದಾರೆ ಎಂಬುದು ಗಮನಾರ್ಹವಾಗವಿದೆ. ಲಸಿಕೆ ಯನ್ನು ತೆಗೆದುಕೊಳ್ಳಲು ಅರ್ಹರಾದ ಎಲ್ಲರಿಗೂ ನಾನು ಮನವಿ ಮಾಡಿ. ಒಟ್ಟಿಗೆ, ನಾವು …

Read More »

ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವತಿವೋರ್ವಳು ಆಯತಪ್ಪಿ ಸುಮಾರು 50 ಅಡಿ ಆಳದ ಬಾವಿಗೆ ಬಿದ್ದ ಘಟನೆ

ಮಧ್ಯಪ್ರದೇಶ : ಬಾವಿಯ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವತಿವೋರ್ವಳು ಆಯತಪ್ಪಿ ಸುಮಾರು 50 ಅಡಿ ಆಳದ ಬಾವಿಗೆ ಬಿದ್ದ ಘಟನೆ ರತ್ಲಂ ಜಿಲ್ಲೆಯ ಸುಖೇಡಾ ಗ್ರಾಮದಲ್ಲಿ ನಡೆದಿದೆ. ಬಾವಿಯೊಳಗಿಂದ ಯುವತಿಯ ಕಿರುಚಾಟ ಕೇಳಿ , ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಯುವಕನೊಬ್ಬ ಆಕೆಯನ್ನು ಉಳಿಸಲು ಬಾವಿಗೆ ಹಾರಿ ಆತನೂ ಇಕಕಟ್ಟಿಗೆ ಸಿಲುಕಿದ್ದ. ಸುಜಾಪುರ ದೇವಸ್ಥಾನ ನೋಡಲೆಂದು ಬಂದಿದ್ದ ಯುವತಿ ಪೂಜೆ ಮುಗಿಸಿ, ಪಕ್ಕದಲ್ಲಿಯೇ ಇದ್ದ ಬಾವಿಯ ಬಳಿ ಸೆಲ್ಫಿ ತೆಗೆದುಕೊಳ್ಳಲಿ ಹೋದಾಗ ಕಾಲುಜಾರಿ …

Read More »

ಜನ್ ಧನ್ ಖಾತೆ ಹೊಂದಿ: ಪಡೆಯಿರಿ 2 ಲಕ್ಷ ರೂ. ಅಪಘಾತ ವಿಮೆ

ನವದೆಹಲಿ: ಅಪಘಾತ ವಿಮೆ ಮಾಡಿಸಬೇಕೆಂದರೆ ನೂರೆಂಟು ತಾಪತ್ರಯ. ವಯಸ್ಸು, ದಾಖಲೆ, ಕಂತು ಹೀಗೆ ಹಲವು ಹಂತಗಳಿರುತ್ತವೆ. ಆದರೆ, ಜನಧನ್ ಖಾತೆ ಹೊಂದಿದ್ದರೆ ಇನ್ನು ಸುಲಭ. ಅದೂ 2 ಲಕ್ಷ ರೂಪಾಯಿ ವಿಮಾ ಸೌಲಭ್ಯ ಸಿಗಲಿದೆ. ಒಂದು ವೇಳೆ ನಿಮ್ಮ ಎಸ್ ಬಿ ಐ ಸಾಮಾನ್ಯ ಖಾತೆಯನ್ನು ಜನ್ ಧನ್ ಖಾತೆಯನ್ನಾಗಿ ಪರಿವರ್ತಿಸಿಕೊಂಡರೂ ಈ ಸೇವೆ ಲಭ್ಯ ಎಂದು ಎಸ್ ಬಿ ಐ ಹೇಳಿದೆ. ಇದಕ್ಕಾಗಿ ನೀವು ಮಾಡಬೇಕಾಗಿದ್ದು ಇಷ್ಟೇ. ಜನ್ ಧನ್ …

Read More »

ರಾಜ್ಯದಲ್ಲಿ ಉಸಿರು ಕಟ್ಟಿಸೋ ವಾತಾವರಣ ಇದೆರಾಜೀನಾಮೆ ಕೊಟ್ಟ ರಾಜ್ಯಸಭಾ ಸದಸ್ಯ!

ನವದೆಹಲಿ: ನನ್ನ ರಾಜ್ಯದಲ್ಲಿ ಹಿಂಸೆ ನಡೆಯುತ್ತಿದೆ. ಆದರೆ ಆ ಬಗ್ಗೆ ನಾನೇನೂ ಮಾತನಾಡಲು ಆಗುತ್ತಿಲ್ಲ. ಒಂಥರಾ ಉಸಿರು ಕಟ್ಟಿಸೋ ವಾತಾವರಣ ಇದೆ ಎಂದಿರುವ ರಾಜ್ಯಸಭಾ ಸದಸ್ಯರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಮಾತ್ರವಲ್ಲ, ಅವರು ಸದ್ಯದಲ್ಲೇ ಪಕ್ಷ ತೊರೆದು ಮತ್ತೊಂದು ಪಕ್ಷ ಸೇರುವ ಮಾತುಗಳೂ ಕೇಳಿಬಂದಿದ್ದು, ಈ ಪ್ರಕರಣ ಇದೀಗ ಕುತೂಹಲ ಕೆರಳಿಸಿದೆ. ಶುಕ್ರವಾರ ರಾಜ್ಯಸಭೆಯಲ್ಲಿ ಬಜೆಟ್ ಅಧಿವೇಶನ ಸಂದರ್ಭದಲ್ಲೇ ಅವರು ಇಂಥದ್ದೊಂದು ಘೋಷಣೆಯನ್ನು ಮಾಡಿದ್ದಾರೆ. ಅಂದಹಾಗೆ ಇಂಥದ್ದೊಂದು …

Read More »

ಪಡಿತರದಾರ’ರಿಗೆ ಗುಡ್ ನ್ಯೂಸ್ : ’31 ರಾಜ್ಯ’ಗಳಲ್ಲಿ ‘ಒನ್ ನೇಷನ್, ಒನ್ ರೇಷನ್ ಕಾರ್ಡ್’ ಜಾರಿ

ನವದೆಹಲಿ : ಈಗಾಗಲೇ ದೇಶದ ಕೆಲ ರಾಜ್ಯಗಳಲ್ಲಿ ಮಾತ್ರವೇ ಒನ್ ನೇಷನ್ ಒನ್ ರೇಷನ್ ಕಾರ್ಡ್ ಜಾರಿಯಲ್ಲಿದೆ. ಇಂತಹ ಯೋಜನೆಯನ್ನು ಇದೀಗ 31 ರಾಜ್ಯಗಳಲ್ಲಿ ಜಾರಿಗೊಳಿಸಲಾಗುತ್ತಿದೆ. ಹೀಗಾಗಿ ಪಡಿತರದಾರರು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಗಳಿಗೆ ತೆರಳಿದ್ರೂ, ಪಡಿತರ ಧಾನ್ಯಗಳನ್ನು ಇರುವ ಸ್ಥಳದಲ್ಲಿಯೇ ಪಡೆಯಬಹುದಾಗಿದೆ. ಈ ಬಗ್ಗೆ ಇಂದು ಕೇಂದ್ರ ಬಜೆಟ್-2021 ಮಂಡಿಸುತ್ತಾ ತಿಳಿಸಿದಂತ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕುಟುಂಬದ ಪ್ರತಿ ಸದಸ್ಯರ ಆಧಾರದ ಮೇಲೆ ಪಡಿತರ ವಿತರಣೆ …

Read More »

ಪ್ಯಾನ್ ಕಾರ್ಡ್ʼನಲ್ಲಿ ಫೋಟೋ ಚೇಂಜ್‌ ಮಾಡೋದ್ಹೇಗೆ ಗೊತ್ತಾ? ಈ ಕ್ರಮಗಳನ್ನ ಅನುಸರಿಸಿ..!

ನವದೆಹಲಿ: ಭಾರತದಲ್ಲಿ ಇತ್ತೀಚಿನ ದಿನಗಳಲ್ಲಿ ಪ್ಯಾನ್ ಕಾರ್ಡ್ ಎಲ್ಲರಿಗೂ ಒಂದು ಪ್ರಮುಖ ದಾಖಲೆಯಾಗಿದೆ. ನೀವು ಸಾಲ ತೆಗೆದುಕೊಳ್ಳಬೇಕಾದ್ರೆ, ಕ್ರೆಡಿಟ್ ಕಾರ್ಡ್ ಅಥವಾ ಹಣಕಾಸಿನ ವಹಿವಾಟು ನಡೆಸಬೇಕಾದರೆ ನಿಮಗೆ ಪ್ಯಾನ್ ಕಾರ್ಡ್ ಅತ್ಯಗತ್ಯ. ಈ ಶಾಶ್ವತ ಖಾತೆ ಸಂಖ್ಯೆ 10-ಅಂಕಗಳ ಆಲ್ಫಾನ್ಯೂಮರಿಕ್ ಕೋಡ್ ಆಗಿದ್ದು, ಅದು ವ್ಯಕ್ತಿಯ ಆರ್ಥಿಕ ಇತಿಹಾಸದ ಸಂಪೂರ್ಣ ದಾಖಲೆಯನ್ನ ಇಡುತ್ತೆ. ಅಂದ್ಹಾಗೆ, ಈ ಕಾರ್ಡ್ʼನ್ನ ಆದಾಯ ತೆರಿಗೆ ಇಲಾಖೆಯಿಂದ ನೀಡಲಾಗುತ್ತೆ. ಇದು ಗುರುತಿನ ದಾಖಲೆಯಾಗಿಯೂ ಉಪಯುಕ್ತವಾಗಿದೆ. ಇನ್ನು …

Read More »

₹ 100ರ ಗಡಿ ದಾಟಿದ ಪೆಟ್ರೋಲ್‌ ದರ

ರಾಜಸ್ಥಾನದಲ್ಲಿ ₹ 100ರ ಗಡಿ ದಾಟಿದ ಪ್ರೀಮಿಯಂ ಪೆಟ್ರೋಲ್‌ ದರ   ನವದೆಹಲಿ: ದೇಶದಾದ್ಯಂತ ಬುಧವಾರವೂ ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಏರಿಕೆ ಆಗಿದೆ. ಬ್ರ್ಯಾಂಡೆಡ್‌ ಅಥವಾ ಪ್ರೀಮಿಯಂ ಪೆಟ್ರೋಲ್‌ ದರವು ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಬುಧವಾರ ಒಂದು ಲೀಟರ್‌ಗೆ ₹ 100ರ ಗಡಿ ದಾಟಿದೆ. ದೆಹಲಿಯಲ್ಲಿ ಪ್ರೀಮಿಯಂ ಪೆಟ್ರೋಲ್‌ ದರ ಲೀಟರಿಗೆ ₹ 89.10 ಇದ್ದರೆ ಮುಂಬೈನಲ್ಲಿ ₹ 95.61ರಷ್ಟಾಗಿದೆ. ಬೆಲೆ ಏರಿಕೆ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ದೆಹಲಿಯಲ್ಲಿ …

Read More »

ಸೇನೆಯ ಏಕೈಕ ಮಹಿಳಾ ರೆಜಿಮೆಂಟ್ ಕಮಾಂಡರ್ ಕ್ಯಾಪ್ಟನ್ ಪ್ರೀತಿ ಚೌಧರಿ

ನವದೆಹಲಿ, ಜನವರಿ 26: 140 ವಾಯು ರಕ್ಷಣಾ ರೆಜಿಮೆಂಟ್ ನ ಸುಧಾರಿತ ಸ್ಚಿಲ್ಕ ಶಸ್ತ್ರಾಸ್ತ್ರ ವ್ಯವಸ್ಥೆಯನ್ನು ಕ್ಯಾಪ್ಟನ್ ಪ್ರೀತಿ ಚೌಧರಿ ಮುನ್ನಡೆಸಿದ್ದಾರೆ. ಇಂದು ಪಥಸಂಚಲನದಲ್ಲಿ ಭಾಗವಹಿಸಿದ ಏಕೈಕ ಮಹಿಳಾ ರೆಜಿಮೆಂಟ್ ಕಮಾಂಡರ್ ಕ್ಯಾಪ್ಟನ್ ಪ್ರೀತಿ ಚೌಧರಿ ಆಗಿದ್ದಾರೆ. ಸ್ಚಿಲ್ಕ ಶಸ್ತ್ರಾಸ್ತ್ರ ವ್ಯವಸ್ಥೆ ಆಧುನಿಕ ರಾಡಾರ್ ಮತ್ತು ಡಿಜಿಟಲ್ ಅಗ್ನಿ ನಿಯಂತ್ರಣ ಕಂಪ್ಯೂಟರ್ ನ್ನು ಹೊಂದಿದೆ. ಇಂದು ಮಹಿಳೆಯರು ಕೂಡ ದೇಶದ ಮಿಲಿಟರಿಯ ಮೂರೂ ಪಡೆಗಳಲ್ಲಿ ತಮ್ಮ ಶಕ್ತಿ, ಸಾಮರ್ಥ್ಯ, ಪ್ರತಿಭೆಯನ್ನು …

Read More »