ನವದೆಹಲಿ: ಸುಪ್ರೀಂಕೋರ್ಟ್ನ ಮುಂದಿನ ಮುಖ್ಯ ನ್ಯಾಯಮೂರ್ತಿಗಳಾಗಿ ಹಿರಿಯ ನ್ಯಾಯಮೂರ್ತಿ ಎನ್ವಿ ರಮಣ ಅವರು ನೇಮಕವಾಗುವುದು ಖಚಿತವಾಗಿದೆ. ನ್ಯಾ ರಮಣ ಅವರ ಹೆಸರನ್ನು ಸುಪ್ರೀಂಕೋರ್ಟ್ನ ಪ್ರಸ್ತುತ ಮುಖ್ಯ ನ್ಯಾಯಮೂರ್ತಿ ಎಸ್ಎ ಬೊಬ್ಡೆ ಅವರು ಸೂಚಿಸಿದ್ದಾರೆ. ನ್ಯಾ ಎಸ್ಎ ಬೊಬ್ಡೆ ಅವರು ಏಪ್ರೀಲ್ 23 ರಂದು ನಿವೃತ್ತಿಯಾಗಲಿದ್ದಾರೆ. ಸುಪ್ರೀಂಕೋರ್ಟ್ನ 48 ನೇ ಮುಖ್ಯ ನ್ಯಾಯಮೂರ್ತಿಯಾಗಿ ರಮಣ ಅವರು ಏಪ್ರೀಲ್ 24 ರಂದು ಪ್ರಮಾಣ ವಚನ ತೆಗೆದುಕೊಳ್ಳಲಿದ್ದಾರೆ. ಕಳೆದ ಶುಕ್ರವಾರ ಕೇಂದ್ರ ಕಾನೂನು ಸಚಿವ …
Read More »ಪೆಗ್ ಲೆಕ್ಕ ಬಿಟ್ಟು ಫುಲ್ಬಾಟಲ್ ಎಣ್ಣೆ ಆರ್ಡರ್ಗೆ ಅವಕಾಶ
ನವದೆಹಲಿ,ಮಾ.24-ಇನ್ನು ಮುಂದೆ ದೆಹಲಿ ನಿವಾಸಿಗಳು ಹೋಟೆಲ್ ಮತ್ತು ಕ್ಲಬ್ಗಳಲ್ಲಿ ಫುಲ್ ಬಾಟಲ್ ಮದ್ಯ ಆರ್ಡರ್ ಮಾಡಬಹುದು. ಅಬಕಾರಿ ನೀತಿಯಲ್ಲಿ ಸುಧಾರಣೆ ತರಲು ಮುಂದಾಗಿರುವ ದೆಹಲಿ ಸರ್ಕಾರ ಫುಲ್ ಬಾಟಲ್ ಆರ್ಡರ್ಗೆ ಸಮ್ಮತಿ ನೀಡಲು ಮುಂದಾಗಿದೆ. ಉಪಮುಖ್ಯಮಂತ್ರಿ ಮನಿಷ್ ಸಿಸೋಡಿಯಾ ನೇತೃತ್ವದ ಸಚಿವರ ನಿಯೋಗ ಅಬಕಾರಿ ನೀತಿ ಸುಧಾರಣೆ ಉದ್ದೇಶದಿಂದ ಫುಲ್ ಬಾಟಲ್ ಮದ್ಯ ಆರ್ಡರ್ಗೆ ಅವಕಾಶ ಕಲ್ಪಿಸಿಕೊಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಇದುವರೆಗೂ ದೆಹಲಿಯ ಕ್ಲಬ್ ಮತ್ತು ಹೋಟೆಲ್ಗಳಲ್ಲಿ ಪೆಗ್ …
Read More »ಏಪ್ರಿಲ್ 1 ರಿಂದ ಮತ್ತಷ್ಟು ದುಬಾರಿಯಾಗಲಿದೆ ರಾಷ್ಟ್ರೀಯ ಹೆದ್ದಾರಿ ಪ್ರಯಾಣ
ನವದೆಹಲಿ : ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಬೆನ್ನಲ್ಲೇ ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತೊಂದು ಬಿಗ್ ಶಾಕ್ ನೀಡಿದ್ದು, ಎನ್ ಎಚ್ಎಐ ಟೋಲ್ ತೆರಿಗೆಯನ್ನು ಶೇ. 5 ರಷ್ಟು ಹೆಚ್ಚಿಸಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್ 1 ರಿಂದ ಟೋಲ್ ಪ್ಲಾಜಾ ಮೂಲಕ ಹಾದುಹೋಗುವ ವಾಹನಗಳಿಗೆ ಟೋಲ್ ಪ್ಲಾಜಾ ಮಾಜಿಸಕ ಪಾಸ್ 10 ರಿಂದ 20 ರೂ. ವರೆಗೆ ಹೆಚ್ಚಿಸುವ ಸಾಧ್ಯತೆ ಇದೆ …
Read More »CBSE ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: “ಕೃತಕ ಬುದ್ಧಿಮತ್ತೆ” ಲಭ್ಯ: ನೋಂದಾಯಿಸುವುದು ಹೇಗೆ | ಹಂತ ಹಂತದ ಮಾರ್ಗದರ್ಶಿ ಇಲ್ಲಿದೆ
ನವದೆಹಲಿ: ಸಿಬಿಎಸ್ಇ 10 ನೇ ತರಗತಿ ಮತ್ತು 12 ನೇ ತರಗತಿ ಪರೀಕ್ಷೆಗಳ ಸಲುವಾಗಿ ವಿದ್ಯಾರ್ಥಿಗಳಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ, ಕೇಂದ್ರೀಯ ಪ್ರೌಡಶಿಕ್ಷಣ ಮಂಡಳಿ (ಸಿಬಿಎಸ್ಇ) ಇಂಟೆಲ್ ಸಹಯೋಗದೊಂದಿಗೆ ಎಐ (Artificial Intelligence Platform) ವಿದ್ಯಾರ್ಥಿ ಸಮುದಾಯವನ್ನು (ಎಐಎಸ್ಸಿ) ಶುಕ್ರವಾರ ಪ್ರಾರಂಭಿಸಿದೆ. ಈ ‘ಕೃತಕ ಬುದ್ಧಿಮತ್ತೆ’ ಪ್ಲಾಟ್ಫಾರ್ಮ್ನ ಮುಖ್ಯ ಉದ್ದೇಶವೆಂದರೆ ವಿದ್ಯಾರ್ಥಿಗಳು ಕಲಿಯಲು ಮತ್ತು ಅನುಭವಗಳನ್ನು ಹಂಚಿಕೊಳ್ಳಲು ಒಟ್ಟಿಗೆ ಸೇರುವುದಕ್ಕೆ ಇದು ಸ್ಥಳವನ್ನು ಒದಗಿಸುತ್ತದೆ. ಇದಲ್ಲದೇ ಸಿಬಿಎಸ್ಇಯ ನವೀಕರಣಗಳ ಪ್ರಕಾರ, ಕೃತಕ …
Read More »ದೇಶದಲ್ಲಿ ಅತ್ತಿ ಕಲುಷಿತ ಪ್ರದೇಶಗಳ ಪಟ್ಟಿಯಲ್ಲಿ ದೆಹಲಿಗೆ ಮೊದಲ ಸ್ಥಾನ
ನವದೆಹಲಿ : ಪ್ರಪಂಚದಾದ್ಯಂತ ದಿನೇದಿನೇ ಕಲುಷಿತ ಹಾಗೂ ಮಾಲಿನ್ಯಗೊಂಡ ಪರಿಸರ ಹೆಚ್ಚಾಗುತ್ತಿದ್ದು, ಭಾರತದಲ್ಲಿಯೂ ಹಲವಾರು ನಗರಗಳಲ್ಲಿ ಇದು ಕಂಡುಬಂದಿದೆ. ಅಂತಹ ನಗರಗಳ ಪಟ್ಟಿಗೆ ಸೇರುವ ಭಾರತದ ಮೂರು ನಗರಗಳೆಂದರೆ ದೆಹಲಿ, ಯುಪಿ ಹಾಗೂ ಒಡಿಶಾ. ದೇಶದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 112 ಪ್ರದೇಶಗಳನ್ನು ಅತ್ಯಂತ ಕಲುಷಿತ ಪ್ರದೇಶಗಳೆಂದು ಗುರುತಿಸಲಾಗಿದ್ದು, ಅದರಲ್ಲಿ ರಾಷ್ಟ್ರ ರಾಜಧಾನಿ ದೆಹಲಿ ಮೊದಲ ಸ್ಥಾನ ಪಡೆದಿದ್ದು , ಯುಪಿ , ಒಡಿಶಾ ನಂತರದ ಸ್ಥಾನದಲ್ಲಿವೆ. ಅಂತೆಯೇ, …
Read More »ಕೊರೊನಾಗೆ ಕಡಿವಾಣ ಹಾಕಲು ಕೇಂದ್ರದ ‘3ಟಿ’ ಸೂತ್ರ
ನವದೆಹಲಿ: ದೇಶದಲ್ಲಿ ಕೊರೊನಾ ಅಬ್ಬರ ಮತ್ತೆ ಆರಂಭವಾಗಬಹುದು ಅನ್ನುವ ಆತಂಕ ಕೆಲವೆಡೆ ಮನೆ ಮಾಡಿದೆ. ಈ ಹಿನ್ನಲೆ ಕೊರೊನಾ ಸೋಂಕಿನ ಹರಡುವಿಕೆಗೆ ಕಡಿವಾಣ ಹಾಕೋಕೆ ‘ಟೆಸ್ಟ್, ಟ್ರ್ಯಾಕ್, ಟ್ರೀಟ್’ ಎಂಬ ಮಂತ್ರವನ್ನು ಪಾಲಿಸಿ ಎಂದು 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಹರಿಯಾಣ, ಆಂಧ್ರಪ್ರದೇಶ, ಒಡಿಶಾ, ಗೋವಾ, ಹಿಮಾಚಲ, ಉತ್ತರಾಖಂಡ, ದೆಹಲಿ ಮತ್ತು ಚಂಡೀಘಡದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಹೆಚ್ಚು ಪರೀಕ್ಷೆ …
Read More »ರಾಮ ಮಂದಿರ ನಿರ್ಮಾಣ ದೇಣಿಗೆ ಸಂಗ್ರಹಕ್ಕೆ ಬ್ರೇಕ್:
ನವದೆಹಲಿ: ಮನೆ ಮನೆಗೆ ತೆರಳಿ ರಾಮ ಮಂದಿರ ನಿರ್ಮಾಣ ದೇಣಿಗೆ ಸಂಗ್ರಹ ಪ್ರಕ್ರಿಕೆಯನ್ನು ನಿಲ್ಲಿಸಲಾಗಿದ್ದು ಟ್ರಸ್ಟ್ ಅಂದಾಜಿಸಿದಂತೆ 2,500 ಕೋಟಿ ರೂಪಾಯಿ ದೇಣಿಗೆ ಸಂಗ್ರಹವಾಗಿದೆ. ಇನ್ನು ಮೂವರು ವರ್ಷಗಳ ಕಾಲ ನಿರ್ಮಾಣ ಕಾರ್ಯ ತಡೆಯಿಲ್ಲದೆ ಮುಂದುವರೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ತಿಳಿಸಿದೆ. ದೇಣಿಗೆ ಸಂಗ್ರಹ ಕಾರ್ಯ ನಿಲ್ಲಿಸಿದ್ದರೂ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವೆಬ್ ಸೈಟ್ ನಲ್ಲಿ ಆನ್ ಲೈನ್ ಮೂಲಕ ಹಣ ನೀಡುತ್ತಿದ್ದಾರೆ ಎಂದು ಟ್ರಸ್ಟ್ ನ …
Read More »ನೌಕರರಿಗೆ ಸಿಹಿ ಸುದ್ದಿ: ನೌಕರರ ಭವಿಷ್ಯ ನಿಧಿ ಠೇವಣಿ ಬಡ್ಡಿದರ ಶೇ.8.5ರಷ್ಟು ಮುಂದುವರಿಕೆ
ನವದೆಹಲಿ: 2020-21ನೇ ಸಾಲಿನಲ್ಲಿ ನೌಕರರ ಭವಿಷ್ಯ ನಿಧಿ (ಇಪಿಎಫ್) ಠೇವಣಿಗಳ ಮೇಲಿನ ಬಡ್ಡಿ ದರವನ್ನು ಶೇ.8.5ರಷ್ಟನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲು ನೌಕರರ ಭವಿಷ್ಯ ನಿಧಿ ಮಂಡಳಿ(ಇಪಿಎಫ್ ಒ) ಗುರುವಾರ (ಮಾರ್ಚ್ 04) ನಿರ್ಧರಿಸಿದೆ. ಇಂದು ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಅಧ್ಯಕ್ಷತೆಯಲ್ಲಿ ನಡೆದ ಸೆಂಟ್ರಲ್ ಬೋರ್ಡ್ ಆಫ್ ಟ್ರಸ್ಟೀಸ್ ಸಭೆಯಲ್ಲಿ ಇಪಿಎಫ್ ಬಡ್ಡಿದರವನ್ನು ಯಥಾಸ್ಥಿತಿ ಮುಂದುವರಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ. 2016-17ನೇ ಸಾಲಿನಲ್ಲಿ ಇಪಿಎಫ್ …
Read More »ಪ್ರಧಾನಿ ನರೇಂದ್ರ ಮೋದಿಯವರು ಕರೋನ ಲಸಿಕೆಯನ್ನು ಇಂದು ಬೆಳಗ್ಗೆ ತೆಗೆದುಕೊಂಡಿದ್ದಾರೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಕರೋನ ಲಸಿಕೆಯನ್ನು ಇಂದು ಬೆಳಗ್ಗೆ ತೆಗೆದುಕೊಂಡಿದ್ದಾರೆ. ಏಮ್ಸ್ ನಲ್ಲಿ COVID-19 ಲಸಿಕೆಯ ನನ್ನ ಮೊದಲ ಡೋಸ್ ತೆಗೆದುಕೊಂಡೆ ಅಂತ ಅವರು ಟ್ವಿಟರ್ನಲ್ಲಿ ಬರೆದುಕೊಂಡಿದ್ದು, ಇದೇ ವೇಳೆ ಅವರು COVID-19 ನ ಜಾಗತಿಕ ಹೋರಾಟವನ್ನು ಬಲಪಡಿಸಲು ನಮ್ಮ ವೈದ್ಯರು ಮತ್ತು ವಿಜ್ಞಾನಿಗಳು ಕ್ಷಿಪ್ರ ಸಮಯದಲ್ಲಿ ಹೇಗೆ ಕೆಲಸ ಮಾಡಿದ್ದಾರೆ ಎಂಬುದು ಗಮನಾರ್ಹವಾಗವಿದೆ. ಲಸಿಕೆ ಯನ್ನು ತೆಗೆದುಕೊಳ್ಳಲು ಅರ್ಹರಾದ ಎಲ್ಲರಿಗೂ ನಾನು ಮನವಿ ಮಾಡಿ. ಒಟ್ಟಿಗೆ, ನಾವು …
Read More »ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವತಿವೋರ್ವಳು ಆಯತಪ್ಪಿ ಸುಮಾರು 50 ಅಡಿ ಆಳದ ಬಾವಿಗೆ ಬಿದ್ದ ಘಟನೆ
ಮಧ್ಯಪ್ರದೇಶ : ಬಾವಿಯ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವತಿವೋರ್ವಳು ಆಯತಪ್ಪಿ ಸುಮಾರು 50 ಅಡಿ ಆಳದ ಬಾವಿಗೆ ಬಿದ್ದ ಘಟನೆ ರತ್ಲಂ ಜಿಲ್ಲೆಯ ಸುಖೇಡಾ ಗ್ರಾಮದಲ್ಲಿ ನಡೆದಿದೆ. ಬಾವಿಯೊಳಗಿಂದ ಯುವತಿಯ ಕಿರುಚಾಟ ಕೇಳಿ , ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಯುವಕನೊಬ್ಬ ಆಕೆಯನ್ನು ಉಳಿಸಲು ಬಾವಿಗೆ ಹಾರಿ ಆತನೂ ಇಕಕಟ್ಟಿಗೆ ಸಿಲುಕಿದ್ದ. ಸುಜಾಪುರ ದೇವಸ್ಥಾನ ನೋಡಲೆಂದು ಬಂದಿದ್ದ ಯುವತಿ ಪೂಜೆ ಮುಗಿಸಿ, ಪಕ್ಕದಲ್ಲಿಯೇ ಇದ್ದ ಬಾವಿಯ ಬಳಿ ಸೆಲ್ಫಿ ತೆಗೆದುಕೊಳ್ಳಲಿ ಹೋದಾಗ ಕಾಲುಜಾರಿ …
Read More »
Laxmi News 24×7