ನವದೆಹಲಿ: ಬ್ರಿಟನ್ ನಲ್ಲಿ ಹೊಸ ಮಾದರಿಯ ಕೊರೋನಾ ವೈರಸ್ ಪತ್ತೆಯಾಗಿ ಜಗತ್ತಿನಾದ್ಯಂತ ಜನ ಕಂಗೆಟ್ಟಿದ್ದಾರೆ. ಇದರ ಬೆನ್ನಲ್ಲೇ ಈಗ ದಕ್ಷಿಣ ಆಫ್ರಿಕಾದಲ್ಲಿ ಹೊಸ ಮಾದರಿಯ ಕೋವಿಡ್-19 ವೈರಾಣುವಿನ 2 ಪ್ರಕರಣಗಳು ಪತ್ತೆಯಾಗಿದೆ. ಯುನೈಟೆಡ್ ಕಿಂಗ್ ಡಮ್ ನಲ್ಲಿ ಹೊಸ ಮಾದರಿಯ ವೈರಾಣು ವ್ಯಾಪಕವಾಗಿ ಹರಡುತ್ತಿರುವ ರೀತಿಯಲ್ಲೇ ದಕ್ಷಿಣ ಆಫ್ರಿಕಾದಲ್ಲೂ ವೈರಾಣು ಹರಡುತ್ತಿದ್ದು ಎರಡನೇ ಅಲೆ ಪ್ರಾರಂಭವಾಗಿದೆ ಎಂದು ತಜ್ಞರು ಹೇಳಿದ್ದಾರೆ. ಎರಡೂ ಪ್ರಕರಣಗಳು ದಕ್ಷಿಣ ಆಫ್ರಿಕಾದಿಂದ ಬಂದವರಿಂದಲೇ ಹೊಸ ಮಾದರಿಯ …
Read More »ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪೊಲೀಸರ ವಶಕ್ಕೆ
ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ, ಕಾಯ್ದೆ ರದ್ದು ಮಾಡುವಂತೆ ಕೋರಿ ಸಹಿ ಸಂಗ್ರಹ ಮನವಿ ಪತ್ರದೊಂದಿಗೆ ರಾಷ್ಟ್ರಪತಿ ಭವನಕ್ಕೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರೀಯಾಂಕಾ ಗಾಂಧಿ ವಾದ್ರಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃಷಿ ಕಾಯ್ದೆ ರದ್ದು ಮಾಡಬೇಕು ಎಂದು ಆಗ್ರಹಿಸಿ 2 ಕೋಟಿ ಸಹಿ ಸಂಗ್ರಹ ಮನವಿ ಪತ್ರದೊಂದಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು …
Read More »ರಿಪಬ್ಲಿಕ್ ಟಿವಿಗೆ ಬ್ರಿಟನ್ ದಂಡ: ಬ್ರಿಟಿಷರನ್ನು 280 ಬಾರಿ ಕ್ಷಮೆ ಕೋರಿ ಸಾವರ್ಕರ್ ದಾಖಲೆ ಮುರಿದು ಸಾರ್ವಜನಿಕರಿಂದ ಅಪಹಾಸ್ಯಕ್ಕೆ ಗುರಿಯಾದ ಅರ್ನಾಬ್ ಗೋ ಸ್ವಾಮಿ
ಹೊಸದಿಲ್ಲಿ: ಬ್ರಿಟನ್ ನ ಟಿವಿ ನಿಯಂತ್ರಣ ಪ್ರಾಧಿಕಾರ ಆಫ್ ಕಾಮ್ 20 ಲಕ್ಷ ರೂ. ದಂಡ ವಿಧಿಸಿದ ಬಳಿಕ 280 ಬಾರಿ ಕ್ಷಮೆ ಕೋರುವ ಮೂಲಕ ರಿಪಬ್ಲಿಕ್ ಟಿವಿಯ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಸಾರ್ವಜನಿಕರಿಂದ ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ. ಭಾರತದ ಸ್ವಾತಂತ್ರ್ಯ ಹೋರಾಟದ ಸಂದರ್ಭ ಬ್ರಿಟಿಷ್ ಸರಕಾರಕ್ಕೆ ಹಲವು ಬಾರಿ ಕ್ಷಮೆ ಕೋರುವ ಮೂಲಕ ಕಾರಾಗೃಹದಿಂದ ಬಿಡುಗಡೆಗೊಂಡಿದ್ದ ಹಿಂದುತ್ವವಾದಿ ಸಾವರ್ಕರ್ ಅವರಿಗೆ ಗೋಸ್ವಾಮಿಯನ್ನು ಹೋಲಿಸಿರುವ ಜನರು ಕ್ಷಮೆ ಯಾಚನೆಯಲ್ಲಿ ಸಾರ್ವಕರ್ …
Read More »ಪ್ರತಿಭಟನಾ ನಿರತರು ಇಂದಿನಿಂದ ಸರಣಿ ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನ
ನವದೆಹಲಿ,ಡಿ.21-ಕೇಂದ್ರ ಸರ್ಕಾರದ ಹೊಸ ಕೃಷಿ ನೀತಿ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನಾ ನಿರತರು ಇಂದಿನಿಂದ ಸರಣಿ ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದ್ದಾರೆ. ಹರಿಯಾಣ, ಉತ್ತರಪ್ರದೇಶ ಗಡಿ ಭಾಗದಲ್ಲಿ ಕೊರೆಯುವ ಚಳಿಯಲ್ಲೂ ಪ್ರತಿಭಟನೆ ನಡೆಸುತ್ತಿರುವ ರೈತರು ಒಂದೊಂದು ತಂಡದಂತೆ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ. ಮೊದಲ ಹಂತದಲ್ಲಿ 11 ಮಂದಿ ರೈತ ಮುಖಂಡರು ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದ್ದಾರೆ ಎಂದು ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ …
Read More »ಸಲೂನ್ ಮಾಲೀಕರೊಬ್ಬರು ತಮ್ಮ ಕೆನಡಾ ಪ್ರವಾಸ ರದ್ದುಗೊಳಿಸಿ ರೈತರಿಗೆ ಉಚಿತ ಕಟಿಂಗ್ ಶೇವಿಂಗ್ ಮಾಡುತ್ತಿದ್ದಾರೆ
ನವದೆಹಲಿ: ಕೃಷಿ ಕಾನೂನುಗಳನ್ನು ವಿರೋಧಿಸಿ ಕೆಲ ವಾರಗಳಿಂದ ರೈತರು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದು, ಪಟ್ಟು ಬಿಡದೆ ಹೋರಾಟ ನಡೆಸುತ್ತಿದ್ದಾರೆ. ನಗರದ ಸಿಂಘು ಬಾರ್ಡರ್ನಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಹಲವರು ಹಲವು ರೀತಿಯ ಸಹಾಯ ಮಾಡಿದ್ದಾರೆ. ಅದೇ ರೀತಿ ಸಲೂನ್ ಮಾಲೀಕರೊಬ್ಬರು ತಮ್ಮ ಕೆನಡಾ ಪ್ರವಾಸ ರದ್ದುಗೊಳಿಸಿ ಉಚಿತ ಸೇವೆ ನೀಡಲು ಮುಂದಾಗಿದ್ದಾರೆ. ಸುಮಾರು 20 ದಿನಗಳಿಂದ ರೈತರು ಸಿಂಘು ಬಾರ್ಡರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ವೇಳೆ ಕಟಿಂಗ್, ಶೇವಿಂಗ್ಗಾಗಿ ಸಾಲಾಗಿ …
Read More »ಡಿಸೆಂಬರ್ 27ರಂದು ಮನ್ ಕೀ ಬಾತ್ ಮುಗಿಯವ ತನಕ ಮನೆಯಲ್ಲಿ ತಟ್ಟೆ ಬಾರಿಸುವಂತೆ ರೈತರ ಕರೆ
ಡಿಸೆಂಬರ್ 27ರಂದು ಮನ್ ಕೀ ಬಾತ್ ಮುಗಿಯವ ತನಕ ಮನೆಯಲ್ಲಿ ತಟ್ಟೆ ಬಾರಿಸುವಂತೆ ರೈತರ ಕರೆ ಈ ಬಗ್ಗೆ ಮಾಹಿತಿ ನೀಡಿರುವ ಭಾರತೀಯ ಕಿಸಾನ್ ಯೂನಿಯನ್ ನಾಯಕ ಜಗಜಿತ್ ಸಿಂಗ್ ದಲೆವಾಲಾ, ಡಿಸೆಂಬರ್ 27 ರಂದು ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಊಟದ ತಟ್ಟೆಯನ್ನ ಹಿಡಿದು ಬಾರಿಸುವಂತೆ ಕರೆ ನೀಡುವಂತೆ ಕರೆ ಕೊಡುತ್ತಿದ್ದೇವೆ. ಅವರ ಭಾಷಣ ಮುಗಿಯುವವರೆಗೂ ರೈತರಿಗೆ ಬೆಂಬಲ ನೀಡುವ ಪ್ರತೀ ನಾಗರೀಕರೂ ತಟ್ಟೆಯನ್ನ …
Read More »ಖುದ್ದು ಅಮಿತ್ ಶಾ ಅವರೇ ಯಡಿಯೂರಪ್ಪ ಅವರನ್ನು ದೆಹಲಿಗೆ ಆಹ್ವಾನ
ಬೆಂಗಳೂರು, ಡಿ.19- ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ದೆಹಲಿಗೆ ಆಹ್ವಾನಿಸಿರುವುದು ರಾಜ್ಯ ರಾಜಕಾರಣದಲ್ಲಿ ಸಂಪುಟ ವಿಸ್ತರಣೆಯ ಚಟುವಟಿಕೆಗಳು ಮತ್ತೆ ಗರಿಗೆದರುವಂತೆ ಮಾಡಿದೆ. ಸಂಪುಟ ವಿಸ್ತರಣೆಗೆ ಸಂಬಂಧಪಟ್ಟಂತೆ ಚರ್ಚೆ ನಡೆಸಲು ಮುಖ್ಯ ಮಂತ್ರಿ ಯಡಿಯೂರಪ್ಪ ಮೂರು ಬಾರಿ ದೆಹಲಿಗೆ ಭೇಟಿ ನೀಡಿದ್ದರಾದರೂ ಪ್ರಯೋ ಜನವಾಗಲಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಯಡಿಯೂರಪ್ಪ ಅವರ ಭೇಟಿಗೆ ಸಮಯವನ್ನೇ ನೀಡಿರಲಿಲ್ಲ. ಹೀಗಾಗಿ ಸಂಪುಟ ವಿಸ್ತರಣೆ …
Read More »ರಿಲಾಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅಜ್ಜನಾಗಿ ಬಡ್ತಿ ಪಡೆದಿದ್ದಾರೆ.
ನವದೆಹಲಿ: ಆಕಾಶ್ ಮತ್ತು ಶ್ಲೋಕಾ ದಂಪತಿಗೆ ಇಂದು ಗಂಡು ಮಗು ಜನಿಸಿದೆ. ಈ ಮೂಲಕ ಖ್ಯಾತ ಉದ್ಯಮಿ ರಿಲಾಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅಜ್ಜನಾಗಿ ಬಡ್ತಿ ಪಡೆದಿದ್ದಾರೆ.ಮುಂಬೈನ ಆಸ್ಪತ್ರೆಯಲ್ಲಿ ಶ್ಲೋಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ. ಧೀರೂಬಾಯಿ ಹಾಗೂ ಕೋಕಿಲಾಬೆನ್ ಅಂಬಾನಿ ಕುಟುಂಬದ ಮರಿಮೊಮ್ಮಗನನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಈ ಮೂಲಕ ನೀತಾ ಮತ್ತು ಮುಕೇಶ್ ಅಂಬಾನಿ ಅಜ್ಜ, ಅಜ್ಜಿಯಾಗಿದ್ದಾರೆ. ಮುಂಬೈನ ಆಸ್ಪತ್ರೆಯಲ್ಲಿ ಶ್ಲೋಕಾ …
Read More »ಜೆಟ್ ಏರ್ವೇಸ್ ಮುಂದಿನ ವರ್ಷ 2021ರ ಬೇಸಿಗೆ ವೇಳೆಗೆ ಮತ್ತೆ ತನ್ನ ಹಾರಾಟವನ್ನು ಆರಂಭಿಸಲಿದೆ.
ನವದೆಹಲಿ, ಡಿ.10- ಆರ್ಥಿಕ ಸಂಕಷ್ಟದಿಂದ ನಿಂತು ಹೋಗಿದ್ದ ಜೆಟ್ ಏರ್ವೇಸ್ ಮುಂದಿನ ವರ್ಷ 2021ರ ಬೇಸಿಗೆ ವೇಳೆಗೆ ಮತ್ತೆ ತನ್ನ ಹಾರಾಟವನ್ನು ಆರಂಭಿಸಲಿದೆ. ದೇಶೀಯ ಹಾಗೂ ಅಂತಾರಾಷ್ಟ್ರೀಯ ಕಾರ್ಯಚರಣೆಯನ್ನು ಆರಂಭಿಸುವ ಕುರಿತು ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜೆಟ್ ಏರ್ವೇಸ್ ಮಾಲೀಕತ್ವ ವಹಿಸಿಕೊಂಡಿರುವ ಜಲನ್ಕಾಲ್ರಾಕ್ ಒಕ್ಕೂಟ (ಎನ್ಎಲ್ಸಿಟಿ) ಘೋಷಿಸಿದೆ. ಕಳೆದು ಹೋಗಿರುವ ನಮ್ಮ ಐತಿಹಾಸಿಕ ಸ್ಥಾನವನ್ನು ಮರುಪಡೆಯಲು ಮತ್ತು ವಿಮಾನಯಾನ ಉದ್ಯಮಕ್ಕೆ ಹೊಸ ಮಾನದಂಡಗಳನ್ನು ಸ್ಥಾಪಿಸಿ ಅತ್ಯುತ್ತಮ ಸೇವೆಯನ್ನು ನೀಡುವ …
Read More »ರಿಯಾ ಚಕ್ರವರ್ತಿ ಮತ್ತು ಶೋವಿಕ್ಗೆ ಡ್ರಗ್ಸ್ ಪೂರೈಸುತ್ತಿದ್ದ ಪೆಡ್ಲರ್ ಅರೆಸ್ಟ್
ನವದೆಹಲಿ: ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿರುವ ರಿಯಾ ಚಕ್ರವರ್ತಿ ಮತ್ತು ಸಹೋದರ ಶೋವಿಕ್ಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಡ್ರಗ್ ಪೆಡ್ಲರ್ ರೆಗೆಲ್ ಮಹಕಲ್ನನ್ನು ನಾರ್ಕೋಟಿಕ್ಸ್ ಬ್ಯೂರೋ(ಎನ್ಸಿಬಿ) ಬಂಧಿಸಿದೆ.ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಬೆಳಕಿಗೆ ಬಂದ ನಂತರ ಪರಾರಿಯಾಗಿದ್ದ ಪೆಡ್ಲರ್ ರೆಗೆಲ್ ಮಹಕಲ್ನನ್ನು ಎನ್ಸಿಬಿ ಈಗ ಮುಂಬೈನ ಪಶ್ಚಿಮ ಉಪನಗರದಲ್ಲಿ ಬಂಧಿಸಿದೆ. ಮಹಕಲ್ ಈ ಪ್ರಕರಣದ ಆರೋಪಿ ಅನುಜ್ ಕೇಶ್ವಾನಿಗೆ ಮಾದಕವಸ್ತುಗಳನ್ನು ಪೂರೈಸುತ್ತಿದ್ದನು. ನಂತರ ಅದನ್ನು ಕೈಜಾನ್ ಎಂಬ ವ್ಯಕ್ತಿಗೆ …
Read More »