ನವದೆಹಲಿ: ಅಪಘಾತ ವಿಮೆ ಮಾಡಿಸಬೇಕೆಂದರೆ ನೂರೆಂಟು ತಾಪತ್ರಯ. ವಯಸ್ಸು, ದಾಖಲೆ, ಕಂತು ಹೀಗೆ ಹಲವು ಹಂತಗಳಿರುತ್ತವೆ. ಆದರೆ, ಜನಧನ್ ಖಾತೆ ಹೊಂದಿದ್ದರೆ ಇನ್ನು ಸುಲಭ. ಅದೂ 2 ಲಕ್ಷ ರೂಪಾಯಿ ವಿಮಾ ಸೌಲಭ್ಯ ಸಿಗಲಿದೆ. ಒಂದು ವೇಳೆ ನಿಮ್ಮ ಎಸ್ ಬಿ ಐ ಸಾಮಾನ್ಯ ಖಾತೆಯನ್ನು ಜನ್ ಧನ್ ಖಾತೆಯನ್ನಾಗಿ ಪರಿವರ್ತಿಸಿಕೊಂಡರೂ ಈ ಸೇವೆ ಲಭ್ಯ ಎಂದು ಎಸ್ ಬಿ ಐ ಹೇಳಿದೆ. ಇದಕ್ಕಾಗಿ ನೀವು ಮಾಡಬೇಕಾಗಿದ್ದು ಇಷ್ಟೇ. ಜನ್ ಧನ್ …
Read More »ರಾಜ್ಯದಲ್ಲಿ ಉಸಿರು ಕಟ್ಟಿಸೋ ವಾತಾವರಣ ಇದೆರಾಜೀನಾಮೆ ಕೊಟ್ಟ ರಾಜ್ಯಸಭಾ ಸದಸ್ಯ!
ನವದೆಹಲಿ: ನನ್ನ ರಾಜ್ಯದಲ್ಲಿ ಹಿಂಸೆ ನಡೆಯುತ್ತಿದೆ. ಆದರೆ ಆ ಬಗ್ಗೆ ನಾನೇನೂ ಮಾತನಾಡಲು ಆಗುತ್ತಿಲ್ಲ. ಒಂಥರಾ ಉಸಿರು ಕಟ್ಟಿಸೋ ವಾತಾವರಣ ಇದೆ ಎಂದಿರುವ ರಾಜ್ಯಸಭಾ ಸದಸ್ಯರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಮಾತ್ರವಲ್ಲ, ಅವರು ಸದ್ಯದಲ್ಲೇ ಪಕ್ಷ ತೊರೆದು ಮತ್ತೊಂದು ಪಕ್ಷ ಸೇರುವ ಮಾತುಗಳೂ ಕೇಳಿಬಂದಿದ್ದು, ಈ ಪ್ರಕರಣ ಇದೀಗ ಕುತೂಹಲ ಕೆರಳಿಸಿದೆ. ಶುಕ್ರವಾರ ರಾಜ್ಯಸಭೆಯಲ್ಲಿ ಬಜೆಟ್ ಅಧಿವೇಶನ ಸಂದರ್ಭದಲ್ಲೇ ಅವರು ಇಂಥದ್ದೊಂದು ಘೋಷಣೆಯನ್ನು ಮಾಡಿದ್ದಾರೆ. ಅಂದಹಾಗೆ ಇಂಥದ್ದೊಂದು …
Read More »ಪಡಿತರದಾರ’ರಿಗೆ ಗುಡ್ ನ್ಯೂಸ್ : ’31 ರಾಜ್ಯ’ಗಳಲ್ಲಿ ‘ಒನ್ ನೇಷನ್, ಒನ್ ರೇಷನ್ ಕಾರ್ಡ್’ ಜಾರಿ
ನವದೆಹಲಿ : ಈಗಾಗಲೇ ದೇಶದ ಕೆಲ ರಾಜ್ಯಗಳಲ್ಲಿ ಮಾತ್ರವೇ ಒನ್ ನೇಷನ್ ಒನ್ ರೇಷನ್ ಕಾರ್ಡ್ ಜಾರಿಯಲ್ಲಿದೆ. ಇಂತಹ ಯೋಜನೆಯನ್ನು ಇದೀಗ 31 ರಾಜ್ಯಗಳಲ್ಲಿ ಜಾರಿಗೊಳಿಸಲಾಗುತ್ತಿದೆ. ಹೀಗಾಗಿ ಪಡಿತರದಾರರು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಗಳಿಗೆ ತೆರಳಿದ್ರೂ, ಪಡಿತರ ಧಾನ್ಯಗಳನ್ನು ಇರುವ ಸ್ಥಳದಲ್ಲಿಯೇ ಪಡೆಯಬಹುದಾಗಿದೆ. ಈ ಬಗ್ಗೆ ಇಂದು ಕೇಂದ್ರ ಬಜೆಟ್-2021 ಮಂಡಿಸುತ್ತಾ ತಿಳಿಸಿದಂತ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕುಟುಂಬದ ಪ್ರತಿ ಸದಸ್ಯರ ಆಧಾರದ ಮೇಲೆ ಪಡಿತರ ವಿತರಣೆ …
Read More »ಪ್ಯಾನ್ ಕಾರ್ಡ್ʼನಲ್ಲಿ ಫೋಟೋ ಚೇಂಜ್ ಮಾಡೋದ್ಹೇಗೆ ಗೊತ್ತಾ? ಈ ಕ್ರಮಗಳನ್ನ ಅನುಸರಿಸಿ..!
ನವದೆಹಲಿ: ಭಾರತದಲ್ಲಿ ಇತ್ತೀಚಿನ ದಿನಗಳಲ್ಲಿ ಪ್ಯಾನ್ ಕಾರ್ಡ್ ಎಲ್ಲರಿಗೂ ಒಂದು ಪ್ರಮುಖ ದಾಖಲೆಯಾಗಿದೆ. ನೀವು ಸಾಲ ತೆಗೆದುಕೊಳ್ಳಬೇಕಾದ್ರೆ, ಕ್ರೆಡಿಟ್ ಕಾರ್ಡ್ ಅಥವಾ ಹಣಕಾಸಿನ ವಹಿವಾಟು ನಡೆಸಬೇಕಾದರೆ ನಿಮಗೆ ಪ್ಯಾನ್ ಕಾರ್ಡ್ ಅತ್ಯಗತ್ಯ. ಈ ಶಾಶ್ವತ ಖಾತೆ ಸಂಖ್ಯೆ 10-ಅಂಕಗಳ ಆಲ್ಫಾನ್ಯೂಮರಿಕ್ ಕೋಡ್ ಆಗಿದ್ದು, ಅದು ವ್ಯಕ್ತಿಯ ಆರ್ಥಿಕ ಇತಿಹಾಸದ ಸಂಪೂರ್ಣ ದಾಖಲೆಯನ್ನ ಇಡುತ್ತೆ. ಅಂದ್ಹಾಗೆ, ಈ ಕಾರ್ಡ್ʼನ್ನ ಆದಾಯ ತೆರಿಗೆ ಇಲಾಖೆಯಿಂದ ನೀಡಲಾಗುತ್ತೆ. ಇದು ಗುರುತಿನ ದಾಖಲೆಯಾಗಿಯೂ ಉಪಯುಕ್ತವಾಗಿದೆ. ಇನ್ನು …
Read More »₹ 100ರ ಗಡಿ ದಾಟಿದ ಪೆಟ್ರೋಲ್ ದರ
ರಾಜಸ್ಥಾನದಲ್ಲಿ ₹ 100ರ ಗಡಿ ದಾಟಿದ ಪ್ರೀಮಿಯಂ ಪೆಟ್ರೋಲ್ ದರ ನವದೆಹಲಿ: ದೇಶದಾದ್ಯಂತ ಬುಧವಾರವೂ ಪೆಟ್ರೋಲ್, ಡೀಸೆಲ್ ದರದಲ್ಲಿ ಏರಿಕೆ ಆಗಿದೆ. ಬ್ರ್ಯಾಂಡೆಡ್ ಅಥವಾ ಪ್ರೀಮಿಯಂ ಪೆಟ್ರೋಲ್ ದರವು ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಬುಧವಾರ ಒಂದು ಲೀಟರ್ಗೆ ₹ 100ರ ಗಡಿ ದಾಟಿದೆ. ದೆಹಲಿಯಲ್ಲಿ ಪ್ರೀಮಿಯಂ ಪೆಟ್ರೋಲ್ ದರ ಲೀಟರಿಗೆ ₹ 89.10 ಇದ್ದರೆ ಮುಂಬೈನಲ್ಲಿ ₹ 95.61ರಷ್ಟಾಗಿದೆ. ಬೆಲೆ ಏರಿಕೆ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ದೆಹಲಿಯಲ್ಲಿ …
Read More »ಸೇನೆಯ ಏಕೈಕ ಮಹಿಳಾ ರೆಜಿಮೆಂಟ್ ಕಮಾಂಡರ್ ಕ್ಯಾಪ್ಟನ್ ಪ್ರೀತಿ ಚೌಧರಿ
ನವದೆಹಲಿ, ಜನವರಿ 26: 140 ವಾಯು ರಕ್ಷಣಾ ರೆಜಿಮೆಂಟ್ ನ ಸುಧಾರಿತ ಸ್ಚಿಲ್ಕ ಶಸ್ತ್ರಾಸ್ತ್ರ ವ್ಯವಸ್ಥೆಯನ್ನು ಕ್ಯಾಪ್ಟನ್ ಪ್ರೀತಿ ಚೌಧರಿ ಮುನ್ನಡೆಸಿದ್ದಾರೆ. ಇಂದು ಪಥಸಂಚಲನದಲ್ಲಿ ಭಾಗವಹಿಸಿದ ಏಕೈಕ ಮಹಿಳಾ ರೆಜಿಮೆಂಟ್ ಕಮಾಂಡರ್ ಕ್ಯಾಪ್ಟನ್ ಪ್ರೀತಿ ಚೌಧರಿ ಆಗಿದ್ದಾರೆ. ಸ್ಚಿಲ್ಕ ಶಸ್ತ್ರಾಸ್ತ್ರ ವ್ಯವಸ್ಥೆ ಆಧುನಿಕ ರಾಡಾರ್ ಮತ್ತು ಡಿಜಿಟಲ್ ಅಗ್ನಿ ನಿಯಂತ್ರಣ ಕಂಪ್ಯೂಟರ್ ನ್ನು ಹೊಂದಿದೆ. ಇಂದು ಮಹಿಳೆಯರು ಕೂಡ ದೇಶದ ಮಿಲಿಟರಿಯ ಮೂರೂ ಪಡೆಗಳಲ್ಲಿ ತಮ್ಮ ಶಕ್ತಿ, ಸಾಮರ್ಥ್ಯ, ಪ್ರತಿಭೆಯನ್ನು …
Read More »10ನೇ ತರಗತಿ ಪಾಸಾದವರಿಗೆ ಆರ್ಬಿಐನಲ್ಲಿ ಉದ್ಯೋಗವಕಾಶ
ನವದೆಹಲಿ (25.01.2021) : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ ಇರುವ 241 ಸೆಕ್ಯುರಿಟಿ ಗಾರ್ಡ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿದೆ. 10ನೇ ತರಗತಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 1, 2021ರ ಅನ್ವಯ ಕನಿಷ್ಟ 25 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿದಾರರು 50 ರೂ …
Read More »ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ : ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಹೆಣ್ಣು ಮಕ್ಕಳಿಗೆ ಪ್ರಧಾನಿ ಮೋದಿ ಶ್ಲಾಘನೆ
ನವದೆಹಲಿ : ಹೆಣ್ಣು ಮಕ್ಕಳ ಸಬಲೀಕರಣ, ಉತ್ತಮ ಆರೋಗ್ಯ ಆರೈಕೆ, ಲಿಂಗ ಸೂಕ್ಷ್ಮತೆ ಸುಧಾರಣೆ ಸೇರಿದಂತೆ ಹಲವು ಉಪಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಭಾನುವಾರ ತಿಳಿಸಿದರು. ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ. ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದಂದು ನಾವು ನಮ್ಮ #DeshKiBeti ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ …
Read More »ತಮಿಳುನಾಡಿನಲ್ಲಿ ಜಲ್ಲಿಕಟ್ಟು ವೀಕ್ಷಿಸಿದ ರಾಹುಲ್ ಗಾಂಧಿ
ಮಧುರೈ: ಪೊಂಗಲ್ ಹಬ್ಬದ ಪ್ರಯುಕ್ತ ತಮಿಳುನಾಡಿನ ಅವನಿಯಪುರಂನಲ್ಲಿ ನಡೆಯುವ ಜಲ್ಲಿಕಟ್ಟು ಕ್ರೀಡೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ವೀಕ್ಷಿಸಿದರು. ಪೊಂಗಲ್ ಹಬ್ಬದಲ್ಲಿ ಪಾಲ್ಗೊಳ್ಳಲೆಂದು ತಮಿಳುನಾಡಿಗೆ ಆಗಮಿಸಿದ ರಾಹುಲ್ ಗಾಂಧಿ ಜಲ್ಲಿಕಟ್ಟು ವೀಕ್ಷಿಸಿದರು. ಈ ವೇಳೆ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ರಾಹುಲ್ ಗಾಂಧಿಗೆ ಸಾಥ್ ನೀಡಿದರು. ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ, ತಮಿಳು ಭಾಷೆ, ಸಂಸ್ಕೃತಿಯನ್ನು ಬದಿಗಿರಿಸಿ, ತಮಿಳುನಾಡು ಜನರ ಮೇಲೆ …
Read More »ದೇಶಾದ್ಯಂತ ಜನವರಿ 31ರಂದು ಪಲ್ಸ್ಪೋಲಿಯೋ ಕಾರ್ಯಕ್ರಮ ನಿಗದಿ
ನವದೆಹಲಿ : ದೇಶದಲ್ಲಿ ಜನವರಿ 31ರಂದು ಪಲ್ಸ್ಪೋಲಿಯೋ ಕಾರ್ಯಕ್ರಮವನ್ನು ನಡೆಸಲು ನಿರ್ಧರಿಸಲಾಗಿದೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಕುರಿತು ನಿರ್ಧಾರ ಪ್ರಕಟಿಸಿದೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜನವರಿ 30ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಜನವರಿ 17ಕ್ಕೆ ನಿಗದಿಯಾಗಿದ್ದ ಪಲ್ಸ್ ಪೋಲಿಯಾ ಲಸಿಕೆ ಕಾರ್ಯಕ್ರಮವನ್ನು ಕೇಂದ್ರ ಆರೋಗ್ಯ …
Read More »
Laxmi News 24×7