ನವದೆಹಲಿ : ಆಮ್ ಆದ್ಮಿ ಸರ್ಕಾರ ದೆಹಲಿ ಜನರಿಗೆ ಕೋವಿಡ್ 19 ಲಸಿಕೆ ಉಚಿತವಾಗಿ ನೀಡಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಉಚಿತ ವ್ಯಾಕ್ಸಿನೇಷನ್ ಮಾಡಬೇಕೆಂದು ಈಗಾಗಲೇ ಕೇಂದ್ರಕ್ಕೆ ಮನವಿ ಮಾಡಿದ್ದೇವೆ. ಕೇಂದ್ರವು ಏನು ಮಾಡುತ್ತದೆ ಎಂಬುದನ್ನು ನಾವು ನೋಡುತ್ತೇವೆ. ಅಗತ್ಯವಿದ್ದರೆ, ಕೇಂದ್ರವು ಲಸಿಕೆಯನ್ನು ಉಚಿತವಾಗಿ ನೀಡದಿದ್ದರೆ, ನಾವು ಲಸಿಕೆಯನ್ನು ದೆಹಲಿ …
Read More »‘ಇನ್ನೂ ಸಮಯವಿದೆ, ಮೋದಿಜಿ, ಅನ್ನದಾತರನ್ನು ಬೆಂಬಲಿಸಿ’: ರಾಹುಲ್ ಗಾಂಧಿ
ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರಾಷ್ಟ್ರ ರಾಜಧಾನಿ ನವದೆಹಲಿಯ ಗಡಿ ಪ್ರದೇಶಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಸಾಗುತ್ತಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಪಟ್ಟು ಸಡಿಲಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ. ‘ಇನ್ನೂ ಸಮಯವಿದೆ, ಮೋದಿಜಿ, ಅನ್ನದಾತರನ್ನು ಬೆಂಬಲಿಸಿ, ಬಂಡವಾಳಶಾಹಿಗಳನ್ನು ತೊಳಗಿಸಿ’ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.ಈ ಸಂಬಂಧ ಸಂಸತ್ತಿನಲ್ಲಿ 2015 ಎಪ್ರಿಲ್ನಲ್ಲಿ ಮಾಡಿರುವ ಭಾಷಣದ ವಿಡಿಯೊ ತುಣುಕನ್ನು ಬಿಡುಗಡೆ …
Read More »3 ಸಾವಿರ ಕೋಟಿ ವೆಚ್ಚದ ಮಂಗಳೂರು-ಕೊಚ್ಚಿ CNG ಪೈಪ್ ಲೈನ್ ಗೆ ಪ್ರಧಾನಿ ಚಾಲನೆ
ಹೊಸದಿಲ್ಲಿ : ಕೊಚ್ಚಿನ್ ನಿಂದ ಮಂಗಳೂರಿಗೆ ಸಿಎನ್ ಜಿ ಸರಬರಾಜು ಮಾಡುವ ಗ್ಯಾಸ್ ಪೈಪ್ ಲೈನ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಲೋಕಾರ್ಪಣೆ ಮಾಡಿದರು. ಇದೇ ವೇಳೆ ಮಾತನಾಡಿದ ಅವರು, 450 ಕಿ.ಮೀ ಉದ್ದದ ಪೈಪ್ ಲೈನ್ ಅನ್ನು ಲೋಕಾರ್ಪಣೆ ಮಾಡಿದ್ದು ಗೌರವ ಆಗಿದೆ. ವಿಶೇವಾಗಿ ಕರ್ನಾಟಕ ಮತ್ತು ಕೇರಳ ಜನರಿಗೆ ಮಹತ್ವದ ದಿನವಾಗಿದೆ ಎಂದರು. ನವೆಂಬರ್ನಲ್ಲೇ ಈ ಕಾಮಗಾರಿ ಪೂರ್ಣವಾಗಿತ್ತು. ಪೈಪ್ಲೈನ್ ಅನ್ನು ಗೇಲ್ …
Read More »ಮೂರು ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವವರೆಗೂ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ರೈತ ಸಂಘಟನೆಗಳು ಸರ್ಕಾರಕ್ಕೆ ಎಚ್ಚರಿಕೆ
ನವದೆಹಲಿ,ಡಿ.30- ಸರ್ಕಾರ ತನ್ನ ಮೂರು ಕೃಷಿ ಕಾಯ್ದೆಗಳನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳುವವರೆಗೂ ರೈತರ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ರೈತ ಸಂಘಟನೆಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ. ಕೇಂದ್ರ ರೈತರೊಂದಿಗೆ 6ನೇ ಸುತ್ತಿನ ಮಾತುಕತೆ ನಡೆಸಲು 40ಕ್ಕೂ ಹೆಚ್ಚು ರೈತ ಒಕ್ಕೂಟಗಳನ್ನು ಆಹ್ವಾನಿಸಿದೆ. ಇಂದು ದೆಹಲಿಯ ವಿಜ್ಞಾನ ಭವನಕ್ಕೆ ಎರಡು ಬಸ್ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ , ಕೃಷಿ ಕಾನೂನುಗಳನ್ನು ಸರ್ಕಾರ ಹಿಂಪಡೆಯದ ಹೊರತು ನಮ್ಮ ಹೋರಾಟ ನಿಲ್ಲುವುದಿಲ್ಲ. ಕೇಂದ್ರ ತನ್ನ ನಿಲುವನ್ನು ಬದಲಿಸಿಕೊಳ್ಳುವುದೊಂದೆ ಮಾರ್ಗ …
Read More »ದಕ್ಷಿಣ ಆಫ್ರಿಕಾದಲ್ಲಿ ರೂಪಾಂತರ ಕೊರೋನಾ ವೈರಸ್ ಪತ್ತೆ
ನವದೆಹಲಿ: ಬ್ರಿಟನ್ ನಲ್ಲಿ ಹೊಸ ಮಾದರಿಯ ಕೊರೋನಾ ವೈರಸ್ ಪತ್ತೆಯಾಗಿ ಜಗತ್ತಿನಾದ್ಯಂತ ಜನ ಕಂಗೆಟ್ಟಿದ್ದಾರೆ. ಇದರ ಬೆನ್ನಲ್ಲೇ ಈಗ ದಕ್ಷಿಣ ಆಫ್ರಿಕಾದಲ್ಲಿ ಹೊಸ ಮಾದರಿಯ ಕೋವಿಡ್-19 ವೈರಾಣುವಿನ 2 ಪ್ರಕರಣಗಳು ಪತ್ತೆಯಾಗಿದೆ. ಯುನೈಟೆಡ್ ಕಿಂಗ್ ಡಮ್ ನಲ್ಲಿ ಹೊಸ ಮಾದರಿಯ ವೈರಾಣು ವ್ಯಾಪಕವಾಗಿ ಹರಡುತ್ತಿರುವ ರೀತಿಯಲ್ಲೇ ದಕ್ಷಿಣ ಆಫ್ರಿಕಾದಲ್ಲೂ ವೈರಾಣು ಹರಡುತ್ತಿದ್ದು ಎರಡನೇ ಅಲೆ ಪ್ರಾರಂಭವಾಗಿದೆ ಎಂದು ತಜ್ಞರು ಹೇಳಿದ್ದಾರೆ. ಎರಡೂ ಪ್ರಕರಣಗಳು ದಕ್ಷಿಣ ಆಫ್ರಿಕಾದಿಂದ ಬಂದವರಿಂದಲೇ ಹೊಸ ಮಾದರಿಯ …
Read More »ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪೊಲೀಸರ ವಶಕ್ಕೆ
ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ, ಕಾಯ್ದೆ ರದ್ದು ಮಾಡುವಂತೆ ಕೋರಿ ಸಹಿ ಸಂಗ್ರಹ ಮನವಿ ಪತ್ರದೊಂದಿಗೆ ರಾಷ್ಟ್ರಪತಿ ಭವನಕ್ಕೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರೀಯಾಂಕಾ ಗಾಂಧಿ ವಾದ್ರಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃಷಿ ಕಾಯ್ದೆ ರದ್ದು ಮಾಡಬೇಕು ಎಂದು ಆಗ್ರಹಿಸಿ 2 ಕೋಟಿ ಸಹಿ ಸಂಗ್ರಹ ಮನವಿ ಪತ್ರದೊಂದಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು …
Read More »ರಿಪಬ್ಲಿಕ್ ಟಿವಿಗೆ ಬ್ರಿಟನ್ ದಂಡ: ಬ್ರಿಟಿಷರನ್ನು 280 ಬಾರಿ ಕ್ಷಮೆ ಕೋರಿ ಸಾವರ್ಕರ್ ದಾಖಲೆ ಮುರಿದು ಸಾರ್ವಜನಿಕರಿಂದ ಅಪಹಾಸ್ಯಕ್ಕೆ ಗುರಿಯಾದ ಅರ್ನಾಬ್ ಗೋ ಸ್ವಾಮಿ
ಹೊಸದಿಲ್ಲಿ: ಬ್ರಿಟನ್ ನ ಟಿವಿ ನಿಯಂತ್ರಣ ಪ್ರಾಧಿಕಾರ ಆಫ್ ಕಾಮ್ 20 ಲಕ್ಷ ರೂ. ದಂಡ ವಿಧಿಸಿದ ಬಳಿಕ 280 ಬಾರಿ ಕ್ಷಮೆ ಕೋರುವ ಮೂಲಕ ರಿಪಬ್ಲಿಕ್ ಟಿವಿಯ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಸಾರ್ವಜನಿಕರಿಂದ ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ. ಭಾರತದ ಸ್ವಾತಂತ್ರ್ಯ ಹೋರಾಟದ ಸಂದರ್ಭ ಬ್ರಿಟಿಷ್ ಸರಕಾರಕ್ಕೆ ಹಲವು ಬಾರಿ ಕ್ಷಮೆ ಕೋರುವ ಮೂಲಕ ಕಾರಾಗೃಹದಿಂದ ಬಿಡುಗಡೆಗೊಂಡಿದ್ದ ಹಿಂದುತ್ವವಾದಿ ಸಾವರ್ಕರ್ ಅವರಿಗೆ ಗೋಸ್ವಾಮಿಯನ್ನು ಹೋಲಿಸಿರುವ ಜನರು ಕ್ಷಮೆ ಯಾಚನೆಯಲ್ಲಿ ಸಾರ್ವಕರ್ …
Read More »ಪ್ರತಿಭಟನಾ ನಿರತರು ಇಂದಿನಿಂದ ಸರಣಿ ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನ
ನವದೆಹಲಿ,ಡಿ.21-ಕೇಂದ್ರ ಸರ್ಕಾರದ ಹೊಸ ಕೃಷಿ ನೀತಿ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನಾ ನಿರತರು ಇಂದಿನಿಂದ ಸರಣಿ ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದ್ದಾರೆ. ಹರಿಯಾಣ, ಉತ್ತರಪ್ರದೇಶ ಗಡಿ ಭಾಗದಲ್ಲಿ ಕೊರೆಯುವ ಚಳಿಯಲ್ಲೂ ಪ್ರತಿಭಟನೆ ನಡೆಸುತ್ತಿರುವ ರೈತರು ಒಂದೊಂದು ತಂಡದಂತೆ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ. ಮೊದಲ ಹಂತದಲ್ಲಿ 11 ಮಂದಿ ರೈತ ಮುಖಂಡರು ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದ್ದಾರೆ ಎಂದು ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ …
Read More »ಸಲೂನ್ ಮಾಲೀಕರೊಬ್ಬರು ತಮ್ಮ ಕೆನಡಾ ಪ್ರವಾಸ ರದ್ದುಗೊಳಿಸಿ ರೈತರಿಗೆ ಉಚಿತ ಕಟಿಂಗ್ ಶೇವಿಂಗ್ ಮಾಡುತ್ತಿದ್ದಾರೆ
ನವದೆಹಲಿ: ಕೃಷಿ ಕಾನೂನುಗಳನ್ನು ವಿರೋಧಿಸಿ ಕೆಲ ವಾರಗಳಿಂದ ರೈತರು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದು, ಪಟ್ಟು ಬಿಡದೆ ಹೋರಾಟ ನಡೆಸುತ್ತಿದ್ದಾರೆ. ನಗರದ ಸಿಂಘು ಬಾರ್ಡರ್ನಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಹಲವರು ಹಲವು ರೀತಿಯ ಸಹಾಯ ಮಾಡಿದ್ದಾರೆ. ಅದೇ ರೀತಿ ಸಲೂನ್ ಮಾಲೀಕರೊಬ್ಬರು ತಮ್ಮ ಕೆನಡಾ ಪ್ರವಾಸ ರದ್ದುಗೊಳಿಸಿ ಉಚಿತ ಸೇವೆ ನೀಡಲು ಮುಂದಾಗಿದ್ದಾರೆ. ಸುಮಾರು 20 ದಿನಗಳಿಂದ ರೈತರು ಸಿಂಘು ಬಾರ್ಡರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ವೇಳೆ ಕಟಿಂಗ್, ಶೇವಿಂಗ್ಗಾಗಿ ಸಾಲಾಗಿ …
Read More »ಡಿಸೆಂಬರ್ 27ರಂದು ಮನ್ ಕೀ ಬಾತ್ ಮುಗಿಯವ ತನಕ ಮನೆಯಲ್ಲಿ ತಟ್ಟೆ ಬಾರಿಸುವಂತೆ ರೈತರ ಕರೆ
ಡಿಸೆಂಬರ್ 27ರಂದು ಮನ್ ಕೀ ಬಾತ್ ಮುಗಿಯವ ತನಕ ಮನೆಯಲ್ಲಿ ತಟ್ಟೆ ಬಾರಿಸುವಂತೆ ರೈತರ ಕರೆ ಈ ಬಗ್ಗೆ ಮಾಹಿತಿ ನೀಡಿರುವ ಭಾರತೀಯ ಕಿಸಾನ್ ಯೂನಿಯನ್ ನಾಯಕ ಜಗಜಿತ್ ಸಿಂಗ್ ದಲೆವಾಲಾ, ಡಿಸೆಂಬರ್ 27 ರಂದು ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಊಟದ ತಟ್ಟೆಯನ್ನ ಹಿಡಿದು ಬಾರಿಸುವಂತೆ ಕರೆ ನೀಡುವಂತೆ ಕರೆ ಕೊಡುತ್ತಿದ್ದೇವೆ. ಅವರ ಭಾಷಣ ಮುಗಿಯುವವರೆಗೂ ರೈತರಿಗೆ ಬೆಂಬಲ ನೀಡುವ ಪ್ರತೀ ನಾಗರೀಕರೂ ತಟ್ಟೆಯನ್ನ …
Read More »
Laxmi News 24×7