Breaking News
Home / ನವದೆಹಲಿ (page 21)

ನವದೆಹಲಿ

ಭಾರತ್ ಬಂದ್‍ಗೆ ಕಾಂಗ್ರೆಸ್ -ಟಿಎಸ್‍ಆರ್ ಬೆಂಬಲ

ನವದೆಹಲಿ, ಡಿ.6- ಕೃಷಿಗೆ ಸಂಬಂಧಪಟ್ಟ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯ ಭಾಗವಾಗಿ ಕರೆ ನೀಡಲಾರಿಗುವ ಭಾರತ್ ಬಂದ್‍ಗೆ ಕಾಂಗ್ರೆಸ್ ಸೇರಿದಂತೆ ವಿವಿಧ ರಾಜ್ಯಗಳು ಬೆಂಬಲ ಘೋಷಿಸಿವೆ. ಕೃಷಿ ಕಾನೂನುಗಳನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಬಾರದು. ಅವುಗಳನ್ನು ಸಂಸತ್‍ನಲ್ಲಿ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಪಂಜಾಬ್‍ನ ರೈತರು ದೆಹಲಿಗೆ ತೆರಳಿ ರಸ್ತೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಪ್ರತಿಭಟನೆ 11ನೇ ದಿನಕ್ಕೆ ಕಾಲಿಟ್ಟಿದೆ. ಈವರೆಗೂ ಕೇಂದ್ರ …

Read More »

ದೇಶದಲ್ಲಿ ಕೊವಿಡ್ ಪ್ರಕರಣ ಸಂಬಂಧಿತ ಪ್ರಸ್ತುತ ಸ್ಥಿತಿಗತಿಯನ್ನು ಅವಲೋಕಿಸಲು ಪ್ರಧಾನಿ ಮೋದಿ

ದೆಹಲಿ: ದೇಶದಲ್ಲಿ ಕೊವಿಡ್ ಪ್ರಕರಣ ಸಂಬಂಧಿತ ಪ್ರಸ್ತುತ ಸ್ಥಿತಿಗತಿಯನ್ನು ಅವಲೋಕಿಸಲು ಪ್ರಧಾನಿ ಮೋದಿ ಇಂದು ಬೆಳಗ್ಗೆ 10.30ಕ್ಕೆ ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ. ಕೊರೊನಾ ಕುರಿತು ಚರ್ಚಿಸಲು ಕರೆಯಲಾಗಿರುವ ಎರಡನೇ ಸರ್ವಪಕ್ಷ ಸಭೆ ಇದು. ಮೊದಲ ಸಭೆಯನ್ನು ಏಪ್ರಿಲ್​ 20ರಂದು ದೇಶವ್ಯಾಪಿ ಲಾಕ್​ಡೌನ್ ಬಗ್ಗೆ ಮಾತನಾಡಲು ಕರೆಯಲಾಗಿತ್ತು. ದೀಪಾವಳಿ ನಂತರ ಕೊರೊನಾ ಪ್ರಕರಣಗಳಲ್ಲಿ ಉಂಟಾಗಿರುವ ಏರಿಳಿತ, ಚಳಿಗಾಲದ ಪರಿಣಾಮ, ಹೊಸವರ್ಷ, ಕ್ರಿಸ್​ಮಸ್​ ಸಂದರ್ಭದಲ್ಲಿ ರೂಪಿಸಬೇಕಾದ ನಿಯಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ …

Read More »

ರ್ಜೂನಿಯರ್ ಇಂಜಿನಿಯರ್ ಕೊಲೆ ಪ್ರಕರಣ: ನಿವೃತ್ತ ಪೊಲೀಸ್ ಮಹಾನಿರ್ದೆಶಕ ಸುಮೇಂದ್‍ಸಿಂಗ್ ಸುಪ್ರೀಂ ಜಾಮೀನು

ನವದೆಹಲಿ,ಡಿ.3- ರ್ಜೂನಿಯರ್ ಇಂಜಿನಿಯರ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಪಂಜಾಬ್‍ನ ನಿವೃತ್ತ ಪೊಲೀಸ್ ಮಹಾನಿರ್ದೆಶಕ ಸುಮೇಂದ್‍ಸಿಂಗ್ ಶೈನಿ ಅವರಿಗೆ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ. ನ್ಯಾಯಮೂರ್ತಿ ಅಶೋಕ್ ಭೂಷಣ್, ಆರ್.ಸುಭಾಷ್‍ರೆಡ್ಡಿ, ಎಂ.ಆರ್.ಶಾ ಅವರುಗಳನ್ನೊಗೊಂಡ ವಿಭಾಗೀಯ ಪೀಠ 29 ವರ್ಷದ ಹಳೆಯ ಪ್ರಕರಣದಲ್ಲಿ ಶೈನಿ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ. 1991ರಲ್ಲಿ ಚಂಡೀಗಢದ ಕೈಗಾರಿಕಾ ಮತ್ತು ಪ್ರವಾಸೋದ್ಯಮ ನಿಗಮದ ಹಿರಿಯ ಇಂಜಿನಿಯರ್ ಮುಲ್ತಾನಿ ಅವರ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ …

Read More »

ಪಿಎಫ್‍ಐ ಅಧ್ಯಕ್ಷನ ಮನೆ ಮೇಲೇ ಇಡಿ ದಾಳಿ……

ನವದೆಹಲಿ,ಡಿ.3- ಸಿಎಎ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ನಡೆದ ಪ್ರತಿಭಟನೆಗೆ ಹಣಕಾಸು ಸಹಾಯ ಮಾಡಿದ ಆರೋಪದ ವಿಚಾರಣೆ ಕೈಗೆತ್ತಿಕೊಂಡಿರುವ ಜಾರಿ ನಿರ್ದೇಶನಾಲಯ ಪಿಎಫ್‍ಐ ಅಧ್ಯಕ್ಷ ಹಾಗೂ ರಾಷ್ಟ್ರೀಯ ಕಾರ್ಯದರ್ಶಿ ಅವರ ಮನೆ ಮೇಲೆ ದಾಳಿ ನಡೆಸಿದೆ. ಉನ್ನತ ಮೂಲಗಳ ಪ್ರಕಾರ ಕೇರಳದ ಮಲ್ಲಪುರಂ ಮತ್ತು ತಿರುವನಂತಪುರಂ ಜಿಲ್ಲೆಗಳಲ್ಲಿ ಜಾರಿ ನಿರ್ದೇಶನಾಲಯ ಶೋಧ ಕಾರ್ಯ ನಡೆಸಿದೆ. ಪಿಎಫ್‍ಐನ ಅಧ್ಯಕ್ಷ ಒ.ಎಂ.ಅಬ್ದುಲಸಲಾಂ, ರಾಷ್ಟ್ರೀಯ ಕಾರ್ಯದರ್ಶಿ ನಾಸಿರುದ್ದೀನ್ ಯಲಮಾರನ್ ಅವರಿಗೆ ಸೇರಿದ …

Read More »

7ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ನೋಯ್ಡಾ ಗಡಿಯಲ್ಲಿ ರೈತರ ಜಮಾವಣೆ

ನವದೆಹಲಿ, ಡಿ.2-ಕೇಂದ್ರ ಸರ್ಕಾರದ ಕೃಷಿ ನೀತಿ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 7ನೆ ದಿನಕ್ಕೆ ಕಾಲಿಟ್ಟಿದ್ದು, ಇಂದು ರೈತರು ನೋಯ್ಡಾ-ಉತ್ತರ ಪ್ರದೇಶ ಗಡಿ ಭಾಗದಲ್ಲಿ ಧರಣಿ ನಡೆಸುತ್ತಿರುವುದರಿಂದ ದೆಹಲಿಯಲ್ಲಿ ಭಾರಿ ವಾಹನ ದಟ್ಟಣೆ ಉಂಟಾಗಿದೆ. ರೈತ ಮುಖಂಡರು ಮತ್ತು ಸರ್ಕಾರದ ನಡುವಿನ ಮಾತುಕತೆ ಮುರಿದು ಬೀಳುತ್ತಿದ್ದಂತೆ ರೈತರು ತಮ್ಮ ಹೋರಾಟ ಮುಂದುವರೆಸಿದ್ದು, ನೋಯ್ಡಾದಲ್ಲಿ ಪ್ರತಿಭಟನೆ ನಡೆಸುತ್ತಿರುವುದರಿಂದ ಉತ್ತರಪ್ರದೇಶ ಸಂಪರ್ಕಿಸುವ ಪ್ರಮುಖ ರಸ್ತೆ ಬಂದ್ ಆಗಿದೆ. ಪಂಜÁಬ್ ಮತ್ತು ಹರಿಯಾಣ ರೈತರು …

Read More »

ನಿಮ್ಮ ದುರಹಂಕಾರವನ್ನು ಬದಿಗಿಡಿ: ಪ್ರಧಾನಿ ವಿರುದ್ಧ ರಾಹುಲ್ ವಾಗ್ದಾಳಿ

ಹೊಸದಿಲ್ಲಿ: ರೈತರು ಬೀದಿಗಿಳಿದು ಪ್ರತಿಭಟಿಸುತ್ತಿದ್ದರೆ ಸುಳ್ಳುಗಾರನು ಟಿವಿ ಚಾನೆಲ್‍ಗಳಲ್ಲಿ ಭಾಷಣ ಬಿಗಿಯುವುದರಲ್ಲಿ ನಿರತನಾಗಿದ್ದಾನೆ. ದುರಹಂಕಾರ ಬದಿಗಿಟ್ಟು ರೈತರ ಹಕ್ಕುಗಳನ್ನು ಅವರಿಗೆ ನೀಡುವತ್ತ ಗಮನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಹೆಸರೆತ್ತದೆ ವಾಗ್ದಾಳಿ ನಡೆಸಿದ್ದಾರೆ.   ಶ್ರಮಜೀವಿಗಳಾದ ರೈತರಿಗೆ ನಾವು ಋಣಿಯಾಗಿರಬೇಕು. ಅವರ ಹಕ್ಕುಗಳನ್ನು ನೀಡುವ ಮೂಲಕ, ಅವರಿಗೆ ನ್ಯಾಯ ಒದಗಿಸುವ ಮೂಲಕ ಋಣ ಸಂದಾಯ ಮಾಡಬೇಕು. ಲಾಠಿ ಬೀಸುವುದು, ಅಶ್ರುವಾಯು ಪ್ರಯೋಗಿಸುವ ಮೂಲಕವಲ್ಲ ಎಂದು …

Read More »

ಅರಬಿ ಸಮುದ್ರದಲ್ಲಿ ಪತನಗೊಂಡ ಮಿಗ್‌ ಅವಶೇಷ ಪತ್ತೆ : ಪೈಲಟ್ ಸುಳಿವು ಇನ್ನೂ ಸಿಕ್ಕಿಲ್ಲ

ಹೊಸದಿಲ್ಲಿ: ಅರಬಿ ಸಮುದ್ರದಲ್ಲಿ ಗುರುವಾರ ಪತನಗೊಂಡಿದ್ದ ಭಾರತೀಯ ವಾಯುಸೇನೆಯ ಮಿಗ್‌-29 ಕೆ ಯುದ್ಧವಿಮಾನದ ಕೆಲವು ಭಾಗಗಳು ಪತ್ತೆಯಾಗಿವೆ. ಆದರೆ ನಾಪತ್ತೆಯಾಗಿರುವ ಪೈಲಟ್‌ನ ಸುಳಿವು ಸಿಕ್ಕಿಲ್ಲ. ಗುರುವಾರ ಸಂಜೆ ಐಎನ್‌ಎಸ್‌ ವಿಕ್ರಮಾದಿತ್ಯ ಸಮರ ನೌಕೆಯಿಂದ ಹಾರಾಟ ನಡೆಸುವ ವೇಳೆ ಈ ಮಿಗ್‌ ವಿಮಾನ ಪತನಗೊಂಡಿತ್ತು. ರವಿವಾರ ಅದರ ಟರ್ಬೋ ಚಾರ್ಜರ್‌, ಇಂಧನ ಟ್ಯಾಂಕ್‌ ಮತ್ತು ಕೆಲವು ಭಾಗಗಳನ್ನು ನೌಕಾಪಡೆಯ ಶೋಧ ತಂಡ ಪತ್ತೆ ಹಚ್ಚಿದೆ. ಇಬ್ಬರು ಪೈಲಟ್‌ಗಳ ಪೈಕಿ ಓರ್ವರನ್ನು ಗುರುವಾರವೇ …

Read More »

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ.

ನವದೆಹಲಿ : ದೀಪಾವಳಿ ಹಬ್ಬದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ. ನಗರಕ್ಕೆ ಹಲವು ಅಭಿವೃದ್ಧಿ ಯೋಜನೆಗಳನ್ನು ಅವರು ಭೇಟಿ ಸಂದರ್ಭದಲ್ಲಿ ಉದ್ಘಾಟಿಸಲಿದ್ದಾರೆ. ಇಂದು ಮಧ್ಯಾಹ್ನ 2.10ಕ್ಕೆ ನಗರಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ, ರಾತ್ರಿ 8.50ರ ವರೆಗೂ ದೇವ್ ದೀಪಾವಳಿ ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಪಟ್ಟಿಯ ಪ್ರಕಾರ, ಪಿಎಂ ತಮ್ಮ ಸಂಸದೀಯ ಕ್ಷೇತ್ರದಲ್ಲಿ ಸುಮಾರು ಏಳು ಗಂಟೆಗಳ ಕಾಲ ಕಳೆಯಲಿದ್ದು, ಉತ್ಸವದಲ್ಲಿ ಪಾಲ್ಗೊಳ್ಳಲು ರಾಜ್ ಘಾಟ್ …

Read More »

ಮಾರಕ ಕೊರೊನಾ ವೈರಸ್ ಇಡೀ ಜಗತ್ತಿಗೆ ಹರಡಲು ಚೀನಾ ಕಾರಣ ಅನ್ನೋದು ಇಡೀ ಜಗತ್ತಿಗೆ ಗೊತ್ತಿರುವ ವಿಚಾರ.

ದೆಹಲಿ: ಮಾರಕ ಕೊರೊನಾ ವೈರಸ್ ಇಡೀ ಜಗತ್ತಿಗೆ ಹರಡಲು ಚೀನಾ ಕಾರಣ ಅನ್ನೋದು ಇಡೀ ಜಗತ್ತಿಗೆ ಗೊತ್ತಿರುವ ವಿಚಾರ. ಇದೇ ಕಾರಣಕ್ಕೆ ಡ್ರ್ಯಾಗನ್ ರಾಷ್ಟ್ರ ವಿಶ್ವ ಭೂಪಟದ ಒಂದೊಂದು ರಾಷ್ಟ್ರಗಳಿಂದ ಉಗಿಸಿಕೊಳ್ಳುತ್ತಿದೆ. ಆದರೆ ತಾನು ಮಾಡಿರುವ ತಪ್ಪನ್ನು ಭಾರತದ ಮೇಲೆ ಹಾಕಲು ಈಗ ಚೀನಾ ಕುತಂತ್ರ ನಡೆಸಿದ್ದು, ಕೊರೊನಾ ವೈರಸ್ ಹರಡಲು ಭಾರತ ಕಾರಣ ಎಂಬ ಅವೈಜ್ಞಾನಿಕ ಮಾಹಿತಿ ನೀಡಿದೆ. ಡ್ರ್ಯಾಗನ್ ದೇಶದ ಹೇಳಿಕೆ ಜಾಗತಿಕವಾಗಿ ಅಪಹಾಸ್ಯಕ್ಕೆ ಗುರಿಯಾಗಿದೆ. ಕೊರೊನಾ …

Read More »

ದಿನದಿಂದ ದಿನಕ್ಕೆ ಏರುತ್ತಿರುವ ಪೆಟ್ರೊಲ್ ಡೀಸೆಲ್ ಬೆಲೆಗೆ ಏನಂತೀರಿ ಇದು ಸರೀನಾ ವೀಕ್ಷಕರು ಕಾಮೆಂಟ್ ಮಾಡಿ ತಿಳಿಸಿ

ನವದೆಹಲಿ: ವಾಹನ ಸವಾರರಿಗೆ ಇಂದೂ ಸಹ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾಗಿದೆ. ಇಂದು ದೇಶಾದ್ಯಂತ ಪೆಟ್ರೋಲ್ ಬೆಲೆಯಲ್ಲಿ 19 ಪೈಸೆ, ಡೀಸೆಲ್ ಬೆಲೆಯಲ್ಲಿ 26 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 81.89 ರೂ. ಇದ್ದರೆ ಡೀಸೆಲ್ ಬೆಲೆ ಲೀಟರ್ ಗೆ 71.86 ರೂ. ಗೆ ಏರಿಕೆಯಾಗಿದೆ. ಇನ್ನು ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್ ಬೆಲೆಯಲ್ಲಿ 19 ಪೈಸೆ …

Read More »