Breaking News

ನವದೆಹಲಿ

8 ತಿಂಗಳ ಬಳಿಕ 1 ಲಕ್ಷ ಕೋಟಿ ದಾಟಿದ ಜಿಎಸ್‍ಟಿ ಸಂಗ್ರಹ..!

ನವದೆಹಲಿ, ನ.1-ಸರಕು ಮತ್ತು ಸೇವೆಗಳ ತೆರಿಗೆ (ಜಿಎಸ್‍ಟಿ) ಸಂಗ್ರಹ ಎಂಟು ತಿಂಗಳಲ್ಲಿ ಇದೇ ಮೊದಲ ಬಾರಿಗೆ 1 ಲಕ್ಷ ಕೋಟಿ ರೂ.ಗಳು ದಾಟಿದೆ. ಅಕ್ಟೋಬರ್‍ನಲ್ಲಿ ಜಿಎಸ್‍ಟಿ ಸಂಗ್ರಹ 1.05 ಲಕ್ಷ ಕೋಟಿ ರೂ.ಗಳಷ್ಟು ದಾಖಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಹಣಕಾಸು ಸಚಿವಾಲಯ, ಅಕ್ಟೋಬರ್ 31, 2020ಕ್ಕೆ ಕೊನೆಗೊಂಡ ಅವಧಿಯಲ್ಲಿ ಒಟ್ಟು 80 ಲಕ್ಷ ಜಿಎಸ್‍ಟಿಆರ್-3ಬಿ ರಿಟನ್ರ್ಸ್ ಸಲ್ಲಿಕೆಯಾಗಿವೆ ಎಂದು ತಿಳಿಸಿದೆ. ಅಕ್ಟೋಬರ್‍ನಲ್ಲಿ ಒಟ್ಟು 1,05,555 ಕೋಟಿ ರೂ.ಗಳ …

Read More »

ದೇಶದಲ್ಲಿ ಅತ್ಯುತ್ತಮ ಆಡಳಿತವಿರುವ ರಾಜ್ಯಗಳ ಪಟ್ಟಿ :ಕೇರಳ ಆಗ್ರಸ್ಥಾನ, ಉತ್ತರ ಪ್ರದೇಶ ಕೊನೆಯ ಸ್ಥಾನ

ನವದೆಹಲಿ: ದೇಶದಲ್ಲಿ ಅತ್ಯುತ್ತಮ ಆಡಳಿತವಿರುವ ರಾಜ್ಯಗಳ ಪಟ್ಟಿಯಲ್ಲಿ ಸಿಎಂ ಪಿಣರಾಯಿ ವಿಜಯನ್ ಅವರ ಕೇರಳ ಆಗ್ರಸ್ಥಾನದಲ್ಲಿದ್ದು, ಯೋಗಿ ಆದಿತ್ಯಾನಾಥ್ ಆಡಳಿತ ವಿರುವ ಉತ್ತರ ಪ್ರದೇಶ ಕೊನೆಯ ಸ್ಥಾನದಲ್ಲಿದೆ. ಪಬ್ಲಿಕ್ ಅಫೇರ್ಸ್ ಸೆಂಟರ್ ಎಂಬ ಸಂಸ್ಥೆ ಬಿಡುಗಡೆಗೊಳಿಸಿದ ‘ಪಬ್ಲಿಕ್ ಅಫೇರ್ಸ್ ಇಂಡೆಕ್ಸ್-2020’ ಇದರಲ್ಲಿ ಕೇರಳ ದೇಶದ ಅತ್ಯುತ್ತಮ ಆಡಳಿತವಿರುವ ರಾಜ್ಯವೆಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರೆ ಉತ್ತರ ಪ್ರದೇಶ ಈ ಸೂಚ್ಯಂಕದಲ್ಲಿ ಕೊನೆಯ ಸ್ಥಾನ ಪಡೆದಿದೆ. ಕೇಂದ್ರಾಡಳಿತ ಪ್ರದೇಶಗಳ ಪೈಕಿ ಚಂಡೀಗಢ ಮೊದಲ ಸ್ಥಾನ ಪಡೆದಿದೆ. …

Read More »

ಮೆಕಪ್‍ಮೆನ್ ಬಳಿಕ ಮತ್ತೊಬ್ಬ ಸಿಬ್ಬಂದಿಗೆ ಕಾರು ಗಿಫ್ಟ್ ಮಾಡಿದ ನಟಿ ಜಾಕ್ವೆಲಿನ್

ನವದೆಹಲಿ: ಟಾಲಿವುಡ್ ನಟಿ ಅನುಷ್ಕಾ ಶೆಟ್ಟಿ, ಬಾಲಿವುಡ್ ನಟಿ ಅಲಿಯಾ ಭಟ್ ನಂತರ ಇದೀಗ ನಟಿ ಜಾಕ್ವೆಲಿನ್ ಫರ್ನಾಂಡಿಸ್ ತಮ್ಮ ಮನೆಯ ಸಿಬ್ಬಂದಿಯೊಬ್ಬರಿಗೆ ಕಾರು ಗಿಫ್ಟ್ ಮಾಡುವ ಮೂಲಕ ಸದ್ಯ ಸುದ್ದಿಯಲ್ಲಿದ್ದಾರೆ. ಹೌದು. ಜಾಕ್ವೆಲಿನ್ ಅವರು ಮುಂಬೈಗೆ ಭೇಟಿ ನೀಡಿ, ತಮ್ಮ ಸಿಬ್ಬಂದಿಗೆ ಕಾರು ಕೀ ನೀಡುವ ಮೂಲಕ ದಸರಾ ಹಬ್ಬಕ್ಕೆ ಸರ್ಪ್ರೈಸ್ ಆಗಿ ಉಡುಗೊರೆ ನೀಡಿದ್ದಾರೆ. ಅಲ್ಲದೆ ಇದೇ ವೇಳೆ ಸಿಬ್ಬಂದಿ ಜೊತೆ ಸೇರಿ ಕಾರಿಗೆ ಆಯುಧ ಪೂಜೆ …

Read More »

ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ

ಇಸುವಾ(ಬಿಹಾರ),ಅ.23- ಅತ್ತ ಎನ್‍ಡಿಎ ಪರವಾಗಿ ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರ ಚುನಾವಣೆಗಾಗಿ ಪಾಂಚಜನ್ಯ ಮೊಳಗಿಸಿದ್ದರೆ, ಇತ್ತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರ್‍ಜೆಡಿ ನೇತೃತ್ವದ ಮೈತ್ರಿಕೂಟಕ್ಕಾಗಿ ರಣಕಹಳೆ ಊದಿದ್ದಾರೆ. ಇಸುವಾ ಕ್ಷೇತ್ರದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಧಾನಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಲಡಾಕ್‍ನಲ್ಲಿ ಚೀನಿ ಸೈನಿಕರು ಗಡಿಯೊಳಗೆ ನುಸುಳಿ ಹಿಂಸಾಚಾರ …

Read More »

ದಿಗ್ಗಜ ಆಟಗಾರ ಕಪಿಲ್ ದೇವ್ ಅವರಿಗೆ ಹೃದಯಘಾತಆಸ್ಪತ್ರೆಗೆ ದಾಖಲು

ನವದೆಹಲಿ: ಟೀ ಇಂಡಿಯಾ ಚೊಚ್ಚಲ ವಿಶ್ವಕಪ್ ವಿಜೇತ ತಂಡದ ನಾಯಕರಾಗಿದ್ದ, ದಿಗ್ಗಜ ಆಟಗಾರ ಕಪಿಲ್ ದೇವ್ ಅವರಿಗೆ ಹೃದಯಘಾತವಾಗಿತ್ತು. ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. 61 ವರ್ಷದ ಕಪಿಲ್ ದೇವ್ ಅವರಿಗೆ ಸದ್ಯ ಆಂಜಿಯೋ ಪ್ಲಾಸ್ಟಿ ಚಿಕಿತ್ಸೆ ನೀಡಲಾಗುತ್ತಿದೆ, ಕಪಿಲ್ ದೇವ್ ಅವರಿಗೆ ಹೃದಯಾಘಾತವಾಗಿರುವ ವಿಚಾರವನ್ನು ಖ್ಯಾತ ಪತ್ರಕರ್ತೆ ಟೀನಾ ಠಾಕೂರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. 2020ರ ಐಪಿಎಲ್ ಟೂರ್ನಿಯ …

Read More »

ಚೀನಾಗೆ ಮತ್ತೆ ಹೊಡೆತ – ಮಾರುಕಟ್ಟೆಗೆ ಬರಲಿದೆ 33 ಕೋಟಿ ಸ್ವದೇಶಿ ಹಣತೆ

ನವದೆಹಲಿ: ರಕ್ಷಾ ಬಂಧನದ ಸಮಯದಲ್ಲಿ ಚೀನಾಗೆ ತಿರುಗೇಟು ನೀಡಿದ್ದ ಭಾರತ ಈಗ ದೀಪಾವಳಿ ಸಮಯದಲ್ಲೂ ಆರ್ಥಿಕವಾಗಿ ಹೊಡೆತ ನೀಡಲು ಮುಂದಾಗುತ್ತಿದೆ. ಈ ವರ್ಷದ ದೀಪಾವಳಿಗೆ 33 ಕೋಟಿ ಪರಿಸರ ಸ್ನೇಹಿ ಹಣತೆ ಮಾರುಕಟ್ಟೆಗೆ ಬರಲಿದೆ. ರಾಷ್ಟ್ರೀಯ ಕಾಮಧೇನು ಆಯೋಗದ ಅಧ್ಯಕ್ಷ ವಲ್ಲಭಭಾಯ್ ಕಥಿರಿಯಾ ಈ ವಿಚಾರವನ್ನು ತಿಳಿಸಿದ್ದು, ಮುಂದಿನ ತಿಂಗಳು 33 ಕೋಟಿ ಪರಿಸರ ಸ್ನೇಹಿ ಹಣತೆಗಳು ಮಾರುಕಟ್ಟೆಗೆ ಬರಲಿದೆ ಎಂದು ತಿಳಿಸಿದ್ದಾರೆ. ವದೇಶಿ ಉತ್ಪನ್ನಗಳ ರಕ್ಷಣೆ ಮತ್ತು ಉತ್ತೇಜನಕ್ಕೆ …

Read More »

ಬಿಹಾರದಲ್ಲಿ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳಿಗೆ ಬಿಜೆಪಿಯಿಂದ ಟಿಕೆಟ್!

ನವದೆಹಲಿ: ಬಿಹಾರ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಮೊದಲ ಹಂತದ ಚುನಾವಣೆಗೆ ಎಲ್ಲ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಪ್ರಚಾರ ಕಾರ್ಯಕ್ಕೆ ಧಮುಕಿವೆ. ಘಟಾನುಘಟಿ ಬಾಹುಬಲಿಗಳು ಚುನಾವಣಾ ರಂಗ ಪ್ರವೇಶಕ್ಕೆ ಸಿದ್ಧರಾಗಿದ್ದು, ಒಂದು ವೇಳೆ ತಮಗೆ ಟಿಕೆಟ್ ಸಿಗದಿದ್ರೆ ಕುಟುಂಬಸ್ಥರಿಗೆ ಟಿಕೆಟ್ ಸಿಗುವಂತೆ ತೆರೆಮರೆಯಲ್ಲಿ ಪ್ರಯತ್ನ ಮಾಡುತ್ತಿರೋದು ಬಿಹಾರ ರಾಜಕೀಯದಲ್ಲಿ ಕಾಣಸಿಗುವ ಇಂದಿನ ದೃಶ್ಯಗಳು. ಶುಕ್ರವಾರ ಎಡಿಆರ್ (ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್) ವರದಿ ಹೊರಬಂದಿದ್ದು, ಬೆಚ್ಚಿಬೀಳುವ ಅಂಶಗಳನ್ನ ಹೊರಹಾಕಿವೆ. …

Read More »

ಹೊಸ ಯೂಟ್ಯೂಬ್ ಚಾನೆಲ್ ತೆರೆದ ಆಸೀಸ್ ಆಟಗಾರ ಡೇವಿಡ್ ವಾರ್ನರ್ ಅವರನ್ನು ಭಾರತದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರು ಕಾಲೆಳೆದಿದ್ದಾರೆ.

ನವದೆಹಲಿ: ಹೊಸ ಯೂಟ್ಯೂಬ್ ಚಾನೆಲ್ ತೆರೆದ ಆಸೀಸ್ ಆಟಗಾರ ಡೇವಿಡ್ ವಾರ್ನರ್ ಅವರನ್ನು ಭಾರತದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರು ಕಾಲೆಳೆದಿದ್ದಾರೆ. ಡೇವಿಡ್ ವಾರ್ನರ್ ಅವರು ಸದ್ಯ ಯುಇಎಯಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಭಾಗಿಯಾಗಿದ್ದಾರೆ. ತನ್ನ ನಾಯಕತ್ವದ ಸನ್‍ರೈಸಸ್ ಹೈದರಾಬಾದ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ನಿನ್ನೆ ನಡೆದ ಪಂಜಾಬ್ ವಿರುದ್ಧ ಪಂದ್ಯದಲ್ಲಿ ಹೈದರಾಬಾದ್ ತಂಡ 69 ರನ್‍ಗಳಿಂದ ಭರ್ಜರಿ ಗೆಲುವು ಸಾಧಿಸಿತ್ತು. ಈ ನಡುವೆ ಇಂದು ಟ್ವೀಟ್ ಮಾಡಿರುವ …

Read More »

ನಿಧನರಾದ ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್ ಅವರಿಗೆ ಪ್ರಧಾನಿ ಮೋದಿ ಅಂತಿಮ ನಮನ ಸಲ್ಲಿಸಿದರು.

ನವದೆಹಲಿ: ಗುರುವಾರ ನಿಧನರಾದ ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್ ಅವರಿಗೆ ಪ್ರಧಾನಿ ಮೋದಿ ಅಂತಿಮ ನಮನ ಸಲ್ಲಿಸಿದರು. ದೆಹಲಿಯಲ್ಲಿರುವ ರಾಮ್‌ ವಿಲಾಸ್‌ ಪಾಸ್ವಾನ್‌ ನಿವಾಸಕ್ಕೆ ತೆರಳಿದ ಮೋದಿ ಪಾಸ್ವಾನ್‌ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಉಪಸ್ಥಿತರಿದ್ದರು. ರಾಷ್ಟ್ರಪತಿ ರಾಮ್‌ ನಾಥ್‌ ಕೋವಿಂದ್‌, ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಹಲವು ಗಣ್ಯರು …

Read More »

7 ತಿಂಗಳ ಬಳಿಕ ಥಿಯೇಟರ್, ಮಲ್ಟಿಪ್ಲೆಕ್ಸ್‌ ಓಪನ್ ಆಗುತ್ತಿದೆ.ಅಕ್ಕಾ ಪಕ್ಕಾ ಕೂತು ಸಿನೆಮಾ ನೋಡೋ ಹಾಗಿಲ್ಲ ಟಫ ರೂಲ್ಸ್

ನವದೆಹಲಿ: ಬರೋಬ್ಬರಿ 7 ತಿಂಗಳ ಬಳಿಕ ಥಿಯೇಟರ್, ಮಲ್ಟಿಪ್ಲೆಕ್ಸ್‌ ಓಪನ್ ಆಗುತ್ತಿದೆ. ಅಕ್ಟೋಬರ್ 15ರಿಂದ ಚಿತ್ರಪ್ರೇಮಿಗಳು ಚಿತ್ರಮಂದಿರಕ್ಕೆ ಹೋಗಿ ಫಿಲಂ ವೀಕ್ಷಣೆ ಮಾಡಬಹುದು. ಆದರೆ, ಈ ಮೊದಲಿನಂತೆ ಥಿಯೇಟರ್‌ನಲ್ಲಿ ಜೊತೆಯಾಗಿ ಹಿತವಾಗಿ ಪತಿ, ಪತ್ನಿಯರು, ಪ್ರೇಮಿಗಳು ಅಕ್ಕ ಪಕ್ಕ ಕುಳಿತು ಒಟ್ಟಿಗೆ ಕುಳಿತು ಸಿನಿಮಾ ನೋಡಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಥಿಯೇಟರ್ ಓಪನ್ ಸಂಬಂಧ ಇಂದು ಪ್ರಕಟಿಸಿರುವ ಮಾರ್ಗಸೂಚಿಯಲ್ಲಿ ಸಾಕಷ್ಟು ಟಫ್ ರೂಲ್ಸ್ ಇವೆ. ಇದನ್ನು ನೋಡಿ, ಚಿತ್ರರಂಗದ ಮಂದಿ …

Read More »