ನವದೆಹಲಿ: ಬಿಹಾರ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಮೊದಲ ಹಂತದ ಚುನಾವಣೆಗೆ ಎಲ್ಲ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಪ್ರಚಾರ ಕಾರ್ಯಕ್ಕೆ ಧಮುಕಿವೆ. ಘಟಾನುಘಟಿ ಬಾಹುಬಲಿಗಳು ಚುನಾವಣಾ ರಂಗ ಪ್ರವೇಶಕ್ಕೆ ಸಿದ್ಧರಾಗಿದ್ದು, ಒಂದು ವೇಳೆ ತಮಗೆ ಟಿಕೆಟ್ ಸಿಗದಿದ್ರೆ ಕುಟುಂಬಸ್ಥರಿಗೆ ಟಿಕೆಟ್ ಸಿಗುವಂತೆ ತೆರೆಮರೆಯಲ್ಲಿ ಪ್ರಯತ್ನ ಮಾಡುತ್ತಿರೋದು ಬಿಹಾರ ರಾಜಕೀಯದಲ್ಲಿ ಕಾಣಸಿಗುವ ಇಂದಿನ ದೃಶ್ಯಗಳು. ಶುಕ್ರವಾರ ಎಡಿಆರ್ (ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್) ವರದಿ ಹೊರಬಂದಿದ್ದು, ಬೆಚ್ಚಿಬೀಳುವ ಅಂಶಗಳನ್ನ ಹೊರಹಾಕಿವೆ. …
Read More »ಹೊಸ ಯೂಟ್ಯೂಬ್ ಚಾನೆಲ್ ತೆರೆದ ಆಸೀಸ್ ಆಟಗಾರ ಡೇವಿಡ್ ವಾರ್ನರ್ ಅವರನ್ನು ಭಾರತದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರು ಕಾಲೆಳೆದಿದ್ದಾರೆ.
ನವದೆಹಲಿ: ಹೊಸ ಯೂಟ್ಯೂಬ್ ಚಾನೆಲ್ ತೆರೆದ ಆಸೀಸ್ ಆಟಗಾರ ಡೇವಿಡ್ ವಾರ್ನರ್ ಅವರನ್ನು ಭಾರತದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರು ಕಾಲೆಳೆದಿದ್ದಾರೆ. ಡೇವಿಡ್ ವಾರ್ನರ್ ಅವರು ಸದ್ಯ ಯುಇಎಯಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಭಾಗಿಯಾಗಿದ್ದಾರೆ. ತನ್ನ ನಾಯಕತ್ವದ ಸನ್ರೈಸಸ್ ಹೈದರಾಬಾದ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ನಿನ್ನೆ ನಡೆದ ಪಂಜಾಬ್ ವಿರುದ್ಧ ಪಂದ್ಯದಲ್ಲಿ ಹೈದರಾಬಾದ್ ತಂಡ 69 ರನ್ಗಳಿಂದ ಭರ್ಜರಿ ಗೆಲುವು ಸಾಧಿಸಿತ್ತು. ಈ ನಡುವೆ ಇಂದು ಟ್ವೀಟ್ ಮಾಡಿರುವ …
Read More »ನಿಧನರಾದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ಪ್ರಧಾನಿ ಮೋದಿ ಅಂತಿಮ ನಮನ ಸಲ್ಲಿಸಿದರು.
ನವದೆಹಲಿ: ಗುರುವಾರ ನಿಧನರಾದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ಪ್ರಧಾನಿ ಮೋದಿ ಅಂತಿಮ ನಮನ ಸಲ್ಲಿಸಿದರು. ದೆಹಲಿಯಲ್ಲಿರುವ ರಾಮ್ ವಿಲಾಸ್ ಪಾಸ್ವಾನ್ ನಿವಾಸಕ್ಕೆ ತೆರಳಿದ ಮೋದಿ ಪಾಸ್ವಾನ್ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಉಪಸ್ಥಿತರಿದ್ದರು. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು …
Read More »7 ತಿಂಗಳ ಬಳಿಕ ಥಿಯೇಟರ್, ಮಲ್ಟಿಪ್ಲೆಕ್ಸ್ ಓಪನ್ ಆಗುತ್ತಿದೆ.ಅಕ್ಕಾ ಪಕ್ಕಾ ಕೂತು ಸಿನೆಮಾ ನೋಡೋ ಹಾಗಿಲ್ಲ ಟಫ ರೂಲ್ಸ್
ನವದೆಹಲಿ: ಬರೋಬ್ಬರಿ 7 ತಿಂಗಳ ಬಳಿಕ ಥಿಯೇಟರ್, ಮಲ್ಟಿಪ್ಲೆಕ್ಸ್ ಓಪನ್ ಆಗುತ್ತಿದೆ. ಅಕ್ಟೋಬರ್ 15ರಿಂದ ಚಿತ್ರಪ್ರೇಮಿಗಳು ಚಿತ್ರಮಂದಿರಕ್ಕೆ ಹೋಗಿ ಫಿಲಂ ವೀಕ್ಷಣೆ ಮಾಡಬಹುದು. ಆದರೆ, ಈ ಮೊದಲಿನಂತೆ ಥಿಯೇಟರ್ನಲ್ಲಿ ಜೊತೆಯಾಗಿ ಹಿತವಾಗಿ ಪತಿ, ಪತ್ನಿಯರು, ಪ್ರೇಮಿಗಳು ಅಕ್ಕ ಪಕ್ಕ ಕುಳಿತು ಒಟ್ಟಿಗೆ ಕುಳಿತು ಸಿನಿಮಾ ನೋಡಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಥಿಯೇಟರ್ ಓಪನ್ ಸಂಬಂಧ ಇಂದು ಪ್ರಕಟಿಸಿರುವ ಮಾರ್ಗಸೂಚಿಯಲ್ಲಿ ಸಾಕಷ್ಟು ಟಫ್ ರೂಲ್ಸ್ ಇವೆ. ಇದನ್ನು ನೋಡಿ, ಚಿತ್ರರಂಗದ ಮಂದಿ …
Read More »ಡಿಕೆಶಿ ತಾಯಿ ಗೌರಮ್ಮ ದೆಹಲಿಗೆ ಬರುವ ಅವಶ್ಯಕತೆ ಇಲ್ಲ. ನಾವೇ ಬೆಂಗಳೂರಿಗೆ ಹೋಗಿ ವಿಚಾರಣೆ ನಡೆಸುತ್ತೇವೆ
ದೆಹಲಿ: ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಬೆಂಗಳೂರಿನಲ್ಲೇ ವಿಚಾರಣೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಡಿಕೆಶಿ ತಾಯಿ ಗೌರಮ್ಮ ವಾಪಸ್ ಪಡೆದಿದ್ದಾರೆ. ವೃದ್ಧರಾದ ಕಾರಣ ದೆಹಲಿಯಲ್ಲಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ಬೆಂಗಳೂರಿನಲ್ಲೇ ವಿಚಾರಣೆ ನಡೆಸುವಂತೆ ಗೌರಮ್ಮ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಇಂದು ದೆಹಲಿಯ ಹೈಕೋರ್ಟ್ನಲ್ಲಿ ವಿಚಾರಣೆ ಇತ್ತು. ವಿಚಾರಣೆ ಆರಂಭವಾಗುತ್ತಿದ್ದಂತೆ ಗೌರಮ್ಮ ಅರ್ಜಿ ವಾಪಸ್ ಪಡೆದಿದ್ದಾರೆ. ವೃದ್ಧರಾದ ಕಾರಣ ಡಿಕೆಶಿ ತಾಯಿ ಗೌರಮ್ಮ ದೆಹಲಿಗೆ ಬರುವ …
Read More »ಉತ್ತರ ಪ್ರದೇಶ ಪೊಲೀಸರು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರ ಬಳಿ ಕ್ಷಮೆ ಯಾಚಿಸಿದ್ದಾರೆ
ನವದೆಹಲಿ: ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶ ಹಾಥರಸ್ಗೆ ಹೋದಾಗ ಅವರನ್ನು ಪೊಲೀಸರು ತಳ್ಳಿದ್ದಾರೆಂಬ ಆರೋಪ ಕೇಳಿಬಂದಿದೆ. ಮೊದಲ ದಿನ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಹಾಥರಸ್ಗೆ ತೆರಳಿದ್ದಾಗ ನಡೆದ ನೂಕುನುಗ್ಗಲು, ಪೊಲೀಸರ ಲಾಠಿ ಚಾರ್ಜ್ ವೇಳೆ ರಾಹುಲ್ ಗಾಂಧಿಯವರು ಪೊದೆಗೆ ಬಿದ್ದಿದ್ದರು. ಆದರೂ ಬೆಂಬಿಡದೆ ಎರಡನೇ ಬಾರಿ ಭೇಟಿಗೆ ತೆರಳಿದ ಸಂದರ್ಭದಲ್ಲಿ ಪುರುಷ ಅಧಿಕಾರಿಯೋರ್ವ ಪ್ರಿಯಾಂಕಾ ಗಾಂಧಿಯವರ ಬಟ್ಟೆಯನ್ನು ಹಿಡಿದು ಎಳೆದಿದ್ದಾರೆ. ಈ ಫೊಟೋ ಕೂಡ ಎಲ್ಲೆಡೆ …
Read More »ಹತ್ರಾಸ್ ಪ್ರಕರಣ ಸದ್ಯ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ.
ನವದೆಹಲಿ : ಹತ್ರಾಸ್ ಪ್ರಕರಣ ಸದ್ಯ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ರಾಹುಲ್ ಗಾಂಧಿ ತಮ್ಮ ಸಹೋದರಿ ಪ್ರಿಯಾಂಕಾ ಜೊತೆಗೂಡಿ ಸಂತ್ರಸ್ತೆ ಕುಟುಂಬ ಸದಸ್ಯರನ್ನು ಭೇಟಿಯಾಗಲು ದೆಹಲಿಯಿಂದ ಹೊರಟಿದ್ದರು. ಆದರೆ ಗ್ರೇಟರ್ ನೊಯ್ಡಾ ಬಳಿ ಅವರ ತಂಡವನ್ನು ಪೊಲೀಸರು ತಡೆದಿದ್ದಾರೆ. ಹೀಗಿರುವಾಗ ಕೇವಲ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಮಾತ್ರ ಹತ್ರಾಸ್ಗೆ ಕಾಲ್ನಡಿಗೆಯಲ್ಲೇ ಪ್ರಯಾಣ ಬೆಳೆಸಿದ್ದಾರೆ. ಈ ನಡುವೆ ದೆಹಲಿ ನೊಯ್ಡಾ ಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಆದರೀಗ …
Read More »ಯುಪಿಎಸ್ಸಿ ಪೂರ್ವ ಪರೀಕ್ಷೆ ಮುಂದೂಡಲು ಸುಪ್ರೀಂ ನಕಾರ
ನವದೆಹಲಿ,ಸೆ.30- ಕೇಂದ್ರ ಲೋಕಸೇವಾ ಆಯೋಗ ಅಕ್ಟೋಬರ್ 4ರಂದು ನಡೆಸಲು ಉದ್ದೇಶಿಸಿರುವ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಗಳನ್ನು ಮುಂದೂಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಇದರಿಂದಾಗಿ ಅ.4ರಂದು ಯುಪಿಎಸ್ಸಿ ಪ್ರಿಲಿಮ್ಸ್ ಪರೀಕ್ಷೆ ಅಬಾತವಾಗಿದೆ. ಕೊರೊನಾ ಹಾವಳಿ ಮತ್ತು ಕೆಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಎರಡು ತಿಂಗಳ ಮಟ್ಟಿಗೆ ಯುಪಿಎಸ್ಸಿ ಪೂರ್ವಭಾವಿ ಪರೀಕ್ಷೆಗಳನ್ನು ಮುಂದೂಡುವಂತೆ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿತು. ನ್ಯಾಯಮೂರ್ತಿಗಳಾದ ಎ.ಎಂ.ಕಾನ್ವಿಲ್ಕರ್, ಬಿ.ಆರ್.ಗವಾಯಿ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ಪೀಠ, ಅಕ್ಟೋಬರ್ …
Read More »ಗ್ಯಾಂಗ್ರೇಪ್, ಸಾವು ಪ್ರಕರಣ – ಅಪರಾಧಿಗಳನ್ನ ಗಲ್ಲಿಗೇರಿಸಿಯೆಂದ ಅಕ್ಷಯ್ಗೆ ರಮ್ಯಾ ತಿರುಗೇಟು
ನವದೆಹಲಿ: ಉತ್ತರಪ್ರದೇಶದ ಹತ್ರಾಸ್ ಗ್ರಾಮದಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯ ಸಾವಿಗೆ ದೇಶದೆಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಆರೋಪಿಗಳನ್ನು ನೇಣಿಗೇರಿಸುವಂತೆ ದೇಶದ ಮೂಲೆಮೂಲೆಯಿಂದಲೂ ಕೂಗು ಕೇಳಿ ಬಂದಿದೆ. ಈ ನಡುವೆ ಸಂತ್ರಸ್ತೆಯ ಸಾವಿನ ಬಗ್ಗೆ ಟ್ವೀಟ್ ಮಾಡಿದ್ದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಗೆ ನಟಿ ರಮ್ಯಾ ತಿರುಗೇಟು ನೀಡಿದ್ದಾರೆ. ನಟ ಅಕ್ಷಯ್ ಕುಮಾರ್ ರೇಪ್ ಸಂತ್ರಸ್ತೆಯ ಸಾವಿನ ನಂತರ ಅಪರಾಧಿಗಳನ್ನು ಗಲ್ಲಿಗೇರಿಸಿ. ಹೆಣ್ಣುಮಕ್ಕಳನ್ನು ಮತ್ತು …
Read More »ಮುಂದಿನ ಎರಡು ದಿನಗಳಲ್ಲಿ ನೈರುತ್ಯ ಮುಂಗಾರು
ಹೊಸದಿಲ್ಲಿ : ಮುಂದಿನ ಎರಡು ದಿನಗಳಲ್ಲಿ ನೈರುತ್ಯ ಮುಂಗಾರು ಉತ್ತರ ಭಾರತದ ಕೆಲವು ಭಾಗಗಳಲ್ಲಿ ಕ್ಷೀಣವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ತಿಳಿಸಿದೆ. ಒಟ್ಟಾರೆ ಸೆಪ್ಟೆಂಬರ್ 26ರ ವರೆಗೆ ವಾಡಿಕೆಗಿಂತ ಶೇ 9ರಷ್ಟು ಹೆಚ್ಚು ಮಳೆಯಾಗಿದೆ. ಸೆಪ್ಟೆಂಬರ್ 28ರಿಂದ ಪಶ್ಚಿಮ ರಾಜಸ್ಥಾನ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಮುಂಗಾರು ಇಳಿಮುಖವಾಗುವ ಅನುಕೂಲಕರ ವಾತಾವರಣ ವಾತಾವರಣ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಖಾಸಗಿ ಮುನ್ಸೂಚನೆ ಕಾರ ಸ್ಕೈಮೆಟ್ …
Read More »
Laxmi News 24×7