ನವದೆಹಲಿ : 2007ರಲ್ಲಿ ನಡೆದಿದ್ದ ಬ್ರಿಟನ್ನ ಗ್ಲಾಸ್ಗೋ ಏರ್ಪೋರ್ಟ್ ದಾಳಿಯಲ್ಲಿ ಪಾತ್ರ ವಹಿಸಿದ್ದ ಬೆಂಗಳೂರು ಮೂಲದ ಲಷ್ಕರ್ ಎ ತೊಯ್ಬಾ ಭಯೋತ್ಪಾದಕನನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಬಂಧಿಸಿದೆ. 2010-11ರಲ್ಲಿ ಬೆಂಗಳೂರಿನಿಂದ ಸೌದಿ ಅರೇಬಿಯಾಗೆ ಪರಾರಿಯಾಗಿದ್ದ ಈತನನ್ನು ಸ್ವದೇಶಕ್ಕೆ ವಾಪಸ್ ಕರೆಸಿಕೊಂಡು ಬಂಧಿಸಲಾಗಿದೆ. ಶಬೀಲ್ ಅಹ್ಮದ್ ಎಂಬಾತನೇ ಬಂಧಿತ. ಶುಕ್ರವಾರ ರಾತ್ರಿ ಭಾರತಕ್ಕೆ ಮರಳಿದ ನಂತರ ಈತನನ್ನು ಎನ್ಐಎ ತನ್ನ ವಶಕ್ಕೆ ತೆಗೆದುಕೊಂಡಿದೆ. ವೈದ್ಯಕೀಯ ಪದವೀಧರನಾಗಿರುವ ಶಬೀಲ್ ಅಹ್ಮದ್, ಗ್ಲಾಸ್ಗೋ …
Read More »ಯಾರು ಆಗ್ತಾರೆ ಕಾಂಗ್ರೆಸ್ ನೂತನ ಸಾರಥಿ?
ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿ ರಾಜೀನಾಮೆ ನೀಡಿದ್ದು, ನಾಯಕತ್ವ ಬದಲಾವಣೆ ಬಗ್ಗೆ ಭಾರೀ ಚರ್ಚೆ ಆಗುತ್ತಿರುವ ಹೊತ್ತಲ್ಲೇ ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಮಹತ್ವದ ಸಭೆ ನಡೆಯಲಿದೆ. ಇದಕ್ಕೂ ಮುನ್ನವೇ ಹೊಸ ಅಧ್ಯಕ್ಷರನ್ನು ಒಗ್ಗಟ್ಟಾಗಿ ಆಯ್ಕೆ ಮಾಡಿ ಎಂದು ಸೋನಿಯಾ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಯಲಿದೆ. ಪಕ್ಷವನ್ನು …
Read More »JEE, NEET ಪರೀಕ್ಷೆ ದಿನಾಂಕ ಪ್ರಕಟ
ನವದೆಹಲಿ : ಪ್ರಸಕ್ತ ಸಾಲಿನ ವೃತ್ತಪರ ಕೋರ್ಸ್ ಗಳಿಗೆ ನಡೆಯಲಿರುವ ನೀಟ್ ( ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ) ಹಾಗೂ ಜೆಇಇ (ಜಂಟಿ ಪ್ರವೇಶ ಪರೀಕ್ಷೆ)ಗೆ ಕೊನೆಗೂ ದಿನಾಂಕ ಘೋಷಣೆಯಾಗಿದೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮಾಹಿತಿಯ ಪ್ರಕಾರ, ಸೆಪ್ಟೆಂಬರ್ 13 ರಂದು ನೀಟ್ ಪರೀಕ್ಷೆ ನಡೆಯಲಿದ್ದು, ಸೆಪ್ಟೆಂಬರ್ 1 ರಿಂದ 6 ರವರೆಗೆ ಜೆಇಇ ಪರೀಕ್ಷೆ ನಡೆಯಲಿದೆ ಎಂದು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮಾಹಿತಿ ನೀಡಿದೆ.
Read More »ಎಂಎಸ್ ಧೋನಿಯವರು, ಒಬ್ಬ ಕಲಾವಿದ, ಸೈನಿಕ ಮತ್ತು ಕ್ರೀಡಾಪಟು:ನರೇಂದ್ರ ಮೋದಿ
ನವದೆಹಲಿ: ಭಾರತ ಮಾಜಿ ನಾಯಕ ಎಂಎಸ್ ಧೋನಿಯವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಪತ್ರ ಬರೆದಿದ್ದು, ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರನ್ನು ಹಾಡಿಹೊಗಳಿದ್ದಾರೆ. ಭಾರತದ ಕ್ರಿಕೆಟ್ ತಂಡಕ್ಕಾಗಿ 16 ವರ್ಷಗಳ ಕಾಲ ಆಡಿ, ದೇಶಕ್ಕೆ ಮೂರು ಪ್ರಮುಖ ಐಸಿಸಿ ಟ್ರೋಫಿಗಳನ್ನು ತಂದು ಕೊಟ್ಟ ಚಾಣಾಕ್ಷ ನಾಯಕ ಎಂಎಸ್ ಧೋನಿಯವರು ಅಗಸ್ಟ್ 15ರಂದು ನಿವೃತ್ತಿ ಘೋಷಿಸಿದ್ದರು. ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಾಕುವ ಮೂಲಕ ವಿದಾಯ ಹೇಳಿ ತಮ್ಮ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. …
Read More »ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜಯಂತಿ- ತಂದೆಯ ಬಗ್ಗೆ ರಾಹುಲ್ ಗಾಂಧಿ ಭಾವನಾತ್ಮಕ ಮಾತು
ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 75ನೇ ಜಯಂತಿ. ಈ ದಿನದಂದು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ತಂದೆಯ ಬಗ್ಗೆ ಭಾವನಾತ್ಮಕವಾಗಿ ಕೆಲ ಸಾಲುಗಳನ್ನು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.ರಾಜೀವ್ ಗಾಂಧಿ ಅವರು ಓರ್ವ ದೂರ ದೃಷ್ಟಿಯುಳ್ಳ ನಾಯಕಾರಗಿದ್ದರು. ಭವಿಷ್ಯದ ದೃಷ್ಟಿಕೋನದಲ್ಲಿ ಕೆಲಸ ಮಾಡುವ ವ್ಯಕ್ತಿಯಾಗಿದ್ದರು. ಇದೆಲ್ಲಕ್ಕಿಂತ ಮಿಗಿಲಾಗಿ ಉದಾರ ಮತ್ತು ಪ್ರೀತಿಯ ಸ್ನೇಹ ಜೀವಿಯಾಗಿದ್ದರು. ಅವರನ್ನ ತಂದೆಯಾಗಿ ಪಡೆದ ನಾನಯ ಅದೃಷ್ಟವಂತ ಹಾಗೂ ಹೆಮ್ಮೆ ಪಡುತ್ತೇನೆ. ಪ್ರತಿದಿನ …
Read More »ದೇಶದಲ್ಲಿ ಕೊರೊನಾ ದಾಖಲೆ- ಒಂದೇ ದಿನ 69,652 ಮಂದಿಗೆ ಸೋಂಕು
-ಗುಣಮುಖ ಪ್ರಮಾಣ ಶೇ.73.90ಕ್ಕೆ ಏರಿಕೆ ನವದೆಹಲಿ: ದೇಶದಲ್ಲಿಂದು ಮಹಾಮಾರಿ ಕೊರೊನಾ ವೈರಸ್ ದಾಖಲೆ ಬರೆದಿದೆ. ಕಳೆದ 24 ಗಂಟೆಯಲ್ಲಿ 69,952 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 28,36,926ಕ್ಕೆ ಏರಿಕೆಯಾಗಿದೆ. ಜೊತೆ ಕೊರೊನಾದಿಂದ ಗುಣಮುಖರಾಗುತ್ತಿರುವ ಪ್ರಮಾಣ ಶೇ.73.90ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.ಇದುವರೆಗೂ 20.96 ಲಕ್ಷ ಜನರು ಕೊರೊನಾದಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ಕೊರೊನಾಗೆ 977 ಸಾವಾಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 53,866ಕ್ಕೆ ಏರಿಕೆ ಕಂಡಿದೆ.ಮಹಾರಾಷ್ಟ್ರ, ಆಂಧ್ರ …
Read More »ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೊಸದಿಲ್ಲಿ :ಕೊರೊನಾ ಸೋಂಕಿನಿಂದ ಕಳೆದ ವಾರವಷ್ಟೇ ಗುಣಮುಖರಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. “ಅಮಿತ್ ಶಾ ಆಗಸ್ಟ್ 14ರಂದು ಕೊರೊನಾದಿಂದ ಗುಣಮುಖರಾಗಿದ್ದರು. ಶಾ ಅವರಿಗೆ ದಣಿವು ಹಾಗೂ ಮೈಕೈನೋವು ಕಾಣಿಸಿಕೊಂಡಿದೆ. ಅವರ ಕೋವಿಡ್-19 ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ. ಕೋವಿಡ್ಗೆ ಸಂಬಂಧಿಸಿದ ಆರೈಕೆಗಾಗಿ ಏಮ್ಸ್ಗೆ ದಾಖಲಾಗಿದ್ದಾರೆ. ಅವರು ಆರೋಗ್ಯವಾಗಿದ್ದು, ಆಸ್ಪತ್ರೆಯಿಂದಲೇ ತಮ್ಮ ಕೆಲಸವನ್ನು ಮುಂದುವರಿಸುತ್ತಿದ್ದಾರೆ” ಎಂದು ಏಮ್ಸ್ ಮಾಧ್ಯಮ ಹಾಗೂ ಶಿಷ್ಟಾಚಾರ ವಿಭಾಗದ …
Read More »ನಾನು ಉಪ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಅಲ್ಲ,ದೆಹಲಿಗೆ ಬಂದು ಪಂಚತಾರಾ ಹೊಟೆಲ್ ನಲ್ಲಿ ಮಜಾ ಮಾಡುತ್ತಿಲ್ಲ:ರಮೇಶ್ ಜಾರಕಿಹೋಳಿ.
ಹೊಸದಿಲ್ಲಿ : ನಾನು ಉಪ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಅಲ್ಲ, ವರಿಷ್ಠರ ಮುಂದೆ ಡಿಸಿಎಂ ಸ್ಥಾನವನ್ನೂ ಕೇಳಿಲ್ಲ. ಉಪಮುಖ್ಯಮಂತ್ರಿ ಸ್ಥಾನ ನೀಡುವುದು ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟದ್ದು ಎಂದು ಜಲ ಸಂಪನ್ಮೂಲ ಖಾತೆ ಸಚಿವ ರಮೇಶ್ ಜಾರಕಿಹೋಳಿ ಹೇಳಿದ್ದಾರೆ. ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿ.ಪಿ. ಯೋಗೇಶ್ವರ್ ಅವರನ್ನ ಪರಿಷತ್ ಗೆ ನಾಮನಿರ್ದೇಶನ ಮಾಡಿದ ಹಿನ್ನೆಲೆ ಅವರ ಜೊತೆಗೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದೇವೆ. …
Read More »ಅಮಿತ್ ಶಾಗೆ ಕೊರೊನಾ ನೆಗೆಟಿವ್
ನವದೆಹಲಿ: ಕೇಂದ್ರಗೃಹ ಮಂತ್ರಿ ಅಮಿತ್ ಶಾ ಅವರಿಗೆ ಕೊರೊನಾ ನೆಗೆಟಿವ್ ಬಂದಿದ್ದು, ಅವರು ಇನ್ನಷ್ಟು ದಿನ ಮನೆಯಲ್ಲೇ ಉಳಿಯಲಿದ್ದಾರೆ.ಕಳೆದ ಅಗಸ್ಟ್ 2ರಂದು ಅಮಿತ್ ಶಾ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ತಮಗೆ ಕೊರೊನಾ ಪಾಸಿಟಿವ್ ಬಂದಿರುವ ವಿಚಾರವನ್ನು ಸ್ವತಃ ಅವರೇ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದರು. ಈಗ ಮತ್ತೆ ಟ್ವೀಟ್ ಮಾಡಿರುವ ಅವರು ನನ್ನ ಕೊರೊನಾ ವರದಿ ನೆಗೆಟಿವ್ ಬಂದಿದೆ ಎಂದು ಟ್ವೀಟ್ ಮಾಡಿದ್ದಾರೆ. ಮಾಡಿಸಿದ ನನ್ನ ಕೊರೊನಾ …
Read More »ಪ್ರಶಾಂತ ಭೂಷನ್ ತಪ್ಪಿತಸ್ಥಎಂದು ಸುಪ್ರೀಂ ಕೋರ್ಟ್ ತೀರ್ಪು
ಹೊಸದಿಲ್ಲಿ: ನ್ಯಾಯಾಂಗ ನಿಂದನೆ ಕೇಸ್ನಲ್ಲಿ ಪ್ರಶಾಂತ್ ಭೂಷಣ್ ತಪ್ಪಿತಸ್ಥ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಸಿಜೆಐ ಎಸ್.ಎ.ಬೋಬಡೆ ವಿರುದ್ಧ ಎರಡು ಟ್ವೀಟ್ ಮಾಡಿ ಪೇಚಿಗೆ ಸಿಲುಕಿದ್ದ ಪ್ರಶಾಂತ್ ಭೂಷಣ್ ತಪ್ಪಿತಸ್ಥ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಕೊರೊನಾ ಲಾಕ್ಡೌನ್ ವೇಳೆ ಸುಪ್ರೀಂಕೋರ್ಟ್ ಸಿಜೆಐ ಎಸ್.ಎ.ಬೋಬಡೆ ಅವರು ತಮ್ಮ ಸ್ವಂತ ಊರಾದ ಮಹಾರಾಷ್ಟ್ರದ ನಾಗಪುರದಲ್ಲಿದ್ದರು. ಆಗ ಹರ್ಲೆ ಡೇವಿಡ್ಸನ್ ಬೈಕ್ ಮೇಲೆ ಕುಳಿತು ಫೋಟೋಗೆ ಪೋಸ್ ನೀಡಿದ್ದರು. ಇದಕ್ಕೆ ಸಂಬಂಧಪಟ್ಟಂತೆ …
Read More »
Laxmi News 24×7