Home / ನವದೆಹಲಿ (page 31)

ನವದೆಹಲಿ

ಆಸ್ಪತ್ರೆ ವರೆಗೆ ಬಂದರೂ ಸೋಂಕಿತನನ್ನು ಅಡ್ಮಿಟ್ ಮಾಡಿಕೊಳ್ಳದ ಜಿಮ್ಸ್ ಸಿಬ್ಬಂದಿ ; ಆರೋಗ್ಯ ಇಲಾಖೆ ನಿರ್ಲಕ್ಷ್ಯ ಬಟಾಬಯಲು

ನವದೆಹಲಿ : ವಿಶ್ವದಾದ್ಯಂತ ಅಟ್ಟಹಾಸ ಮೆರೆಯುತ್ತಿರುವ ಕೊರನಾ ವೈರಸ್ ಗೆ ಈಗಾಗಲೇ ವಿಶ್ವದ ಹಲವು ರಾಷ್ಟ್ರಗಳು ಔಷಧಿ ಕಂಡುಹಿಡಿಯಲು ಪ್ರಯತ್ನ ನಡೆಸಿವೆ. ಈ ನಡುವೆ ಭಾರತ್ ಬಯೋಟೆಕ್ ಮತ್ತು ಜಿಡಸ್ ಕ್ಯಾಡಿಲಾ ಅಭಿವೃದ್ಧಿಪಡಿಸಿರುವ ಕೋವಿಡ್ ಲಸಿಕೆ ಕೊವಾಕ್ಸಿನ್ ನ ಮಾನವ ಕ್ಲಿನಿಕಲ್ ಪ್ರಯೋಗವು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಾಳೆ ನಡೆಯಲಿದೆ. ನಾಳೆಯಿಂದ ಏಮ್ಸ್ ನಲ್ಲಿ ಕೋವಿಡ್ ಲಸಿಕೆ ಕೊವಾಕ್ಸಿನ್ ಮಾನವ ಕ್ಲಿನಿಕಲ್ ಪ್ರಯೋಗ ನಡೆಯಲಿದ್ದು, ಆರೋಗ್ಯವಂತ ಮತ್ತು …

Read More »

ತಿರುಪತಿ ತಿರುಮಲ ದೇವಸ್ಥಾನವನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ.

ನವದೆಹಲಿ,  ತಿರುಪತಿ ತಿರುಮಲ ದೇವಸ್ಥಾನವನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ. ದೇವಸ್ಥಾನದ ಅರ್ಚಕರು ಹಾಗೂ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ್ದ ಹಿನ್ನೆಲೆಯಲ್ಲಿ ಭಕ್ತರು ಬಂದರೆ ಮತ್ತಷ್ಟು ಬೇಗ ಸೋಂಕು ತಗುಲುತ್ತದೆ ಎಂದು ಹೇಳಲಾಗಿತ್ತು. ಜೂನ್ ಮಧ್ಯವಾರದಲ್ಲೇ ದೇವಸ್ಥಾನವನ್ನು ತೆರೆಯಲಾಯಿತು. ತಿರುಮಲ ತಿರುಪತಿ ದೇವಸ್ಥಾನಂ ಮಂಡಳಿಯ ಅಧ್ಯಕ್ಷ ವೈವಿ ಸುಬ್ಬಾರೆಡ್ಡಿ ಮಾತನಾಡಿ, ಯಾವುದೇ ಕಾರಣಕ್ಕೂ ದೇವಸ್ಥಾನದ ಬಾಗಿಲು ಮುಚ್ಚುವುದಿಲ್ಲ ಭಕ್ತರಿಗೆ ವೆಂಕಟೇಶನ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಡಲಾಗುತ್ತದೆ ಎಂದರು. …

Read More »

ಭಾರತ ದಲ್ಲಿ 10ಲಕ್ಷ ದಾಟಿದೆ ಸೋಂಕಿತ ರ ಸಂಖ್ಯೆ..

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಎಂಬ ಹೆಮ್ಮಾರಿ ತನ್ನ ಅಟ್ಟಹಾಸವನ್ನು ಮೆರೆಯುತ್ತಿದ್ದು, ಜನ ತತ್ತರಿಸಿ ಹೋಗಿದ್ದಾರೆ. ಭಾರತದಲ್ಲಿ ಕೊರೊನಾ ಸೋಂಕು ದಾಖಲೆ ಬರೆದಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷದ ಗಡಿ ದಾಟಿದೆ. ಗುರುವಾರ ಒಂದೇ ದಿನ 34,956 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 10,03,832ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 687 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇನ್ನೂ 3,42,473 ಸಕ್ರೀಯ ಪ್ರಕರಣಗಳಿದ್ದು, …

Read More »

ಕೊರೊನಾ ಜಿಗಿತ: ಒಂದೇ ದಿನ 29,429 ಮಂದಿಗೆ ಸೋಂಕು……

ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 29,429 ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 9,36,181 ಕ್ಕೇರಿದೆ. ಬರೋಬ್ಬರಿ 582 ಮಂದಿ ಕೊರೊನಾಗೆ ಬಲಿ ಆಗಿದ್ದು, ಒಟ್ಟು ಮೃತರ ಸಂಖ್ಯೆ 24,309ಕ್ಕೇರಿದೆ. ದೇಶದಲ್ಲಿ ಜುಲೈ 1ರಿಂದ ಇಲ್ಲಿಯವರೆಗೂ ಹೆಚ್ಚು ಕಡಿಮೆ ಮೂರು ಲಕ್ಷ ಕೇಸ್ ನಮೂದಾಗಿವೆ. ಆರೂವರೆ ಸಾವಿರ ಮಂದಿ ಹೆಮ್ಮಾರಿಯಿಂದ ಪ್ರಾಣ ಕಳ್ಕೊಂಡಿದ್ದಾರೆ.ನಿನ್ನೆಯವರೆಗೂ 1.20 ಕೋಟಿ ಮಂದಿಗೆ ಕೊರೊನಾ ಟೆಸ್ಟ್ …

Read More »

ಸರ್ಕಾರದ ನೋಟಿಸ್‍ನಂತೆ ಆಗಸ್ಟ್ 1ರಂದು ನಾನು 35, ಲೋದಿ ಎಸ್ಟೇಟ್ ಬಂಗಲೆಯನ್ನು ಖಾಲಿ ಮಾಡಲಿದ್ದೇನೆ.

ಬೆಂಗಳೂರು, ಜು.14- ಸರ್ಕಾರದ ನೋಟಿಸ್‍ನಂತೆ ಆಗಸ್ಟ್ 1ರಂದು ನಾನು 35, ಲೋದಿ ಎಸ್ಟೇಟ್ ಬಂಗಲೆಯನ್ನು ಖಾಲಿ ಮಾಡಲಿದ್ದೇನೆ. ಮನೆ ಖಾಲಿ ಮಾಡಿಸದಂತೆ ನಾನು ಯಾರ ಬಳಿಯೂ ಮನವಿ ಮಾಡಿಲ್ಲ ಎಂದು ಎಐಸಿಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ವಾರ್ದಾ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತು ವರದಿಯನ್ನು ಟ್ಯಾಗ್ ಮಾಡಿರುವ ಅವರು, ಇದು ಫೆಕ್ ನ್ಯೂಸ್ ಎಂದು ಟ್ವಿಟರ್‍ನಲ್ಲಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಮನೆ ಖಾಲಿ ಮಾಡುವಂತೆ ನನಗೆ ಜುಲೈ 1ರಂದು ಸರ್ಕಾರ …

Read More »

ಫೇಸ್ಬುಕ್, ಇನ್‍ಸ್ಟಾಗ್ರಾಮ್ ಸೇರಿ 89 ಆ್ಯಪ್ ಡಿಲೀಟ್ ಮಾಡುವಂತೆ ಸೈನಿಕರಿಗೆ ಸೂಚನೆ

ನವದೆಹಲಿ: ವಿದೇಶಿ ಆ್ಯಪ್ ಬ್ಯಾನ್ ಮಾಡುವ ಕುರಿತು ಕೇಂದ್ರ ಸರ್ಕಾರ ಇನ್ನೂ ಒಂದು ಹೆಜ್ಜೆ ಮುಂದೆ ಇಟ್ಟಿದ್ದು, 59 ಚೀನಿ ಆ್ಯಪ್‍ಗಳನ್ನು ದೇಶಾದ್ಯಂತ ಬ್ಯಾನ್ ಮಾಡಿದ ಬಳಿಕ ಇದೀಗ ಸೇನೆಗೆ ವಿಶೇಷ ಸೂಚನೆಯೊಂದನ್ನು ನೀಡಲಾಗಿದೆ. ಕೇಂದ್ರ ಸರ್ಕಾರ ಆ್ಯಪ್ ನಿಷೇಧ ಪ್ರಕ್ರಿಯೆಯನ್ನು ಮುಂದುವರಿಸಿದ್ದು, ಈಗಾಗಲೇ ಚೀನಾ ಆ್ಯಪ್‍ಗಳನ್ನು ಬ್ಯಾನ್ ಮಾಡಲಾಗಿದೆ. ಇದೀಗ ಸೇನೆಗೆ 89 ಆ್ಯಪ್‍ಗಳನ್ನು ಬಳಸದಂತೆ ಸೂಚನೆ ನೀಡಲಾಗಿದೆ. ಭಾರತೀಯ ಸೇನೆ ಈ ಕುರಿತು ಯೋಧರಿಗೆ ಸೂಚನೆ ನೀಡಿದ್ದು, …

Read More »

24 ಗಂಟೆಯಲ್ಲಿ ದಾಖಲೆಯ 613 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 19,268ಕ್ಕೆ ಏರಿಕೆಯಾಗಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ.

ಹೊಸದಿಲ್ಲಿ: ದೇಶದಲ್ಲಿ ಕೊರೊನಾ ರಣಕೇಕೆ ಮುಂದುವರೆದಿದ್ದು, ಒಂದೇ ದಿನ ದಾಖಲೆಯ 24,850 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 6,73,165ಕ್ಕೆ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ. ಕಳೆದ 24 ಗಂಟೆಯಲ್ಲಿ ದಾಖಲೆಯ 613 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 19,268ಕ್ಕೆ ಏರಿಕೆಯಾಗಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ. ಇನ್ನು 6,73,165 ಮಂದಿ ಸೋಂಕಿತರ ಪೈಕಿ 4,09,083 ಮಂದಿ ಗುಣಮುಖರಾಗಿದ್ದು, ಪ್ರಸ್ತುತ …

Read More »

ಮಾರಕ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿರುವಂತೆಯೇ ಇತ್ತ ರಾಜ್ಯ ಸರ್ಕಾರ ಸ್ವಾತಂತ್ರ್ಯೋತ್ಸವ ನಿಮಿತ್ತ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದುಪಡಿಸಲು ಮುಂದಾಗಿದೆ.

ಬೆಂಗಳೂರು: ಮಾರಕ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿರುವಂತೆಯೇ ಇತ್ತ ರಾಜ್ಯ ಸರ್ಕಾರ ಸ್ವಾತಂತ್ರ್ಯೋತ್ಸವ ನಿಮಿತ್ತ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದುಪಡಿಸಲು ಮುಂದಾಗಿದೆ. ಹೌದು.. ದಿನೇ ದಿನೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಇದೇ ಕಾರಣಕ್ಕೆ ತೋಟಗಾರಿಕೆ ಇಲಾಖೆ ಲಾಲ್ ಭಾಗ್ ನಲ್ಲಿ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದು ಮಾಡಲು ನಿರ್ಧರಿಸಿದೆ ಎನ್ನಲಾಗಿದೆ. ಲಾಲ್ ಭಾಗ್ ನ ಫಲಪುಷ್ಪ ಪ್ರದರ್ಶನ ವ್ಯಾಪಕ ಖ್ಯಾತಿ ಗಳಿಸಿದ್ದು, …

Read More »

ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ಕಾರಣದಿಂದ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ(ಐಸಿಎಐ) ಚಾರ್ಟರ್ಡ್ ಅಕೌಂಟೆಂಟ್ಸ್(ಸಿಎ) ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ.

ನವದೆಹಲಿ: ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ಕಾರಣದಿಂದ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ(ಐಸಿಎಐ) ಚಾರ್ಟರ್ಡ್ ಅಕೌಂಟೆಂಟ್ಸ್(ಸಿಎ) ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆ ಮೇ/ಜುಲೈ ತಿಂಗಳಿನಲ್ಲಿ ನಡೆಯಬೇಕಿತ್ತು. ಮೇ ಮತ್ತು ನವೆಂಬರ್ ನಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಸಂಯೋಜಿಸಿ ಈ ವರ್ಷದ ನವೆಂಬರ್ ನಲ್ಲಿ ನಡೆಸಲಾಗುವುದು. ಚಾರ್ಟರ್ಡ್ ಅಕೌಂಟೆಂಟ್ಸ್ ಪರೀಕ್ಷೆ ರದ್ದು ಮಾಡಿರುವ ಕುರಿತಾಗಿ ಐಸಿಎಐ ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಮೊದಲು ಸಿಎ ಪರೀಕ್ಷೆಯನ್ನು ಮೇ …

Read More »

ಭಾನುವಾರ ಮೊದಲ ದೇಶಿ ಆ್ಯಪ್ ಅಲಾಯಿಮೆಂಟ್ಸ್ ಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಚಾಲನೆ

ನವದೆಹಲಿ: ಭಾನುವಾರ ಮೊದಲ ದೇಶಿ ಆ್ಯಪ್ ಅಲಾಯಿಮೆಂಟ್ಸ್ ಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಚಾಲನೆ ನೀಡಲಿದ್ದಾರೆ. ಭಾರತದಲ್ಲಿ ಸುಮಾರು 50 ಕೋಟಿಗಿಂತ ಹೆಚ್ಚಿನ ಜನರು ಸೋಶಿಯಲ್ ಮೀಡಿಯಾ ಬಳಕೆ ಮಾಡುತ್ತಾರೆ. ಆದ್ರೆ ಬಳಕೆ ಮಾಡುವ ಬಹುತೇಕ ಆ್ಯಪ್ ಗಳು ವಿದೇಶಿಯ ಮೂಲದ್ದು ಆಗಿರುತ್ತವೆ. ವಿದೇಶಿ ಆ್ಯಪ್ ಬಳಕೆಯಿಂದಾಗಿ ಬಳಕೆದಾರರ ಮಾಹಿತಿಯನ್ನು ಕದಿಯಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಹಿನ್ನೆಲೆ ನಾಳೆ ಆತ್ಮನಿರ್ಭರ ಭಾರತ ಅಭಿಯಾನದ ಭಾಗವಾಗಿ ದೇಶಿಯ ಆ್ಯಪ್‍ಗೆ …

Read More »