ಬೆಂಗಳೂರು, ಜು.14- ಸರ್ಕಾರದ ನೋಟಿಸ್ನಂತೆ ಆಗಸ್ಟ್ 1ರಂದು ನಾನು 35, ಲೋದಿ ಎಸ್ಟೇಟ್ ಬಂಗಲೆಯನ್ನು ಖಾಲಿ ಮಾಡಲಿದ್ದೇನೆ. ಮನೆ ಖಾಲಿ ಮಾಡಿಸದಂತೆ ನಾನು ಯಾರ ಬಳಿಯೂ ಮನವಿ ಮಾಡಿಲ್ಲ ಎಂದು ಎಐಸಿಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ವಾರ್ದಾ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತು ವರದಿಯನ್ನು ಟ್ಯಾಗ್ ಮಾಡಿರುವ ಅವರು, ಇದು ಫೆಕ್ ನ್ಯೂಸ್ ಎಂದು ಟ್ವಿಟರ್ನಲ್ಲಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಮನೆ ಖಾಲಿ ಮಾಡುವಂತೆ ನನಗೆ ಜುಲೈ 1ರಂದು ಸರ್ಕಾರ …
Read More »ಫೇಸ್ಬುಕ್, ಇನ್ಸ್ಟಾಗ್ರಾಮ್ ಸೇರಿ 89 ಆ್ಯಪ್ ಡಿಲೀಟ್ ಮಾಡುವಂತೆ ಸೈನಿಕರಿಗೆ ಸೂಚನೆ
ನವದೆಹಲಿ: ವಿದೇಶಿ ಆ್ಯಪ್ ಬ್ಯಾನ್ ಮಾಡುವ ಕುರಿತು ಕೇಂದ್ರ ಸರ್ಕಾರ ಇನ್ನೂ ಒಂದು ಹೆಜ್ಜೆ ಮುಂದೆ ಇಟ್ಟಿದ್ದು, 59 ಚೀನಿ ಆ್ಯಪ್ಗಳನ್ನು ದೇಶಾದ್ಯಂತ ಬ್ಯಾನ್ ಮಾಡಿದ ಬಳಿಕ ಇದೀಗ ಸೇನೆಗೆ ವಿಶೇಷ ಸೂಚನೆಯೊಂದನ್ನು ನೀಡಲಾಗಿದೆ. ಕೇಂದ್ರ ಸರ್ಕಾರ ಆ್ಯಪ್ ನಿಷೇಧ ಪ್ರಕ್ರಿಯೆಯನ್ನು ಮುಂದುವರಿಸಿದ್ದು, ಈಗಾಗಲೇ ಚೀನಾ ಆ್ಯಪ್ಗಳನ್ನು ಬ್ಯಾನ್ ಮಾಡಲಾಗಿದೆ. ಇದೀಗ ಸೇನೆಗೆ 89 ಆ್ಯಪ್ಗಳನ್ನು ಬಳಸದಂತೆ ಸೂಚನೆ ನೀಡಲಾಗಿದೆ. ಭಾರತೀಯ ಸೇನೆ ಈ ಕುರಿತು ಯೋಧರಿಗೆ ಸೂಚನೆ ನೀಡಿದ್ದು, …
Read More »24 ಗಂಟೆಯಲ್ಲಿ ದಾಖಲೆಯ 613 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 19,268ಕ್ಕೆ ಏರಿಕೆಯಾಗಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ.
ಹೊಸದಿಲ್ಲಿ: ದೇಶದಲ್ಲಿ ಕೊರೊನಾ ರಣಕೇಕೆ ಮುಂದುವರೆದಿದ್ದು, ಒಂದೇ ದಿನ ದಾಖಲೆಯ 24,850 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 6,73,165ಕ್ಕೆ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ. ಕಳೆದ 24 ಗಂಟೆಯಲ್ಲಿ ದಾಖಲೆಯ 613 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 19,268ಕ್ಕೆ ಏರಿಕೆಯಾಗಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ. ಇನ್ನು 6,73,165 ಮಂದಿ ಸೋಂಕಿತರ ಪೈಕಿ 4,09,083 ಮಂದಿ ಗುಣಮುಖರಾಗಿದ್ದು, ಪ್ರಸ್ತುತ …
Read More »ಮಾರಕ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿರುವಂತೆಯೇ ಇತ್ತ ರಾಜ್ಯ ಸರ್ಕಾರ ಸ್ವಾತಂತ್ರ್ಯೋತ್ಸವ ನಿಮಿತ್ತ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದುಪಡಿಸಲು ಮುಂದಾಗಿದೆ.
ಬೆಂಗಳೂರು: ಮಾರಕ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿರುವಂತೆಯೇ ಇತ್ತ ರಾಜ್ಯ ಸರ್ಕಾರ ಸ್ವಾತಂತ್ರ್ಯೋತ್ಸವ ನಿಮಿತ್ತ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದುಪಡಿಸಲು ಮುಂದಾಗಿದೆ. ಹೌದು.. ದಿನೇ ದಿನೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಇದೇ ಕಾರಣಕ್ಕೆ ತೋಟಗಾರಿಕೆ ಇಲಾಖೆ ಲಾಲ್ ಭಾಗ್ ನಲ್ಲಿ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದು ಮಾಡಲು ನಿರ್ಧರಿಸಿದೆ ಎನ್ನಲಾಗಿದೆ. ಲಾಲ್ ಭಾಗ್ ನ ಫಲಪುಷ್ಪ ಪ್ರದರ್ಶನ ವ್ಯಾಪಕ ಖ್ಯಾತಿ ಗಳಿಸಿದ್ದು, …
Read More »ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ಕಾರಣದಿಂದ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ(ಐಸಿಎಐ) ಚಾರ್ಟರ್ಡ್ ಅಕೌಂಟೆಂಟ್ಸ್(ಸಿಎ) ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ.
ನವದೆಹಲಿ: ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ಕಾರಣದಿಂದ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ(ಐಸಿಎಐ) ಚಾರ್ಟರ್ಡ್ ಅಕೌಂಟೆಂಟ್ಸ್(ಸಿಎ) ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆ ಮೇ/ಜುಲೈ ತಿಂಗಳಿನಲ್ಲಿ ನಡೆಯಬೇಕಿತ್ತು. ಮೇ ಮತ್ತು ನವೆಂಬರ್ ನಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಸಂಯೋಜಿಸಿ ಈ ವರ್ಷದ ನವೆಂಬರ್ ನಲ್ಲಿ ನಡೆಸಲಾಗುವುದು. ಚಾರ್ಟರ್ಡ್ ಅಕೌಂಟೆಂಟ್ಸ್ ಪರೀಕ್ಷೆ ರದ್ದು ಮಾಡಿರುವ ಕುರಿತಾಗಿ ಐಸಿಎಐ ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಮೊದಲು ಸಿಎ ಪರೀಕ್ಷೆಯನ್ನು ಮೇ …
Read More »ಭಾನುವಾರ ಮೊದಲ ದೇಶಿ ಆ್ಯಪ್ ಅಲಾಯಿಮೆಂಟ್ಸ್ ಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಚಾಲನೆ
ನವದೆಹಲಿ: ಭಾನುವಾರ ಮೊದಲ ದೇಶಿ ಆ್ಯಪ್ ಅಲಾಯಿಮೆಂಟ್ಸ್ ಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಚಾಲನೆ ನೀಡಲಿದ್ದಾರೆ. ಭಾರತದಲ್ಲಿ ಸುಮಾರು 50 ಕೋಟಿಗಿಂತ ಹೆಚ್ಚಿನ ಜನರು ಸೋಶಿಯಲ್ ಮೀಡಿಯಾ ಬಳಕೆ ಮಾಡುತ್ತಾರೆ. ಆದ್ರೆ ಬಳಕೆ ಮಾಡುವ ಬಹುತೇಕ ಆ್ಯಪ್ ಗಳು ವಿದೇಶಿಯ ಮೂಲದ್ದು ಆಗಿರುತ್ತವೆ. ವಿದೇಶಿ ಆ್ಯಪ್ ಬಳಕೆಯಿಂದಾಗಿ ಬಳಕೆದಾರರ ಮಾಹಿತಿಯನ್ನು ಕದಿಯಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಹಿನ್ನೆಲೆ ನಾಳೆ ಆತ್ಮನಿರ್ಭರ ಭಾರತ ಅಭಿಯಾನದ ಭಾಗವಾಗಿ ದೇಶಿಯ ಆ್ಯಪ್ಗೆ …
Read More »ಕೊರೋನಾದಿಂದ ದುಡ್ಡು ಮಾಡುವ ದರಿದ್ರ ಪರಿಸ್ಥಿತಿ ಸರ್ಕಾರಕ್ಕೆ ಬಂದಿಲ್ಲ.
ಬೆಂಗಳೂರು(ಜು.04): ಕೊರೋನಾದಿಂದ ದುಡ್ಡು ಮಾಡುವ ದರಿದ್ರ ಪರಿಸ್ಥಿತಿ ಸರ್ಕಾರಕ್ಕೆ ಬಂದಿಲ್ಲ. ವೈದ್ಯಕೀಯ ಸಲಕರಣೆಗಳ ದರ ಆರಂಭದಲ್ಲಿ ಹೆಚ್ಚಿತ್ತು. ಈಗ ಸಲಕರಣೆಗಳ ದರ ಇಳಿಕೆಯಾಗಿದೆ. ಮೊದಲಿನ ದರಗಳಿಗೆ ಹೋಲಿಸಿ ಆರೋಪ ಮಾಡುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ತಿರುಗೇಟು ನೀಡಿದ್ದಾರೆ. 2200 ಕೋಟಿ ಭ್ರಷ್ಟಾಚಾರ: ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ ಸಿದ್ದರಾಮಯ್ಯ ಶುಕ್ರವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ …
Read More »ದೇಶದಲ್ಲಿ 6.40 ಲಕ್ಷ ಮಂದಿಗೆ ಕೊರೋನಾ: 3.92 ಲಕ್ಷ ಜನರು ಗುಣಮುಖ!
ನವದೆಹಲಿ(ಜು.04): ದೇಶಾದ್ಯಂತ ಹೊಸ ಸೋಂಕು ಬೆಳಕಿಗೆ ಬರುವ ಪ್ರಮಾಣದ ನಾಗಾಲೋಟ ಮುಂದುವರೆದಿದ್ದು, ಶುಕ್ರವಾರ 23010 ಜನರಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಇದು ಈವರೆಗಿನ ದೈನಂದಿನ ಗರಿಷ್ಠವಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 640843 ಮುಟ್ಟಿದೆ. ಇನ್ನು ನಿನ್ನೆ 449 ಜನರು ವೈರಸ್ಗೆ ಬಲಿಯಾಗುವುದರೊಂದಿಗೆ ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 18653ಕ್ಕೆ ತಲುಪಿದೆ. ಇದೇ ವೇಳೆ ಈವರೆಗೆ 392403 ಜನರು ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಮಹಾರಾಷ್ಟ್ರದಲ್ಲಿ ಶುಕ್ರವಾರ ಒಂದೇ ದಿನ 6364 ಹೊಸ …
Read More »ಊಟ ಬಡಿಸುವುದು ತಡವಾಯಿತೆಂದು ತಾಯಿಗೇ ಗುಂಡಿಟ್ಟ ಭೂಪ!
ನವದೆಹಲಿ: ರಾತ್ರಿ ತನಗೆ ಊಟ ಬಡಿಸಲು ತಡಮಾಡಿದಳು ಎಂದು ಪುತ್ರನೊಬ್ಬ ಗುಂಡಿಟ್ಟು ತನ್ನ ತಾಯಿಯನ್ನು ಹತ್ಯೆ ಮಾಡಿದ್ದಾನೆ. ಬಾವಾನಾ ಕೈಗಾರಿಕಾ ಪ್ರದೇಶದ ನಿವಾಸಿ ಬಾಲಾ ದೇವಿ (60) ಹತಳಾದ ತಾಯಿ. ಸೂರಜ್ (26) ಹತ್ಯೆ ಮಾಡಿದವನು. ಆತನನ್ನು ಬಂಧಿಸಲಾಗಿದೆ. ಆತನ ಬಳಿ ಇದ್ದ ಅಕ್ರಮ ಪಿಸ್ತೂಲ್ ಅನ್ನೂ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೂರಜ್ ಶುಕ್ರವಾರ ರಾತ್ರಿ ಪಾನಮತ್ತನಾಗಿ ಮನೆಗೆ ಬಂದಿದ್ದ. ಬಾಲಾದೇವಿ ಇನ್ನೂ ಅಡುಗೆ ಮಾಡುತ್ತಿದ್ದಳು. ಮನೆಗೆ …
Read More »ಇರ್ಫಾನ್ ಪಠಾಣ್ನನ್ನು ಉಗ್ರವಾದಿಗೆ ಹೋಲಿಸಿ ಟ್ವೀಟ್- ಬಾಲಿವುಡ್ ನಟಿ ಪ್ರತಿಕ್ರಿಯೆ
ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ ತಮ್ಮನ್ನು ಉಗ್ರವಾದಿಗೆ ಹೋಲಿಸಿದ್ದ ಕಾಮೆಂಟ್ ಕುರಿತು ಟೀಂ ಇಂಡಿಯಾ ಮಾಜಿ ಆಟಗಾರ ಇರ್ಫಾನ್ ಪಠಾಣ್ ಬೇಸರ ವ್ಯಕ್ತಪಡಿಸಿದ್ದು, ಇಂತಹ ಕಾಮೆಂಟ್ ನೋಡುತ್ತಿದ್ದರೆ ನಾವು ಎಲ್ಲಿಗೆ ತಲುಪಿದ್ದೇವೆ ಎಂಬ ಅನುಮಾನ ಮೂಡುತ್ತದೆ. ಇದು ಬಹಳ ನಾಚಿಕೆಗೇಡು, ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಇರ್ಫಾನ್ ಪ್ರತಿಕ್ರಿಯೆ ಟಾಂಗ್ ನೀಡಿದ್ದಾರೆ. ಪಠಾಣ್ ಟ್ವೀಟ್ಗೆ ಪ್ರತಿಕ್ರಿಯೆ ನೀಡಿರುವ ಬಾಲಿವುಡ್ ನಟಿ ರಿಚಾ ಚಾಧಾ, ಪಠಾಣ್ ಇದು ಫೇಕ್ ಅಕೌಂಟ್. ನಿಜವಾದ …
Read More »
Laxmi News 24×7