ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರನ್ನು ವಿವಾಹವಾದ ಬಳಿಕ ಅಭಿಮಾನಿಗಳು ಸಾಮಾಜಿಕ ತಾಣಗಳಲ್ಲಿ ರಾಷ್ಟ್ರೀಯತೆಯ ಬಗ್ಗೆ ಪ್ರಶ್ನಿಸುತ್ತಲೇ ಬಂದಿದ್ದಾರೆ. ಇದಕ್ಕೆ ಸಾನಿಯ ಕೂಡ ತಕ್ಕ ಉತ್ತರವನ್ನೇ ನೀಡುತ್ತಾ ಇದ್ದಾರೆ. 10 ವರ್ಷಗಳ ಹಿಂದೆ ಇವರಿಬ್ಬರು ವಿವಾಹವಾಗಿದ್ದರೂ ಈಗಲೂ ಎರಡೂ ದೇಶಗಳಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತದೆ. ಸದ್ಯ ಈ ಕುರಿತು ಮಾತನಾಡಿರುವ ಮಲಿಕ್, ನಾನು ಸಾನಿಯಾ ಮದುವೆಯಾಗಲು ನಿರ್ಧರಿಸಿದಾಗ ಮೊದಲು ಪ್ರೀತಿಯನ್ನು …
Read More »ಜಗದ್ವಿಖ್ಯಾತಿಯ ಪುರಿ ಜಗನ್ನಾಥ ರಥಯಾತ್ರೆಗೆ ಸುಪ್ರೀಂ ಕೋರ್ಟ್ ಷರತ್ತುಬದ್ದ ಅನುಮತಿ
ನವದೆಹಲಿ: ಜಗದ್ವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆಯನ್ನು ನಡೆಸಲು ಸುರ್ಪೀಂ ಕೋರ್ಟ್ ಷರತ್ತುಬದ್ದ ಅನುಮತಿ ನೀಡಿದೆ. ರಥಯಾತ್ರೆ”ಸೂಕ್ಷ್ಮವಾಗಿ ನಿರ್ವಹಿಸಲು” ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಅಲ್ಲದೆ ದೇವಾಲಯ ರಥಯಾತ್ರೆ ನಿರ್ವಹಣೆ ಜವಾಬ್ದಾರಿಯನ್ನು ಕೇಂದ್ರ ಮತ್ತು ದೇವಾಲಯ ನಿರ್ವಹಣೆ ಮಂಡಳಿಗೆ ವಹಿಸಿದೆ. ಇದರೊಡನೆ ಸುಪ್ರಸಿದ್ದ ಪುರಿ ಜಗನ್ನಾಥ ರಥ ಯಾತ್ರೆಗೆ ಹಾದಿ ಸುಗಮವಾಗಿದೆ. ಆದರೆ ನ್ಯಾಯಾಲಯ ಕೆಲ ಷರತ್ತು ಸಹ ವಿಧಿಸಿದೆ ಭಕ್ತರು ಇಲ್ಲದೆಯೇ ರಥಯಾತ್ರೆ ನಡೆಸಬೇಕು, ರಥಯಾತ್ರೆ ಕೈಂಕರ್ಯದ …
Read More »ಪೂರ್ವ ಲಡಾಕ್ ನ ಗಲ್ವಾನ್ ಕಣಿವೆ ಸಂಘರ್ಷದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್,….
ನವದೆಹಲಿ: ಪೂರ್ವ ಲಡಾಕ್ ನ ಗಲ್ವಾನ್ ಕಣಿವೆ ಸಂಘರ್ಷದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ ತಾವು ಆಡುವ ಮಾತುಗಳ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಮತ್ತು ತನ್ನ ಸ್ಥಾನದ ಸಮರ್ಥನೆ ಮಾಡಿಕೊಳ್ಳಲು ಚೀನಾಕ್ಕೆ ಬಿಡಬಾರದು ಎಂದು ಹೇಳಿದ್ದಾರೆ. ತಪ್ಪು ಮಾಹಿತಿ ಕೊಡುವುದು ರಾಜತಾಂತ್ರಿಕತೆ ಅಥವಾ ನಿರ್ಣಾಯಕ ನಾಯಕತ್ವಕ್ಕೆ ಪರ್ಯಾಯವಲ್ಲ ಎಂದು ಹೇಳಿರುವ ಮಾಜಿ ಪ್ರಧಾನಿ, ಭಾರತದ ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡಿಕೊಂಡು ಗಡಿಭಾಗದಲ್ಲಿ ಮೊನ್ನೆ …
Read More »ನವದೆಹಲಿಗೆ ತೆರಳಿದ್ದ ಕೃಷಿ ಇಲಾಖೆಯ ಅಧಿಕಾರಿಗೆ ಕೋವಿಡ್-19 ತಗುಲಿರುವುದು ದೃಢಪಟ್ಟಿದೆ.
ಪಾಟ್ನಾ: ಪ್ರಧಾನಿ, ರಾಷ್ಟ್ರಪತಿ, ಉಪ ರಾಷ್ಟ್ರಪತಿ ಹಾಗೂ ಕೇಂದ್ರ ಸಚಿವರುಗಳಿಗೆ ಈ ತಿಂಗಳ ಆರಂಭದಲ್ಲಿ ಲಿಚ್ಚಿ ಹಣ್ಣು ಕೊಡುಗೆ ನೀಡಲು ನವದೆಹಲಿಗೆ ತೆರಳಿದ್ದ ಕೃಷಿ ಇಲಾಖೆಯ ಅಧಿಕಾರಿಗೆ ಕೋವಿಡ್-19 ತಗುಲಿರುವುದು ದೃಢಪಟ್ಟಿದೆ. ಬಿಹಾರಕ್ಕೆ ಜೂನ್ 11ರಂದು ಮರಳಿದ್ದ, ಅವರ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಜೂನ್ 20ರಂದು ಸೋಂಕು ಇರುವುದು ದೃಢಪಟ್ಟಿದ್ದು, ಇಲ್ಲಿನ ಕೋವಿಡ್ ಕೇರ್ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಆದರೆ, ಮುಜಾಫರ್ಪುರ್ ಜಿಲ್ಲಾಡಳಿತವು ಸ್ಪಷ್ಟನೆ ನೀಡಿದ್ದು, ಈ ಅಧಿಕಾರಿಗೆ ಹೆಸರಾಂತ …
Read More »ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ನಾಗಾಲೋಟದಲ್ಲಿ ಏರಿಕೆಯಾಗುತ್ತಿದೆ.
ನವದೆಹಲಿ: ವಿಶ್ವದೆಲ್ಲೆಡೆ ಕೊರೋನಾ ಆರ್ಭಟ ಹೆಚ್ಚಾಗುತ್ತಿರುವ ನಡುವೆಯೇ ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ನಾಗಾಲೋಟದಲ್ಲಿ ಏರಿಕೆಯಾಗುತ್ತಿದೆ. ಕಳೆದ ಕೆಲ ದಿನಗಳಿಂದ ಚಿನ್ನ ಮತ್ತು ಬೆಳ್ಳಿಯ ಬೆಲೆ ನಿರಂತರವಾಗಿ ಹೆಚ್ಚಾಗುತ್ತಲೇ ಇದೆ. ಇಂದು 10 ಗ್ರಾಂ ಚಿನ್ನದ ಬೆಲೆ 47,950 ರೂನಿಂದ 47,960 ರೂಪಾಯಿಗೆ ಏರಿಕೆಯಾಗಿದೆ. ಇದೇ ವೇಳೆ ಬೆಳ್ಳಿ ದರದಲ್ಲಿ ಕೂಡ ಏರಿಕೆ ಕಂಡಿದ್ದು, 1 ಕೆ.ಜಿ ಬೆಳ್ಳಿಗೆ 48,670 ರೂಪಾಯಿ ಆಗಿದೆ. ಈ ಮೂಲಕ ದೇಶಾದ್ಯಂತ ಚಿನ್ನದ …
Read More »ಗಡಿಯಲ್ಲಿ ಪುಂಡಾಟಿಕೆ ಮಾಡುವ ಚೀನಾಕ್ಕೆ ಸೂಕ್ತ ಉತ್ತರ ನೀಡಲು ಭಾರತೀಯ ಸೇನಾ ಪಡೆಗಳಿಗೆ ಪೂರ್ಣ ಸ್ವಾತಂತ್ರ್ಯ
ನವದೆಹಲಿ: ಗಡಿಯಲ್ಲಿ ಪುಂಡಾಟಿಕೆ ಮಾಡುವ ಚೀನಾಕ್ಕೆ ಸೂಕ್ತ ಉತ್ತರ ನೀಡಲು ಭಾರತೀಯ ಸೇನಾ ಪಡೆಗಳಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ. ಪೂರ್ವ ಲಡಾಕ್ನಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಸೇನಾ ಮುಖ್ಯಸ್ಥರ ಜೊತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಡೆಸಿದ ಮಹತ್ವದ ಸಭೆಯಲ್ಲಿ ಈ ಮಹತ್ವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಚೀನಾ ಗಡಿಯಲ್ಲಿ ಹೆಚ್ಚುವರಿ ಸೇನೆ ನಿಯೋಜನೆ ಮಾಡಿಕೊಳ್ಳುತ್ತಿದ್ದು, ಮತ್ತೆ ಆಕ್ರಮಣ ಮಾಡುವ ಸಾಧ್ಯತೆಗಳಿದೆ. ಚೀನಾ ಗಡಿಯುದ್ಧಕ್ಕೂ …
Read More »ಯೋಗದಿಂದ ಜೀವನದಲ್ಲಿ ಯೋಗ್ಯತೆ ಹೆಚ್ಚುತ್ತೆ: ಪ್ರಧಾನಿ ಮೋದಿ………..
ನವದೆಹಲಿ: ಕೊರೊನಾ ವೈರಸ್ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಈ ಬಾರಿ ಸಾರ್ವಜನಿಕವಾಗಿ ಯೋಗ ದಿನಾಚರಣೆ ಆಚರಿಸದಿರಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಜನರಿಗೆ ತಮ್ಮ ತಮ್ಮ ಮನೆಯಲ್ಲೇ ಕುಟುಂಬಸ್ಥರ ಜೊತೆ ಯೋಗ ಮಾಡುವಂತೆ ಮೋದಿ ಕರೆ ನೀಡಿದ್ದಾರೆ. ದೇಶದ್ಯಾಂತ ಬೆಳಗ್ಗೆ ಏಳು ಗಂಟೆಗೆ ಮನೆಯಲ್ಲಿ ಯೋಗ ದಿನ ಆಚರಿಸಲು ಕರೆ ನೀಡಿರುವ ಪ್ರಧಾನಿ ಮೋದಿ ಸ್ವತಃ ತಾವು ಮನೆಯಲ್ಲಿ ಯೋಗ ಮಾಡುತ್ತಿದ್ದಾರೆ. ದೆಹಲಿಯ ಲೋಕ …
Read More »ಕೊರೊನಾ ವಿರುದ್ಧ ಹೋರಾಡಲು ಯೋಗ ಮುಖ್ಯ………..?
ನವದೆಹಲಿ: ಕೊರೊನಾ ವೈರಸ್ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಈ ಬಾರಿ ಸಾರ್ವಜನಿಕವಾಗಿ ಯೋಗ ದಿನಾಚರಣೆ ಆಚರಿಸದಿರಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಜನರಿಗೆ ತಮ್ಮ ತಮ್ಮ ಮನೆಯಲ್ಲೇ ಕುಟುಂಬಸ್ಥರ ಜೊತೆ ಯೋಗ ಮಾಡುವಂತೆ ಮೋದಿ ಕರೆ ನೀಡಿದ್ದಾರೆ. ದೇಶದ್ಯಾಂತ ಬೆಳಗ್ಗೆ ಏಳು ಗಂಟೆಗೆ ಮನೆಯಲ್ಲಿ ಯೋಗ ದಿನ ಆಚರಿಸಲು ಕರೆ ನೀಡಿರುವ ಪ್ರಧಾನಿ ಮೋದಿ ಸ್ವತಃ ತಾವು ಮನೆಯಲ್ಲಿ ಯೋಗ ಮಾಡುತ್ತಿದ್ದಾರೆ. ದೆಹಲಿಯ ಲೋಕ ಕಲ್ಯಾಣ ಮಾರ್ಗ್ …
Read More »ಸತತ 14ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಏರಿಕೆ …………..
ನವದೆಹಲಿ,ಜೂ.20 – ಸತತ 14ನೇ ದಿನವೂ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಏರಿಕೆಯಾಗಿದ್ದು, ವಾಹನ ಸವಾರರನ್ನು ಕಂಗೆಡಿಸಿದೆ. ಇಂದು ಪೆಟ್ರೋಲ್ ಲೀಟರ್ಗೆ 0.51 ಪೈಸೆ ಹಾಗೂ ಡೀಸೆಲ್ 0.61 ಪೈಸೆ ಏರಿಕೆ ಮಾಡಲಾಗಿದೆ. ಹೀಗಾಗಿ ಎರಡು ವಾರಗಳ ಅಂತರದಲ್ಲಿ ಪೆಟ್ರೋಲ್ ರೂ.5.88 ಹಾಗೂ ಡೀಸೆಲ್ ರೂ.6.50 ಏರಿಕೆಯಾದಂತಾಗಿದೆ. ಇದರಿಂದಾಗಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಶುಕ್ರವಾರ ಲೀಟರ್¿ಗೆ ರೂ. 81.42 ಹಾಗೂ ಡೀಸೆಲ್ ರೂ.73.89 ಆಗಿದೆ.ಅಂತರಾಷ್ಟ್ರೀಯ ಕಚ್ಚಾತೈಲ ದರಕ್ಕೆ ತಕ್ಕಂತೆ ತೈಲ …
Read More »ಪ್ರಧಾನಿ ಮೋದಿ ಅವರು ರಾಷ್ಟ್ರದ ಭೂಭಾಗವನ್ನು ಚೀನಾಗೆ ಬಿಟ್ಟುಕೊಡುವ ಮೂಲಕ ಚೀನಿಯರಿಗೆ ಶರಣಾಗಿದ್ದಾರೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಹೊಸದಿಲ್ಲಿ: ಪ್ರಧಾನಿ ಮೋದಿ ಅವರು ರಾಷ್ಟ್ರದ ಭೂಭಾಗವನ್ನು ಚೀನಾಗೆ ಬಿಟ್ಟುಕೊಡುವ ಮೂಲಕ ಚೀನಿಯರಿಗೆ ಶರಣಾಗಿದ್ದಾರೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಚೀನಾ-ಭಾರತದ ನಡುವೆ ಉಲ್ಬಣಿಸಿರುವ ಬಿಕ್ಕಟ್ಟು ಕುರಿತಂತೆ ಕರೆಯಲಾಗಿದ್ದ ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಒಂದಿಂಚನ್ನೂ ಶತ್ರು ರಾಷ್ಟ್ರಗಳಿಗೆ ಬಿಟ್ಟುಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ತಿಳಿಸಿದ್ದರು. ಪ್ರಧಾನಿಗಳ ಈ ಹೇಳಿಕೆಯನ್ನೇ ಟ್ಯಾಗ್ ಮಾಡಿ ಟ್ವಿಟ್ ಮಾಡಿರುವ ರಾಹುಲ್ಗಾಂಧಿ ಅವರು ಚೀನಿಯರ ಆಕ್ರಮಣದಿಂದ ಕಂಗೆಟ್ಟು …
Read More »