ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಪ್ರತಿದಿನವೂ ಏರಿಕೆಯಾಗುತ್ತಿದ್ದು, ಇದರಿಂದ ಶ್ರೀಸಾಮಾನ್ಯರು ಹೈರಾಣಾಗಿ ಹೋಗಿದ್ದಾರೆ. ಈ ಮೊದಲೇ ಕೊರೊನಾ ಲಾಕ್ಡೌನ್ ನಿಂದಾಗಿ ಆರ್ಥಿಕವಾಗಿ ತತ್ತರಿಸಿದ್ದ ಸಾರ್ವಜನಿಕರಿಗೆ ತೈಲ ಬೆಲೆ ಏರಿಕೆ ಮತ್ತೊಂದು ಹೊರೆಯಾಗಿ ಪರಿಣಮಿಸಿದೆ. ಇದರ ಮಧ್ಯೆ ಕಾನ್ಪುರದ ಕಲ್ಯಾಣಪುರದಲ್ಲಿನ ಪೆಟ್ರೋಲ್ ಬಂಕ್ ಒಂದರಲ್ಲಿ ಕೇವಲ 12 ರೂಪಾಯಿಗೆ ಪೆಟ್ರೋಲ್ ಮಾರಾಟ ಮಾಡಲಾಗಿದೆ. ಹೌದು, ತೈಲ ಬೆಲೆ ಏರಿಕೆಯನ್ನು ವಿರೋಧಿಸಲು ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ …
Read More »ರಾ ಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸ್ಫೋಟಗೊಂಡಿದ್ದು, ಒಂದೇ ದಿನ 2,373 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 92,000ಕ್ಕೆ ಏರಿಕೆಯಾಗಿದೆ ಎಂದು ದೆಹಲಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ನವದೆಹಲಿ: ರಾ ಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸ್ಫೋಟಗೊಂಡಿದ್ದು, ಒಂದೇ ದಿನ 2,373 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 92,000ಕ್ಕೆ ಏರಿಕೆಯಾಗಿದೆ ಎಂದು ದೆಹಲಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 61 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 2,864ಕ್ಕೆ ಏರಿಕೆಯಾಗಿದೆ. ಈ ನಡುವೆ ನಿನ್ನೆ ಒಂದೇ ದಿನ 3,015 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದರಂತೆ …
Read More »ತಿಂಗಳೊಳಗೆ ಸರ್ಕಾರಿ ಬಂಗಲೆ ಖಾಲಿ ಮಾಡಲು ಪ್ರಿಯಾಂಕಾ ಗಾಂಧಿಗೆ ಸೂಚನೆ
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಭದ್ರತೆಯನ್ನು ಕಡಿಮೆ ಮಾಡಿದ್ದ ಕೇಂದ್ರ ಸರ್ಕಾರ ಮತ್ತೊಂದು ಶಾಕ್ ನೀಡಿದ್ದು, ದೆಹಲಿಯ ಲೋಧಿ ರೋಡ್ನಲ್ಲಿ ಪ್ರಿಯಾಂಕಾ ವಾಸ ಮಾಡುತ್ತಿರುವ ನಂ.35 ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ನೋಟಿಸ್ ನೀಡಲಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಪ್ರಿಯಾಂಕಾ ಗಾಂಧಿ ಅವರಿಗೆ ಜುಲೈ 1ರಂದು ಮನೆ ಖಾಲಿ ಮಾಡುವಂತೆ ನೋಟಿಸ್ ನೀಡಿದೆ. ಎಸ್ಪಿಜಿ ಭದ್ರತೆ ಇಲ್ಲದ ಕಾರಣ ಮನೆ ಖಾಲಿ ಮಾಡುವಂತೆ …
Read More »ಕಳೆದ 21 ದಿನಗಳಿಂದ ಏರುಗತಿಯಲ್ಲೇ ಇದ್ದ ಪೆಟ್ರೋಲ್ ಮತ್ತು ಡೀಸೆಲ್ ದರ ಭಾನುವಾರ ಬಿಡುವು ನೀಡಿತ್ತು. ಭಾನುವಾರ ದರ ಪರಿಷ್ಕರಣೆ ಆಗದ ಕಾರಣ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ವ್ಯತ್ಯಾಸವಾಗಿರಲಿಲ್ಲ.
ನವದೆಹಲಿ: ಕಳೆದ 21 ದಿನಗಳಿಂದ ಏರುಗತಿಯಲ್ಲೇ ಇದ್ದ ಪೆಟ್ರೋಲ್ ಮತ್ತು ಡೀಸೆಲ್ ದರ ಭಾನುವಾರ ಬಿಡುವು ನೀಡಿತ್ತು. ಭಾನುವಾರ ದರ ಪರಿಷ್ಕರಣೆ ಆಗದ ಕಾರಣ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ವ್ಯತ್ಯಾಸವಾಗಿರಲಿಲ್ಲ. ಸೋಮವಾರ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ. ಪೆಟ್ರೋಲ್ ಬೆಲೆ ಲೀಟರ್ ಗೆ 5 ಪೈಸೆ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 13 ಪೈಸೆ ಜಾಸ್ತಿಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಲೀಟರ್ಗೆ …
Read More »ಇಂದಿಗೆ ಕೊರೊನಾ ಅನ್ಲಾಕ್ 1.0 ಮುಕ್ತಾಯ- ರಿವೀಲ್ ಆಗುತ್ತಾ ಮೋದಿಯ ಹೊಸ ಪ್ಲಾನ್?
ನವದೆಹಲಿ: ದೇಶದ್ಯಾಂತ ಕೊರೊನಾ ಸೋಂಕಿನ ಆರ್ಭಟದ ನಡುವೆ ಇಂದಿಗೆ ಅನ್ಲಾಕ್ 1.0 ಮುಕ್ತಾಯವಾಗಲಿದೆ. ಹೀಗಾಗಿ ಕೇಂದ್ರ ಸರ್ಕಾರ ಜುಲೈನ 2ನೇ ಹಂತದ ಅನ್ಲಾಕ್ 2.0 ಲೆಕ್ಕಚಾರದಲ್ಲಿದ್ದು, ಮೋದಿಯ ಹೊಸ ಅನ್ಲಾಕ್ ಪ್ಲಾನ್ ಇಂದು ರಿವೀಲ್ ಆಗುತ್ತಾ, ಈ ಮೂಲಕ ಸೋಂಕಿಗೆ ಬ್ರೇಕ್ ಹಾಕಲು ಮೋದಿ ನಯಾ ಫಾರ್ಮುಲ ಪ್ರಕಟಿಸ್ತಾರಾ ಎಂಬ ಕುತೂಹಲ ಮೂಡಿದೆ. ಕೇಂದ್ರದ ಆರೋಗ್ಯ ಇಲಾಖೆ ಈಗಾಗಲೇ ಸೋಂಕು ಹೆಚ್ಚಿರುವ ರಾಜ್ಯಗಳಲ್ಲಿ ಅಧ್ಯಯನ ನಡೆಸಿದೆ. ದೆಹಲಿ, ಗುಜರಾತ್, ಮಹಾರಾಷ್ಟ್ರ, …
Read More »ಕೊರೊನಾ ಸಂಕಷ್ಟ ಬಾರದಿದ್ರೆ ಜೀವನದ ಬೆಲೆ ಅರಿವಾಗ್ತಿರಲಿಲ್ಲ: ಪ್ರಧಾನಿ ಮೋದಿ
ಅನ್ಲಾಕ್ನಲ್ಲಿ ಎರಡು ಮಹತ್ವದ ಜವಾಬ್ದಾರಿಗಳಿವೆ – ಕರ್ನಾಟಕ ಅಳಿಗುಳಿ ಬಗ್ಗೆ ಮೋದಿ ಮಾತು – ರಾಜ್ಯದ ಕಾಮೇಗೌಡರ ಬಗ್ಗೆ ಮೆಚ್ಚುಗೆ ನವದೆಹಲಿ: ಅನ್ಲಾಕ್ನಲ್ಲಿ ಎರಡು ಮಹತ್ವದ ಜವಾಬ್ದಾರಿಗಳಿವೆ. ಒಂದು ಕೊರೊನಾ ಸೋಲಿಸುವುದು ಮತ್ತೊಂದು ಆರ್ಥಿಕತೆ ಸುಧಾರಿಸುವುದು. ಹೀಗಾಗಿ ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು. ಎಂದು ಪ್ರಧಾನಿ ಮೋದಿ ‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ಜನರನ್ನುದ್ದೇಶಿಸಿ ಮಾತನಾಡಿದರು. ‘ಮನ್ ಕೀ ಬಾತ್’ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ …
Read More »15 ಫುಟ್ಬಾಲ್ ಸ್ಟೇಡಿಯಂಗೆ ಸಮ- ದೆಹಲಿಯಲ್ಲಿದೆ ಚೀನಾಗಿಂತ 10 ಪಟ್ಟು ದೊಡ್ಡ ಆಸ್ಪತ್ರೆ
ನವದೆಹಲಿ: ಮಹಾರಾಷ್ಟ್ರದ ಬಳಿಕ ರಾಷ್ಟ್ರ ರಾಜಧಾನಿ ದೆಹಲಿ ಕೊರೊನಾ ಸೋಂಕಿನಿಂದ ತತ್ತರಿಸಿದೆ. ದೆಹಲಿಯಲ್ಲಿ ಜುಲೈ ಆರಂಭದಿಂದ ಸೋಂಕಿನ ಪ್ರಮಾಣ ತೀವ್ರ ಏರಿಕೆ ಕಂಡು ಬರುತ್ತಿದ್ದು ಸದ್ಯ 80 ಸಾವಿರ ಗಡಿ ದಾಟಿರುವ ದೆಹಲಿಯಲ್ಲಿ 2,500ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಐಟಿಬಿಪಿ(ಇಂಡೋ ಟಿಬೆಟಿಯನ್-ಬಾರ್ಡರ್ ಪೊಲೀಸ್) ಪಡೆ 10 ದಿನದಲ್ಲೇ 10 ಸಾವಿರ ಹಾಸಿಗೆಯ ಆಸ್ಪತ್ರೆಯನ್ನು ನಿರ್ಮಿಸಿದೆ. ಜುಲೈ ಅಂತ್ಯದ ವೇಳೆಗೆ ದೆಹಲಿಯಲ್ಲಿ ಸುಮಾರು 5.5 ಲಕ್ಷ ಮಂದಿಯಲ್ಲಿ ಸೋಂಕು …
Read More »ಜುಲೈ1 ರಿಂದ 15 ರವರೆಗೆ ತನಕ ನಡೆಯಬೇಕಿದ್ದ ಸಿಬಿಎಸ್ಇಯ ಹತ್ತನೇ ಹಾಗೂ ಹನ್ನೆರಡನೇ ತರಗತಿಯ ಬಾಕಿ ಉಳಿದಿರುವ ಪರೀಕ್ಷಗಳನ್ನು ರದ್ದುಗೊಳಿಸುತ್ತಿರುವುದಾಗಿ ಸಿಬಿಎಸ್ಇ ಮಂಡಳಿ ಸಪ್ರೀಂಕೋರ್ಟ್ಗೆ ತಿಳಿಸಿದೆ.
ನವದೆಗಹಲಿ(ಜೂ.25): ಜುಲೈ1 ರಿಂದ 15 ರವರೆಗೆ ತನಕ ನಡೆಯಬೇಕಿದ್ದ ಸಿಬಿಎಸ್ಇಯ ಹತ್ತನೇ ಹಾಗೂ ಹನ್ನೆರಡನೇ ತರಗತಿಯ ಬಾಕಿ ಉಳಿದಿರುವ ಪರೀಕ್ಷಗಳನ್ನು ರದ್ದುಗೊಳಿಸುತ್ತಿರುವುದಾಗಿ ಸಿಬಿಎಸ್ಇ ಮಂಡಳಿ ಸಪ್ರೀಂಕೋರ್ಟ್ಗೆ ತಿಳಿಸಿದೆ. ದೇಶಾದ್ಯಂತ ಕೊರೋನಾ ವೈರಸ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ ಈ ನಿಟ್ಟಿನಲ್ಲಿ ಜುಲೈ1 ರಿಂದ 15 ರವರೆಗೆ ತನಕ ನಡೆಯಬೇಕಿದ್ದ ಪರೀಕ್ಷೆಗಳನ್ನು ಸದ್ಯಕ್ಕೆ ರದ್ದುಗೊಳಿಸುತ್ತಿರುವುದಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂಗೆ ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಒಂದು ಅವಕಾಶ ನೀಡಲಾಗುತ್ತದೆ. ಮುಂದಿನ ದಿನಾಂಕದಂದು …
Read More »ಮುಂದಿನ ತಿಂಗಳು ಜುಲೈ 1 ರಿಂದ 15 ವರೆಗೆ ನಡೆಯಬೇಕಿದ್ದ ಸಿಬಿಎಸ್ಇ 10 ಮತ್ತು 12 ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿ ಸಿಬಿಎಸ್ಇ ಬೋರ್ಡ್ ಆದೇಶ ಹೊರಡಿಸಿದೆ.
ಹೊಸದಿಲ್ಲಿ: ಮುಂದಿನ ತಿಂಗಳು ಜುಲೈ 1 ರಿಂದ 15 ವರೆಗೆ ನಡೆಯಬೇಕಿದ್ದ ಸಿಬಿಎಸ್ಇ 10 ಮತ್ತು 12 ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿ ಸಿಬಿಎಸ್ಇ ಬೋರ್ಡ್ ಆದೇಶ ಹೊರಡಿಸಿದೆ. ಕೊರೊನಾ ಸೋಂಕು ಭೀತಿ ಲಾಕ್ ಡೌನ್ ಜಾರಿದ ಹಿನ್ನೆಲೆ ಹಲವು ಬಾರಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಜುಲೈ ನಲ್ಲಿ ಪರೀಕ್ಷೆ ನಡೆಸಲು ಬೋರ್ಡ್ ತಯಾರಿ ನಡೆಸಿತ್ತು. ಒಟ್ಟು 36 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗಾಗಿ ತಯಾರಿ ನಡೆಸಿದ್ದರು. ಸದ್ಯ ಇದೀಗ ದಿಢೀರ್ ಪರೀಕ್ಷೆ ರದ್ದು …
Read More »ರಾಕೆಟ್ಗಳು, ಉಪಗ್ರಹಗಳು ಮತ್ತು ಉಡಾವಣಾ ಸೇವೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಖಾಸಗಿ ಸಂಸ್ಥೆಗಳಿಗೂ ಅವಕಾಶ ನೀಡಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ತಿಳಿಸಿದೆ.
ಹೊಸದಿಲ್ಲಿ: ರಾಕೆಟ್ಗಳು, ಉಪಗ್ರಹಗಳು ಮತ್ತು ಉಡಾವಣಾ ಸೇವೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಖಾಸಗಿ ಸಂಸ್ಥೆಗಳಿಗೂ ಅವಕಾಶ ನೀಡಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ತಿಳಿಸಿದೆ. ದೆಹಲಿಯಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಇಸ್ರೋ ಅಧ್ಯಕ್ಷ ಕೆ.ಶಿವನ್, ನಮ್ಮ ಸಂಸ್ಥೆಯ ಬಾಹ್ಯಾಕಾಶ ಯೋಜನೆಗಳಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸಲು ಮುಕ್ತ ಅವಕಾಶ ನೀಡಲಾಗುವುದು ಎಂದು ತಿಳಿಸಿದರು. ನಿನ್ನೆಯಷ್ಟೆ ಕೇಂದ್ರ ಸಚಿವ ಸಂಪುಟ ಇಸ್ರೋದ ಬಾಹ್ಯಾಕಾಶ ಯೋಜನೆಗಳು ಮತ್ತು ಇತರ ಚಟುವಟಿಕೆಗಳಲ್ಲಿ ಖಾಸಗಿ ಸಂಸ್ಥೆಗಳು ಸಹಭಾಗಿತ್ವ …
Read More »
Laxmi News 24×7