Breaking News

ನವದೆಹಲಿ

ಕಾನ್ಫರೆನ್ಸ್​ ಮೂಲಕ ಈ ಸಭೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಗಾಲ್ವಾನ್​ ಕಣಿವೆಯಲ್ಲಿ ಭಾರತದ 20 ಸೈನಿಕರು

ನವದೆಹಲಿ : ಲಡಾಖ್ ಬಳಿಯ ಗಾಲ್ವಾನ್ ಕಣಿವೆಯಲ್ಲಿ ಕಳೆದ ಸೋಮವಾರ ಮತ್ತು ಮಂಗಳವಾರ ನಡೆದ ಸಂಘರ್ಷದಲ್ಲಿ ಚೀನಾ ಮತ್ತು ಭಾರತದ ಅನೇಕ ಸೈನಿಕರು ಪ್ರಾಣ ತೆತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡೂ ದೇಶಗಳ ಗಡಿ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಶಕ್ರವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ವಪಕ್ಷಗಳ ಸಭೆ ನಡೆಸಿದ್ದಾರೆ. ವಿಡಿಯೋ ಕಾನ್ಫರೆನ್ಸ್​ ಮೂಲಕ ಈ ಸಭೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಗಾಲ್ವಾನ್​ ಕಣಿವೆಯಲ್ಲಿ ಭಾರತದ 20 ಸೈನಿಕರು ಹುತಾತ್ಮರಾಗಿದ್ದು …

Read More »

ಪ್ರಧಾನ ಮಂತ್ರಿ ಮೋದಿ ಇಂದು ಸರ್ವ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ……….?

ನವದೆಹಲಿ: ಭಾರತ ಮತ್ತು ಚೀನಾ ಗಡಿಯಲ್ಲಿ ಸೇನೆಗಳ ಸಂಘರ್ಷವಾಗಿರುವ ವಿಷಯದ ಬಗ್ಗೆ ಚರ್ಚಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಸರ್ವ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ. ಸಂಜೆ 5ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ವ ಪಕ್ಷಗಳ ನಾಯಕರ ಸಭೆ ನಡೆಯಲಿದ್ದು ಸದ್ಯದ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಯಲಿದೆ. ಭಾರತ ಮತ್ತು ಚೀನಾ ಗಡಿಯಲ್ಲಿ ಎರಡೂ ದೇಶಗಳ ಸೈನಿಕರ ನಡುವೆ ಸಂಘರ್ಷವಾಗಿ 20 ಮಂದಿ ಭಾರತೀಯ ಸೈನಿಕರು ಮೃತಪಟ್ಟಿರುವ ಬಗ್ಗೆ …

Read More »

ಮೊಳೆಗಳಿರುವ ಕಬ್ಬಿಣದ ರಾಡ್‌ಗಳಿಂದ ವೀರ ಯೋಧರ ಮೇಲೆ ಹಲ್ಲೆ – ಚೀನಾ ಪೈಶಾಚಿಕ ಕೃತ್ಯ ಬಯಲು

ನವದೆಹಲಿ: ಕುತಂತ್ರಿ ಚೀನಾ ಪೂರ್ವನಿಯೋಜಿತವಾಗಿ ಈ ದಾಳಿ ನಡೆಸಿದೆ ಎಂದು ಭಾರತ ಹೇಳಿದ್ದರೂ ನಮ್ಮ ಸೈನಿಕರ ಮೇಲೆ ಯಾವ ರೀತಿ ಹೇಗೆ ದಾಳಿ ಮಾಡಿದ್ದರು ಎನ್ನುವ ಪ್ರಶ್ನೆ ಎದ್ದಿತ್ತು. ಈ ಪ್ರಶ್ನೆಗಳಿಗೆ ಫೋಟೋ ಈಗ ಉತ್ತರ ನೀಡಿದೆ. ಮೊಳೆಗಳಿರುವ ಕಬ್ಬಿಣದ ರಾಡ್‌ಗಳನ್ನು ಬಳಸಿ ಚೀನಾ ಸೈನಿಕರು ಪೈಶಾಚಿಕ ಕೃತ್ಯ ಎಸಗಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಈ ಘಟನೆಯ ವೇಳೆ ಗಾಯಗೊಂಡ ಸೈನಿಕರು ಈ ರಾಡ್‌ ಅನ್ನು ಭಾರತದ ನೆಲೆಗೆ …

Read More »

: ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರಿಗೆ ಕೋವಿಡ್ 19 ಪಾಸಿಟಿವ್……….

ನವದೆಹಲಿ: ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರಿಗೆ ಇಂದು ಕೋವಿಡ್ 19 ಪಾಸಿಟಿವ್ ಬಂದಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ 55 ವರ್ಷದ ಸಚಿವರನ್ನು ಮಂಗಳವಾರ ಮುಂಜಾನೆ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ(ಆರ್‍ಜಿಎಸ್‍ಎಸ್‍ಹೆಚ್)ಗೆ ಕರೆತರಲಾಗಿತ್ತು. ಅಲ್ಲದೆ ನಿನ್ನೆ ಬೆಳಗ್ಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಅದರ ವರದಿಯಲ್ಲಿ ಕೊರೊನಾ ನೆಗೆಟಿವ್ ಅಂತ ಬಂದಿತ್ತು. ಆದರೆ ಸಚಿವರಿಗೆ ಜ್ವರ ಕಡಿಯಾಗದ ಹಿನ್ನೆಲೆಯಲ್ಲಿ ಮೊದಲ ಟೆಸ್ಟ್ ಆಗಿ 24 …

Read More »

ವೆಂಟಿಲೇಟರ್ ಕೊರತೆ, ಬೆಂಗಳೂರಿನ ಜನತೆಗೆ ಹೆಚ್ಚಿದ ಆತಂಕ..!

ಬೆಂಗಳೂರು, ಜೂ.17- ಬೆಂಗಳೂರು ಮಹಾನಗರದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದು, ಸಾವಿನ ಸಂಖ್ಯೆಏರಿಕೆಯಾಗಿ, ಸೋಂಕಿತರ ಸಂಖ್ಯೆ ಕೂಡ ನಿರೀಕ್ಷೆ ಮೀರಿ ಹೆಚ್ಚಾಗುತ್ತಿದೆ. ಚಿಕಿತ್ಸೆಗಾಗಿ ತುರ್ತು ನಿಗಾಘಟಕಗಳ ಕೊರತೆ ಎದುರಾಗಿರುವುದರಿಂದ ಆತಂಕದ ಕಾರ್ಮೋಡ ಕವಿದಿದೆ. ಕೊರೊನಾಗೆ ಮತ್ತೆ ಮೂರು ಮಂದಿ ಬಲಿಯಾಗಿದ್ದಾರೆ. ಮಂಗಮ್ಮನಪಾಳ್ಯದ 65 ವರ್ಷದ ವ್ಯಕ್ತಿ ಮತ್ತು ಬೆಂಗಳೂರಿನಲ್ಲಿ 39 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಮಹಿಳೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿಕ್ಟೋರಿಯಾ ಆಸ್ಪತ್ರೆಗೆ ಕಳೆದ 12ರಂದು ದಾಖಲಿಸಲಾಗಿತ್ತು. ನಿನ್ನೆ ರಾತ್ರಿ …

Read More »

ಚೀನಾ ವಸ್ತುಗಳ ಬಹಿಷ್ಕಾರಕ್ಕೆ ಜಾಗೃತಿ ಮೂಡಿಸಿ. ಆರ.ಎಸ್ ಎಸ್.

ನವದೆಹಲಿ: ಸರ್ಕಾರಗಳ ಟೆಂಡರ್ ಗಳಲ್ಲಿ ಭಾಗವಹಿಸಿರುವ ಚೀನಾದ ಎಲ್ಲ ಕಂಪನಿಗಳಿಗೆ ನಿಷೇಧ ಹೇರಬೇಕು. ಅಲ್ಲದೆ ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಜನರಿಗೆ ಪ್ರೋತ್ಸಾಹ ನೀಡಬೇಕು ಎಂದು ಆರ್‍ಎಸ್‍ಎಸ್ ಸಂಯೋಜಿತ ಸ್ವದೇಶಿ ಜಾಗರಣ್ ಮಂಚ್(ಎಸ್‍ಜೆಎಂ) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಚೀನಾ ಉಪಟಳ ಹೆಚ್ಚುತ್ತಿದ್ದು, ಜೂನ್ 15 ಹಾಗೂ 16ರಂದು ಪೂರ್ವ ಲಡಾಕ್‍ನ ಗಲ್ವಾನ್ ಕಣಿವೆಯಲ್ಲಿ ಭಾರತೀಯ ಸೇನೆ ಹಾಗೂ ಚೀನಾ ಮಧ್ಯೆ ನಡೆದ ದಾಳಿ, ಪ್ರತಿ ದಾಳಿಯಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. …

Read More »

ಇಂದು ಮತ್ತೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ…………..

ನವದೆಹಲಿ: ದೇಶದಲ್ಲಿ ಕಳೆದ 11 ದಿನಗಳಿಂದ ಪೆಟ್ರೋಲ್, ಡೀಸಲ್ ಬೆಲೆ ಏರುತ್ತಲೇ ಇದ್ದು, 11ನೇ ದಿನವಾದ ಇಂದು ಪೆಟ್ರೋಲ್ ಬೆಲೆ 55 ಪೈಸೆ ಹಾಗೂ ಡೀಸೆಲ್ 69 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಕೇವಲ 11 ದಿನಗಳಲ್ಲಿ ಪೆಟ್ರೋಲ್ ಬೆಲೆ 6 ರೂ. ಹಾಗೂ ಡೀಸೆಲ್ 6.49 ರೂ.ಗಳಷ್ಟು ಹೆಚ್ಚಳವಾಗಿದೆ. ಕಳೆದ 11 ದಿನಗಳಲ್ಲಿ ಪ್ರತಿ ದಿನ 20 ಪೈಸೆಯಿಂದ 80 ಪೈಸೆ ವರೆಗೂ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಳ …

Read More »

ಒಂದೇ ದಿನ 24 ಗಂಟೆಯಲ್ಲಿ 1,647 ಮಂದಿಗೆ ಕೊರೋನಾ ವೈರಸ್​ ಬಂದಿದೆ. ಈ ಮೂಲಕ ದೆಹಲಿಯಲ್ಲಿ

 ದೆಹಲಿಯಲ್ಲಿ ಮಾರಕ ಕೊರೋನಾ ವೈರಸ್​ ಆರ್ಭಟ ಮುಂದುವರಿದದೆ. ಸೋಮವಾರ ಒಂದೇ ದಿನ 24 ಗಂಟೆಯಲ್ಲಿ 1,647 ಮಂದಿಗೆ ಕೊರೋನಾ ವೈರಸ್​ ಬಂದಿದೆ. ಈ ಮೂಲಕ ದೆಹಲಿಯಲ್ಲಿ ಕೋವಿಡ್​​-19 ಸೋಂಕಿತರ ಸಂಖ್ಯೆ 42,829ಕ್ಕೆ ಏರಿಕೆಯಾಗಿದೆ ಎಂದು ಸಿಎಂ ಅರವಿಂದ್​ ಕೇಜ್ರಿವಾಲ್​ ನೇತೃತ್ವದ ಆಪ್​ ಸರ್ಕಾರ ಬಿಡುಗಡೆ ಮಾಡಿದ ಹೆಲ್ತ್​​ ಬುಲೆಟಿನ್​​ನಿಂದ ತಿಳಿದು ಬಂದಿದೆ. ಇನ್ನು, ಮಹಾಮಾರಿ ಕೋವಿಡ್​​-19 ಸೋಂಕು ನಿನ್ನೆಯೂ 73 ಮಂದಿಯನ್ನು ಬಲಿ ತೆಗೆದುಕೊಂಡಿದೆ. ಈ ಮೂಲಕ ಕೊರೋನಾ ವೈರಸ್​ನಿಂದ …

Read More »

ಪ್ರತಿ ನಿತ್ಯ ದೇಶದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಕೊರೊನಾ

ನವದೆಹಲಿ: ಪ್ರತಿ ನಿತ್ಯ ದೇಶದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಕೊರೊನಾ ಗಣನೀಯ ಏರಿಕೆಯ ನಡುವೆ ಒಳ್ಳೆ ಸುದ್ದಿಯೊಂದು ಮುನ್ನೆಲೆಗೆ ಬಂದಿದೆ. ಭಾರತದಲ್ಲಿ ಕೊರೊನಾದಿಂದ ಗುಣಮುಖವಾಗುತ್ತಿರುವ ಪ್ರಮಾಣ ಶೇ.51 ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಇಲಾಖೆ ತನ್ನ ವೆಬ್‍ಸೈಟಿನಲ್ಲಿ ಪ್ರಕಟಿಸಿರುವ ಮಾಹಿತಿ ಪ್ರಕಾರ ಭಾರತದಲ್ಲಿ 3,32,424 ಮಂದಿಯಲ್ಲಿ ಈವರೆಗೂ ಸೋಂಕು ಕಂಡು ಬಂದಿದೆ. ಈ ಪೈಕಿ 1,69,797 ಮಂದಿ ಚೇತರಿಸಿಕೊಂಡು ಗುಣಮುಖವಾಗಿದ್ದಾರೆ. ಸದ್ಯ 1,53,106 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ …

Read More »

ಕೊರೊನಾ ಸಂಕಷ್ಟ- ಜನಸಾಮಾನ್ಯರ ಸಲಹೆ ಕೇಳಿದ ಪ್ರಧಾನಿ ಮೋದಿ………..

ನವದೆಹಲಿ: ದೇಶದಲ್ಲಿ ಸೋಂಕಿತರ ಸಂಖ್ಯೆ ಮೂರು ಲಕ್ಷ ದಾಟಿದ್ದು, ಈ ಹಿನ್ನೆಲೆ ಕೊರೊನಾ ನಿಯಂತ್ರಣ ಸಂಬಂಧ ಸಾರ್ವಜನಿಕರು ಸಲಹೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಟ್ವೀಟ್ ಮೂಲಕ ಮನವಿ ಮಾಡಿರುವ ಅವರು, ಜನರ ಉತ್ತಮ ಸಲಹೆಗಳನ್ನು ಜೂನ್ 28ರ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಹಂಚಿಕೊಳ್ಳುವುದಾಗಿ ಹೇಳಿದ್ದಾರೆ. ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ಚರ್ಚಿಸಲು ಸಾಕಷ್ಟು ವಿಚಾರಗಳು ನಿಮ್ಮ ಬಳಿ ಇದೆ. ನಿಮ್ಮ ವಿಚಾರಗಳನ್ನು ಹಂಚಿಕೊಳ್ಳಿ, …

Read More »