ನವದೆಹಲಿ: ಕೊರೊನಾ ವೈರಸ್ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಈ ಬಾರಿ ಸಾರ್ವಜನಿಕವಾಗಿ ಯೋಗ ದಿನಾಚರಣೆ ಆಚರಿಸದಿರಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಜನರಿಗೆ ತಮ್ಮ ತಮ್ಮ ಮನೆಯಲ್ಲೇ ಕುಟುಂಬಸ್ಥರ ಜೊತೆ ಯೋಗ ಮಾಡುವಂತೆ ಮೋದಿ ಕರೆ ನೀಡಿದ್ದಾರೆ. ದೇಶದ್ಯಾಂತ ಬೆಳಗ್ಗೆ ಏಳು ಗಂಟೆಗೆ ಮನೆಯಲ್ಲಿ ಯೋಗ ದಿನ ಆಚರಿಸಲು ಕರೆ ನೀಡಿರುವ ಪ್ರಧಾನಿ ಮೋದಿ ಸ್ವತಃ ತಾವು ಮನೆಯಲ್ಲಿ ಯೋಗ ಮಾಡುತ್ತಿದ್ದಾರೆ. ದೆಹಲಿಯ ಲೋಕ …
Read More »ಕೊರೊನಾ ವಿರುದ್ಧ ಹೋರಾಡಲು ಯೋಗ ಮುಖ್ಯ………..?
ನವದೆಹಲಿ: ಕೊರೊನಾ ವೈರಸ್ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಈ ಬಾರಿ ಸಾರ್ವಜನಿಕವಾಗಿ ಯೋಗ ದಿನಾಚರಣೆ ಆಚರಿಸದಿರಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಜನರಿಗೆ ತಮ್ಮ ತಮ್ಮ ಮನೆಯಲ್ಲೇ ಕುಟುಂಬಸ್ಥರ ಜೊತೆ ಯೋಗ ಮಾಡುವಂತೆ ಮೋದಿ ಕರೆ ನೀಡಿದ್ದಾರೆ. ದೇಶದ್ಯಾಂತ ಬೆಳಗ್ಗೆ ಏಳು ಗಂಟೆಗೆ ಮನೆಯಲ್ಲಿ ಯೋಗ ದಿನ ಆಚರಿಸಲು ಕರೆ ನೀಡಿರುವ ಪ್ರಧಾನಿ ಮೋದಿ ಸ್ವತಃ ತಾವು ಮನೆಯಲ್ಲಿ ಯೋಗ ಮಾಡುತ್ತಿದ್ದಾರೆ. ದೆಹಲಿಯ ಲೋಕ ಕಲ್ಯಾಣ ಮಾರ್ಗ್ …
Read More »ಸತತ 14ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಏರಿಕೆ …………..
ನವದೆಹಲಿ,ಜೂ.20 – ಸತತ 14ನೇ ದಿನವೂ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಏರಿಕೆಯಾಗಿದ್ದು, ವಾಹನ ಸವಾರರನ್ನು ಕಂಗೆಡಿಸಿದೆ. ಇಂದು ಪೆಟ್ರೋಲ್ ಲೀಟರ್ಗೆ 0.51 ಪೈಸೆ ಹಾಗೂ ಡೀಸೆಲ್ 0.61 ಪೈಸೆ ಏರಿಕೆ ಮಾಡಲಾಗಿದೆ. ಹೀಗಾಗಿ ಎರಡು ವಾರಗಳ ಅಂತರದಲ್ಲಿ ಪೆಟ್ರೋಲ್ ರೂ.5.88 ಹಾಗೂ ಡೀಸೆಲ್ ರೂ.6.50 ಏರಿಕೆಯಾದಂತಾಗಿದೆ. ಇದರಿಂದಾಗಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಶುಕ್ರವಾರ ಲೀಟರ್¿ಗೆ ರೂ. 81.42 ಹಾಗೂ ಡೀಸೆಲ್ ರೂ.73.89 ಆಗಿದೆ.ಅಂತರಾಷ್ಟ್ರೀಯ ಕಚ್ಚಾತೈಲ ದರಕ್ಕೆ ತಕ್ಕಂತೆ ತೈಲ …
Read More »ಪ್ರಧಾನಿ ಮೋದಿ ಅವರು ರಾಷ್ಟ್ರದ ಭೂಭಾಗವನ್ನು ಚೀನಾಗೆ ಬಿಟ್ಟುಕೊಡುವ ಮೂಲಕ ಚೀನಿಯರಿಗೆ ಶರಣಾಗಿದ್ದಾರೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಹೊಸದಿಲ್ಲಿ: ಪ್ರಧಾನಿ ಮೋದಿ ಅವರು ರಾಷ್ಟ್ರದ ಭೂಭಾಗವನ್ನು ಚೀನಾಗೆ ಬಿಟ್ಟುಕೊಡುವ ಮೂಲಕ ಚೀನಿಯರಿಗೆ ಶರಣಾಗಿದ್ದಾರೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಚೀನಾ-ಭಾರತದ ನಡುವೆ ಉಲ್ಬಣಿಸಿರುವ ಬಿಕ್ಕಟ್ಟು ಕುರಿತಂತೆ ಕರೆಯಲಾಗಿದ್ದ ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಒಂದಿಂಚನ್ನೂ ಶತ್ರು ರಾಷ್ಟ್ರಗಳಿಗೆ ಬಿಟ್ಟುಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ತಿಳಿಸಿದ್ದರು. ಪ್ರಧಾನಿಗಳ ಈ ಹೇಳಿಕೆಯನ್ನೇ ಟ್ಯಾಗ್ ಮಾಡಿ ಟ್ವಿಟ್ ಮಾಡಿರುವ ರಾಹುಲ್ಗಾಂಧಿ ಅವರು ಚೀನಿಯರ ಆಕ್ರಮಣದಿಂದ ಕಂಗೆಟ್ಟು …
Read More »ಕಾನ್ಫರೆನ್ಸ್ ಮೂಲಕ ಈ ಸಭೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಗಾಲ್ವಾನ್ ಕಣಿವೆಯಲ್ಲಿ ಭಾರತದ 20 ಸೈನಿಕರು
ನವದೆಹಲಿ : ಲಡಾಖ್ ಬಳಿಯ ಗಾಲ್ವಾನ್ ಕಣಿವೆಯಲ್ಲಿ ಕಳೆದ ಸೋಮವಾರ ಮತ್ತು ಮಂಗಳವಾರ ನಡೆದ ಸಂಘರ್ಷದಲ್ಲಿ ಚೀನಾ ಮತ್ತು ಭಾರತದ ಅನೇಕ ಸೈನಿಕರು ಪ್ರಾಣ ತೆತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡೂ ದೇಶಗಳ ಗಡಿ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಶಕ್ರವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ವಪಕ್ಷಗಳ ಸಭೆ ನಡೆಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಈ ಸಭೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಗಾಲ್ವಾನ್ ಕಣಿವೆಯಲ್ಲಿ ಭಾರತದ 20 ಸೈನಿಕರು ಹುತಾತ್ಮರಾಗಿದ್ದು …
Read More »ಪ್ರಧಾನ ಮಂತ್ರಿ ಮೋದಿ ಇಂದು ಸರ್ವ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ……….?
ನವದೆಹಲಿ: ಭಾರತ ಮತ್ತು ಚೀನಾ ಗಡಿಯಲ್ಲಿ ಸೇನೆಗಳ ಸಂಘರ್ಷವಾಗಿರುವ ವಿಷಯದ ಬಗ್ಗೆ ಚರ್ಚಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಸರ್ವ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ. ಸಂಜೆ 5ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ವ ಪಕ್ಷಗಳ ನಾಯಕರ ಸಭೆ ನಡೆಯಲಿದ್ದು ಸದ್ಯದ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಯಲಿದೆ. ಭಾರತ ಮತ್ತು ಚೀನಾ ಗಡಿಯಲ್ಲಿ ಎರಡೂ ದೇಶಗಳ ಸೈನಿಕರ ನಡುವೆ ಸಂಘರ್ಷವಾಗಿ 20 ಮಂದಿ ಭಾರತೀಯ ಸೈನಿಕರು ಮೃತಪಟ್ಟಿರುವ ಬಗ್ಗೆ …
Read More »ಮೊಳೆಗಳಿರುವ ಕಬ್ಬಿಣದ ರಾಡ್ಗಳಿಂದ ವೀರ ಯೋಧರ ಮೇಲೆ ಹಲ್ಲೆ – ಚೀನಾ ಪೈಶಾಚಿಕ ಕೃತ್ಯ ಬಯಲು
ನವದೆಹಲಿ: ಕುತಂತ್ರಿ ಚೀನಾ ಪೂರ್ವನಿಯೋಜಿತವಾಗಿ ಈ ದಾಳಿ ನಡೆಸಿದೆ ಎಂದು ಭಾರತ ಹೇಳಿದ್ದರೂ ನಮ್ಮ ಸೈನಿಕರ ಮೇಲೆ ಯಾವ ರೀತಿ ಹೇಗೆ ದಾಳಿ ಮಾಡಿದ್ದರು ಎನ್ನುವ ಪ್ರಶ್ನೆ ಎದ್ದಿತ್ತು. ಈ ಪ್ರಶ್ನೆಗಳಿಗೆ ಫೋಟೋ ಈಗ ಉತ್ತರ ನೀಡಿದೆ. ಮೊಳೆಗಳಿರುವ ಕಬ್ಬಿಣದ ರಾಡ್ಗಳನ್ನು ಬಳಸಿ ಚೀನಾ ಸೈನಿಕರು ಪೈಶಾಚಿಕ ಕೃತ್ಯ ಎಸಗಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಈ ಘಟನೆಯ ವೇಳೆ ಗಾಯಗೊಂಡ ಸೈನಿಕರು ಈ ರಾಡ್ ಅನ್ನು ಭಾರತದ ನೆಲೆಗೆ …
Read More »: ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರಿಗೆ ಕೋವಿಡ್ 19 ಪಾಸಿಟಿವ್……….
ನವದೆಹಲಿ: ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರಿಗೆ ಇಂದು ಕೋವಿಡ್ 19 ಪಾಸಿಟಿವ್ ಬಂದಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ 55 ವರ್ಷದ ಸಚಿವರನ್ನು ಮಂಗಳವಾರ ಮುಂಜಾನೆ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ(ಆರ್ಜಿಎಸ್ಎಸ್ಹೆಚ್)ಗೆ ಕರೆತರಲಾಗಿತ್ತು. ಅಲ್ಲದೆ ನಿನ್ನೆ ಬೆಳಗ್ಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಅದರ ವರದಿಯಲ್ಲಿ ಕೊರೊನಾ ನೆಗೆಟಿವ್ ಅಂತ ಬಂದಿತ್ತು. ಆದರೆ ಸಚಿವರಿಗೆ ಜ್ವರ ಕಡಿಯಾಗದ ಹಿನ್ನೆಲೆಯಲ್ಲಿ ಮೊದಲ ಟೆಸ್ಟ್ ಆಗಿ 24 …
Read More »ವೆಂಟಿಲೇಟರ್ ಕೊರತೆ, ಬೆಂಗಳೂರಿನ ಜನತೆಗೆ ಹೆಚ್ಚಿದ ಆತಂಕ..!
ಬೆಂಗಳೂರು, ಜೂ.17- ಬೆಂಗಳೂರು ಮಹಾನಗರದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದು, ಸಾವಿನ ಸಂಖ್ಯೆಏರಿಕೆಯಾಗಿ, ಸೋಂಕಿತರ ಸಂಖ್ಯೆ ಕೂಡ ನಿರೀಕ್ಷೆ ಮೀರಿ ಹೆಚ್ಚಾಗುತ್ತಿದೆ. ಚಿಕಿತ್ಸೆಗಾಗಿ ತುರ್ತು ನಿಗಾಘಟಕಗಳ ಕೊರತೆ ಎದುರಾಗಿರುವುದರಿಂದ ಆತಂಕದ ಕಾರ್ಮೋಡ ಕವಿದಿದೆ. ಕೊರೊನಾಗೆ ಮತ್ತೆ ಮೂರು ಮಂದಿ ಬಲಿಯಾಗಿದ್ದಾರೆ. ಮಂಗಮ್ಮನಪಾಳ್ಯದ 65 ವರ್ಷದ ವ್ಯಕ್ತಿ ಮತ್ತು ಬೆಂಗಳೂರಿನಲ್ಲಿ 39 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಮಹಿಳೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿಕ್ಟೋರಿಯಾ ಆಸ್ಪತ್ರೆಗೆ ಕಳೆದ 12ರಂದು ದಾಖಲಿಸಲಾಗಿತ್ತು. ನಿನ್ನೆ ರಾತ್ರಿ …
Read More »ಚೀನಾ ವಸ್ತುಗಳ ಬಹಿಷ್ಕಾರಕ್ಕೆ ಜಾಗೃತಿ ಮೂಡಿಸಿ. ಆರ.ಎಸ್ ಎಸ್.
ನವದೆಹಲಿ: ಸರ್ಕಾರಗಳ ಟೆಂಡರ್ ಗಳಲ್ಲಿ ಭಾಗವಹಿಸಿರುವ ಚೀನಾದ ಎಲ್ಲ ಕಂಪನಿಗಳಿಗೆ ನಿಷೇಧ ಹೇರಬೇಕು. ಅಲ್ಲದೆ ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಜನರಿಗೆ ಪ್ರೋತ್ಸಾಹ ನೀಡಬೇಕು ಎಂದು ಆರ್ಎಸ್ಎಸ್ ಸಂಯೋಜಿತ ಸ್ವದೇಶಿ ಜಾಗರಣ್ ಮಂಚ್(ಎಸ್ಜೆಎಂ) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಚೀನಾ ಉಪಟಳ ಹೆಚ್ಚುತ್ತಿದ್ದು, ಜೂನ್ 15 ಹಾಗೂ 16ರಂದು ಪೂರ್ವ ಲಡಾಕ್ನ ಗಲ್ವಾನ್ ಕಣಿವೆಯಲ್ಲಿ ಭಾರತೀಯ ಸೇನೆ ಹಾಗೂ ಚೀನಾ ಮಧ್ಯೆ ನಡೆದ ದಾಳಿ, ಪ್ರತಿ ದಾಳಿಯಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. …
Read More »
Laxmi News 24×7