Breaking News

ನವದೆಹಲಿ

ಇಂದು ಮತ್ತೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ…………..

ನವದೆಹಲಿ: ದೇಶದಲ್ಲಿ ಕಳೆದ 11 ದಿನಗಳಿಂದ ಪೆಟ್ರೋಲ್, ಡೀಸಲ್ ಬೆಲೆ ಏರುತ್ತಲೇ ಇದ್ದು, 11ನೇ ದಿನವಾದ ಇಂದು ಪೆಟ್ರೋಲ್ ಬೆಲೆ 55 ಪೈಸೆ ಹಾಗೂ ಡೀಸೆಲ್ 69 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಕೇವಲ 11 ದಿನಗಳಲ್ಲಿ ಪೆಟ್ರೋಲ್ ಬೆಲೆ 6 ರೂ. ಹಾಗೂ ಡೀಸೆಲ್ 6.49 ರೂ.ಗಳಷ್ಟು ಹೆಚ್ಚಳವಾಗಿದೆ. ಕಳೆದ 11 ದಿನಗಳಲ್ಲಿ ಪ್ರತಿ ದಿನ 20 ಪೈಸೆಯಿಂದ 80 ಪೈಸೆ ವರೆಗೂ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಳ …

Read More »

ಒಂದೇ ದಿನ 24 ಗಂಟೆಯಲ್ಲಿ 1,647 ಮಂದಿಗೆ ಕೊರೋನಾ ವೈರಸ್​ ಬಂದಿದೆ. ಈ ಮೂಲಕ ದೆಹಲಿಯಲ್ಲಿ

 ದೆಹಲಿಯಲ್ಲಿ ಮಾರಕ ಕೊರೋನಾ ವೈರಸ್​ ಆರ್ಭಟ ಮುಂದುವರಿದದೆ. ಸೋಮವಾರ ಒಂದೇ ದಿನ 24 ಗಂಟೆಯಲ್ಲಿ 1,647 ಮಂದಿಗೆ ಕೊರೋನಾ ವೈರಸ್​ ಬಂದಿದೆ. ಈ ಮೂಲಕ ದೆಹಲಿಯಲ್ಲಿ ಕೋವಿಡ್​​-19 ಸೋಂಕಿತರ ಸಂಖ್ಯೆ 42,829ಕ್ಕೆ ಏರಿಕೆಯಾಗಿದೆ ಎಂದು ಸಿಎಂ ಅರವಿಂದ್​ ಕೇಜ್ರಿವಾಲ್​ ನೇತೃತ್ವದ ಆಪ್​ ಸರ್ಕಾರ ಬಿಡುಗಡೆ ಮಾಡಿದ ಹೆಲ್ತ್​​ ಬುಲೆಟಿನ್​​ನಿಂದ ತಿಳಿದು ಬಂದಿದೆ. ಇನ್ನು, ಮಹಾಮಾರಿ ಕೋವಿಡ್​​-19 ಸೋಂಕು ನಿನ್ನೆಯೂ 73 ಮಂದಿಯನ್ನು ಬಲಿ ತೆಗೆದುಕೊಂಡಿದೆ. ಈ ಮೂಲಕ ಕೊರೋನಾ ವೈರಸ್​ನಿಂದ …

Read More »

ಪ್ರತಿ ನಿತ್ಯ ದೇಶದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಕೊರೊನಾ

ನವದೆಹಲಿ: ಪ್ರತಿ ನಿತ್ಯ ದೇಶದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಕೊರೊನಾ ಗಣನೀಯ ಏರಿಕೆಯ ನಡುವೆ ಒಳ್ಳೆ ಸುದ್ದಿಯೊಂದು ಮುನ್ನೆಲೆಗೆ ಬಂದಿದೆ. ಭಾರತದಲ್ಲಿ ಕೊರೊನಾದಿಂದ ಗುಣಮುಖವಾಗುತ್ತಿರುವ ಪ್ರಮಾಣ ಶೇ.51 ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಇಲಾಖೆ ತನ್ನ ವೆಬ್‍ಸೈಟಿನಲ್ಲಿ ಪ್ರಕಟಿಸಿರುವ ಮಾಹಿತಿ ಪ್ರಕಾರ ಭಾರತದಲ್ಲಿ 3,32,424 ಮಂದಿಯಲ್ಲಿ ಈವರೆಗೂ ಸೋಂಕು ಕಂಡು ಬಂದಿದೆ. ಈ ಪೈಕಿ 1,69,797 ಮಂದಿ ಚೇತರಿಸಿಕೊಂಡು ಗುಣಮುಖವಾಗಿದ್ದಾರೆ. ಸದ್ಯ 1,53,106 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ …

Read More »

ಕೊರೊನಾ ಸಂಕಷ್ಟ- ಜನಸಾಮಾನ್ಯರ ಸಲಹೆ ಕೇಳಿದ ಪ್ರಧಾನಿ ಮೋದಿ………..

ನವದೆಹಲಿ: ದೇಶದಲ್ಲಿ ಸೋಂಕಿತರ ಸಂಖ್ಯೆ ಮೂರು ಲಕ್ಷ ದಾಟಿದ್ದು, ಈ ಹಿನ್ನೆಲೆ ಕೊರೊನಾ ನಿಯಂತ್ರಣ ಸಂಬಂಧ ಸಾರ್ವಜನಿಕರು ಸಲಹೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಟ್ವೀಟ್ ಮೂಲಕ ಮನವಿ ಮಾಡಿರುವ ಅವರು, ಜನರ ಉತ್ತಮ ಸಲಹೆಗಳನ್ನು ಜೂನ್ 28ರ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಹಂಚಿಕೊಳ್ಳುವುದಾಗಿ ಹೇಳಿದ್ದಾರೆ. ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ಚರ್ಚಿಸಲು ಸಾಕಷ್ಟು ವಿಚಾರಗಳು ನಿಮ್ಮ ಬಳಿ ಇದೆ. ನಿಮ್ಮ ವಿಚಾರಗಳನ್ನು ಹಂಚಿಕೊಳ್ಳಿ, …

Read More »

ರಾಜ್ಯದ ಕ್ರಿಕೆಟ್‌ ಮಂಡಳಿಗೆ ಗಂಗೂಲಿ ಪತ್ರ – ಐಸಿಸಿ ಟಿ20 ಕ್ರಿಕೆಟ್‌ ಮುಂದೂಡಿಕೆ ಸಾಧ್ಯತೆ…….

ನವದೆಹಲಿ: ಆಸ್ಟ್ರೇಲಿಯಾದಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್‌ ಕ್ರಿಕೆಟ್‌ನ್ನು ಮುಂದೂಡಲು ಐಸಿಸಿ ಚಿಂತನೆ ನಡೆಸಿದ ಬೆನ್ನಲ್ಲೇ ಬಿಸಿಸಿಐ ಐಪಿಎಲ್‌ ಆಡಿಸಲು ಮುಂದಾಗುತ್ತಿದೆ. ಹೌದು, ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಈ ಸಂಬಂಧ ಖಾಲಿ ಸ್ಟೇಡಿಯಂನಲ್ಲಿ ಕ್ರಿಕೆಟ್‌ ನಡೆಸುವ ಸಂಬಂಧ ರಾಜ್ಯದ ಕ್ರಿಕೆಟ್‌ ಮಂಡಳಿಗಳಿಗೆ ಪತ್ರ ಬರೆದು ನಿಮ್ಮ ಅಭಿಪ್ರಾಯ ತಿಳಿಸುವಂತೆ ಕೇಳಿಕೊಂಡಿದ್ದಾರೆ. ಈ ವರ್ಷ ಐಪಿಎಲ್‌ ಆಯೋಜಿಸಲು ಬಿಸಿಸಿಐ ವಿವಿಧ ಆಯ್ಕೆಗಳನ್ನು ಹುಡುಕುತ್ತಿದೆ. ಈ ಸಂಬಂಧ ಖಾಲಿ ಸ್ಟೇಡಿಯಂನಲ್ಲೂ ನಡೆಸುವ ಬಗ್ಗೆ …

Read More »

15 ದಿನದಲ್ಲಿ ವಲಸೆ ಕಾರ್ಮಿಕರನ್ನು ತವರು ರಾಜ್ಯಗಳಿಗೆ ಕಳುಹಿಸಿಕೊಡಿ : ಸುಪ್ರೀಂ ಆದೇಶ

ನವದೆಹಲಿ,ಜೂ.9- ದೇಶಾದ್ಯಂತ ಲಾಕ್‍ಡೌನ್ ಜಾರಿಯಾದ ಪರಿಣಾಮ ಸಂಕಷ್ಟಕ್ಕೆ ಸಿಲುಕಿರುವ ವಲಸೆ ಕಾರ್ಮಿಕರನ್ನು ತವರು ರಾಜ್ಯಗಳಿಗೆ 15 ದಿನದಲ್ಲಿ ಕಳುಹಿಸಿಕೊಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ವಲಸೆ ಕಾರ್ಮಿಕರಿಗೆ ಉದ್ಯೋಗ ಯೋಜನೆ ಹಾಗೂ ನಿರಾಶ್ರಿತರ ತಾಣಗಳನ್ನು ಸ್ಥಾಪಿಸಬೇಕು ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸಂಜಯ್‍ಕೃಷ್ಣ ಕೌಲ್ ಮತ್ತು ಎಂ.ಆರ್.ಷಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸೂಚನೆ …

Read More »

ದೆಹಲಿಯಲ್ಲಿ ಕೊರೊನಾ ಸ್ಫೋಟ – ಜುಲೈ ಅಂತ್ಯಕ್ಕೆ 5.5 ಲಕ್ಷ ಜನರಿಗೆ ಸೋಂಕು……….

ನವದೆಹಲಿ: ಕೊರೊನಾ ಸೋಂಕು ಹಬ್ಬುತ್ತಿರುವ ವೇಗಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ತತ್ತರಿಸಿದೆ. ಜುಲೈ ಅಂತ್ಯದ ವೇಳೆಗೆ ದೆಹಲಿಯಲ್ಲಿ 5.5 ಲಕ್ಷ ಮಂದಿಯಲ್ಲಿ ಸೋಂಕು ಕಾಣಿಸಿಕೊಳ್ಳಬಹುದೆಂದು ಡಿಸಿಎಂ ಮನೀಶ್ ಸಿಸೋಡಿಯಾ ಭವಿಷ್ಯ ನುಡಿದಿದ್ದಾರೆ. ದೆಹಲಿಯಲ್ಲಿ ಕೊರೊನಾ ಸೋಂಕು ಸಮುದಾಯಕ್ಕೆ ಹರಡುವ ಭೀತಿ ಸೃಷ್ಟಿಯಾಗಿದ್ದು, ಈ ಹಿನ್ನೆಲೆ ಲೆಫ್ಟಿನೆಂಟ್ ಗವರ್ನರ್ ಅನೀಲ್ ಬೈಜಾಲ್ ನಿವಾಸದಲ್ಲಿ ಮಹತ್ವದ ಸಭೆ ನಡೆಸಲಾಯಿತು. ಸಭೆಯಲ್ಲಿ ಡಿಸಿಎಂ ಮನೀಶ್ ಸಿಸೋಡಿಯಾ, ಆರೋಗ್ಯ ಸಚಿವ ಸತ್ಯಂದ್ರ ಜೈನ್ ಹಾಗೂ ದೆಹಲಿ …

Read More »

ದೆಹಲಿಯಲ್ಲಿ ಕೊರೊನಾ ಸ್ಫೋಟ – ಜುಲೈ ಅಂತ್ಯಕ್ಕೆ 5.5 ಲಕ್ಷ ಜನರಿಗೆ ಸೋಂಕು………..

ನವದೆಹಲಿ: ಕೊರೊನಾ ಸೋಂಕು ಹಬ್ಬುತ್ತಿರುವ ವೇಗಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ತತ್ತರಿಸಿದೆ. ಜುಲೈ ಅಂತ್ಯದ ವೇಳೆಗೆ ದೆಹಲಿಯಲ್ಲಿ 5.5 ಲಕ್ಷ ಮಂದಿಯಲ್ಲಿ ಸೋಂಕು ಕಾಣಿಸಿಕೊಳ್ಳಬಹುದೆಂದು ಡಿಸಿಎಂ ಮನೀಶ್ ಸಿಸೋಡಿಯಾ ಭವಿಷ್ಯ ನುಡಿದಿದ್ದಾರೆ. ದೆಹಲಿಯಲ್ಲಿ ಕೊರೊನಾ ಸೋಂಕು ಸಮುದಾಯಕ್ಕೆ ಹರಡುವ ಭೀತಿ ಸೃಷ್ಟಿಯಾಗಿದ್ದು, ಈ ಹಿನ್ನೆಲೆ ಲೆಫ್ಟಿನೆಂಟ್ ಗವರ್ನರ್ ಅನೀಲ್ ಬೈಜಾಲ್ ನಿವಾಸದಲ್ಲಿ ಮಹತ್ವದ ಸಭೆ ನಡೆಸಲಾಯಿತು. ಸಭೆಯಲ್ಲಿ ಡಿಸಿಎಂ ಮನೀಶ್ ಸಿಸೋಡಿಯಾ, ಆರೋಗ್ಯ ಸಚಿವ ಸತ್ಯಂದ್ರ ಜೈನ್ ಹಾಗೂ ದೆಹಲಿ …

Read More »

ಹದ್ದು ಮೀರಿ ಹರಡುತ್ತಿರುವ ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮಹತ್ವದ ಸಭೆ

ನವದೆಹಲಿ,ಜೂ.9- ದೇಶದೆಲ್ಲೆಡೆ ಕೊರೊನಾ ವೈರಸ್ ಸೋಂಕು ಮತ್ತು ಸಾವು ಪ್ರಕರಣಗಳು ವ್ಯಾಪಕವಾಗಿ ಹೆಚ್ಚಾಗುತ್ತಿರುವ ಆತಂಕ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಇಂದು ಮಹತ್ವದ ಸಭೆ ನಡೆಸಿ ಹೆಮ್ಮಾರಿಯ ಪರಿಣಾಮಕಾರಿ ನಿಗ್ರಹಕ್ಕಾಗಿ ಅಗತ್ಯವಾಗಿ ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತು ಚರ್ಚಿಸಿತು. ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವಧನ್ ನೇತೃತ್ವದಲ್ಲಿ ಸಚಿವರ ಸಮೂಹದ ಸಭೆ ಜರುಗಿತು. ಈ ಸಭೆಯಲ್ಲಿ ಕೊರೊನಾ ಉಲ್ಭಣದ ಬಗ್ಗೆ ಆತಂಕ ವ್ಯಕ್ತಪಡಿಸಿ ಈ ಮಹಾಮಾರಿಯನ್ನು ನಿಯಂತ್ರಿಸುವ ಮಾರ್ಗೋಪಾಯಗಳ ಬಗ್ಗೆ ಗಹನ …

Read More »

ಮತ್ತೆ ಪೆಟ್ರೋಲ್ ಬೆಲೆ ಹೆಚ್ಚಳ…..

ನವದೆಹಲಿ: ಭಾನುವಾರ, ಸೋಮವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 60 ಪೈಸೆ ಹೆಚ್ಚಿಸಿದ್ದ ತೈಲ ಕಂಪನಿಗಳು ಇಂದೂ ಕೂಡ ಗ್ರಾಹಕರಿಗೆ ಶಾಕ್ ನೀಡಿದೆ. ಇಂದು ಲೀಟರ್​ ಪೆಟ್ರೋಲ್​ಗೆ 54 ಪೈಸೆ ಹಾಗೂ ಡೀಸೆಲ್​ಗೆ 58 ಪೈಸೆ ಹೆಚ್ಚಳವಾಗಿದೆ. ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾದ ಪರಿಣಾಮ, 82 ದಿನಗಳ ಲಾಕ್​​ಡೌನ್ ವಿರಾಮದ ಬಳಿಕ ಭಾನುವಾರದಿಂದ ತೈಲ ಕಂಪನಿಗಳು ಇಂಧನ ಬೆಲೆಯಲ್ಲಿ ಏರಿಕೆ ಮಾಡುತ್ತಾ ಬಂದಿವೆ. ರಾಷ್ಟ್ರ …

Read More »