ನವದೆಹಲಿ: ಕೊರೊನಾ ವೈರಸ್ನಿಂದಾಗಿ ಮುಂದೂಡಿಕೆಯಾಗಿದ್ದ ರಾಜ್ಯಸಭಾ ಚುನಾವಣೆ ಜೂನ್ 29ರಂದು ನಿಗದಿಯಾಗಿದೆ. ಆಂಧ್ರಪ್ರದೇಶ, ಗುಜರಾತ್, ಜಾರ್ಖಂಡ್, ಮಧ್ಯಪ್ರದೇಶ, ಮಣಿಪುರ, ಮೇಘಾಲಯ ಮತ್ತು ರಾಜಸ್ಥಾನ ರಾಜ್ಯಗಳ ಒಟ್ಟು 18 ರಾಜ್ಯಸಭಾ ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದೆ. ಮತ ಎಣಿಕೆಯೂ ಅಂದು ಸಂಜೆ 5 ಗಂಟೆಗೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮಾರ್ಚ್ 26ರಂದು ರಾಜ್ಯಸಭೆಗೆ ಚುನಾವಣೆ ನಡೆಯಬೇಕಿತ್ತು. ಆದರೆ ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿತ್ತು. ಈ …
Read More »ಬೇಹುಗಾರಿಕೆ : ಪಾಕ್ ರಾಯಭಾರಿ ಕಚೇರಿಯ ಇಬ್ಬರು ಅಧಿಕಾರಿಗಳ ಗಡಿಪಾರು..!
ನವದೆಹಲಿ/ಇಸ್ಲಾಮಾಬಾದ್, ಜೂ.1- ಬೇಹುಗಾರಿಕೆ ಆರೋಪದ ಮೇಲೆ ನವದೆಹಲಿಯಲ್ಲಿ ಇರುವ ಪಾಕಿಸ್ತಾನದ ರಾಯಭಾರಿ ಕಚೇರಿಯ ಇಬ್ಬರು ಅಧಿಕಾರಿಗಳನ್ನು ಕೇಂದ್ರ ಸರ್ಕಾರ ಗಡಿಪಾರು ಮಾಡಿದೆ. ಇದರ ಬೆನ್ನಲ್ಲೇ ಗೂಡಾಚಾರಿಕೆ ಆರೋಪವನ್ನು ತಳ್ಳಿ ಹಾಕಿರುವ ಪಾಕಿಸ್ತಾನ ಇಸ್ಲಾಮಾಬಾದ್ನಲ್ಲಿರುವ ಭಾರತದ ಹೈಕಮೀಷನರ್ ಕಚೇರಿಯ ಉನ್ನತ ಅಧಿಕಾರಿಗೆ ಸಮನ್ಸ್ ಜಾರಿಗೊಳಿಸಿದೆ. ಇದು ಉಭಯ ದೇಶಗಳ ನಡುವೆ ರಾಜತಾಂತ್ರಿಕ ಸಮರಕ್ಕೆ ಕಾರಣವಾಗಿದೆ. ಭಾರತದಲ್ಲಿ ಬೇಹುಗಾರಿಕೆ ಮಾಡುತ್ತಿದ್ದ ಆರೋಪದ ಮೇಲೆ ದೆಹಲಿಯ ಪಾಕಿಸ್ತಾನ ರಾಯಭಾರಿ ಕಚೇರಿಯ ವೀಸಾ ವಿಭಾಗದಲ್ಲಿ ಕಾರ್ಯ …
Read More »ಕೊರೊನಾ ಸೋಂಕಿನ ವಿರುದ್ಧ ನಾವು ಯಶಸ್ವಿಯಾಗಿ ಹೋರಾಡಿ ಜಯಗಳಿಸಲಿದ್ದೇವ : ಪ್ರಧಾನಿ ಮೋದಿ
ನವದೆಹಲಿ: ವಿಶ್ವಾದ್ಯಂತ ಕಣ್ಣಿಗೆ ಕಾಣದ ಶತ್ರುವಿನಂತೆ ಅಟ್ಟಹಾಸ ಮೆರೆಯುತ್ತಿರುವ ಕೊರೊನಾ ಸೋಂಕಿನ ವಿರುದ್ಧ ನಾವು ಯಶಸ್ವಿಯಾಗಿ ಹೋರಾಡಿ ಜಯಗಳಿಸಲಿದ್ದೇವೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜೀವ್ ಗಾಂದಿ ಆರೋಗ್ಯ ವಿವಿಯ ಬೆಳ್ಳಿ ಮಹೋತ್ಸವ ಆಚರಣೆ ಸಮಾರಂಭವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ, ಮಾತನಾಡಿದ ಪ್ರಧಾನಿ ಮೋದಿ, ಕೊರೊನಾ ವಿರುದ್ಧದ ಯುದ್ಧದಲ್ಲಿ ನಾವು ಜಯಗಳಿಸುತ್ತೇವೆ. ವೈದ್ಯರು, ನರ್ಸ್, ಪೊಲೀಸರು ಸೇರಿದಂತೆ ಎಲ್ಲಾ ಕೊರೊನ ವಾರಿಯರ್ಸ್ ಹಗಲಿರುಳೆನ್ನದೇ ಶ್ರಮಿಸುತ್ತಿದ್ದಾರೆ. ಅವರೆಲ್ಲರಿಗೂ …
Read More »ಸಿಡಿಲು ಬಡಿದು ಪ್ರೇಮ ಸೌಧ ತಾಜ್ ಮಹಲ್ಗೆ ಹಾನಿ….
ಆಗ್ರಾ: ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಶುಕ್ರವಾರ ರಾತ್ರಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್ಮಹಲ್ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್ಭಾಗಕ್ಕೆ ಹಾನಿಯಾಗಿದ್ದು, ತಾಜ್ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್ಐ ಅಧೀಕ್ಷಕ …
Read More »ಮಹಾರಾಷ್ಟ್ರ ರೈತರೊಬ್ಬರ ಸಂಶೋಧನೆ ಪ್ರಧಾನಿ ನರೇಂದ್ರ ಮೋದಿ ಅವರ ಮನ ಗೆದ್ದಿದೆ.
ನವದೆಹಲಿ: ಮಹಾರಾಷ್ಟ್ರ ರೈತರೊಬ್ಬರ ಸಂಶೋಧನೆ ಪ್ರಧಾನಿ ನರೇಂದ್ರ ಮೋದಿ ಅವರ ಮನ ಗೆದ್ದಿದೆ. ಈ ವಿಚಾರವನ್ನು ‘ಮನ್ ಕೀ ಬಾತ್’ನಲ್ಲಿ ತಿಳಿಸಿದ್ದಾರೆ. ಜೊತೆಗೆ ಆರ್ಥಿಕ ಚೇತರಿಕೆ, ಕೊರೊನಾ ವಿರುದ್ಧದ ಹೋರಾಟದ ಬಗ್ಗೆ ಮೋದಿ ಮಾತನಾಡಿದ್ದಾರೆ. ಕಳೆದ ಬಾರಿ ನಾನು ನಿಮ್ಮೊಂದಿಗೆ ಮನ್ ಕೀ ಬಾತ್ನಲ್ಲಿ ಮಾತನಾಡಿದಾಗ, ಪ್ರಯಾಣಿಕರ ರೈಲು, ಬಸ್ಗಳು, ವಿಮಾನಯಾನ ಸೇವೆಗಳನ್ನು ಮುಚ್ಚಲಾಗಿತ್ತು. ಆದರೆ ಈ ಬಾರಿ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ. ಶ್ರಮಿಕ್ ವಿಶೇಷ ರೈಲುಗಳು, ಇತರ ವಿಶೇಷ ರೈಲುಗಳು …
Read More »ಲಾಕ್ಡೌನ್ 5.0 ನ ಮಾರ್ಗಸೂಚಿ……………
ನವದೆಹಲಿ: ಲಾಕ್ಡೌನ್ 4.0 ಪೂರ್ಣಗೊಳ್ಳುತ್ತಿರುವ ಹೊತ್ತಿನಲ್ಲೇ ಕೇಂದ್ರ ಸರ್ಕಾರ ಲಾಕ್ಡೌನ್ 5.0 ನ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಜೂನ್ 30ರವರೆಗೆ ಲಾಕ್ಡೌನ್ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಪ್ರಮುಖವಾಗಿ ಜೂನ್ 2ರಿಂದ ಮಾಲ್ ಹಾಗೂ ದೇವಸ್ಥಾನ ಸೇರಿದಂತೆ ಧಾರ್ಮಿಕ ಕೇಂದ್ರಗಳು ತೆರೆಯಲು ಅನುಮತಿ ನೀಡಲಾಗುತ್ತಿದೆ. ಅಲ್ಲದೆ ರಾತ್ರಿ 9 ರಿಂದ ಬೆಳಗಿನ ಜಾವ 5 ಗಂಟೆವರೆಗೆ ನೈಟ್ ಕರ್ಫ್ಯೂ ವಿಧಿಸಿದೆ. ಚಿತ್ರಪ್ರದರ್ಶನ ನಿಷೇಧವನ್ನು ಮುಂದುವರಿಸಿದೆ. ಆದರೆ ಕೇಂದ್ರ ಸರ್ಕಾರಕ್ಕೆ ಕಠಿಣ …
Read More »ನವದೆಹಲಿ: ಜೂನ್ 30ರವರೆಗೆ ಲಾಕ್ಡೌನ್ ವಿಸ್ತರಿಸಿ ಕೇಂದ್ರ ಸರ್ಕಾರ ಅದೇಶ ಹೊರಡಿಸಿದೆ.
ನವದೆಹಲಿ :ಲಾಕ್ಡೌನ್ 4.0 ಪೂರ್ಣಗೊಳ್ಳುತ್ತಿರುವ ಹೊತ್ತಿನಲ್ಲೇ ಕೇಂದ್ರ ಸರ್ಕಾರ ಲಾಕ್ಡೌನ್ 5.0ನ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಪ್ರಮುಖವಾಗಿ ಜೂನ್ 2ರಿಂದ ಮಾಲ್ ಹಾಗೂ ದೇವಸ್ಥಾನ ಸೇರಿದಂತೆ ಧಾರ್ಮಿಕ ಕೇಂದ್ರಗಳು ತೆರೆಯಲು ಅನುಮತಿ ನೀಡಲಾಗುತ್ತಿದೆ. ಅಲ್ಲದೆ ರಾತ್ರಿ 9ರಿಂದ ಬೆಳಗಿನ ಜಾವ 5 ಗಂಟೆವರೆಗೆ ನೈಟ್ ಕಫ್ರ್ಯೂ ವಿಧಿಸಿದೆ. ಚಿತ್ರಪ್ರದರ್ಶನ ನಿಷೇಧವನ್ನು ಮುಂದುವರಿಸಿದೆ. ಆಯಾ ನಗರಗಳ ಪರಿಸ್ಥಿತಿ ಆಧರಿಸಿ ಮೆಟ್ರೋ ರೈಲುಗಳ ಸಂಚಾರ ನಡೆಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡಿದೆ. ಏನಿರುತ್ತೆ? > …
Read More »ಜನತೆಗೆ ಆಡಿಯೋ ಸಂದೇಶ ರವಾನಿಸಿರುವ ಪ್ರಧಾನಿ ಕೊರೊನಾ ವಿರುದ್ಧ ಹೋರಾಡುವ ನಿಟ್ಟಿನಲ್ಲಿ ದೇಶದ ಜನತೆಗೆ ಧೈರ್ಯ ತುಂಬಿದರು
ನವದೆಹಲಿ: ಕೊರೊನಾ ಸೋಂಕನ್ನು ನಾವು ಸಮರ್ಥವಾಗಿ ಎದುರಿಸಿದ್ದೇವೆ. ಆದರೆ ದೇಶದಲ್ಲಿ ವಲಸೆ ಕಾರ್ಮಿಕರಿಂದ ಕೊಂಚ ತೊಂದರೆಯಾಗಿದೆ. ದುರಂತವಾಗಿ ಪರಿವರ್ತನೆಯಾಗದಂತೆ ನೋಡಿಕೊಳ್ಳಬೇಕು ಹೀಗಾಗಿ ನಿಯಮ, ಮಾರ್ಗಸೂಚಿಗಳನ್ನು ಭಾರತೀಯರು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಸತತ ಎರಡನೇ ಬಾರಿ ಅಧಿಕಾರಕ್ಕೆ ಬಂದು ಇಂದಿಗೆ 1 ವರ್ಷ ಪೂರ್ಣಗೊಂಡಿದೆ. ಈ ಹಿನ್ನಲೆಯಲ್ಲಿ ದೇಶದ ಜನತೆಗೆ ಆಡಿಯೋ ಸಂದೇಶ ರವಾನಿಸಿರುವ ಪ್ರಧಾನಿ ಕೊರೊನಾ …
Read More »ದೇಶದಲ್ಲಿ ದಾಖಲೆ ಸೋಂಕು ಪತ್ತೆ – ಜಾಗತಿಕ ಮಟ್ಟದಲ್ಲಿ 9ನೇ ಸ್ಥಾನದಲ್ಲಿ ಭಾರತ
ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿದಿದ್ದು, ಮತ್ತೊಂದು ಹೊಸ ದಾಖಲೆ ಬರೆದಿದೆ. ಕಳೆದ 24 ಗಂಟೆಯಲ್ಲಿ 7,466 ಮಂದಿಯಲ್ಲಿ ಸೋಂಕು ಕಾಣಿಸಿಕೊಳ್ಳುವ ಮೂಲಕ ಜಾಗತಿಕ ಮಟ್ಟದಲ್ಲಿ ಭಾರತ ಒಂಭತ್ತನೇ ಸ್ಥಾನಕ್ಕೆ ಏರಿದೆ. ಭಾರತದಲ್ಲಿ ಈವರೆಗೂ 1,65,799 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಜಾಗತಿಕ ಮಟ್ಟದಲ್ಲಿ 1,60,979 ಸೋಂಕಿತರು ಹೊಂದಿ ಒಂಭತ್ತನೇ ಸ್ಥಾನದಲ್ಲಿದ್ದ ಟರ್ಕಿಯನ್ನು ಹಿಂದಿಕ್ಕಿದೆ. ಇತ್ತಿಚೀಗಷ್ಟೇ ಭಾರತ, ಪೆರು, ಇರಾನ್, ಕೆನಡಾವನ್ನು ಹಿಂದಿಕ್ಕಿ ಹತ್ತನೇ ಸ್ಥಾನದಲ್ಲಿತ್ತು. ಇಂದಿನ ವರದಿಯಲ್ಲಿ …
Read More »ವಿದ್ಯುತ್ ಕ್ಷೇತ್ರ ಸುಧಾರಣೆಗೆ ಪ್ರಧಾನಿ ಮೋದಿ ಮಹತ್ವದ ಸಲಹೆ
ನವದೆಹಲಿ, ಮೇ 28- ಗ್ರಾಹಕರು ಮತ್ತು ಬಳಕೆದಾರರ ಸಂತೃಪ್ತಿಯನ್ನು ಹೆಚ್ಚಿಸುವ ಅಗತ್ಯದ ಜೊತೆ ಕಾರ್ಯನಿರ್ವಹಣಾ ಕ್ಷಮತೆ ಮತ್ತು ಆರ್ಥಿಕ ಸುಸ್ಥಿರತೆ ವೃದ್ಧಿಗೂ ಆದ್ಯತೆ ನೀಡುವಂತೆ ವಿದ್ಯುತ್ ವಲಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಲಹೆ ಮಾಡಿದ್ದಾರೆ. ದೆಹಲಿಯಲ್ಲಿ ವಿದ್ಯುತ್ ಹಾಗೂ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯಗಳೊಂದಿಗೆ ಅವುಗಳ ಕಾರ್ಯನಿರ್ವಹಣೆ ಕುರಿತು ಮೋದಿ ಪರಾಮರ್ಶೆ ನಡೆಸಿದರು. ದೇಶದ ರಾಜ್ಯಗಳು ಮತ್ತು ಪ್ರಾಂತ್ಯಗಳಲ್ಲಿ ವಿದ್ಯುತ್ ವಿತರಣೆಯಲ್ಲಿ ವ್ಯತ್ಯಯ ಸೇರಿದಂತೆ ಈ ವಲಯದಲ್ಲಿ ಎದುರಾಗಿರುವ …
Read More »
Laxmi News 24×7