ನವದೆಹಲಿ : ರೈಲ್ವೇ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಂದೇ ಭಾರತ್ ಸೇರಿ ಎಲ್ಲಾ ರೈಲುಗಳ ಎಸಿ ಕೋಚ್ ಟೆಕೆಟ್ ದರವನ್ನು 25 % ಕ್ಕೆ ಇಳಿಕೆ ಮಾಡಿದೆ. ವಂದೇ ಭಾರತ್ ಮತ್ತು ಅನುಭೂತಿ ಮತ್ತು ವಿಸ್ಟಾಡೋಮ್ ಬೋಗಿಗಳು ಸೇರಿದಂತೆ ಎಲ್ಲಾ ರೈಲುಗಳ ಟಿಕೆಟ್ ಬೆಲೆಯನ್ನು ಶೇಕಡಾ 25 ರವರೆಗೆ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ. ದರಗಳು ಸ್ಪರ್ಧಾತ್ಮಕ ಸಾರಿಗೆ ವಿಧಾನಗಳ ಮೇಲೂ ಅವಲಂಬಿತವಾಗಿರುತ್ತದೆ ಎಂದು …
Read More »212 ವಿಧಾನಸಭೆ ಕ್ಷೇತ್ರಗಳು, 61 ಲೋಕಸಭೆ ಕ್ಷೇತ್ರಗಳ ಖರ್ಗೆ ಕಣ್ಣು.. ನಾಳೆ ಹೊಸ ಅಭಿಯಾನಕ್ಕೆ ಚಾಲನೆ
ನವದೆಹಲಿ: ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಸಾಂಪ್ರದಾಯಿಕ ದಲಿತ ಮತಬ್ಯಾಂಕ್ ತನ್ನತ್ತ ಸೆಳೆಯಲು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ 212 ಆಯ್ದ ವಿಧಾನಸಭೆ ಕ್ಷೇತ್ರಗಳು ಮತ್ತು 61 ಸಂಸದೀಯ ಕ್ಷೇತ್ರಗಳಲ್ಲಿ ಈ ಸಮುದಾಯವನ್ನು ಸಜ್ಜುಗೊಳಿಸಲು ಜುಲೈ 5ರಂದು ಅಭಿಯಾನ ಆರಂಭಿಸಲಿದ್ದಾರೆ. ಕಳೆದ ವರ್ಷ ಅಕ್ಟೋಬರ್ನಲ್ಲಿ ಕಾಂಗ್ರೆಸ್ ತನ್ನ ಪ್ರಜಾಪ್ರಭುತ್ವದ ರುಜುವಾತುಗಳು ಹಾಗೂ ಅಂತರ್ಗತ ರಾಜಕೀಯದ ಸೂಚಕವಾಗಿ ದಲಿತ ನಾಯಕ ಖರ್ಗೆ ಅವರನ್ನು ಪಕ್ಷದ ಅತ್ಯುನ್ನತ ಹುದ್ದೆಗೆ ಆಯ್ಕೆ ಮಾಡಿತ್ತು. ಅಧಿಕಾರ ವಹಿಸಿಕೊಂಡ …
Read More »ಬಿಜೆಪಿ ಸಜ್ಜುಗೊಳಿಸಲು ಅಮಿತ್ ಶಾ, ನಡ್ಡಾ, ಸಂತೋಷ್ ಚಾಲನೆ: ಯುವ ನಾಯಕರ ಪಡೆ ಕಟ್ಟಲು ಸಿದ್ಧತೆ
ನವದೆಹಲಿ: ಮುಂಬರುವ ಪ್ರಮುಖ ರಾಜ್ಯ ಚುನಾವಣೆಗಳು ಮತ್ತು 2024ರ ಲೋಕಸಭೆ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಸಜ್ಜಾಗುತ್ತಿದೆ. ಇದಕ್ಕೂ ಮುನ್ನ ಪಕ್ಷದ ಸಂಘಟನೆಯಲ್ಲಿ ಸಂಭವನೀಯ ಬದಲಾವಣೆಗಳು ತರುವ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಪಕ್ಷದ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೇರಿ ಹಿರಿಯ ನಾಯಕರು ಸರಣಿ ಸಭೆಗಳನ್ನು ನಡೆಸಿದ್ದಾರೆ ಎಂದು ವರದಿಯಾಗಿದೆ. ಈ ಮೂವರು ಪ್ರಮುಖ ನಾಯಕರು ಸಂಘ ಪರಿವಾರದ ಸದಸ್ಯರೊಂದಿಗೆ ಮಹತ್ವದ …
Read More »ಮಣಿಪುರದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ಹತೋಟಿಗೆ ತರಲು ರಕ್ಷಣಾ ಪಡೆಗಳ ಹರಸಾಹಸ
ನವದೆಹಲಿ: ಮಣಿಪುರದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ಹತೋಟಿಗೆ ತರಲು ರಕ್ಷಣಾ ಪಡೆಗಳು ಹರಸಾಹಸ ಪಡುತ್ತಿವೆ. ಈ ನಡುವೆ ಅಲ್ಲಿನ ಹಿಂಸಾಚಾರ ಕೊನೆಗೊಳಿಸಲು ಕೇಂದ್ರ ಸರ್ಕಾರ ನಿರಂತರ ಪ್ರಯತ್ನ ಮುಂದುವರೆಸಿದೆ. ಮಣಿಪುರದ ಪರಿಸ್ಥಿತಿಯನ್ನು ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾಷ್ಟ್ರರಾಜಧಾನಿಯಲ್ಲಿ ಸರ್ವಪಕ್ಷಗಳ ಸಭೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟಗೆ ಸಭೆ ಆರಂಭವಾಗಲಿದೆ. ಮೇ 3 ರಿಂದ ಮಣಿಪುರದಲ್ಲಿ ಹಿಂಸಾಚಾರ ಘಟನೆಗಳು ನಡೆಯುತ್ತಿರುವುದರಿಂದ, ಶಾಂತಿ ಭಂಗ ತಡೆಯುವ ಪ್ರಯತ್ನದಲ್ಲಿ …
Read More »125 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮ: ಕಾಂಗ್ರೆಸ್ ಮೊದಲ ಪಟ್ಟಿ ಯುಗಾದಿಗೆ?
ನವದೆಹಲಿ: ಕರ್ನಾಟಕ ವಿಧಾನಸಭೆಯ ಮುಂಬರುವ ಚುನಾವಣೆಗೆ 125 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಶುಕ್ರವಾರ ಅಂತಿಮಗೊಳಿಸಿದ್ದು, ಮೊದಲ ಪಟ್ಟಿ ಇದೇ 22ರಂದು ಬಿಡುಗಡೆಯಾಗುವ ಸಾಧ್ಯತೆ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸುಮಾರು ಮೂರು ಗಂಟೆಗಳ ಕಾಲ ಸುದೀರ್ಘವಾಗಿ ಚರ್ಚಿಸಿ ಅಭ್ಯರ್ಥಿಗಳ ಹೆಸರನ್ನು ಅಖೈರುಗೊಳಿಸಲಾಯಿತು. ಪಕ್ಷದ ಹಾಲಿ ಶಾಸಕರಿರುವ ಕ್ಷೇತ್ರಗಳೂ ಸೇರಿದಂತೆ 125 ಕ್ಷೇತ್ರಗಳಿಗೆ ಒಬ್ಬ ಸಂಭವನೀಯ ಅಭ್ಯರ್ಥಿಗಳ …
Read More »2023 : ಪಕ್ಷ, ನಾಯಕರ ಮೇಲೆ ಬಿಎಸ್ವೈ ಪ್ರಭಾವವನ್ನು ತಗ್ಗಿಸಲು ಬಿಜೆಪಿ ಹೈಕಮಾಂಡ್ ಬಿಗ್ ಪ್ಲ್ಯಾನ್?
ಬೆಂಗಳೂರು, ಮಾರ್ಚ್ 13: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭಾರತೀಯ ಜನತಾ ಪಕ್ಷದ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಲಿಂಗಾಯತ ಪ್ರಬಲ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪ್ರಭಾವವನ್ನು ಮಿತಿಗೊಳಿಸಲು ಕೇಂದ್ರ ನಾಯಕತ್ವದ ಕ್ರಮವಾಗಿದೆ. ಬಿಜೆಪಿಯ ಆಂತರಿಕ ವಿಚಾರಗಳ ಬಗ್ಗೆ ತಿಳಿದಿರುವ ನಾಯಕರೊಬ್ಬರು ಇದನ್ನು ‘ಹಿಂದೂಸ್ತಾನ್ ಟೈಮ್ಸ್’ಗೆ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಅನುಭವಿ ರಾಜಕಾರಣಿ ಯಡಿಯೂರಪ್ಪ ಅವರು …
Read More »ಬಂಡೂರಿ ಯೋಜನೆಗೆ 22 ಹೆಕ್ಟೇರ್ ಅರಣ್ಯ ಬಳಕೆ
ನವದೆಹಲಿ: ಮಹದಾಯಿ ಯೋಜನೆಯ ಬಂಡೂರಿ ನಾಲಾ ತಿರುವು ಯೋಜನೆಗೆ 22.80 ಹೆಕ್ಟೇರ್ ಅರಣ್ಯವನ್ನು ಬಳಸಿಕೊಳ್ಳಲು ಅನುಮೋದನೆ ನೀಡುವಂತೆ ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯಕ್ಕೆ ಕರ್ನಾಟಕ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಮಹದಾಯಿ ನದಿ ನೀರು ವಿವಾದ ನ್ಯಾಯಾಧೀಕರಣವು 2018ರ ಆಗಸ್ಟ್ 14ರಂದು ಕಳಸಾ- ಬಂಡೂರಿ ಯೋಜನೆಗೆ 3.90 ಟಿಎಂಸಿ ಅಡಿ ನೀರಿನ ಹಂಚಿಕೆ ಮಾಡಿದೆ. ಇದರಲ್ಲಿ ಬಂಡೂರಿ ನಾಲಾ ತಿರುವು ಯೋಜನೆಗೆ 2.18 ಟಿಎಂಸಿ ಅಡಿ ಮೀಸಲಿಡಲಾಗಿದೆ. …
Read More »ಅಕ್ರಮ ಗಣಿಗಾರಿಕೆ: ವಾರ್ಷಿಕ ₹20 ಸಾವಿರ ಕೋಟಿ ನಷ್ಟ
ಬೆಂಗಳೂರು: ಅಕ್ರಮ ಗಣಿಗಾರಿಕೆಯಿಂದ ರಾಜ್ಯದ ಬೊಕ್ಕಸಕ್ಕೆ ವಾರ್ಷಿಕ ಸುಮಾರು ₹ 18 ಸಾವಿರ ಕೋಟಿಯಿಂದ ₹ 20 ಸಾವಿರ ಕೋಟಿಯಷ್ಟು ರಾಜಧನ ವರಮಾನ ನಷ್ಟವಾಗುತ್ತಿದೆ. ಅದನ್ನು ತಡೆಗಟ್ಟಲು ಪರಿಣಾಮಕಾರಿ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ (ಪಿಎಸಿ) ಸರ್ಕಾರಕ್ಕೆ ಶಿಫಾರಸು ಮಾಡಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸಂಬಂಧಿಸಿದಂತೆ ಮಹಾಲೇಖಪಾಲರು 2017-18ನೇ ಸಾಲಿನ ವರದಿಯಲ್ಲಿ ಗಣಿ ಗುತ್ತಿಗೆ ಕುರಿತು ಉಲ್ಲೇಖಿಸಿದ್ದ ಅಂಶಗಳ ಕುರಿತು ವಿಧಾನಸಭೆಯಲ್ಲಿ …
Read More »ಪ್ರಹ್ಲಾದ್ ಜೋಶಿ ಮುಂದಿನ ಸಿಎಂ ‘ ಎಂಬ ಹೆಚ್ಡಿಕೆ ಹೇಳಿಕೆಗೆ ಸಿಎಂ ಬೊಮ್ಮಾಯಿ ಟಾಂಗ್
ನವದೆಹಲಿ : ಯಾರಿಗೂ ಬರದ ನ್ಯೂಸ್ ಗಳು ಕುಮಾರಸ್ವಾಮಿಗೆ ಬರುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನವದೆಹಲಿಯ ಕರ್ನಾಟಕ ಭವನದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಮುಂದಿನ ಸಿಎಂ ಪ್ರಹ್ಲಾದ್ ಜೋಶಿ ಎಂಬ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಕುಮಾರಣ್ಣನಿಗೆ ಇಂತಹ ಮಾಹಿತಿ ಎಲ್ಲಿಂದ ಬರುತ್ತೋ ಗೊತ್ತಿಲ್ಲ .ಹೆಚ್ಡಿಕೆ ಇಂತಹ ವಿಚಾರಗಳ ಬಗ್ಗೆ ಮಾತನಾಡುವುದನ್ನು ಬಿಟ್ಟು ಸರ್ಕಾರದ ಪ್ರಸ್ತುತ ಕಾರ್ಯಕ್ರಮದ ಬಗ್ಗೆ ಮಾತನಾಡಲಿ ಎಂದರು.ಕುಮಾರಸ್ವಾಮಿ ಮೊದಲು …
Read More »ರೈತರೇ ಗಮನಿಸಿ ; 150 ಡ್ರೋನ್ ಅರ್ಜಿಗಳಿಗೆ ‘ಸಾಲ’ ಮಂಜೂರು,
ದೆಹಲಿ : ಇಂದಿನ ಆಧುನಿಕ ಯುಗದಲ್ಲಿ ತಂತ್ರಗಳು ಮತ್ತು ಯಂತ್ರಗಳ ಬಳಕೆಯಿಂದ ಪ್ರತಿಯೊಂದು ಕೆಲಸವೂ ನಿಮಿಷಗಳಲ್ಲಿ ಮುಗಿಯುತ್ತದೆ. ಈ ಕಾರಣದಿಂದಲೇ ಈಗ ಕೃಷಿಯಲ್ಲೂ ಯಾಂತ್ರೀಕರಣಕ್ಕೆ ಉತ್ತೇಜನ ಸಿಕ್ಕಿದೆ. ಪ್ರತಿಯೊಂದು ರೀತಿಯ ಕೃಷಿ ಕೆಲಸಗಳಿಗೆ ಯಂತ್ರಗಳು ಮತ್ತು ತಂತ್ರಗಳನ್ನ ಕಂಡುಹಿಡಿಯಲಾಗುತ್ತಿದೆ. ಏತನ್ಮಧ್ಯೆ, ಬೆಳೆಗೆ ಸಿಂಪಡಿಸಲು ಮತ್ತು ಮೇಲ್ವಿಚಾರಣೆಗಾಗಿ ಕೃಷಿ ಡ್ರೋನ್ಗಳ ಬಳಕೆಯನ್ನ ಉತ್ತೇಜಿಸಲಾಗುತ್ತಿದೆ. 31 ಮಾರ್ಚ್ 2023 ರ ವೇಳೆಗೆ ಸುಮಾರು 5,000 ಡ್ರೋನ್ಗಳನ್ನ ಲಭ್ಯಗೊಳಿಸುವುದು ಗುರಿಯಾಗಿದೆ. ಕಿಸಾನ್ ಪುಷ್ಕರ್ ಯೋಜನೆಯಡಿ, …
Read More »
Laxmi News 24×7