Breaking News
Home / ನವದೆಹಲಿ (page 40)

ನವದೆಹಲಿ

ಬಸ್, ರೈಲು, ವಿಮಾನ ಸಂಚಾರ ಯಾವಾಗ ಆರಂಭವಾಗುತ್ತೆ..? ಇಲ್ಲಿದೆ ಅಪ್ಡೇಟ್

ನವದೆಹಲಿ, -ಡೆಡ್ಲಿ ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಲಿರುವ ನಾಲ್ಕನೇ ಹಂತದ ಲಾಕ್‍ಡೌನ್ ಮೇ 18 ಜಾರಿಗೆ ಬರಲಿದೆ. ಇದೇ ವೇಳೆ ಆಯ್ದ ನಗರಗಳಲ್ಲಿ ಬಸ್ ಮತ್ತು ವಿಮಾನಗಳ ಸಂಚಾರಕ್ಕೆ ಅತಿ ಶೀಘ್ರದಲ್ಲೇ ಅವಕಾಶ ಲಭಿಸುವ ಸಾಧ್ಯತೆ ಇದೆ. ಶ್ರಮಿಕ್ ಎಕ್ಸ್‍ಪ್ರೆಸ್, ವಿಶೇಷ ರೈಲುಗಳನ್ನು ಹೊರತುಪಡಿಸಿ, ಉಳಿದೆಲ್ಲ ರೈಲುಗಳ ಸಂಚಾರವನ್ನು ಜೂ.30ರವರೆಗೆ ಭಾರತೀಯ ರೈಲ್ವೆ ರದ್ದುಗೊಳಿಸಿದೆ. ಆದರೆ ಕೆಲವು ನಗರಗಳು ಮತ್ತು ಪ್ರದೇಶಗಳಲ್ಲಿ ಬಸ್ ಮತ್ತು ವಿಮಾನಗಳ ಸಂಚಾರಕ್ಕೆ ಅವಕಾಶ …

Read More »

ದೇಶದಲ್ಲಿ 81 ಸಾವಿರಕ್ಕೇರಿದ ಸೋಂಕಿತರ ಸಂಖ್ಯೆ – 2,649 ಮಂದಿ ಬಲಿ

ನವದೆಹಲಿ: ದಿನ ಕಳೆದಂತೆ ಭಾರತದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಲೇ ಇದೆ. ಸೋಂಕಿತರ ಸಂಖ್ಯೆ 81,997ಕ್ಕೆ ಏರಿದ್ದು, 2,649 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಈವರೆಗೆ 27,969 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಮಂದಿ ಕೊರೊನಾಗೆ ತುತ್ತಾಗಿದ್ದಾರೆ. ಕಿಲ್ಲರ್ ಕೊರೊನಾ ಈವರೆಗೆ ಮಹಾರಾಷ್ಟ್ರದಲ್ಲಿ 1,019 ಮಂದಿಯನ್ನು ಬಲಿಪಡೆದಿದ್ದು, ಒಟ್ಟು 27,524 ಮಂದಿಗೆ ಈವರೆಗೆ ಸೋಂಕು ತಗುಲಿದೆ. ಸುಮಾರು 6,059 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ತಮಿಳುನಾಡಿನಲ್ಲಿ 9,674 ಮಂದಿಗೆ …

Read More »

ಟ್ರಸ್ಟ್ ಹೆಸರಲ್ಲಿ ಭಾರೀ ಮೋಸ- ಎಚ್ಚರಿಕೆ ನೀಡಿದ ಸಲ್ಮಾನ್ ಖಾನ್………..

ನವದೆಹಲಿ: ಸ್ಟಾರ್ ನಟರ ಹೆಸರಲ್ಲಿ ಮೋಸ ನಡೆಯುತ್ತಿರುವ ಪ್ರಕರಣಗಳು ಸಾಮಾನ್ಯ ಎಂಬಂತಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ಸೃಷ್ಟಿಸಿ ಕೆಲ ಜನ ಯಾಮಾರಿಸುತ್ತಿದ್ದರು. ಇದೀಗ ಬಡವರಿಗೆ ಹಾಗೂ ಯುವ ಕಲಾವಿದರಿಗೆ ಮೋಸ ಮಾಡಲು ಮುಂದಾಗಿದ್ದಾರೆ. ಅದೂ ಸಹ ಟ್ರಸ್ಟ್ ಗಳ ಹೆಸರಿನಲ್ಲಿ ಯಾಮಾರಿಸುತ್ತಿದ್ದು, ಭಾಯಿಜಾನ್ ಸಲ್ಮಾನ್ ಖಾನ್ ಅವರ ಸಲ್ಮಾನ್ ಖಾನ್ ಫಿಲಮ್ಸ್ ಹೆಸರಿನಲ್ಲಿ ಯುವ ಕಲಾವಿದರಿಗೆ ಮೋಸ ಮಾಡುತ್ತಿದ್ದಾರೆ. ಹೌದು ನಕಲಿ ಖಾತೆಗಳ ಮೂಲಕ ತಪ್ಪು ಮಾಹಿತಿ ನೀಡುತ್ತಿದ್ದ …

Read More »

ಬೀದಿಬದಿ ವ್ಯಾಪಾರಿಗಳಿಗೆ ಸಾಲ – 5 ಸಾವಿರ ಕೋಟಿ ರೂ. ಪ್ಯಾಕೇಜ್ ಪ್ರಕಟ

ನವದೆಹಲಿ: ಕೋವಿಡ್ 19 ನಿಂದ ಸಂಕಷ್ಟಕ್ಕೆ ಸಿಲುಕಿದ ಬೀದಿಬದಿ ವ್ಯಾಪಾರಿಗಳ ನೆರವಿಗೆ ಕೇಂದ್ರ ಸ್ಪಂದಿಸಿದ್ದು 5 ಸಾವಿರ ಕೋಟಿ ರೂ. ಸಾಲ ನೀಡಲಾಗುವುದು ಎಂದು ಹೇಳಿದೆ. ನರೇಂದ್ರ ಮೋದಿ ಪ್ರಕಟಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜ್‍ಗೆ ಸಂಬಂಧಿಸಿದಂತೆ ಎರಡನೇ ದಿನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಹಣಕಾಸು ಖಾತೆಯ ರಾಜ್ಯ ಸಚಿವ ಅನುರಾಗ್ ಠಾಕೂರ್ ಸುದ್ದಿಗೋಷ್ಠಿ ನಡೆಸಿ  ಹಲವು ಪ್ಯಾಕೇಜ್ ಗಳನ್ನು ಪ್ರಕಟಿಸಿದರು. ಮುಂದಿನ 1 …

Read More »

ಸಣ್ಣ ವ್ಯಾಪಾರಿಗಳಿಗೆ 50 ಸಾವಿರ ಸಾಲ – ಶೇ.2ರಷ್ಟು ಬಡ್ಡಿ ಕೇಂದ್ರದಿಂದ ಪಾವತಿ

ನವದೆಹಲಿ: ಕೇಂದ್ರ ಸರ್ಕಾರ ಬೀದಿ ಬದಿಯ ವ್ಯಾಪಾರಿಗಳಿಗೆ ರಿಲೀಫ್ ನೀಡಿದಂತೆ ಸಣ್ಣ ವ್ಯಾಪಾರಿಗಳಿಗೆ ಸಹಾಯಹಸ್ತ ಚಾಚಿದೆ. ಮುದ್ರಾ ಶಿಶು ಯೋಜನೆಯ ಅಡಿಯಲ್ಲಿ ಗರಿಷ್ಟ 50 ಸಾವಿರ ರೂ. ಸಾಲ ನೀಡಲಾಗುತ್ತಿದ್ದು, ಈ ಯೋಜನೆಯ ಅಡಿಯಲ್ಲಿ ಸಾಲ ಪಡೆದವರಿಗೆ 12 ಅವಧಿಗೆ ಶೇ.2 ರಷ್ಟು ಬಡ್ಡಿಯನ್ನು ಸರ್ಕಾರವೇ ಪಾವತಿಸಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಈಗಾಗಲೇ ಈ ಸಾಲಕ್ಕೆ ಅನುಮತಿ ನೀಡಿದೆ. ಪ್ರಧಾನಿ …

Read More »

ಕೊರೊನಾ’ ಎಂದು ಕೂಗಿ ವೈದ್ಯೆಗೆ ಕಿರುಕುಳ- ಅವಾಚ್ಯ ಶಬ್ದಗಳಿಂದ ನಿಂದಿಸಿದ ಸ್ಥಳೀಯರು

ನವದೆಹಲಿ: ಕೋವಿಡ್-19 ಐಸೋಲೇಷನ್ ವಾರ್ಡಿನಲ್ಲಿ ಕೆಲಸ ಮಾಡುತ್ತಿದ್ದ ವೈದ್ಯೆಯೊಬ್ಬರು ತಮ್ಮ ಮನೆಗೆ ವಾಪಸ್ಸಾದಾಗ ಸ್ಥಳೀಯರು ಅವರನ್ನು ಹಿಗ್ಗಾಮುಗ್ಗ ನಿಂದಿಸಿದ ಘಟನೆಯೊಂದು ದೆಹಲಿಯಲ್ಲಿ ನಡೆದಿದೆ. ಈ ಘಟನೆ ದಕ್ಷಿಣ ದೆಹಲಿಯ ವಸಂತ್ ಕುಂಜ್ ಪ್ರದೇಶದಲ್ಲಿ ನಡೆದಿದೆ. ಕುಂಜ್ ಪ್ರದೇಶದಲ್ಲಿ ಮಹಿಳೆ ಒಂಟಿಯಾಗಿ ನೆಲೆಸಿದ್ದಾರೆ. ಹೀಗಾಗಿ ಅವರು ಐಸೋಲೇಷನ್ ವಾರ್ಡಿನಿಂದ ಮನೆಗೆ ವಾಪಸ್ಸಾಗುತ್ತಿದ್ದಂತೆಯೇ ಸ್ಥಳೀಯರು ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಲು ಆರಂಭಿಸಿದ್ದರು. ಅಷ್ಟೇ ಅಲ್ಲದೆ ಅವರನ್ನು ಕೂಡಿ ಹಾಕಿದ್ದರು. ಕೋವಿಡ್-19 ರೋಗಿಗಳ …

Read More »

ಭಾರತದಲ್ಲಿ ಕೊರೋನಾಗೆ 24 ಗಂಟೆಯಲ್ಲಿ 134 ಸಾವು, 3,722 ಮಂದಿಗೆ ಪಾಸಿಟಿವ್..!

ನವದೆಹಲಿ/ಮುಂಬೈ, ಮೇ 14- ಡೆಡ್ಲಿ ಕೊರೊನಾ ಹಾವಳಿ ನಿಲ್ಲುವ ಲಕ್ಷಣಗಳು ಗೋಚರಿಸುತ್ತಿಲ್ಲ. ದೇಶದಲ್ಲಿ ಕಿಲ್ಲರ್ ವೈರಸ್ ಆರ್ಭಟ ಲಾಕ್‍ಡೌನ್ ಸಡಿಲಿಕೆ ನಂತರ ದಿನೇ ದಿನೇ ವ್ಯಾಪಕವಾಗುತ್ತಿದ್ದು, ರಾಷ್ಟ್ರವ್ಯಾಪಿ ಭಯಭೀತಿಯ ವಾತಾವರಣ ಯಥಾಸ್ಥಿತಿಯಲ್ಲಿಯೇ ಮುಂದುವರಿದಿದೆ. ಭಾರತದಲ್ಲಿ ಸಾವಿನ ಸಂಖ್ಯೆ 2,500 ದಾಟಿದ್ದು, ಸೋಂಕು ಪೀಡಿತರ ಸಂಖ್ಯೆಯೂ 80,000 ಸನಿಹದಲ್ಲಿರುವುದು ಆತಂಕಕ್ಕೆ ಕಾರಣವಾಗಿದೆ. ದೇಶಾದ್ಯಂತ ಕಳೆದ 24 ತಾಸುಗಳಲ್ಲಿ 134 ಸಾವು ಮತ್ತು 3,722 ಸೋಂಕು ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ …

Read More »

3 ವರ್ಷ ಕಾಲ ಸೈನಿಕರಾಗಿ ದೇಶ ಸೇವೆ – ಭಾರತೀಯ ಸೇನೆಯಲ್ಲಿ ತಾತ್ಕಾಲಿಕ ಉದ್ಯೋಗ……..

ನವದೆಹಲಿ: ಭಾರತೀಯ ಸೇನೆಗೆ ಸೇರಿ ದೇಶ ಸೇವೆ ಮಾಡಬೇಕೆಂಬ ಆಸೆ ಯುವ ಜನತೆಯಲ್ಲಿರುತ್ತದೆ. ಆದರೆ ಯಾವುದೋ ಕಾರಣದಿಂದಾಗಿ ಈ ಆಸೆ ಈಡೇರುವುದಿಲ್ಲ. ಆದರೆ ಈಗ 3 ವರ್ಷಗಳ ಕಾಲ ಸೇನೆಯಲ್ಲಿ ಉದ್ಯೋಗ ನೀಡುವ ಬಗ್ಗೆ ಭಾರತೀಯ ಸೇನೆ ಗಂಭೀರವಾಗಿ ಚಿಂತನೆ ನಡೆಸಿದೆ. ಹೌದು, ಮಿಲಿಟರಿ ಸೇರಿದರೆ ನಿವೃತ್ತಿಯಾಗುವರೆಗೆ ಕೆಲಸ ಮಾಡಬೇಕು ಎಂಬ ನಿಯಮವಿದೆ. ಆದರೆ ಈಗ ಮೂರು ವರ್ಷಗಳ ಕಾಲ ‘ಟೂರ್ ಆಫ್ ಡ್ಯೂಟಿ’ ಹೆಸರಿನಲ್ಲಿ ಯುವಜನತೆಗೆ ಸೇನೆಯಲ್ಲಿ ಸೇವೆ …

Read More »

ಕೇಂದ್ರದಿಂದ ಪಿಎಫ್ ಹಣ – 20 ಲಕ್ಷ ಕೋಟಿ ರೂ. ಹಂಚಿಕೆ ಹೇಗೆ?

ನವದೆಹಲಿ – ಪ್ರಧಾನಿ ನರೇಂದ್ರ ಮೋದಿ ನಿನ್ನೆ ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಹದಗೆಟ್ಟಿರುವ ದೇಶದ ಆರ್ಥಿಕತೆ ಅಭಿವೃದ್ಧಿಗೆ 20 ಲಕ್ಷ ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಿಸಿದ್ದರು. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಈ ಪ್ಯಾಕೇಜ್ ಹೇಗಿರಲಿದೆ ಎನ್ನುವ ಕುರಿತು ಸುದೀರ್ಘವಾಗಿ ವಿವರಿಸಿದರು. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಈ ಪ್ಯಾಕೇಜ್ ನಿಂದ ಸಿಂಹಪಾಲು ಸಿಗಲಿದ್ದು, ಉದ್ಯೋಗಿಗಳಿಗೆ ಸಂಬಳ ನೀಡುವುದಕ್ಕೂ ನೆರವು ನೀಡಲಿದೆ. ಸಣ್ಣ ಕೈಗಾರಿಕೆಗಳು …

Read More »

‘ಕೊರೊನಾ ಬಂದಿರೋ ಭಯ ಕಾಡ್ತಿದೆ’- ಗುಂಡಿಕ್ಕಿಕೊಂಡು ಸಿಆರ್‌ಪಿಎಫ್ ಅಧಿಕಾರಿ ಆತ್ಮಹತ್ಯೆ

ಶ್ರೀನಗರ: ಹೆಮ್ಮಾರಿ ಕೊರೊನಾ ವೈರಸ್ ಭೀತಿಯಿಂದಾಗಿ ಸಿಆರ್‌ಪಿಎಫ್ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಜಮ್ಮು-ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯಲ್ಲಿ ನಡೆದಿದೆ. ರಾಜಸ್ಥಾನದ ಜೈಸಲ್ಮೇರ್ ನಿವಾಸಿ ಸಬ್‌-ಇನ್ಸ್‌ಪೆಕ್ಟರ್ ಫತಾಹ್ ಸಿಂಗ್ ಆತ್ಮಹತ್ಯೆಗೆ ಶರಣಾದ ಸಿಆರ್‌ಪಿಎಫ್ ಅಧಿಕಾರಿ. ಫತಾಹ್ ಸಿಂಗ್ ಅವರನ್ನು ದಕ್ಷಿಣ ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯ ಮಟ್ಟನ್ ಪ್ರದೇಶದಲ್ಲಿ ಸಿಆರ್‌ಪಿಎಫ್‍ನ 49ನೇ ಬೆಟಾಲಿಯನ್‍ನೊಂದಿಗೆ ನೇಮಿಸಲಾಗಿತ್ತು. ಆದರೆ ತಾವು ಕೋವಿಡ್-19 ಸೋಂಕು ತಗುಲಬಹುದೆಂದು ಆತಂಕಕ್ಕೆ ಒಳಗಾಗಿದ್ದರು. ಫತಾಹ್ ಸಿಂಗ್ ಮಂಗಳವಾರ ತಮ್ಮ ಬಳಿ ಇದ್ದ ರೈಫಲ್‍ನಿಂದ …

Read More »