Breaking News

ನವದೆಹಲಿ

20.97 ಲಕ್ಷ ಕೋಟಿ ರೂ. ಪ್ಯಾಕೇಜ್ ಲೆಕ್ಕ ಕೊಟ್ಟ ಸೀತಾರಾಮನ್

ನವದೆಹಲಿ: ಕೊರೊನಾ ಪರಿಹಾರ ಪ್ಯಾಕೇಜ್‍ನ ಐದನೇ ಮತ್ತು ಕೊನೆಯ ಹಂತದ ಘೋಷಣೆಯನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ವಿವರಿಸಿದ್ದಾರೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜ್‍ನಲ್ಲಿ ಯಾವ ಕ್ಷೇತ್ರಕ್ಕೆ ಎಷ್ಟು ಹಣ ನೀಡಲಾಗಿದೆ ಎಂದು ವಿವರಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಇಂದು ನರೇಗಾ, ಆರೋಗ್ಯ, ಶಿಕ್ಷಣ, ವ್ಯವಹಾರ, ಕಂಪನಿಗಳ ಕಾಯ್ದೆಗಳಿಗೆ ಸಂಬಂಧಿಸಿದ ಕೆಲವು ಮಾಹಿತಿ ಪ್ರಕಟಿಸಿದರು. ನರೇಗಾ ಯೋಜನೆಗೆ ಹೆಚ್ಚುವರಿಯಾಗಿ …

Read More »

ಹಮ್ ಮೋದಿ ಕೊ ಮಾರೆಂಗೇ’ – ಕೊರೊನಾ ಗೆದ್ದು ಬಂದ 6ರ ಪೋರ ಮಾತು……

ನವದೆಹಲಿ: ‘ಹಮ್ ಮೋದಿ ಕೊ ಮಾರೆಂಗೇ’ ಎಂದು ಆರು ವರ್ಷದ ಪುಟ್ಟ ಪೋರನೊಬ್ಬ ಕೂಗಿ ಹೇಳಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೊರೊನಾದಿಂದ ಗುಣಮುಖರಾದ ಕುಟುಂಬವೊಂದು ಕೊರೊನಾ ಗೆದ್ದು ಬಂದಿದ್ದೇವೆ ಎಂದು ಕ್ಯಾಮೆರಾಗೆ ಪೋಸ್ ನೀಡುತ್ತಿತ್ತು. ಈ ವೇಳೆ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಿದ ವೈದ್ಯರು ಕೊರೊನಾ ವಾರಿಯರ್ಸ್ ಎಲ್ಲ ನಿಂತುಕೊಂಡು ಸಂಭ್ರಮಾಚರಣೆ ಮಾಡುತ್ತಿರುತ್ತಾರೆ. ಈ ವೇಳೆ ಅಲ್ಲಿ ನಿಂತಿದ್ದ ಪುಟ್ಟಪೋರನೊಬ್ಬ ನಾವು ಮೋದಿಯನ್ನು ಕೊಲ್ಲುತ್ತೇವೆ ಎಂದು ಘೋಷಣೆ …

Read More »

ನಾಳೆಯಿಂದ ಹೊಸ ಲಾಕ್‍ಡೌನ್ – ಪ್ಲ್ಯಾನ್ ಹೇಗಿರಬಹುದು? …..

ನವದೆಹಲಿ: ಕೋವಿಡ್ 19 ಲಾಕ್‍ಡೌನ್ 3.0 ಇಂದು ಅಂತ್ಯವಾಗಲಿದ್ದು, ಸೋಮವಾರದಿಂದ ಹೊಸ ಲಾಕ್‍ಡೌನ್ 4.0 ಜಾರಿಯಾಗುತ್ತಿದೆ. ಎಲ್ಲ ರಾಜ್ಯಗಳ ಅಭಿಪ್ರಾಯ ಸಂಗ್ರಹಿಸಿರುವ ಕೇಂದ್ರ ಇಂದು ಹೊಸ ಮಾರ್ಗಸೂಚಿ ಪ್ರಕಟ ಮಾಡಲಿದೆ. ಹೊಸ ಲಾಕ್‍ಡೌನ್ ಹೊಸ ರೀತಿಯಲ್ಲಿ ಇರಲಿದೆ ಅಂತ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಸುಳಿವು ನೀಡಿದ್ದು, ಕೇಂದ್ರ ಸರ್ಕಾರದ ಲೆಕ್ಕಾಚಾರ ಹೇಗಿರಲಿದೆ ಎನ್ನುವುದೇ  ಕುತೂಹಲ. ಯಾಕಂದ್ರೆ, ಈಗಾಗಲೇ 3 ಲಾಕ್‍ಡೌನ್‍ಗಳಲ್ಲೂ ಬೇಕಾಬಿಟ್ಟಿ ಓಡಾಡ್ತಿದ್ದಾರೆ. ಜೊತೆಗೆ, ಲಾಕ್‍ಡೌನ್ 3ರಲ್ಲಿ ಮತ್ತಷ್ಟು …

Read More »

ರಕ್ಷಣಾ ವಲಯಕ್ಕೆ ಮೇಕ್ ಇನ್ ಇಂಡಿಯಾ ಬಲ- 6 ಏರ್ ಪೋರ್ಟ್‍ಗಳ ಹರಾಜು……..

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಘೋಷಣೆಯ 20 ಲಕ್ಷ ಕೋಟಿಯ ಪ್ಯಾಕೇಜ್ ನ ನಾಲ್ಕನೇ ಹಂತದ ಪ್ರಕಟನೆಯನ್ನ ಕೇಂದ್ರ ಹಣಕಾಸುವ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸುದ್ದಿಗೋಷ್ಟಿಯಲ್ಲಿ ಮಂಡಿಸಿದರು. ಪಿಎಂ ಮೋದಿ ಸುಧಾರಣೆಯ ಕುರಿತು ಒಳ್ಳೆಯ ರೆಕಾರ್ಡ್ ಹೊಂದಿದ್ದಾರೆ. ನೇರ ವರ್ಗಾವಣೆಯ ಅವಶ್ಯಕತೆ ಹೆಚ್ಚಿದ್ದು, ಈ ಕುರಿತು ಹಲವು ನಿಯಮಗಳನ್ನು ಸರಳೀಕರಣಕೊರಿಸುವ ಬಗ್ಗೆ ಕೇಂದ್ರ ಸಚಿವರು ಆರಂಭದಲ್ಲಿಯೇ ಮಾತನಾಡಿದರು. ಕೈಗಾರಿಕಾ ಮೂಲಭೂತ ಸುಧಾರಣೆಗೆ ಕ್ರಮ, ಉದ್ಯೋಗ ಸೃಷ್ಟಿ, ಉದ್ಯಮಗಳ ಮೇಲೆ …

Read More »

ಸೋಮವಾರದಿಂದ ಲಾಕ್‍ಡೌನ್ 4.0 ಫಿಕ್ಸ್- ಲಾಕ್‍ಡೌನ್‍ನಲ್ಲಿ ಏನಿರುತ್ತೆ?………..

ನವದೆಹಲಿ: ಮೂರನೇ ಹಂತದ ಲಾಕ್‍ಡೌನ್ ಅಂತ್ಯಕ್ಕೆ ಇನ್ನೂ ಎರಡು ದಿನ ಮಾತ್ರ ಬಾಕಿ ಇದೆ. ಈ ನಡುವೆ ನಾಲ್ಕನೇ ಹಂತದ ಲಾಕ್‍ಡೌನ್ ಹೇಗಿರಲಿದೆ ಅನ್ನೋ ಚರ್ಚೆ ನಡೆದಿದೆ. ಲಾಕ್‍ಡೌನ್ 4.0 ವಿಭಿನ್ನವಾಗಿ ಎನ್ನುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಕುತೂಹಲ ಹೆಚ್ಚಿಸಿದ್ದರು. ಹೀಗಾಗಿ ಲಾಕ್‍ಡೌನ್‍ನಿಂದ ಹೆಚ್ಚಿನ ನಿರೀಕ್ಷೆಯಲ್ಲಿ ದೇಶದ ಜನರಿದ್ದಾರೆ. ನಾಲ್ಕನೇ ಹಂತದ ಲಾಕ್‍ಡೌನ್ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಪರಿಷ್ಕೃತ ಮಾರ್ಗಸೂಚಿಗಳು ಪ್ರಕಟವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಏನಿರಬಹುದು..? * …

Read More »

ಮತ್ಸ್ಯ ಸಂಪದ ಯೋಜನೆ ಪ್ರಕಟ – ಮೀನುಗಾರಿಕೆಗೆ 20 ಸಾವಿರ ಕೋಟಿ ಪ್ಯಾಕೇಜ್……..

ನವದೆಹಲಿ: ಮೊದಲ ದಿನ ಉದ್ಯಮಗಳಿಗೆ, ಎರಡನೇ ದಿನ ಕಾರ್ಮಿಕರಿಗೆ ಪ್ಯಾಕೇಜ್ ಪ್ರಕಟಿಸಿದ್ದ ಕೇಂದ್ರ ಸರ್ಕಾರ ಇಂದು ಕೃಷಿ ಮತ್ತು ಅದಕ್ಕೆ ಸಂಬಂಧಿಸಿದ ಪೂರಕ ಚಟುವಟಿಕೆಗಳನ್ನು ಮೇಲಕ್ಕೆ ಎತ್ತಲು ವಿಶೇಷ ಪ್ಯಾಕೇಜ್ ಪ್ರಕಟಿಸಿದೆ. ಈಗಾಗಲೇ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಲ್ಲಿ ಒಟ್ಟು 18,700 ಕೋಟಿ ರೂ. ಹಣವನ್ನು ರೈತರಿಗೆ ನೀಡಲಾಗಿದೆ. ಫಸಲ್ ಭೀಮಾ ಯೋಜನೆಯ ಅಡಿ ಒಟ್ಟು 6,400 ರೂ. ಹಣವನ್ನು ಪಾವತಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ …

Read More »

ಬಸ್, ರೈಲು, ವಿಮಾನ ಸಂಚಾರ ಯಾವಾಗ ಆರಂಭವಾಗುತ್ತೆ..? ಇಲ್ಲಿದೆ ಅಪ್ಡೇಟ್

ನವದೆಹಲಿ, -ಡೆಡ್ಲಿ ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಲಿರುವ ನಾಲ್ಕನೇ ಹಂತದ ಲಾಕ್‍ಡೌನ್ ಮೇ 18 ಜಾರಿಗೆ ಬರಲಿದೆ. ಇದೇ ವೇಳೆ ಆಯ್ದ ನಗರಗಳಲ್ಲಿ ಬಸ್ ಮತ್ತು ವಿಮಾನಗಳ ಸಂಚಾರಕ್ಕೆ ಅತಿ ಶೀಘ್ರದಲ್ಲೇ ಅವಕಾಶ ಲಭಿಸುವ ಸಾಧ್ಯತೆ ಇದೆ. ಶ್ರಮಿಕ್ ಎಕ್ಸ್‍ಪ್ರೆಸ್, ವಿಶೇಷ ರೈಲುಗಳನ್ನು ಹೊರತುಪಡಿಸಿ, ಉಳಿದೆಲ್ಲ ರೈಲುಗಳ ಸಂಚಾರವನ್ನು ಜೂ.30ರವರೆಗೆ ಭಾರತೀಯ ರೈಲ್ವೆ ರದ್ದುಗೊಳಿಸಿದೆ. ಆದರೆ ಕೆಲವು ನಗರಗಳು ಮತ್ತು ಪ್ರದೇಶಗಳಲ್ಲಿ ಬಸ್ ಮತ್ತು ವಿಮಾನಗಳ ಸಂಚಾರಕ್ಕೆ ಅವಕಾಶ …

Read More »

ದೇಶದಲ್ಲಿ 81 ಸಾವಿರಕ್ಕೇರಿದ ಸೋಂಕಿತರ ಸಂಖ್ಯೆ – 2,649 ಮಂದಿ ಬಲಿ

ನವದೆಹಲಿ: ದಿನ ಕಳೆದಂತೆ ಭಾರತದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಲೇ ಇದೆ. ಸೋಂಕಿತರ ಸಂಖ್ಯೆ 81,997ಕ್ಕೆ ಏರಿದ್ದು, 2,649 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಈವರೆಗೆ 27,969 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಮಂದಿ ಕೊರೊನಾಗೆ ತುತ್ತಾಗಿದ್ದಾರೆ. ಕಿಲ್ಲರ್ ಕೊರೊನಾ ಈವರೆಗೆ ಮಹಾರಾಷ್ಟ್ರದಲ್ಲಿ 1,019 ಮಂದಿಯನ್ನು ಬಲಿಪಡೆದಿದ್ದು, ಒಟ್ಟು 27,524 ಮಂದಿಗೆ ಈವರೆಗೆ ಸೋಂಕು ತಗುಲಿದೆ. ಸುಮಾರು 6,059 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ತಮಿಳುನಾಡಿನಲ್ಲಿ 9,674 ಮಂದಿಗೆ …

Read More »

ಟ್ರಸ್ಟ್ ಹೆಸರಲ್ಲಿ ಭಾರೀ ಮೋಸ- ಎಚ್ಚರಿಕೆ ನೀಡಿದ ಸಲ್ಮಾನ್ ಖಾನ್………..

ನವದೆಹಲಿ: ಸ್ಟಾರ್ ನಟರ ಹೆಸರಲ್ಲಿ ಮೋಸ ನಡೆಯುತ್ತಿರುವ ಪ್ರಕರಣಗಳು ಸಾಮಾನ್ಯ ಎಂಬಂತಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ಸೃಷ್ಟಿಸಿ ಕೆಲ ಜನ ಯಾಮಾರಿಸುತ್ತಿದ್ದರು. ಇದೀಗ ಬಡವರಿಗೆ ಹಾಗೂ ಯುವ ಕಲಾವಿದರಿಗೆ ಮೋಸ ಮಾಡಲು ಮುಂದಾಗಿದ್ದಾರೆ. ಅದೂ ಸಹ ಟ್ರಸ್ಟ್ ಗಳ ಹೆಸರಿನಲ್ಲಿ ಯಾಮಾರಿಸುತ್ತಿದ್ದು, ಭಾಯಿಜಾನ್ ಸಲ್ಮಾನ್ ಖಾನ್ ಅವರ ಸಲ್ಮಾನ್ ಖಾನ್ ಫಿಲಮ್ಸ್ ಹೆಸರಿನಲ್ಲಿ ಯುವ ಕಲಾವಿದರಿಗೆ ಮೋಸ ಮಾಡುತ್ತಿದ್ದಾರೆ. ಹೌದು ನಕಲಿ ಖಾತೆಗಳ ಮೂಲಕ ತಪ್ಪು ಮಾಹಿತಿ ನೀಡುತ್ತಿದ್ದ …

Read More »

ಬೀದಿಬದಿ ವ್ಯಾಪಾರಿಗಳಿಗೆ ಸಾಲ – 5 ಸಾವಿರ ಕೋಟಿ ರೂ. ಪ್ಯಾಕೇಜ್ ಪ್ರಕಟ

ನವದೆಹಲಿ: ಕೋವಿಡ್ 19 ನಿಂದ ಸಂಕಷ್ಟಕ್ಕೆ ಸಿಲುಕಿದ ಬೀದಿಬದಿ ವ್ಯಾಪಾರಿಗಳ ನೆರವಿಗೆ ಕೇಂದ್ರ ಸ್ಪಂದಿಸಿದ್ದು 5 ಸಾವಿರ ಕೋಟಿ ರೂ. ಸಾಲ ನೀಡಲಾಗುವುದು ಎಂದು ಹೇಳಿದೆ. ನರೇಂದ್ರ ಮೋದಿ ಪ್ರಕಟಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜ್‍ಗೆ ಸಂಬಂಧಿಸಿದಂತೆ ಎರಡನೇ ದಿನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಹಣಕಾಸು ಖಾತೆಯ ರಾಜ್ಯ ಸಚಿವ ಅನುರಾಗ್ ಠಾಕೂರ್ ಸುದ್ದಿಗೋಷ್ಠಿ ನಡೆಸಿ  ಹಲವು ಪ್ಯಾಕೇಜ್ ಗಳನ್ನು ಪ್ರಕಟಿಸಿದರು. ಮುಂದಿನ 1 …

Read More »