Breaking News
Home / ನವದೆಹಲಿ (page 42)

ನವದೆಹಲಿ

ಸೋಮವಾರದಿಂದ ರೈಲ್ವೆ ಟಿಕೆಟ್ ಬುಕ್ಕಿಂಗ್ ಆರಂಭ…………….

ನವದೆಹಲಿ: ಭಾರತೀಯ ರೈಲ್ವೆ ಇಲಾಖೆಯು ಮಹತ್ವ ಆದೇಶ ಹೊರಡಿಸಿದ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದು, ಸೋಮವಾರದಿಂದ ರೈಲ್ವೆ ಟಿಕೆಟ್ ಬುಕ್ಕಿಂಗ್ ಆರಂಭವಾಗಲಿದೆ. ಪ್ರಯಾಣಿಕರ ರೈಲುಗಳನ್ನು ಮೇ 12ರಿಂದ ಹಂತ ಹಂತವಾಗಿ ಪ್ರಾರಂಭಿಸಲು ಭಾರತೀಯ ರೈಲ್ವೆ ಯೋಜಿಸಿದೆ. ಆರಂಭದಲ್ಲಿ 15 ಜೋಡಿ ರೈಲುಗಳು ಓಡಾಡಲಿವೆ. ಈ ವಿಶೇಷ ರೈಲುಗಳು ನವದೆಹಲಿ ನಿಲ್ದಾಣದಿಂದ ದಿಬ್ರುಗರ್, ಅಗರ್ತಲಾ, ಹೌರಾ, ಪಾಟ್ನಾ, ಬಿಲಾಸ್ಪುರ್, ರಾಂಚಿ, ಭುವನೇಶ್ವರ, ಸಿಕಂದರಾಬಾದ್, ಬೆಂಗಳೂರು, ಚೆನ್ನೈ, ತಿರುವನಂತಪುರಂ, ಮಡ್ಗಾಂವ್, ಮುಂಬೈ ಸೆಂಟ್ರಲ್, …

Read More »

ಮದ್ಯ ಮಾರಾಟಕ್ಕೆ ತಡೆ ನೀಡಲು ಸಾಧ್ಯವೇ ಇಲ್ಲ: ಸುಪ್ರೀಂಕೋರ್ಟ್,ಆದರೆ ಸಾಮಾಜಿಕ ಅಂತರ ಕಾಪಾಡಿ……….

ನವದೆಹಲಿ: ದೇಶಾದ್ಯಂತದ ಮದ್ಯದಂಗಡಿಗಳಲ್ಲಿ ಜನಸಂದಣಿ ಕಡಿಮೆಗೊಳಿಸಲು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಮಯವನ್ನು ಜಾರಿಗೊಳಿಸಲು ಹೋಮ್ ಡೆಲಿವರಿಯನ್ನು ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸಲಹೆ ನೀಡಿದೆ. ಕೊರೊನಾ ಲಾಕ್‍ಡೌನ್ ಸಮಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದನ್ನು ಪ್ರಶ್ನಿಸಿ ಕೆಲ ರಾಜ್ಯಗಳು ಸುಪ್ರೀಂ ಕೋರ್ಟಿಗೆ ಪಿಐಎಲ್ (ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ) ಸಲ್ಲಿಸಿದ್ದವು. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸಂಜಯ್ ಕಿಶನ್ ಕೌಲ್ ಮತ್ತು ಬಿ.ಆರ್.ಗವಾಯಿ ಅವರ ನೇತೃತ್ವದ ನ್ಯಾಯ ಪೀಠವು ವಿಡಿಯೋ …

Read More »

ಕನ್ನಡಿಗರ ನೆರವಿಗೆ ನಿಂತ ಕೇಂದ್ರ- ವಿಶೇಷ ವಿಮಾನ, ರೈಲು ವ್ಯವಸ್ಥೆ…….

ನವದೆಹಲಿ: ಕೊರೊನಾ ಲಾಕ್‍ಡೌನ್‍ನಿಂದಾಗಿ ಉತ್ತರ ಭಾರತದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ದೆಹಲಿಯಿಂದ ಕರ್ನಾಟಕಕ್ಕೆ ಇನ್ನೆರಡು ದಿನಗಳಲ್ಲಿ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗುವುದು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಉತ್ತರ ಭಾರತದಲ್ಲಿ ಸಿಲುಕಿರುವ ಕನ್ನಡಿಗರು ರಾಜ್ಯಕ್ಕೆ ಮರಳುವುದಕ್ಕಾಗಿ ವಿಶೇಷ ರೈಲೊಂದನ್ನು ಓಡಿಸಲು ರೈಲ್ವೆ ಇಲಾಖೆಯು ಒಪ್ಪಿಗೆ ನೀಡಿದೆ. ಈ ಸಂಬಂಧ ರೈಲ್ವೆ ಸಚಿವ ಪಿಯುಶ್ ಗೋಯಲ್ …

Read More »

ಅನಿವಾಸಿ ಭಾರತೀಯರನ್ನ ಕರೆ ತರಲು ಮುಂದಾದ ಕೇಂದ್ರ- ಹೊರ ರಾಜ್ಯದ ಕನ್ನಡಿಗರನ್ನ ಮರೆತ ರಾಜ್ಯ ಸರ್ಕಾರ

ನವದೆಹಲಿ: ಕೇಂದ್ರ ಸರ್ಕಾರವು ಇಂದಿನಿಂದ ಆಪರೇಷನ್ ಏರ್ ಲಿಫ್ಟ್ ಮತ್ತು ಸಮುದ್ರ ಸೇತು ಹೆಸರಿನಲ್ಲಿ ವಿದೇಶಗಳಲ್ಲಿರುವ ಅನಿವಾಸಿ ಭಾರತೀಯರನ್ನು ಕರೆತರುವ ಕೆಲಸ ಮಾಡುತ್ತಿದೆ. ಆದರೆ ರಾಜ್ಯ ಸರ್ಕಾರ ಮಾತ್ರ ಹೊರ ರಾಜ್ಯಗಳಲ್ಲಿರುವ ಕನ್ನಡಗರನ್ನು ಮರೆತಂತೆ ಭಾಸವಾಗುತ್ತಿದೆ. ಕೊರೊನಾ ಲಾಕ್‍ಡೌನ್‍ನಿಂದ ಅನ್ಯ ರಾಜ್ಯಗಳಲ್ಲಿ ಕನ್ನಡಿಗರು ಸಂಕಷ್ಟದಲ್ಲಿದ್ದು ದೆಹಲಿ, ಪಂಜಾಬ್, ಚಂಡೀಗಢ್, ಹರ್ಯಾಣ, ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಕನ್ನಡಿಗರು ಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಅವರನ್ನು ವಾಪಸ್ ಕರೆತರುವ ಬಗ್ಗೆ …

Read More »

ಮೆಗಾ ಏರ್‌ಲಿಫ್ಟ್ – ಬೆಂಗಳೂರಿಗೆ 3 ವಿಮಾನಗಳಲ್ಲಿ ಬರಲಿದ್ದಾರೆ 800 ಮಂದಿ…………

ನವದೆಹಲಿ: ದೇಶದಲ್ಲಿ ಕೊರೋನಾ ವಿಜೃಂಭಿಸುತ್ತಿರುವ ಹೊತ್ತಲ್ಲೇ ಕೇಂದ್ರ ಸರ್ಕಾರ ಮತ್ತೊಂದು ಸಾಹಸಕ್ಕೆ ಕೈ ಹಾಕಿದೆ. ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಹಂತ ಹಂತವಾಗಿ ದೇಶಕ್ಕೆ ಕರೆತರಲು ಕರೆತರಲು ಯೋಜನೆ ರೂಪಿಸಿದೆ. ವಿದೇಶಗಳಲ್ಲಿ 1.95 ಕೋಟಿ ಭಾರತೀಯರು ನೆಲೆಸಿದ್ದು, 15 ಲಕ್ಷ ಮಂದಿ ದೇಶಕ್ಕೆ ವಾಪಸ್ ಆಗಲು ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 2.5 ಲಕ್ಷ ಭಾರತೀಯರನ್ನು ಹಂತ ಹಂತವಾಗಿ ದೇಶಕ್ಕೆ ವಾಪಸ್ ಕರೆತರಲು ಕೇಂದ್ರ ಸರ್ಕಾರ ಮುಂದಾಗಿದೆ. ಮೇ 7ರಿಂದ ಮೇ 13ರವರೆಗೂ …

Read More »

ಡೀಸೆಲ್ 7.10 ರೂ., ಪೆಟ್ರೋಲ್ ಬೆಲೆ 1.67 ರೂ. ಏರಿಕೆ…

ನವದೆಹಲಿ: ಮದ್ಯದ ಮೇಲೆ ಶೇ.70 ರಷ್ಟು ‘ವಿಶೇಷ ಕೊರೊನಾ ದರ’ ತೆರಿಗೆ ವಿಧಿಸಿದ ದೆಹಲಿಯ ಕೇಜ್ರಿವಾಲ್ ಸರ್ಕಾರ ಈಗ ಪೆಟ್ರೋಲ್ ಮತ್ತು ಡೀಸೆಲ್ ವ್ಯಾಟ್ ತೆರಿಗೆಯನ್ನು ಏರಿಕೆ ಮಾಡಿದೆ. ಪೆಟ್ರೋಲ್ ಮೇಲೆ ಶೇ.27 ಡೀಸೆಲ್ ಮೇಲೆ ಶೇ.16.75 ವ್ಯಾಟ್ ನಿಗದಿಯಾಗಿತ್ತು. ಆದರೆ ಈಗ ಪಟ್ರೋಲ್ ಮೇಲೆ ಶೇ.30, ಡೀಸೆಲ್ ಮೇಲೆ ಶೇ.30ರಷ್ಟು ವ್ಯಾಟ್ ಏರಿಕೆ ಮಾಡಲಾಗಿದೆ. ವ್ಯಾಟ್ ಏರಿಕೆಯಿಂದಾಗಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 1.67 ರೂ., ಡೀಸೆಲ್ ಬೆಲೆ …

Read More »

ವರ್ಗಾವಣೆಯಾಗ್ತಿದ್ದಂತೆ ನಾಲ್ವರಿಗೆ ಮುಂಬಡ್ತಿ ನೀಡಿದ ಕರ್ನಾಟಕ ಭವನದ ನಿವಾಸಿ ಆಯುಕ್ತರು

ನವದೆಹಲಿ: ಕೇಂದ್ರ ಸೇವೆಗೆ ವರ್ಗಾವಣೆಯಾಗಿರುವ ದೆಹಲಿ ಕರ್ನಾಟಕ ಭವನದ ನಿವಾಸಿ ಆಯುಕ್ತ ನಿಲಯ್ ಮಿತಾಶ್ ತಮ್ಮ ನಿರ್ಗಮನ ವೇಳೆ ನಾಲ್ವರು ಉದ್ಯೋಗಿಗಳಿಗೆ ಮುಂಬಡ್ತಿ ನೀಡಿದ್ದು ವಿವಾದಕ್ಕೆ ಕಾರಣವಾಗಿದೆ. ನಿಲಯ್ ಮಿತಾಶ್ ಅವರು ಏಶಿಯನ್ ಡೆವಲಪ್ಮೆಂಟ್ ಬ್ಯಾಂಕ್ ಗೆ ನೇಮಕವಾದ ಹಿನ್ನೆಲೆ ವಿ. ವಿಧ್ಯಾವತಿಯವರನ್ನು ಕರ್ನಾಟಕ ಭವನದ ನಿವಾಸಿ ಆಯುಕ್ತರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ನಿಲಯ್ ಮಿತಾಶ್ ತಮ್ಮ ನಿರ್ಗಮನದ ಮುನ್ನ ಸಹಾಯಕ ಸಮನ್ವಯ ಅಧಿಕಾರಿಗಳಾಗಿದ್ದ ಕುಸುಮಾ …

Read More »

ನೀಟ್ ಮತ್ತು ಜೆಇಇ ಪರೀಕ್ಷೆಗಳಿಗೆ ದಿನಾಂಕ ನಿಗದಿ ………

ನವದೆಹಲಿ, ಮೇ 5- ವೈದ್ಯಕೀಯ ಶಿಕ್ಷಣ ಕುರಿತ ಸೀಟ್ ಹಂಚಿಕೆ ಕುರಿತಂತೆ ದೇಶಾದ್ಯಂತ ಜುಲೈ 26 ರಂದು ನೀಟ್ ಪರೀಕ್ಷೆ ನಡೆಯಲಿದೆ ಎಂದು ಕೇಂದ್ರ ಸರ್ಕಾರ ಇಂದು ಘೋಷಿಸಿದೆ. ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್‍ ಪ್ರೊಕ್ರಿಯಾಲ್ ನಿಶಾಂತ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಪಾರದರ್ಶಕ ಹಾಗೂ ನಿಸ್ಪಕ್ಷವಾಗಿ ಈ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.ಇದೇ ವೇಳೆ ಜೆಇಇ ಪರೀಕ್ಷೆ ಜು18 ರಿಂದ 23ರವರೆಗೆ ನಡೆಯಲಿದ್ದು, ಯುಪಿಎಸ್‍ಸಿ ಪರೀಕ್ಷಗಳ ಬಗ್ಗೆ ಸದ್ಯದಲ್ಲಿಯೇ ತೀರ್ಮಾನ …

Read More »

ಒಂದೇ ದಿನದಲ್ಲಿ ಅತಿ ಹೆಚ್ಚು 1,074 ಮಂದಿ ಗುಣಮುಖ – 83 ಮಂದಿ ಕೊರೊನಾಗೆ ಬಲಿ

ನವದೆಹಲಿ: ದೇಶದಲ್ಲಿ ದಿನ ಕಳೆದಂತೆ ಕೊರೊನಾ ಮಹಾಮಾರಿಯ ಅಟ್ಟಹಾಸ ಮೇರೆ ಮೀರುತ್ತಿದೆ. ಕಳೆದ 24 ಗಂಟೆಗಳಲ್ಲಿ 2,573 ಹೊಸ ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬಂದಿದ್ದೂ, ಸೋಂಕಿತರ ಸಂಖ್ಯೆ 43,836ಕ್ಕೆ ಏರಿದೆ. 83 ಮಂದಿ ಮೃತ ಪಟ್ಟಿದ್ದು, ದೇಶದಲ್ಲಿ ಒಟ್ಟು 1,389 ಮಂದಿ ಮೃತಪಟ್ಟಿದ್ದಾರೆ. ದೇಶದ ಶೇ.52ರಷ್ಟು ಪ್ರಕರಣಗಳು ಕೇವಲ ಮಹಾರಾಷ್ಟ್ರ, ದೆಹಲಿ, ಗುಜರಾತ್‍ನಿಂದಲೇ ಬಂದಿವೆ.ಕಳೆದ 24 ಗಂಟೆಯಲ್ಲಿ 1,074 ಮಂದಿ ಗುಣಮುಖರಾಗಿದ್ದಾರೆ. ಒಂದೇ ದಿನದಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ನಿನ್ನೆ …

Read More »

ಭಾರತದ ಪಾಲಿಗೆ ಇಂದು ಮತ್ತೊಂದು ಐತಿಹಾಸಿಕ ದಿನ – ವಾಯು, ನೌಕಾ ಸೇನೆಯಿಂದ ಹೆಲ್ತ್ ವಾರಿಯರ್ಸ್‌ಗೆ ಗೌರವ

ನವದೆಹಲಿ: ನಮ್ಮನ್ನು ರಕ್ಷಿಸಲು, ಕೊರೊನಾ ಹಿಮ್ಮೆಟ್ಟಿಸಲು ಪ್ರಾಣವನ್ನೇ ಪಣಕ್ಕಿಟ್ಟು ಹೋರಾಟ ನಡೆಸುತ್ತಿರುವ ಹೆಲ್ತ್ ವಾರಿಯರ್ಸ್‌ಗೆ ಈಗಾಗಲೇ ಚಪ್ಪಾಳೆ ತಟ್ಟುವ ಮೂಲಕ ಜನರು ಗೌರವ ಸಲ್ಲಿಸಿದ್ದಾರೆ. ಆದರೆ ಇಂದು ಇಡೀ ದೇಶವನ್ನೇ ಕಾಯುವ ಮೂರು ಸೇನೆಗಳು ಹೆಲ್ತ್ ವಾರಿಯರ್ಸ್‌ಗೆ ವಿಶೇಷ ಗೌರವ ಸಲ್ಲಿಸಲು ಮುಂದಾಗಿವೆ. ಉತ್ತರ ಧ್ರುವದಿಮ್ ದಕ್ಷಿಣ ಧ್ರುವದವರೆಗೆ ಹೆಲಿಕಾಪ್ಟರ್‌ನಿಂದ ಹೂಮಳೆ ಈ ಬಾರಿ ಸಾಮಾನ್ಯ ಜನರ ಬದಲು, ಇಡೀ ದೇಶವನ್ನು ಫುಲ್ ಟೈಂ ಕಾಯುವ ಮೂರು ಸೇನೆಗಳು ಹೆಲ್ತ್ …

Read More »