ನವದೆಹಲಿ: ಮೊದಲ ಹಂತದ ವಂದೇ ಭಾರತ್ ಮಿಷನ್ ಅಂತ್ಯವಾಗುತ್ತಿರುವ ಬೆನ್ನಲೆ ಎರಡನೇ ಹಂತದಲ್ಲಿ ಮತ್ತೊಂದು ಬೃಹತ್ ಕಾರ್ಯಚರಣೆಗೆ ಕೇಂದ್ರ ಸರ್ಕಾರ ಸಿದ್ದತೆ ಮಾಡಿಕೊಂಡಿದೆ. ಮೇ 16ರಿಂದ ಎರಡನೇ ಹಂತದ ಕಾರ್ಯಚರಣೆಗೆ ಮೋದಿ ಸರ್ಕಾರ ಹಸಿರು ನಿಶಾನೆ ತೋರಲಿದೆ. ಮೇ 16ರಿಂದ 22ರವರೆಗೆ ಎರಡನೇ ಹಂತದಲ್ಲಿ ವಂದೇ ಭಾರತ್ ಮಿಷನ್ ಆರಂಭವಾಗಲಿದ್ದು, ಏಳು ದಿನಗಳಲ್ಲಿ 31 ದೇಶಗಳಿಂದ ಭಾರತದ ಹದಿನೈದು ನಗರಗಳಿಗೆ 149 ವಿಶೇಷ ವಿಮಾನಗಳಲ್ಲಿ ಮತ್ತಷ್ಟು ಅನಿವಾಸಿ ಭಾರತೀಯರು ತಾಯ್ನಾಡಿಗೆ …
Read More »ದೇಶದ ಜನತೆಯ ಚಿತ್ತ ಪ್ರಧಾನಿ ಭಾಷಣದತ್ತ ನೆಟ್ಟಿದೆ.
HomeNational News ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿ ಪ್ರಧಾನಿ ಮೋದಿ ಮಾತು ಲಾಕ್ ಡೌನ್ ಮುಗಿಯುತ್ತಾ? ಮುಂದುವರೆಯುತ್ತಾ? By Pragativahini On May 12, 2020 Share ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದು, ಇಡೀ ದೇಶದ ಜನತೆಯ ಚಿತ್ತ ಪ್ರಧಾನಿ ಭಾಷಣದತ್ತ ನೆಟ್ಟಿದೆ. ಈ ಬಗ್ಗೆ ಪ್ರಧಾನಿಗಳ ಕಾರ್ಯಾಲಯ ಟ್ವೀಟ್ ಮಾಡಿದ್ದು, ಇಂದು ರಾತ್ರಿ 8 ಗಂಟೆಗೆ …
Read More »ಮೇ 17ರ ಬಳಿಕ ಸಿಗುತ್ತಾ ಬಿಗ್ ರಿಲೀಫ್?
ನವದೆಹಲಿ/ಬೆಂಗಳೂರು: ಲಾಕ್ ಡೌನ್ ವಿಸ್ತರಣೆ, ವಿನಾಯ್ತಿ ಸಂಬಂಧ ಸೋಮವಾರ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ದೀರ್ಘಕಾಲದ ಸಭೆ ನಡೆಸಿದ್ದಾರೆ. ಮುಖ್ಯಮಂತ್ರಿಗಳ ಅಭಿಪ್ರಾಯ ಪಡೆದಿರುವ ಪ್ರಧಾನಿ ಮೋದಿ, ಕೇಂದ್ರ ಆರೋಗ್ಯ ಇಲಾಖೆಯ ಟಾಸ್ಕ್ ಫೋರ್ಸ್, ನೀತಿ ಆಯೋಗ ಸೇರಿ ಹಲವು ಟಾಸ್ಕ್ ಫೋರ್ಸ್ ಗಳ ಅಭಿಪ್ರಾಯ ಸಂಗ್ರಹಿಸಿ ಒಂದೆರಡು ದಿನಗಳಲ್ಲಿ ಅಂತಿಮ ನಿರ್ಧಾರಕ್ಕೆ ಬರಲಿದ್ದಾರೆ. ಲಾಕ್ ಡೌನ್ ನಿಯಮಗಳನ್ನು ಕಂಟೈನ್ಮೆಂಟ್ ಝೋನ್ ಗಳಿಗೆ ಸೀಮಿತಗೊಳಿಸಿ ಲಾಕ್ ಡೌನ್ ನಿಂದ ವಿನಾಯ್ತಿ ನೀಡುವಂತೆ …
Read More »ಸಿಎಂಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ಅಂತ್ಯ:ಪ್ರಧಾನಿ ಮೋದಿ
ನವದೆಹಲಿ: ಸಿಎಂಗಳ ಜೊತೆಗಿನ ಪ್ರಧಾನಿಗಳ ವಿಡಿಯೋ ಕಾನ್ಫರೆನ್ಸ್ ಅಂತ್ಯವಾಗಿದ್ದು, ಕೊರೊನಾ ವಿರುದ್ಧದ ಯುದ್ಧದಲ್ಲಿ ಲಾಕ್ಡೌನ್ ಒಂದು ವೆಪನ್ ಅಷ್ಟೇ, ಅದನ್ನ ಜಾಸ್ತಿ ದಿನ ಬಳಸಲು ಆಗಲ್ಲ ಎಂಬ ಮಾತನ್ನು ಪ್ರಧಾನಿಗಳು ಹೇಳಿದ್ದಾರೆ.ಈಗಾಗಲೇ ಸಾಮಾಜಿಕ ಅಂತರವನ್ನು ಹೇಳಿಕೊಟ್ಟಿದ್ದೇವೆ. ಮುಂದಿನ ದಿನಗಳಲ್ಲಿ ಹೊಸ ತಂತ್ರಜ್ಞಾನದ ಮೊರೆ ಹೋಗಬೇಕಾಗುತ್ತದೆ. ಮೊದಲ ಮಹಾಯುದ್ಧ, ಎರಡನೇ ಮಹಾಯುದ್ಧದ ಬಳಿಕ ಸಾಕಷ್ಟು ತಂತ್ರಜ್ಞಾನ ಬಂತು. ಕೊರೊನಾದಿಂದ ತಂತ್ರಜ್ಞಾನ ಬೇರೆ ರೀತಿ ಅಭಿವೃದ್ಧಿ ಆಗುತ್ತೆ. ಹಾಗಾಗಿ ಹೊಸ ಹೊಸ ಟೆಕ್ನಿಕ್ …
Read More »ಫೇಸ್ ಶೀಲ್ಡ್ ತೆಗೆದು ಕೊರೊನಾ ರೋಗಿಯ ಜೀವ ಉಳಿಸಿದ ವೈದ್ಯ………
ನವದೆಹಲಿ: ಮಹಾಮಾರಿ ಕೊರೊನಾ ವಿರುದ್ಧದ ಹೋರಾಟದಲ್ಲಿ ರೋಗಿಗಳ ಜೀವ ಉಳಿಸಲು ವೈದ್ಯರು ಹಗಲಿರುಳು ಎನ್ನದೇ ಕರ್ತವ್ಯ ನಿಷ್ಠ ಮೆರೆಯುತ್ತಿದ್ದಾರೆ. ಇದೀಗ ಏಮ್ಸ್ ವೈದ್ಯರೊಬ್ಬರು ತಮ್ಮ ರಕ್ಷಣೆಗೆ ಹಾಕಿಕೊಂಡಿದ್ದ ಫೇಸ್ ಶೀಲ್ಡ್ ತೆಗೆದು ಕೋವಿಡ್-19 ರೋಗಿಯ ಜೀವ ಉಳಿಸುವ ಮೂಲಕ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟಿರುವ ಘಟನೆ ನಡೆದಿದೆ. ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ವೈದ್ಯ ಝಹೀದ್ ಅಬ್ದುಲ್ ಮಜೀದ್ ತಮ್ಮ ಫೇಸ್ ಶೀಲ್ಡ್ ತೆಗೆದು ಕೊರೊನಾ ರೋಗಿಯ ಜೀವ …
Read More »ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು………..
ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 87 ವರ್ಷದ ಮನಮೋಹನ್ ಸಿಂಗ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ವೈದ್ಯರು ಚಿಕಿತ್ಸೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.ಪಂಜಾಬ್ ವಿಶ್ವವಿದ್ಯಾಲಯ, ಆಕ್ಸ್ಫರ್ಡ್ ಮತ್ತು ಕೇಂಬ್ರಿಡ್ಜ್ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣ ಪಡೆದ ಮನಮೋಹನ್ ಸಿಂಗ್ ಪ್ರಧಾನಿಯಾಗುವ ಮೊದಲು ಅರ್ಥಶಾಸ್ತ್ರಜ್ಞರಾಗಿ ಕೆಲಸ ಮಾಡಿದ್ದರು. ಅವರು ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರ ಸರ್ಕಾರದಲ್ಲಿ ವಿತ್ತ ಸಚಿವರಾಗಿದ್ದರು. ಬಳಿಕ ಅಂದ್ರೆ …
Read More »ಸೋಮವಾರದಿಂದ ರೈಲ್ವೆ ಟಿಕೆಟ್ ಬುಕ್ಕಿಂಗ್ ಆರಂಭ…………….
ನವದೆಹಲಿ: ಭಾರತೀಯ ರೈಲ್ವೆ ಇಲಾಖೆಯು ಮಹತ್ವ ಆದೇಶ ಹೊರಡಿಸಿದ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದು, ಸೋಮವಾರದಿಂದ ರೈಲ್ವೆ ಟಿಕೆಟ್ ಬುಕ್ಕಿಂಗ್ ಆರಂಭವಾಗಲಿದೆ. ಪ್ರಯಾಣಿಕರ ರೈಲುಗಳನ್ನು ಮೇ 12ರಿಂದ ಹಂತ ಹಂತವಾಗಿ ಪ್ರಾರಂಭಿಸಲು ಭಾರತೀಯ ರೈಲ್ವೆ ಯೋಜಿಸಿದೆ. ಆರಂಭದಲ್ಲಿ 15 ಜೋಡಿ ರೈಲುಗಳು ಓಡಾಡಲಿವೆ. ಈ ವಿಶೇಷ ರೈಲುಗಳು ನವದೆಹಲಿ ನಿಲ್ದಾಣದಿಂದ ದಿಬ್ರುಗರ್, ಅಗರ್ತಲಾ, ಹೌರಾ, ಪಾಟ್ನಾ, ಬಿಲಾಸ್ಪುರ್, ರಾಂಚಿ, ಭುವನೇಶ್ವರ, ಸಿಕಂದರಾಬಾದ್, ಬೆಂಗಳೂರು, ಚೆನ್ನೈ, ತಿರುವನಂತಪುರಂ, ಮಡ್ಗಾಂವ್, ಮುಂಬೈ ಸೆಂಟ್ರಲ್, …
Read More »ಮದ್ಯ ಮಾರಾಟಕ್ಕೆ ತಡೆ ನೀಡಲು ಸಾಧ್ಯವೇ ಇಲ್ಲ: ಸುಪ್ರೀಂಕೋರ್ಟ್,ಆದರೆ ಸಾಮಾಜಿಕ ಅಂತರ ಕಾಪಾಡಿ……….
ನವದೆಹಲಿ: ದೇಶಾದ್ಯಂತದ ಮದ್ಯದಂಗಡಿಗಳಲ್ಲಿ ಜನಸಂದಣಿ ಕಡಿಮೆಗೊಳಿಸಲು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಮಯವನ್ನು ಜಾರಿಗೊಳಿಸಲು ಹೋಮ್ ಡೆಲಿವರಿಯನ್ನು ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸಲಹೆ ನೀಡಿದೆ. ಕೊರೊನಾ ಲಾಕ್ಡೌನ್ ಸಮಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದನ್ನು ಪ್ರಶ್ನಿಸಿ ಕೆಲ ರಾಜ್ಯಗಳು ಸುಪ್ರೀಂ ಕೋರ್ಟಿಗೆ ಪಿಐಎಲ್ (ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ) ಸಲ್ಲಿಸಿದ್ದವು. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸಂಜಯ್ ಕಿಶನ್ ಕೌಲ್ ಮತ್ತು ಬಿ.ಆರ್.ಗವಾಯಿ ಅವರ ನೇತೃತ್ವದ ನ್ಯಾಯ ಪೀಠವು ವಿಡಿಯೋ …
Read More »ಕನ್ನಡಿಗರ ನೆರವಿಗೆ ನಿಂತ ಕೇಂದ್ರ- ವಿಶೇಷ ವಿಮಾನ, ರೈಲು ವ್ಯವಸ್ಥೆ…….
ನವದೆಹಲಿ: ಕೊರೊನಾ ಲಾಕ್ಡೌನ್ನಿಂದಾಗಿ ಉತ್ತರ ಭಾರತದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ದೆಹಲಿಯಿಂದ ಕರ್ನಾಟಕಕ್ಕೆ ಇನ್ನೆರಡು ದಿನಗಳಲ್ಲಿ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗುವುದು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಉತ್ತರ ಭಾರತದಲ್ಲಿ ಸಿಲುಕಿರುವ ಕನ್ನಡಿಗರು ರಾಜ್ಯಕ್ಕೆ ಮರಳುವುದಕ್ಕಾಗಿ ವಿಶೇಷ ರೈಲೊಂದನ್ನು ಓಡಿಸಲು ರೈಲ್ವೆ ಇಲಾಖೆಯು ಒಪ್ಪಿಗೆ ನೀಡಿದೆ. ಈ ಸಂಬಂಧ ರೈಲ್ವೆ ಸಚಿವ ಪಿಯುಶ್ ಗೋಯಲ್ …
Read More »ಅನಿವಾಸಿ ಭಾರತೀಯರನ್ನ ಕರೆ ತರಲು ಮುಂದಾದ ಕೇಂದ್ರ- ಹೊರ ರಾಜ್ಯದ ಕನ್ನಡಿಗರನ್ನ ಮರೆತ ರಾಜ್ಯ ಸರ್ಕಾರ
ನವದೆಹಲಿ: ಕೇಂದ್ರ ಸರ್ಕಾರವು ಇಂದಿನಿಂದ ಆಪರೇಷನ್ ಏರ್ ಲಿಫ್ಟ್ ಮತ್ತು ಸಮುದ್ರ ಸೇತು ಹೆಸರಿನಲ್ಲಿ ವಿದೇಶಗಳಲ್ಲಿರುವ ಅನಿವಾಸಿ ಭಾರತೀಯರನ್ನು ಕರೆತರುವ ಕೆಲಸ ಮಾಡುತ್ತಿದೆ. ಆದರೆ ರಾಜ್ಯ ಸರ್ಕಾರ ಮಾತ್ರ ಹೊರ ರಾಜ್ಯಗಳಲ್ಲಿರುವ ಕನ್ನಡಗರನ್ನು ಮರೆತಂತೆ ಭಾಸವಾಗುತ್ತಿದೆ. ಕೊರೊನಾ ಲಾಕ್ಡೌನ್ನಿಂದ ಅನ್ಯ ರಾಜ್ಯಗಳಲ್ಲಿ ಕನ್ನಡಿಗರು ಸಂಕಷ್ಟದಲ್ಲಿದ್ದು ದೆಹಲಿ, ಪಂಜಾಬ್, ಚಂಡೀಗಢ್, ಹರ್ಯಾಣ, ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಕನ್ನಡಿಗರು ಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಅವರನ್ನು ವಾಪಸ್ ಕರೆತರುವ ಬಗ್ಗೆ …
Read More »
Laxmi News 24×7