Breaking News

ನವದೆಹಲಿ

ಮೆಗಾ ಏರ್‌ಲಿಫ್ಟ್ – ಬೆಂಗಳೂರಿಗೆ 3 ವಿಮಾನಗಳಲ್ಲಿ ಬರಲಿದ್ದಾರೆ 800 ಮಂದಿ…………

ನವದೆಹಲಿ: ದೇಶದಲ್ಲಿ ಕೊರೋನಾ ವಿಜೃಂಭಿಸುತ್ತಿರುವ ಹೊತ್ತಲ್ಲೇ ಕೇಂದ್ರ ಸರ್ಕಾರ ಮತ್ತೊಂದು ಸಾಹಸಕ್ಕೆ ಕೈ ಹಾಕಿದೆ. ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಹಂತ ಹಂತವಾಗಿ ದೇಶಕ್ಕೆ ಕರೆತರಲು ಕರೆತರಲು ಯೋಜನೆ ರೂಪಿಸಿದೆ. ವಿದೇಶಗಳಲ್ಲಿ 1.95 ಕೋಟಿ ಭಾರತೀಯರು ನೆಲೆಸಿದ್ದು, 15 ಲಕ್ಷ ಮಂದಿ ದೇಶಕ್ಕೆ ವಾಪಸ್ ಆಗಲು ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 2.5 ಲಕ್ಷ ಭಾರತೀಯರನ್ನು ಹಂತ ಹಂತವಾಗಿ ದೇಶಕ್ಕೆ ವಾಪಸ್ ಕರೆತರಲು ಕೇಂದ್ರ ಸರ್ಕಾರ ಮುಂದಾಗಿದೆ. ಮೇ 7ರಿಂದ ಮೇ 13ರವರೆಗೂ …

Read More »

ಡೀಸೆಲ್ 7.10 ರೂ., ಪೆಟ್ರೋಲ್ ಬೆಲೆ 1.67 ರೂ. ಏರಿಕೆ…

ನವದೆಹಲಿ: ಮದ್ಯದ ಮೇಲೆ ಶೇ.70 ರಷ್ಟು ‘ವಿಶೇಷ ಕೊರೊನಾ ದರ’ ತೆರಿಗೆ ವಿಧಿಸಿದ ದೆಹಲಿಯ ಕೇಜ್ರಿವಾಲ್ ಸರ್ಕಾರ ಈಗ ಪೆಟ್ರೋಲ್ ಮತ್ತು ಡೀಸೆಲ್ ವ್ಯಾಟ್ ತೆರಿಗೆಯನ್ನು ಏರಿಕೆ ಮಾಡಿದೆ. ಪೆಟ್ರೋಲ್ ಮೇಲೆ ಶೇ.27 ಡೀಸೆಲ್ ಮೇಲೆ ಶೇ.16.75 ವ್ಯಾಟ್ ನಿಗದಿಯಾಗಿತ್ತು. ಆದರೆ ಈಗ ಪಟ್ರೋಲ್ ಮೇಲೆ ಶೇ.30, ಡೀಸೆಲ್ ಮೇಲೆ ಶೇ.30ರಷ್ಟು ವ್ಯಾಟ್ ಏರಿಕೆ ಮಾಡಲಾಗಿದೆ. ವ್ಯಾಟ್ ಏರಿಕೆಯಿಂದಾಗಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 1.67 ರೂ., ಡೀಸೆಲ್ ಬೆಲೆ …

Read More »

ವರ್ಗಾವಣೆಯಾಗ್ತಿದ್ದಂತೆ ನಾಲ್ವರಿಗೆ ಮುಂಬಡ್ತಿ ನೀಡಿದ ಕರ್ನಾಟಕ ಭವನದ ನಿವಾಸಿ ಆಯುಕ್ತರು

ನವದೆಹಲಿ: ಕೇಂದ್ರ ಸೇವೆಗೆ ವರ್ಗಾವಣೆಯಾಗಿರುವ ದೆಹಲಿ ಕರ್ನಾಟಕ ಭವನದ ನಿವಾಸಿ ಆಯುಕ್ತ ನಿಲಯ್ ಮಿತಾಶ್ ತಮ್ಮ ನಿರ್ಗಮನ ವೇಳೆ ನಾಲ್ವರು ಉದ್ಯೋಗಿಗಳಿಗೆ ಮುಂಬಡ್ತಿ ನೀಡಿದ್ದು ವಿವಾದಕ್ಕೆ ಕಾರಣವಾಗಿದೆ. ನಿಲಯ್ ಮಿತಾಶ್ ಅವರು ಏಶಿಯನ್ ಡೆವಲಪ್ಮೆಂಟ್ ಬ್ಯಾಂಕ್ ಗೆ ನೇಮಕವಾದ ಹಿನ್ನೆಲೆ ವಿ. ವಿಧ್ಯಾವತಿಯವರನ್ನು ಕರ್ನಾಟಕ ಭವನದ ನಿವಾಸಿ ಆಯುಕ್ತರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ನಿಲಯ್ ಮಿತಾಶ್ ತಮ್ಮ ನಿರ್ಗಮನದ ಮುನ್ನ ಸಹಾಯಕ ಸಮನ್ವಯ ಅಧಿಕಾರಿಗಳಾಗಿದ್ದ ಕುಸುಮಾ …

Read More »

ನೀಟ್ ಮತ್ತು ಜೆಇಇ ಪರೀಕ್ಷೆಗಳಿಗೆ ದಿನಾಂಕ ನಿಗದಿ ………

ನವದೆಹಲಿ, ಮೇ 5- ವೈದ್ಯಕೀಯ ಶಿಕ್ಷಣ ಕುರಿತ ಸೀಟ್ ಹಂಚಿಕೆ ಕುರಿತಂತೆ ದೇಶಾದ್ಯಂತ ಜುಲೈ 26 ರಂದು ನೀಟ್ ಪರೀಕ್ಷೆ ನಡೆಯಲಿದೆ ಎಂದು ಕೇಂದ್ರ ಸರ್ಕಾರ ಇಂದು ಘೋಷಿಸಿದೆ. ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್‍ ಪ್ರೊಕ್ರಿಯಾಲ್ ನಿಶಾಂತ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಪಾರದರ್ಶಕ ಹಾಗೂ ನಿಸ್ಪಕ್ಷವಾಗಿ ಈ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.ಇದೇ ವೇಳೆ ಜೆಇಇ ಪರೀಕ್ಷೆ ಜು18 ರಿಂದ 23ರವರೆಗೆ ನಡೆಯಲಿದ್ದು, ಯುಪಿಎಸ್‍ಸಿ ಪರೀಕ್ಷಗಳ ಬಗ್ಗೆ ಸದ್ಯದಲ್ಲಿಯೇ ತೀರ್ಮಾನ …

Read More »

ಒಂದೇ ದಿನದಲ್ಲಿ ಅತಿ ಹೆಚ್ಚು 1,074 ಮಂದಿ ಗುಣಮುಖ – 83 ಮಂದಿ ಕೊರೊನಾಗೆ ಬಲಿ

ನವದೆಹಲಿ: ದೇಶದಲ್ಲಿ ದಿನ ಕಳೆದಂತೆ ಕೊರೊನಾ ಮಹಾಮಾರಿಯ ಅಟ್ಟಹಾಸ ಮೇರೆ ಮೀರುತ್ತಿದೆ. ಕಳೆದ 24 ಗಂಟೆಗಳಲ್ಲಿ 2,573 ಹೊಸ ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬಂದಿದ್ದೂ, ಸೋಂಕಿತರ ಸಂಖ್ಯೆ 43,836ಕ್ಕೆ ಏರಿದೆ. 83 ಮಂದಿ ಮೃತ ಪಟ್ಟಿದ್ದು, ದೇಶದಲ್ಲಿ ಒಟ್ಟು 1,389 ಮಂದಿ ಮೃತಪಟ್ಟಿದ್ದಾರೆ. ದೇಶದ ಶೇ.52ರಷ್ಟು ಪ್ರಕರಣಗಳು ಕೇವಲ ಮಹಾರಾಷ್ಟ್ರ, ದೆಹಲಿ, ಗುಜರಾತ್‍ನಿಂದಲೇ ಬಂದಿವೆ.ಕಳೆದ 24 ಗಂಟೆಯಲ್ಲಿ 1,074 ಮಂದಿ ಗುಣಮುಖರಾಗಿದ್ದಾರೆ. ಒಂದೇ ದಿನದಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ನಿನ್ನೆ …

Read More »

ಭಾರತದ ಪಾಲಿಗೆ ಇಂದು ಮತ್ತೊಂದು ಐತಿಹಾಸಿಕ ದಿನ – ವಾಯು, ನೌಕಾ ಸೇನೆಯಿಂದ ಹೆಲ್ತ್ ವಾರಿಯರ್ಸ್‌ಗೆ ಗೌರವ

ನವದೆಹಲಿ: ನಮ್ಮನ್ನು ರಕ್ಷಿಸಲು, ಕೊರೊನಾ ಹಿಮ್ಮೆಟ್ಟಿಸಲು ಪ್ರಾಣವನ್ನೇ ಪಣಕ್ಕಿಟ್ಟು ಹೋರಾಟ ನಡೆಸುತ್ತಿರುವ ಹೆಲ್ತ್ ವಾರಿಯರ್ಸ್‌ಗೆ ಈಗಾಗಲೇ ಚಪ್ಪಾಳೆ ತಟ್ಟುವ ಮೂಲಕ ಜನರು ಗೌರವ ಸಲ್ಲಿಸಿದ್ದಾರೆ. ಆದರೆ ಇಂದು ಇಡೀ ದೇಶವನ್ನೇ ಕಾಯುವ ಮೂರು ಸೇನೆಗಳು ಹೆಲ್ತ್ ವಾರಿಯರ್ಸ್‌ಗೆ ವಿಶೇಷ ಗೌರವ ಸಲ್ಲಿಸಲು ಮುಂದಾಗಿವೆ. ಉತ್ತರ ಧ್ರುವದಿಮ್ ದಕ್ಷಿಣ ಧ್ರುವದವರೆಗೆ ಹೆಲಿಕಾಪ್ಟರ್‌ನಿಂದ ಹೂಮಳೆ ಈ ಬಾರಿ ಸಾಮಾನ್ಯ ಜನರ ಬದಲು, ಇಡೀ ದೇಶವನ್ನು ಫುಲ್ ಟೈಂ ಕಾಯುವ ಮೂರು ಸೇನೆಗಳು ಹೆಲ್ತ್ …

Read More »

ಮದುವೆ ಕಾರ್ಯಕ್ರಮಗಳಿಗೆ ಷರತ್ತುಬದ್ಧ ಅನುಮತಿ …………

ನವದೆಹಲಿ: ದೇಶಾದ್ಯಂತ 2 ವಾರಗಳ ಕಾಲ ಲಾಕ್‍ಡೌನ್ ವಿಸ್ತರಣೆಯಾಗಿದೆ. ಆದರೆ ಕೇಂದ್ರ ಸರ್ಕಾರ ಗುರುತಿಸಿರುವ ಗ್ರೀನ್ ಝೋನ್ ಹಾಗೂ ಆರೆಂಜ್ ಝೋನ್‍ಗಳಲ್ಲಿ ಲಾಕ್‍ಡೌನ್‍ನಿಂದ ಕೆಲ ವಿನಾಯ್ತಿಗಳನ್ನು ನೀಡಲಾಗಿದೆ. ಎಂಎಚ್‍ಎ ಆದೇಶ ಅನ್ವಯ ಮೇ.3ರ ಬಳಿಕವೂ 2 ವಾರ ಲಾಕ್‍ಡೌನ್ ಮುಂದುವರಿಯಲಿದೆ. ಆದರೆ ಹಸಿರು ವಲಯಗಳಲ್ಲಿ ಮದುವೆ ಸಮಾರಂಭಗಳಿಗೆ ಅವಕಾಶ ನೀಡಲಾಗಿದೆ. ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವುದು ಕಡ್ಡಾಯ ಹಾಗೂ ಸಮಾರಂಭದಲ್ಲಿ ಭಾಗವಹಿಸಲು ಕೇವಲ 50 ಜನರಿಗಷ್ಟೇ ಅವಕಾಶ ನೀಡಲಾಗಿದೆ. …

Read More »

ಲಾಕ್‍ಡೌನ್ 3 – ಯಾವ ವಲಯದಲ್ಲಿ ಏನಿರುತ್ತೆ? ಏನಿರಲ್ಲ? ಷರತ್ತುಗಳು ಏನು?

ಮೇ 17ರವರೆಗೆ ಲಾಕ್‍ಡೌನ್ ಮುಂದುವರಿಕೆ – ಮದ್ಯ, ಮದುವೆಗೆ ಷರತ್ತುಬದ್ಧ ಅನುಮತಿ ಒಂದೊಂದು ಝೋನ್‍ಗೂ ಪ್ರತ್ಯೇಕವಾದ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ರೂಪಿಸಿದೆ. ನವದೆಹಲಿ: ಎಲ್ಲರ ನಿರೀಕ್ಷೆಗಳನ್ನು ಹುಸಿಯಾಗಿಸದಂತೆ ಕೇಂದ್ರ ಸರ್ಕಾರ ಬಿಗ್ ರಿಲೀಫ್ ನೀಡಿದೆ. ಲಾಕ್‍ಡೌನ್ ಮುಗಿಯಲು ಇನ್ನೆರಡೇ ದಿನ ಬಾಕಿ ಇರುವಾಗಲೇ ಕೇಂದ್ರ ಸರ್ಕಾರ ಮೂರನೇ ಬಾರಿಗೆ ಲಾಕ್‍ಡೌನ್ ವಿಸ್ತರಿಸಿದೆ. ಆದ್ರೆ, ಲಾಕ್‍ಡೌನ್ ವ್ಯಾಪ್ತಿ ಮತ್ತು ಸ್ವರೂಪದಲ್ಲಿ ಅಮುಲಾಗ್ರ ಬದಲಾವಣೆಗಳು ಆಗಿವೆ. ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟಲೆಂದು …

Read More »

ಚೀನಾದಿಂದ ನಿರ್ಗಮಿಸಿದ ಕಂಪನಿಗಳಿಗೆ ಭಾರತದಲ್ಲಿ ರತ್ನಗಂಬಳಿ, ಮೋದಿ ಚಾಣಾಕ್ಷ ನಡೆ..!

ನವದೆಹಲಿ,ಮೇ2-ದೇಶವನ್ನು ಕಾಡುತ್ತಿರುವ ಕೊರೊನಾ ಸಂಕಷ್ಟದಲ್ಲಿ ದೇಶವನ್ನು ಆರ್ಥಿಕ ಬಿಕ್ಕಟ್ಟಿನಿಂದ ಪಾರು ಮಾಡಲು ಪ್ರಧಾನಿ ನರೇಂದ್ರ ಮೋದಿ ಅನೇಕ ಮಾರ್ಗೋಪಾಯಗಳನ್ನು ಅನುಷ್ಠಾನಗೊಳಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ. ಇಡೀ ವಿಶ್ವಕ್ಕೆ ಕೊರೊನಾ ವೈರಸ್ ಕೊಡುಗೆ ನೀಡಿ ಅಪಾರ ಸಾವುನೋವಿಗೆ ಕಾರಣವಾಗಿರುವ ಚೀನಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಅಮೆರಿಕ, ಜಪಾನ್ ಸೇರಿದಂತೆ ಅನೇಕ ದೇಶಗಳು ಕಮ್ಯುನಿಸ್ಟ್ ರಾಷ್ಟ್ರದಿಂದ ತನ್ನ ಕಂಪನಿಗಳನ್ನು ಹಿಂದಕ್ಕೆ ಕರೆಸಿಕೊಂಡಿವೆ. ಇದರ ಸದಾವಕಾಶ ಪಡೆಯುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಚತುರ ನಡೆ ಅನುಸರಿಸಿದ್ದಾರೆ. …

Read More »

ಮೇ.17ರ ವರೆಗೂ ಲಾಕ್‌ಡೌನ್‌ ಮುಂದುವರಿಕೆ, ಹೊಸ ಮಾರ್ಗಸೂಚಿಯಲ್ಲಿ ಏನೇನಿದೆ..? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ನವದೆಹಲಿ : ಕೊರೊನಾ ಮಹಾಮಾರಿಯನ್ನು ಸಂಪೂರ್ಣವಾಗಿ ನಿಯಂತ್ರಣ ತರುವ ಉದ್ದೇಶದಿಂದ ದೇಶದಲ್ಲಿ ಮತ್ತೆ 2 ವಾರಗಳ ಕಾಲ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ. ಈ ಬಾರಿ ಪ್ರಧಾನಿ ಭಾಷಣ ಇಲ್ಲದೇ ಗೃಹ ಇಲಾಖೆ ಅಧಿಕಾರಿಗಳೇ ಈ ವಿಷಯವನ್ನು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ. ಕೊರೋನಾ ಸೋಂಕು ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರ ಎರಡು ಬಾರಿ ಲಾಕ್ ಡೌನ್ ಘೋಷಿಸಿತ್ತು. ಇದೀಗ ಮೂರನೇ ಬಾರಿಗೆ 2 ವಾರಗಳವರೆಗೂ ಲಾಕ್ ಡೌನ್ ವಿಸ್ತರಿಸಿ …

Read More »