Breaking News

ನವದೆಹಲಿ

ಮಹಾರಾಷ್ಟ್ರದಲ್ಲಿ ಕೊರೋನಾಗೆ ಒಂದೇ ದಿನ 22 ಮಂದಿ ಸಾವು..!

ಮುಂಬೈ, ಏ.26- ದೇಶದಲ್ಲೇ ಅತಿ ಹೆಚ್ಚು ಕೊರೊನಾ ಸೋಂಕಿನ ಸಾವು ಮತ್ತು ಸಾಂಕ್ರಾಮಿಕ ರೋಗಗಳ ಸಂಖ್ಯೆಯಲ್ಲಿ ಅಗ್ರಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ ಪರಿಸ್ಥಿತಿ ದಿನೇ ದಿನೇ ಶೋಚನೀಯವಾಗುತ್ತದೆ. ರಾಜ್ಯದ ವಿವಿಧೆಡೆ ಕೊರೊನಾ ಹೆಮ್ಮಾರಿಯ ಅಟ್ಟಹಾಸ ಮುಂದುವರಿದಿದ್ದು, ಶನಿವಾರ ಒಂದೇ ದಿನ ಅವಧಿಯಲ್ಲಿ 22 ಮಂದಿ ಮೃತಪಟ್ಟಿದ್ದಾರೆ. ವಾಣಿಜ್ಯ ನಗರಿ ಮುಂಬೈ ಅಪಾಯಕಾರಿಯಾಗಿ ಪರಿಣಮಿಸಿದ್ದು, ಅಲ್ಲಿ 5000ಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಬಾಧಿತರಾಗಿದ್ದಾರೆ. ಅಲ್ಲಿ ಪ್ರತಿದಿನ ಹೊಸ ಸೋಂಕು ಪ್ರಕರಣಗಳು ದೃಢಪಡುತ್ತಲೇ ಇವೆ. ಮಹಾರಾಷ್ಟ್ರದಲ್ಲಿ …

Read More »

ಟಿಕ್‍ಟಾಕ್‍ನಲ್ಲಿ ನಾನು ನಿನ್ನನ್ನ ಬ್ಲಾಕ್ ಮಾಡ್ತೀನಿ: ಗೇಲ್…..

ನವದೆಹಲಿ: ನೀನು ತುಂಬ ಕಿರಿಕಿರಿ ಮಾಡುತ್ತೀಯಾ ನಾನು ನಿನ್ನ ಬ್ಲಾಕ್ ಮಾಡುತ್ತೇನೆ ಎಂದು ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ ಭಾರತದ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಅವರನ್ನು ಟೀಕಿಸಿದ್ದಾರೆ. ಭಾರತ ಕ್ರಿಕೆಟ್ ತಂಡದ ಬೌಲರ್ ಆಗಿರುವ ಚಹಲ್ ಅವರು, ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿ ಇರುತ್ತಾರೆ. ಎಲ್ಲರನ್ನೂ ಕಾಲೆಳೆಯುವ ಕೆಲಸ ಮಾಡುತ್ತಾರೆ. ಹೀಗಾಗಿ ಗೇಲ್ ನೀನು ಸೋಶಿಯಲ್ ಮೀಡಿಯಾದಲ್ಲಿ ಕಿರಿಕಿರಿ ಮಾಡುತ್ತಿದ್ದೀಯ ನಾನು ನಿನ್ನ ಬ್ಲಾಕ್ ಮಾಡುತ್ತೇನೆ ಎಂದು ಚಹಲ್‍ಗೆ …

Read More »

ದೇಶದ ಪ್ರತಿಯೊಬ್ಬ ನಾಗರಿಕನೂ ಕೊರೊನಾ ಯುದ್ಧದಲ್ಲಿ ಸೈನಿಕ: ಮೋದಿ….

ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಅವರು 64ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ದೇಶದ ಪ್ರತಿಯೋರ್ವ ನಾಗರಿಕನೂ ಕೊರೊನಾ ವೈರಸ್ ತೊಲಗಿಸಲು ದೇಶ ಸಾರಿರುವ ಯುದ್ಧದಲ್ಲಿ ಸೈನಿಕ ಎಂದು ಹೇಳಿದ್ದಾರೆ. ಮೋದಿಯವರು ಇಂದು ಬೆಳಗ್ಗೆ 11 ಗಂಟೆಗೆ ದೇಶ ಮತ್ತು ವಿದೇಶಗಳಲ್ಲಿರುವ ಭಾರತೀಯರನ್ನು ಉದ್ದೇಶಿಸಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೊರೊನಾ ವೈರಸ್ ವಿರುದ್ಧ ದೇಶದ ಜನರು ಹೋರಾಡುತ್ತಿರುವುದಕ್ಕೆ ಮೋದಿ ಶ್ಲಾಘಿಸಿದರು. ಸರ್ಕಾರದ ಜೊತೆ ಕೈಜೋಡಿಸಿ ದೇಶದ …

Read More »

ಇಂದು ಪ್ರಧಾನಿ ಮೋದಿ ಮನ್ ಕೀ ಬಾತ್-ದೇಶದ ಜನರಿಗೆ ಲಾಕ್‍ಡೌನ್ ಸಿಹಿಯೋ? ಕಹಿಯೋ?

ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಇಡೀ ದೇಶವನ್ನುದ್ದೇಶಿಸಿ ಮನ್ ಕೀ ಬಾತ್ ನಲ್ಲಿ ಮಾತನಾಡಲಿದ್ದಾರೆ. ಕಳೆದ ತಿಂಗಳ ಮನ್ ಕೀ ಬಾತ್ ನಲ್ಲಿ ಲಾಕ್‍ಡೌನ್ ಹೇರಿಕೆ ಕ್ಷಮೆ ಕೇಳಿದ್ದ ಅವರು ಕೊರೊನಾ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಕಟ್ಟುನಿಟ್ಟಿನ ಲಾಕ್‍ಡೌನ್ ನಡುವೆಯೂ ಮಾರಕ ಕೊರೊನಾ ವೈರಸ್ ಆರ್ಭಟ ಭಾರತದಲ್ಲಿ ಮುಂದುವರಿದಿದೆ. ಕೊರೊನಾ ನಿಯಂತ್ರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಎರಡನೇ ಅವಧಿಗೆ ಮೇ 3ರವರೆಗೂ ಲಾಕ್‍ಡೌನ್ ವಿಸ್ತರಿಸಿದ್ದಾರೆ. ಕೊರೊನಾ ಬಿಕ್ಕಟ್ಟಿನ ನಡುವೆ ಆಗ್ಗಾಗ …

Read More »

ನಿಮಗೆ ಹಣ ಬೇಕಾದ್ರೆ ಗಡಿಯಲ್ಲಿ ಪುಂಡಾಟ ನಿಲ್ಲಿಸಿ: ಅಖ್ತರ್‌ನನ್ನ ಕುಟುಕಿದ ಕಪಿಲ್ ದೇವ್

ನವದೆಹಲಿ: ನಿಮಗೆ ಹಣ ಬೇಕಾದ್ರೆ ಗಡಿಯಲ್ಲಿ ಪುಂಡಾಟ ನಿಲ್ಲಿಸಿ ಎಂದು ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಅವರು ಇಂಡೋ-ಪಾಕ್ ಕ್ರಿಕೆಟ್ ಬಗ್ಗೆ ನಿಲುವನ್ನು ಪುನರುಚ್ಚರಿಸಿದ್ದಾರೆ. ಇಂಡೋ-ಪಾಕ್ ನಡುವಿನ ಕ್ರಿಕೆಟ್ ಪಂದ್ಯದ ವಿಚಾರವಾಗಿ ಭಾರೀ ಚರ್ಚೆ ನಡೆದಿದೆ. ಉಭಯ ದೇಶಗಳ ನಡುವಿನ ರಾಜಕೀಯ, ಗಡಿ ಸಂಬಂಧದಿಂದಾಗಿ ದ್ವಿಪಕ್ಷೀಯ ಕ್ರಿಕೆಟ್ ಆಡುವ ಯಾವುದೇ ಅವಕಾಶವಿಲ್ಲ. ಹಾಗಿದ್ದರೂ ಅಭಿಮಾನಿಗಳು ಐಸಿಸಿ ನಡೆಸುವ ಏಕದಿನ, ಟಿ20 ಎರಡೂ ಮಾದರಿಯ ವಿಶ್ವಕಪ್ ಹಾಗೂ ಏಷ್ಯಾಕಪ್ …

Read More »

ನೌಕರರನ್ನು ವಜಾ ಮಾಡದಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ​ ಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ನವದೆಹಲಿ: ಮಹಾಮಾರಿ ಕೊರೊನಾ ವೈರಸ್‌ ನಿಂದಾಗಿ ಖಾಸಗಿ ಸಂಸ್ಥೆಗಳು ತಮ್ಮ ನೌಕರರನ್ನು ಯಾವುದೇ ಕಾರಣ ನೀಡದೆ ಸಾಮೂಹಿಕವಾಗಿ ಕೆಲಸದಿಂದ ವಜಾ ಮಾಡುವ ಆರೋಪ ಕೇಳಿಬಂದಿದೆ. ನೌಕರರನ್ನು ವಜಾ ಮಾಡದಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ​ ಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಲಾಕ್‌ಡೌನ್‌ನಿಂದಾಗಿ ಖಾಸಗಿ ಕಂಪನಿಗಳು ತಮ್ಮ ನೌಕರರಿಗೆ ಜೀವನಾಧಾರವಾಗಿ ಕನಿಷ್ಠ ವೇತನ ನೀಡಬೇಕು. ತಮ್ಮ ವ್ಯವಹಾರವನ್ನು ನಿಲ್ಲಿಸಿದರೆ, ಕೆಲಸ ಕಳೆದುಕೊಂಡ ನೌಕರರಿಗೆ ಹಣಕಾಸಿನ ನೆರವು ನೀಡಬೇಕೆಂದು ಸರ್ಕಾರ …

Read More »

ಆಸ್ಪತ್ರೆಗೆ ಕರೆದೊಯ್ದಿದ್ದ ಪೇದೆಯ ಹೆಸರನ್ನೇ ಮಗುವಿಗಿಟ್ಟ ತಾಯಿ………

ನವದೆಹಲಿ: ಲಾಕ್‍ಡೌನ್ ಸಮಯದಲ್ಲಿ ದೆಹಲಿ ಪೊಲೀಸರು ಅನೇಕ ಮಾನವೀಯ ಕೆಲಸಗಳಿಂದ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ದೇಶದ ವಿವಿಧೆಡೆ ಪೊಲೀಸರು ಅನೇಕ ಬಡವರ ಹಸಿವು ನೀಗಿಸಿದ್ದಾರೆ, ಮಹಿಳೆಯರು, ರೋಗಿಗಳಿಗೆ ಅಗತ್ಯ ವಸ್ತು, ಔಷಧಿ ತಲುಪಿಸುವ ಕೆಲಸ ಮಾಡಿದ್ದಾರೆ. ಅಂಥೆ ಲಾಕ್‍ಡೌನ್ ಸಮಯದಲ್ಲಿ ದೆಹಲಿಯ ಪೊಲೀಸ್ ಪೇದೆ ದಯಾವೀರ್ ಸಿಂಗ್ ಅವರು ಗರ್ಭಿಣಿಯನ್ನು ಹೆರಿಗೆಗಾಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಮಹಿಳೆಯು ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ ದಯಾವೀರ್ ಸಿಂಗ್ …

Read More »

ಕೊರೋನಾ ಸೋಂಕು ನಿಯಂತ್ರಣಕ್ಕೆ ಗ್ರಾಮಗಳು ತೆಗೆದುಕೊಂಡ ಕ್ರಮಗಳು ಅನೇಕರಿಗೆ ಮಾದರಿಯಾಗಿವೆ: ಪ್ರಧಾನಿ ಮೋದಿ

ನವದೆಹಲಿ: ಕೊರೋನಾ ಸೋಂಕು ನಿಯಂತ್ರಣಕ್ಕೆ ಗ್ರಾಮಗಳು ತೆಗೆದುಕೊಂಡ ಕ್ರಮಗಳು ಅನೇಕರಿಗೆ ಮಾದರಿಯಾಗಿವೆ ಎಂದು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. ಸರಪಂಚರನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್​ನಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕೊರೋನಾ ವೈರಸ್​ ನಿಯಂತ್ರಣಕ್ಕೆ ಸಾಕಷ್ಟು ಗ್ರಾಮಗಳು ಸ್ವಯಂ ನಿರ್ಬಂಧ ಹೇರಿಕೊಂಡಿವೆ. ಹಳ್ಳಿಗರಿಂದ ಸಾಕಷ್ಟು ಜನರು ಸ್ಫೂರ್ತಿ ಪಡೆದುಕೊಂಡಿದ್ದಾರೆ ಎಂದರು. ಮೊದಲು ಗ್ರಾಮ ಪಂಚಾಯ್ತಿಯಲ್ಲಿ ಸರಿಯಾದ ಇಂಟರ್​ನೆಟ್​ ಸೌಲಭ್ಯ ಇರುತ್ತಿರಲಿಲ್ಲ. ಆದರೆ, ಇಂದು ಲಕ್ಷಾಂತರ ಪಂಚಾಯತಿಗಳಲ್ಲಿ ವೇಗದ ಇಂಟರ್​ನೆಟ್​ ಇದೆ. ದೇಶದ ಅನೇಕ …

Read More »

ರಂಜಾನ್ ಮಾಸಾಚರಣೆ ಪಾಲಿಸಬೇಕಾದ ಮಾರ್ಗಸೂಚಿ…….

ಮಸೀದಿಯ ಸಿಬ್ಬಂದಿಗಳು ಯಾವುದೇ ತರಹದ ಧ್ವನಿವರ್ಧಕಗಳನ್ನು ಮಸೀದಿಯಲ್ಲಿ ಐದು ಹೊತ್ತಿನ ಪ್ರಾರ್ಥನೆ(ನಮಾಜ್) ಯನ್ನು ಶುಕ್ರವಾರ (ನಮಾಜ್) ಪ್ರಾರ್ಥನೆ ಸಹ ಒಳಗೊಂಡಂತೆ ಮತ್ತು ತರ್ಹಾವಿ (ನಮಾಜ್) ಪ್ರಾರ್ಥನೆಗೆ ಬಳಸಲು ನಿರ್ಬಂಧಿಸಲಾಗಿದೆ. ಬೆಂಗಳೂರು: ಮುಸ್ಲಿಂ ಬಾಂಧವರ ಪವಿತ್ರ ರಂಜಾನ್ ಮಾಸ ಪ್ರಾರಂಭವಾಗಲಿದ್ದು, ಮೇ 3ರವರೆಗೆ ಅನ್ವಯವಾಗುವಂತೆ ಸರ್ಕಾರದ ಮಾರ್ಗದರ್ಶನಗಳನ್ನು ಮುಂದುವರೆಸುತ್ತಾ ದಾವಣಗೆರೆ ಜಿಲ್ಲೆಯಾದ್ಯಂತ ಬರುವ ಎಲ್ಲಾ ಮಸೀದಿ, ದರ್ಗಾಗಳಲ್ಲಿ ದೈನಂದಿನ ಮತ್ತು ರಂಜಾನ್ ಮಾಸದ ಸಾಮೂಹಿಕ ಪ್ರಾರ್ಥನೆಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ …

Read More »

ಕೊರೊನಾ ವಿರುದ್ಧ 26 ಗಂಟೆ ಹೋರಾಡಿ ಪ್ರಾಣಬಿಟ್ಟ 6 ತಿಂಗಳ ಕಂದಮ್ಮ…

ಚಂಡೀಗಢ: ಮಹಾಮಾರಿ ಕೊರೊನಾ ವಿರುದ್ಧ 26 ಗಂಟೆಗಳ ಹೋರಾಡಿ 6 ತಿಂಗಳ ಕಂದಮ್ಮವೊಂದು ಮೃತಪಟ್ಟ ಮನಕಲಕುವ ಘಟನೆ ಇಂದು ಚಂಡೀಗಢದಲ್ಲಿ ನಡೆದಿದೆ. ಹೃದಯ ರಂಧ್ರದ ಚಿಕಿತ್ಸೆಗಾಗಿ 6 ತಿಂಗಳ ಹೆಣ್ಣು ಮಗುವನ್ನು ಚಂಡೀಗಢದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಮಗುವಿಗೆ ಸೋಂಕ ತಗುಲಿರುವುದು ದೃಢಪಡುತ್ತಿದ್ದಂತೆ ಅಂದ್ರೆ ಬುಧವಾರ ಬೆಳಗ್ಗೆ 11 ಗಂಟೆಗೆ ಕೋವಿಡ್-19 ವಾರ್ಡಿಗೆ ದಾಖಲಿಸಲಾಗಿತ್ತು. ರಾತ್ರಿಯಿಂದಲೇ ಮಗುವನ್ನು ವೆಂಟಿಲೇಟರ್ ಮತ್ತು ಗ್ಲೂಕೋಸ್‍ನಲ್ಲಿ ಇಡಲಾಗಿತ್ತು. ಆದರೆ ಸೋಂಕು ತೀವ್ರವಾಗಿ ಏರಿಕೆ …

Read More »