Breaking News

ನವದೆಹಲಿ

ಸಾರ್ವಜನಿಕರೇ, ಕೊರೊನಾ ಕುರಿತ ಪ್ರಶ್ನೆ ಕೇಳಿ – ಉತ್ತರ ನೀಡುತ್ತೆ ಕೇಂದ್ರ ಸರ್ಕಾರ

ನವದೆಹಲಿ: ಬೆನ್ನು ಬಿಡದೆ ಕಾಡುತ್ತಿರುವ ಕೊರೊನಾ ವೈರಸ್ ಸಂಬಂಧ ಸಾರ್ವಜನಿಕರಲ್ಲಿ ನೂರಾರು ಪ್ರಶ್ನೆಗಳಿವೆ. ಈ ಗೊಂದಲಗಳನ್ನು ಬಗೆಹರಿಸಲು ಈಗ ಕೇಂದ್ರ ಆರೋಗ್ಯ ಇಲಾಖೆ ಮುಂದಾಗಿದ್ದು, ವಿನೂತನ ಪ್ರಯೋಗವೊಂದನ್ನು ಆರಂಭಿಸಿದೆ. ಟ್ವಿಟರ್‌ನಲ್ಲಿ @CovidIndiaSeva ಗೆ ಸಾರ್ವಜನಿಕರು ನೇರವಾಗಿ ತಮ್ಮ ಪ್ರಶ್ನೆಗಳನ್ನು ಟ್ವೀಟ್ ಮಾಡಬಹುದಾಗಿದೆ. ಜನರ ಪ್ರಶ್ನೆಗಳಿಗೆ ಇನ್ಮುಂದೆ ಕೇಂದ್ರ ಆರೋಗ್ಯ ಇಲಾಖೆ ಉತ್ತರಿಸಲಿದೆ. ಕೊರೊನಾ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡ ಕ್ರಮಗಳ ಇತ್ತೀಚಿನ ಹೊಸ ಮಾಹಿತಿಗಳು, ಸಾರ್ವಜನಿಕರ ಪ್ರಶ್ನೆಗಳು, ಆರೋಗ್ಯ ಸೇವೆಗಳು, …

Read More »

ಮೇ 3ರ ನಂತರ ದೇಶದಲ್ಲಿಯ ಲಾಕ್‍ಡೌನ್ ಸಡಿಲಗೊಳಿಸಲು ಕೇಂದ್ರ ಸರ್ಕಾರ ಸಿದ್ಧತೆ

ಬೆಂಗಳೂರು: ಮೇ 3ರ ನಂತರ ದೇಶದಲ್ಲಿಯ ಲಾಕ್‍ಡೌನ್ ಸಡಿಲಗೊಳಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿಕೊಳ್ಳುತ್ತಿದೆ. ಈ ನಡುವೆ ಮೇ ಕೊನೆಯ ಅಥವಾ ಜೂನ್ ಮೊದಲ ವಾರದಲ್ಲಿ ಕೊರೊನಾ ಹರಡುವಿಕೆ ಎರಡನೇ ಅಲೆಯ ತಡೆಗಾಗಿ ಕೇಂದ್ರ ಸರ್ಕಾರ ಸಿದ್ಧತೆ ನಡೆಸಿಕೊಳ್ಳುತ್ತಿದೆ ಎಂದು ವರದಿಯಾಗಿದೆ. ಕೊರೊನಾ ಸೋಂಕು ಕಳೆದ 3.4 ದಿನಗಳಲ್ಲಿ ದ್ವಿಗುಣವಾಗ್ತಿದೆ. ದ್ವಿಗುಣದ ಪ್ರಮಾಣವನ್ನು 12 ದಿನಗಳಿಗೆ ತರಲು ಅಧಿಕಾರಿಗಳು ಶ್ರಮಿಸುತ್ತಿದ್ದಾರೆ. ಲಾಕ್‍ಡೌನ್ ಮೊದಲು ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3.4 …

Read More »

ಭಾರತದಲ್ಲಿ 18,601ಕ್ಕೇರಿದ ಕೊರೋನಾ ಸೋಂಕಿತರ ಸಂಖ್ಯೆ, 590 ಜನ ಸಾವು..!

ನವದೆಹಲಿ/ಮುಂಬೈ,ಏ.21- ದೇಶಾದ್ಯಂತ ಕೋವಿಡ್-19 ವೈರಸ್ ಅಟ್ಟಹಾಸ ಮತ್ತಷ್ಟು ತೀವ್ರಗೊಂಡಿದೆ. ಸಾವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಕಂಗೆಡಿಸಿದೆ. ಭಾರತದಲ್ಲಿ ಮೃತರ ಸಂಖ್ಯೆ 590ಕ್ಕೇರಿರುವುದು ಆತಂಕಕಾರಿಯಾಗಿದೆ. ಮತ್ತೊಂದಡೆ 18,600ಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವೂ ಇದೆ. ಕೇಂದ್ರ ಆರೋಗ್ಯ ಸಚಿವಾಲಯದ ನಿನ್ನೆ ರಾತ್ರಿವರೆಗಿನ ಅಧಿಕೃತ ವರದಿ ಪ್ರಕಾರ, ಡೆಡ್ಲಿ ವೈರಸ್ ಈವರೆಗೆ ದೇಶಾದ್ಯಂತ 590 ಜನರನ್ನು ಬಲಿ …

Read More »

BIG BREAKING : ಕೊನೆಗೂ ಕೊರೋನಾ ಚಿಕಿತ್ಸೆಗೆ ಸಿಕ್ಕೇ ಬಿಡ್ತು ಬ್ರಹ್ಮಾಸ್ತ್ರ..!?

ನವದೆಹಲಿ, ಏ.21- ವಿಶ್ವಾದ್ಯಂತ 1.70 ಲಕ್ಷ ಜನರನ್ನು ತಿಂದು ತೇಗಿರುವ ಕಿಲ್ಲರ್ ಕೊರೊನಾ ವೈರಸ್ ನಿಗ್ರಹಕ್ಕೆ ಜಗತ್ತಿನೆಲ್ಲೆಡೆ ವೈದ್ಯಕೀಯ ಪ್ರಯೋಗಗಳು ನಡೆಯುತ್ತಿರುವಾಗಲೇ ಪ್ಲಾಸ್ಮಾ ಚಿಕಿತ್ಸೆ ಭರವಸೆಯ ಆಶಾ ಕಿರಣ ಮೂಡಿಸಿದೆ. ದೆಹಲಿಯಲ್ಲಿ ನಿನ್ನೆ 45 ವರ್ಷದ ಸೋಂಕಿತ ವ್ಯಕ್ತಿಗೆ ಪ್ಲಾಸ್ಮಾ ಚಿಕಿತ್ಸೆ ಯಶಸ್ವಿಯಾದ ಬಳಿಕ ಈ ವಿಧಾನವನ್ನು ಭಾರತದಲ್ಲಿ ಅತ್ಯಂತ ಜಾಗ್ರತೆಯಿಂದ ಬಳಸುವುದಕ್ಕೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮತ್ತು ಡ್ರಗ್ ಕಂಟ್ರೋಲರ್ ಹಸಿರು ನಿಶಾನೆ ತೋರಿಸಿದೆ. ಇದರಿಂದಾಗಿ …

Read More »