ನವದೆಹಲಿ: ಮಹದಾಯಿ (ಕಳಸಾ-ಬಂಡೂರಿ) ಯೋಜನೆಗೆ ಶೀಘ್ರ ಅನುಮೋದನೆ ನೀಡುವಂತೆ ಕೋರಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಕರ್ನಾಟಕದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಗುರುವಾರ ಮನವಿ ಸಲ್ಲಿಸಿದರು. ಇಲ್ಲಿನ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ನಿವಾಸದಲ್ಲಿ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಮಹದಾಯಿ ಯೋಜನೆಯ ಜಾರಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಟ್ರ್ಯಾಕ್ಟರ್ ರ್ಯಾಲಿ ನಡೆಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಒಂದು …
Read More »ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣ ವಚನ
ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಇಂದು ಕಾಂಗ್ರೆಸ್ ಅಧ್ಯಕ್ಷರಾಗಿ (Congress President) ಪ್ರಮಾಣ ವಚನ ಸ್ವೀಕರಿಸಿದರು. 24 ವರ್ಷಗಳ ನಂತರ ಈ ಹುದ್ದೆಯನ್ನು ಅಲಂಕರಿಸುತ್ತಿರುವ ಮೊದಲ ಗಾಂಧಿಯೇತರ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಅವರು ಪಾತ್ರರಾಗಿದ್ದಾರೆ. ಜೊತೆಗೆ ಸುಮಾರು 5 ದಶಕಗಳ ಬಳಿಕ ಕನ್ನಡಿಗರೊಬ್ಬರಿಗೆ ದೇಶದ ಅತ್ಯಂತ ಹಳೆಯ ರಾಜಕೀಯ ಪಕ್ಷವಾದ ಕಾಂಗ್ರೆಸ್ನ ನೇತೃತ್ವ ಸಿಕ್ಕಿದೆ. ಎಐಸಿಸಿ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ …
Read More »ನೋಟುಗಳ ಮೇಲೆ ಲಕ್ಷ್ಮಿ, ಗಣೇಶನ ಫೋಟೋವನ್ನು ಮುದ್ರಿಸಿ – ಮೋದಿಗೆ ಕೇಜ್ರಿವಾಲ್ ಮನವಿ
ನವದೆಹಲಿ: ಹೊಸ ನೋಟುಗಳ ಮೇಲೆ ಇನ್ಮುಂದೆ ಲಕ್ಷ್ಮಿ ದೇವಿ ಮತ್ತು ಗಣೇಶನ ಫೋಟೋಗಳನ್ನು ಮುದ್ರಿಸುವಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಒತ್ತಾಯಿಸಿದ್ದಾರೆ. ಹೊಸ ಕರೆನ್ಸಿ ನೋಟುಗಳ ಒಂದು ಬದಿಯಲ್ಲಿ ಮಹಾತ್ಮಾ ಗಾಂಧಿಯವರ (Mahatma Gandhi) ಫೋಟೋ ಮತ್ತು ಇನ್ನೊಂದು ಬದಿಯಲ್ಲಿ ಲಕ್ಷ್ಮಿ ದೇವಿ (Lakshmi) ಮತ್ತು ಗಣೇಶನ (Ganesh) ಫೋಟೋಗಳನ್ನು ಮುದ್ರಿಸಬಹುದು. ಕರೆನ್ಸಿ ನೋಟುಗಳ ಮೇಲೆ ಎರಡು ದೇವರ …
Read More »58 R.T.O.ಸೇವೆಗಳು ಆನ್ಲೈನ್; ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಆದೇಶ
ನವದೆಹಲಿ: ಡ್ರೈವಿಂಗ್ ಲೈಸೆನ್ಸ್, ವಾಹನ ನೋಂದಣಿ ಸೇರಿದಂತೆ ಸಾರಿಗೆ ಇಲಾಖೆಯ 58 ಸೇವೆಗಳು ಇನ್ನು ಆನ್ಲೈನ್ನಲ್ಲಿ ಲಭ್ಯವಾಗಲಿವೆ. ಇಂಥ ಸೇವೆಗಳನ್ನು ಪಡೆಯಲು ಆಧಾರ್ ಸಂಖ್ಯೆಯನ್ನು ನೀಡುವ ಮೂಲಕ ಪಡೆಯಬಹುದು. ಆದರೆ, ಆಧಾರ್ ಸಂಖ್ಯೆಯನ್ನು ನೀಡುವುದು ಕೇವಲ ಆಯ್ಕೆಯ ವಿಚಾರವಾಗಲಿದೆ. ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಶನಿವಾರ ಘೋಷಣೆ ಮಾಡಿದೆ. ಇಂಥ ಕ್ರಮದಿಂದ ದೇಶದ ನಾಗರಿಕರಿಗೆ ಕ್ಷಿಪ್ರವಾಗಿ ವಾಹನ ನೋಂದಣಿ, ಮಾಲೀಕತ್ವ ವರ್ಗಾವಣೆ, ಡ್ರೈವಿಂಗ್ ಲೈಸೆನ್ಸ್, …
Read More »CUET-UG 2022 ಪರೀಕ್ಷಾ ಫಲಿತಾಂಶ ಪ್ರಕಟ
ನವ ದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (ಪದವಿ ಪೂರ್ವ) 2022 ಫಲಿತಾಂಶವನ್ನು ಬಿಡುಗಡೆ ಮಾಡಿದೆ. ವಿಶ್ವವಿದ್ಯಾನಿಲಯಗಳಿಗೆ ಪದವಿಪೂರ್ವ ಪ್ರವೇಶಕ್ಕಾಗಿ ಎನ್ಟಿಎಯು ಜುಲೈ 15 ರಿಂದ ಆಗಸ್ಟ್ 30 ರ ನಡುವೆ ಆರು ಹಂತಗಳಲ್ಲಿ (ಸಿಯುಇಟಿ-ಯುಜಿ) 2022 ಪರೀಕ್ಷೆ ನಡೆಸಿತ್ತು. ಪ್ರವೇಶ ಪರೀಕ್ಷೆ ಬರೆದ ಎಲ್ಲಾ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿಗಳನ್ನು ಅಧಿಕೃತ CUET UG ವೆಬ್ಸೈಟ್ cuet.samarth.ac.in ನಲ್ಲಿ ಡೌನ್ಲೋಡ್ ಮಾಡಬಹುದು. ಪದವಿಪೂರ್ವ ಕೋರ್ಸ್ಗಳ …
Read More »ಕರ್ನಾಟಕದ ಬೆಟ್ಟ ಕುರುಬ ST ಜಾತಿ ಪಟ್ಟಿಗೆ, ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್
ನವದೆಹಲಿ: ಕರ್ನಾಟಕದ ಬೆಟ್ಟ ಕುರುಬ ಜಾತಿ ಪಟ್ಟಿಗೆ ಸೇರಿಸಲು ಕೇಂದ್ರ ಒಪ್ಪಿಗೆ ನೀಡಿದೆ. ಇದಲ್ಲದೇ ದೇಶದ 5 ರಾಜ್ಯಗಳ ವಿವಿಧ ಜಾತಿಗಳನ್ನು ಎಸ್ಟಿಗೆ ಸೇರಿಸಲು ಕೇಂದ್ರ ಒಪ್ಪಿಗೆ ಸೂಚಿಸಿದೆ. ಈ ಬಗ್ಗೆ ಇಂದು ನಡೆದ ಕೇಂದ್ರ ಸಚಿವ ಸಂಪುಟದಲ್ಲಿ ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಕರ್ನಾಟಕದಲ್ಲಿನ ಎಸ್ಟಿ ಪಟ್ಟಿಯಲ್ಲಿರುವ ಇತರೆ ಪಂಗಡಗಳ ವಿವರ ಕರ್ನಾಟಕ 1. ಅಡಿಯಾನ್ 2. ಬರ್ದಾ 3. ಬಾವಚ, ಬಮ್ಚಾ 4. ಭಿಲ್, ಭಿಲ್ ಗರಾಸಿಯಾ, …
Read More »ನರೇಗಾ ಹಣಕ್ಕೆ ಪಂಚ ನಿಯಮ ಕಡ್ಡಾಯವಾಗಿ ಪಾಲಿಸಿ: ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ
ಹೊಸದಿಲ್ಲಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಮನರೇಗಾ) ಯೋಜನೆ ಅಡಿ ಹಣ ಬಿಡುಗಡೆ ಮಾಡ ಬೇಕೇ? ಹಾಗಿದ್ದರೆ ಐದು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ. ಹೀಗೆಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಎಲ್ಲ ರಾಜ್ಯ ಸರಕಾರಗಳಿಗೆ ಪತ್ರ ರವಾನೆಯಾಗಿದೆ. ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಅವರು ಕೇಂದ್ರ ಮನರೇಗಾ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಇತ್ತೀಚೆಗೆ ಆರೋಪಿಸಿದ್ದರು. ಅದರ ಬೆನ್ನಲ್ಲೇ ಈ ಬೆಳವಣಿಗೆ ಆಗಿದೆ. ಮನರೇಗಾ ಅಡಿಯಲ್ಲಿ ರಾಜ್ಯಗಳಿಗೆ …
Read More »ಬಾವಿಗೆ ಬೇಕಾದ್ರೂ ಬೀಳುವೆ; ಕಾಂಗ್ರೆಸ್ ಸೇರಲ್ಲ: ನಿತಿನ್ ಗಡ್ಕರಿ
ನವದೆಹಲಿ: ನಾನು ವಿದ್ಯಾರ್ಥಿ ನಾಯಕನಾಗಿದ್ದಾಗ, ಅಂದು ಕಾಂಗ್ರೆಸ್ನಲ್ಲಿ ಸಚಿವರಾಗಿದ್ದ ಶ್ರೀಕಾಂತ್ ಕಾಂಗ್ರೆಸ್ ಪಕ್ಷಕ್ಕೆ ಸೇರುವಂತೆ ಆಹ್ವಾನಿಸಿದ್ದರು. ಆದರೆ ನಾನು, “ಬೇಕಾದರೆ ಬಾವಿಗೆ ಬೀಳುತ್ತೇನೆ. ನಿಮ್ಮ ಪಕ್ಷ ಸೇರುವುದಿಲ್ಲ, ನನಗೆ ನಿಮ್ಮ ಪಕ್ಷದ ಸಿದ್ಧಾಂತ ಇಷ್ಟವಿಲ್ಲ’ ಎಂದಿದ್ದೆ ಎಂದು ಕೇಂದ್ರ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ನಾಗ್ಪುರದಲ್ಲಿ ನಡೆದ ಉದ್ಯಮಿಗಳ ಸಭೆಯಲ್ಲಿ ಅವರು ಹಳೆಯ ದಿನಗಳ ಈ ನೆನಪನ್ನು ಹಂಚಿಕೊಂಡಿದ್ದಾರೆ. ಇದೇ ವೇಳೆ, ಅಗತ್ಯವಿದ್ದಾಗ ಒಬ್ಬರನ್ನು …
Read More »ಪಿಜಿಯಲ್ಲಿ ಕುಡಿದ ಮತ್ತಿನಲ್ಲಿ ಹುಡುಗಿಯರ ಮೇಲೆ ಸೆಕ್ಯೂರಿಟಿ ಗಾರ್ಡ್ ನ ʼಲೈಂಗಿಕ ದೌರ್ಜನ್ಯʼ
ನವದೆಹಲಿ: ಕರೋಲ್ ಬಾಗ್ ಪ್ರದೇಶದ ಪಿಜಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಕುಡಿದ ಮತ್ತಿನಲ್ಲಿ ಬಾಲಕಿಯರಿಗೆ ಕಿರುಕುಳ ನೀಡಿದ ಮತ್ತು ಹಲ್ಲೆ ನಡೆಸಿದ ಆಘಾತಕಾರಿ ಘಟನೆ ರಾಷ್ಟ್ರ ರಾಜಧಾನಿಯಿಂದ ವರದಿಯಾಗಿದೆ. ಆಗಸ್ಟ್ 13 ರಂದು ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಯ ನಂತರ ಸಂತ್ರಸ್ತೆ ಮರುದಿನ ಪಿಜಿ ಖಾಲಿ ಮಾಡಿದ್ದಾಳೆ. ವೀಡಿಯೋದಲ್ಲಿ ಭದ್ರತಾ ಸಿಬ್ಬಂದಿ ಮದ್ಯದ ಅಮಲಿನಲ್ಲಿ ಕಾರಿಡಾರ್ಗೆ ಧಾವಿಸುತ್ತಿದ್ದ ಹುಡುಗಿಯರನ್ನು ಎಳೆದುಕೊಂಡು …
Read More »₹20ಗಾಗಿ ಕೋರ್ಟ್ ಮೆಟ್ಟಿಲೇರಿದ್ದ ವಕೀಲ: 22 ವರ್ಷಗಳ ಹೋರಾಟದ ಬಳಿಕ ದೊರೆತ ಜಯ
ನವದೆಹಲಿ: ಭಾರತೀಯ ರೈಲ್ವೆಯು ₹20 ಹೆಚ್ಚುವರಿ ಶುಲ್ಕ ವಿಧಿಸಿದೆ ಎಂದು ಆರೋಪಿಸಿ ಕೋರ್ಟ್ ಮೆಟ್ಟಿಲೇರಿದ್ದ ವಕೀಲರೊಬ್ಬರು 22 ವರ್ಷಗಳ ಕಾನೂನು ಹೋರಾಟದ ಬಳಿಕ ಪ್ರಕರಣದಲ್ಲಿ ಜಯ ಸಾಧಿಸಿದ್ದಾರೆ. 1999ರಲ್ಲಿ ತಾರಾನಾಥ ಚತುರ್ವೇದಿ ಅವರು ಮಥುರಾದಿಂದ ಮೊರಾದಾಬಾದ್ಗೆ ಎರಡು ಟಿಕೆಟ್ ಪಡೆದಿದ್ದರು. ₹70 ಬದಲಾಗಿ ₹90 ಶುಲ್ಕ ಪಡೆಯಲಾಗಿತ್ತು. ರಸೀದಿ ನೀಡಿದರೂ ಅಧಿಕಾರಿಗಳು ಹೆಚ್ಚುವರಿ ಶುಲ್ಕ ವಾಪಸ್ ನೀಡಿರಲಿಲ್ಲ. ಹೀಗಾಗಿ ತಾರಾನಾಥ್ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣವನ್ನು ಮಥುರಾ ಗ್ರಾಹಕ ನ್ಯಾಯಾಲಯವು ಎರಡು …
Read More »
Laxmi News 24×7