Breaking News
Home / ನವದೆಹಲಿ (page 7)

ನವದೆಹಲಿ

ಪ್ರಧಾನಿ ಮೋದಿ ಭದ್ರತಾ ಲೋಪ; ಸೋಮವಾರ ‘ಸುಪ್ರೀಂ’ ಆದೇಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್​ನಲ್ಲಿ ಮಹತ್ವದ ವಿಚಾರಣೆ ನಡೆಯಿತು. ವಿಚಾರಣೆ ನಡೆಸಿದ ಕೋರ್ಟ್​ ಸೋಮವಾರ ಸಂಪೂರ್ಣ ಮಾಹಿತಿ ಆಧರಿಸಿ ಆದೇಶ ನೀಡುವುದಾಗಿ ತಿಳಿಸಿ ತೀರ್ಪನ್ನ ಕಾಯ್ದಿರಿಸಿದೆ. ಹೆಚ್ಚಿನ ಮಾಹಿತಿ ಸಂಗ್ರಹಕ್ಕೆ ಹೈಕೋರ್ಟ್ ​ರಿಜಿಸ್ಟರ್ ಜನರಲ್ ನೇಮಿಸಿ ಆದೇಶ ಹೊರಡಿಸಿದೆ. ಸದ್ಯಕ್ಕೆ ಯಾವುದೇ ಕ್ರಮ ಬೇಡ ​ರಿಜಿಸ್ಟರ್ ಜನರಲ್​ ಆಫ್​ ಪಂಜಾಬ್​ & ಹರಿಯಾಣ ಹೈಕೋರ್ಟ್​ ನೇಮಕ ಮಾಡಿ ಆದೇಶ ಹೊರಡಿಸಿದೆ. ಇವರಿಗೆ …

Read More »

ಭಾರತದಲ್ಲಿ ಒಂದೇ ದಿನ 13,154 ಮಂದಿಗೆ ಕೊರೊನಾವೈರಸ್!

ನವದೆಹಲಿ, ಡಿಸೆಂಬರ್ 30: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೊಸ ದಾಖಲೆ ಬರೆದಿದೆ. ಕಳೆದೊಂದು ತಿಂಗಳಿನಲ್ಲೇ ಮೊದಲ ಬಾರಿಗೆ ಒಂದೇ ದಿನದಲ್ಲಿ 10,000ಕ್ಕೂ ಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿವೆ. ಇದರ ಮಧ್ಯೆ ಓಮಿಕ್ರಾನ್ ರೂಪಾಂತರ ಸೋಂಕಿತರ ಸಂಖ್ಯೆಯು 961ಕ್ಕೆ ಏರಿಕೆಯಾಗಿದೆ.   ಕಳೆದ 24 ಗಂಟೆಗಳಲ್ಲಿ 13,154 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಒಂದೇ ದಿನದಲ್ಲಿ 268 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ …

Read More »

11 ತಿಂಗಳಲ್ಲಿ ರಸ್ತೆ ಅಪಘಾತಕ್ಕೆ 198 ಮಂದಿ ಸಾವು, 461 ಮಂದಿಗೆ ಗಾಯ

ಹಾವೇರಿ: ಜಿಲ್ಲೆಯಲ್ಲಿ ಈ ವರ್ಷದ ಜನವರಿಯಿಂದ ನವೆಂಬರ್ ತಿಂಗಳವರೆಗೆ ರಸ್ತೆ ಅಪಘಾತದಲ್ಲಿ 198 ಜನ ಅಸುನೀಗಿದ್ದಾರೆ. 461 ಮಂದಿ ಗಂಭೀರವಾಗಿ ಗಾಯಗೊಂಡರೆ, 677 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದ್ದಾರೆ. ರಸ್ತೆ ಅಪಘಾತಗಳ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ 7 ಅಪಘಾತ ವಲಯಗಳನ್ನು ಗುರುತಿಸಿದೆ. ಅದರಲ್ಲಿ 3 ಅಪಘಾತ ವಲಯಗಳು ಸಿಎಂ …

Read More »

ಸಾರಿಗೆ ಸಂಸ್ಥೆ ಸುಧಾರಿಸಿ ಆದಾಯ ಹೆಚ್ಚಳಕ್ಕೆ ತೀರ್ಮಾನ: ಬಿ. ಶ್ರೀರಾಮುಲು

ಬೆಳಗಾವಿ: ನಷ್ಟದಲ್ಲಿರುವ ಸಾರಿಗೆ ಸಂಸ್ಥೆಯನ್ನು ಸುಧಾರಿಸಿ ಆದಾಯ ಹೆಚ್ಚಿಸಲು ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ವಿಧಾನಸಭೆಯಲ್ಲಿ ಬುಧವಾರ ಹೇಳಿದರು.   ಪ್ರಶ್ನೋತ್ತರ ಅವಧಿಯಲ್ಲಿ ಶರತ್ ಬಚ್ಚೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ೪ ವರ್ಷಗಳಿಂದ ಸಾರಿಗೆ ಪ್ರಯಾಣ ದರ ಏರಿಕೆ ಮಾಡಿಲ್ಲ. ಸಾರಿಗೆ ನಿಗಮಗಳು ನಷ್ಟದಲ್ಲಿವೆ. ಇದನ್ನು ಸುಧಾರಿಸಲು ನಿವೃತ್ತ ಐ.ಎ.ಎಸ್. ಅಧಿಕಾರಿ ಶ್ರೀನಿವಾಸಮೂರ್ತಿ ನೇತೃತ್ವದ ಸಮಿತಿಯನ್ನು ಮುಖ್ಯಮಂತ್ರಿಗಳು ರಚಿಸಿದ್ದಾರೆ ಎಂದರು.   ಈ …

Read More »

ಡಿಕೆಶಿ ಬಗ್ಗೆ ಮುಂದಿನ ದಿನಗಳಲ್ಲಿ ನಾನು ದೊಡ್ಡ ಬಾಂಬ್ ಸಿಡಿಸಬಹುದು,

ಬೆಳಗಾವಿ : ಬೆಳಗಾವಿ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ (BJP) ಸೋಲುವುದಕ್ಕೆ ಕಾರಣ ಮುಂದಿನ ದಿನದಲ್ಲಿ ಹೇಳುವೆ. ಪಕ್ಷದಲ್ಲಿ ಆಂತರಿಕವಾಗಿ ಚರ್ಚಿಸಿ ಹೇಳಿಕೆ ನೀಡುತ್ತೇನೆ ಎಂದು ಶಾಸಕ ರಮೇಶ್ ಜಾರಕಿಹೊಳಿ (MLA ramesh jarkiholi) ಹೇಳಿದ್ದಾರೆ.   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಗ್ಗೆ ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ. ಬಿಜೆಪಿ ನಾಯಕರಿಂದ, ಸಂಘದಿಂದ ನನಗೆ ಫೋನ್ ಬಂತು. ಹೀಗಾಗಿ ನಾನು ಸದ್ಯಕ್ಕೆ ಏನೂ ಮಾತನಾಡುವುದಿಲ್ಲ. ನಾನು ದೊಡ್ಡ …

Read More »

ಸಂಪುಟದ ನಿಷ್ಕ್ರಿಯ ಸಚಿವರನ್ನು ಕೈಬಿಟ್ಟು ಹೊಸಬರ ಸೇರ್ಪಡೆ: ಯತ್ನಾಳ ಹೇಳಿಕೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿನ ನಿಷ್ಕ್ರಿಯ ಸಚಿವರನ್ನು ಕೈಬಿಟ್ಟು ಹೊಸಬರನ್ನು ತೆಗೆದುಕೊಳ್ಳಲಾಗುವುದು ಎಂಬುದಾಗಿ ಬಿಜೆಪಿ ಶಾಸಕ ಬಸನಗೌಡ ‍ಪಾಟೀಲ ಯತ್ನಾಳ ಅವರ ಹೇಳಿಕೆ ಪಕ್ಷದಲ್ಲಿ ಚರ್ಚೆಗೆ ಕಾರಣವಾಗಿದೆ.   ಡಿಸೆಂಬರ್‌ 10 ರ ಬಳಿಕ ಸಂಪುಟ ಪುನರ್‌ರಚನೆ ಆಗಲಿದೆ ಎಂದು ಯತ್ನಾಳ ಗುರುವಾರ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಿಗೆ ಹೇಳಿದ್ದರು. ಆದರೆ, ಬಿಜೆಪಿಯಲ್ಲಿನ ಉನ್ನತ ಮೂಲಗಳ ಪ್ರಕಾರ, ತಕ್ಷಣಕ್ಕೆ ಯಾವುದೇ ಬದಲಾವಣೆಗಳು ಇಲ್ಲ. ಜನವರಿ ಬಳಿಕ ಕೆಲವರನ್ನು ಕೈಬಿಟ್ಟು …

Read More »

ಒಮಿಕ್ರಾನ್​ಗೆ ಇಂದು ತಜ್ಞರ ಜೊತೆಗೂಡಿ CM ಮಂತ್ರ; ರಾಜ್ಯದಲ್ಲಿ ಜಾರಿಯಾಗುತ್ತಾ ಟಫ್ ರೂಲ್ಸ್​..?

ನವದೆಹಲಿ: ಆ ವೈರಿ ವೈರಸ್ ಭಾರತಕ್ಕೆ ಬರುತ್ತಾ? ಬರಬಹುದಾ? ಒಂದು ವೇಳೆ ಬಂದ್ರೆ ಮುಂದೇನು? ಅಂತಾ ಕಾಡಿದ್ದ ಪ್ರಶ್ನೆಗಳ ಗೊಂದಲಿಗೆ ಒಂದು ಉತ್ತರವಂತೂ ಸಿಕ್ಕಿದೆ. ಇಡೀ ಭಾರತದಲ್ಲೇ ಮೊದಲ ಬಾರಿಗೆ ಒಮಿಕ್ರಾನ್ ಕಾಣಿಸಿಕೊಂಡಿದೆ. ಬೆಂಗಳೂರಿನ ಏರ್​ಪೋರ್ಟ್​ ಗೇಟ್​ ಮೂಲಕ ರಾಜ್ಯಕ್ಕೆ ಎಂಟ್ರಿ ಕೊಟ್ಟ, ಒಮಿಕ್ರಾನ್ ಓಡಿಸಲು ಸಿಎಂ ಬೊಮ್ಮಾಯಿ ಇಂದು ಮಹತ್ವದ ಮೀಟಿಂಗ್ ಫಿಕ್ಸ್ ಮಾಡಿದ್ದಾರೆ. ಇಬ್ಬರು ವ್ಯಕ್ತಿಗಳಲ್ಲಿ ರಹಸ್ಯವಾಗಿ ಅಡಗಿ ಕೂತು ಸೌತ್ ಆಫ್ರಿಕಾದಿಂದ ಸದ್ದಿಲ್ಲದೇ ವಿಮಾನದ ಮೂಲಕ …

Read More »

ಚಮಕ್ ಚಮಕ್ ಲೈಟ್ ಹಚ್ಚಿಕೊಂಡು ಹೊಸ ಬಸ್ ಬರುತ್ತಿವೆ : ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​

ಅಥಣಿ : ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿತ 4 ಸಾವಿರಕ್ಕೂ ಅಧಿಕ ಮತಗಳಿವೆ. ಅವುಗಳನ್ನು ಹಿಡಿದಿಟ್ಟುಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ. ಇದರ ನಡುವೆ ಹೊಸ ಹೊಸ ಬಸ್​​ಗಳಲ್ಲಿ ಚಮಕ್ ಚಮಕ್ ಲೈಟು ಹಚ್ಚಿಕೊಂಡು ಬರುತ್ತಿದ್ದಾರೆ. ಹೊಸ ಬಸ್​​ಗಳು ಜಾತ್ರೆ ಮಾಡಿಕೊಂಡು ಹೋಗುತ್ತಾರೆ, ಹಳೆ ಬಸ್​​ಗಳೇ ರೆಗ್ಯುಲರಾಗಿ ಇರುತ್ತವೆ. ಇದರಿಂದ ಮತದಾರಿಗೆ ತಿಳುವಳಿಕೆ ನೀಡಲು ಎರಡನೇ ಬಾರಿ ಅಥಣಿ ಚುನಾವಣೆ ಪ್ರಚಾರಕ್ಕೆ ಬಂದಿದ್ದೇನೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​ ಹೇಳಿದರು. ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಕಾಂಗ್ರೆಸ್ …

Read More »

ಪ್ರಧಾನಮಂತ್ರಿ ಗರಿಬ್ ಕಲ್ಯಾಣ ಯೋಜನೆ: 5 ಕೆಜಿ ಉಚಿತ ರೇಷನ್ ಇನ್ನೂ 4 ತಿಂಗಳು ಮುಂದುವರಿಕೆ

ನವದೆಹಲಿ: ಕೊರೋನಾ ಸಂಕಷ್ಟದ ಕಾರಣದಿಂದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ 5 ಕೆಜಿ ಉಚಿತ ಪಡಿತರ ವಿತರಿಸುವ ಯೋಜನೆಯನ್ನು ಮುಂದಿನ ವರ್ಷದ ಮಾರ್ಚ್ ವರೆಗೆ ವಿಸ್ತರಿಸಲಾಗಿದೆ. ಗರಿಬ್ ಕಲ್ಯಾಣ ಯೋಜನೆಯಡಿ 80 ಕೋಟಿ ಪಡಿತರ ಫಲಾನುಭವಿಗಳಿಗೆ ಉಚಿತ ಪಡಿತರ ನೀಡಲಾಗುತ್ತದೆ. ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಇದಕ್ಕಾಗಿ 53,344 ಕೋಟಿ ರೂ. ವೆಚ್ಚ ಮಾಡಲಾಗುವುದು. ಇದರೊಂದಿಗೆ ಉಚಿತ ಪಡಿತರ ವಿತರಣೆ ಮಾಡಲು …

Read More »

ಇಂದು ಸಿಎಂ ಬಸವರಾಜ ಬೊಮ್ಮಾಯಿ ದಾವಣಗೆರೆ ಪ್ರವಾಸ : ಸಂವಿಧಾನ ದಿವಸ ಆಚರಣೆಯಲ್ಲಿ ಭಾಗಿ

ದಾವಣಗೆರೆ : ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಾವಣಗೆರೆಗೆ ಭೇಟಿ ನೀಡಲಿದ್ದಾರೆ.ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂವಿಧಾನ ದಿವಸ ಆಚರಣೆ ಅಂಗವಾಗಿ ಭಾರತ ಸಂವಿಧಾನದ ಪ್ರಸ್ತಾವನೆ ಓದುವ ಕಾರ್ಯಕ್ರಮದಲ್ಲಿ ಭಾಗವಹಿಸುವರು.   ಮುಖ್ಯಮಂತ್ರಿಗಳು ನ.26 ರ ಬೆಳಿಗ್ಗೆ ಬೆಂಗಳೂರಿನಿಂದ ಹೊರಟು ತುಮಕೂರು-ಚಿತ್ರದುರ್ಗ ಮಾರ್ಗವಾಗಿ ಬೆಳಿಗ್ಗೆ 10.30 ಕ್ಕೆ ದಾವಣಗೆರೆಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 11.30 ಕ್ಕೆ ನಗರದ ಹದಡಿ ರಸ್ತೆಯಲ್ಲಿರುವ ಎಸ್.ಎಸ್.ಕಲ್ಯಾಣ ಮಂಟಪದಲ್ಲಿ ಪಕ್ಷದ ವತಿಯಿಂದ ಆಯೋಜಿಸಿರುವ ಶಾಸಕರಾದ …

Read More »