Breaking News

ನವದೆಹಲಿ

E-Shram Card : ಕೇಂದ್ರ ಸರ್ಕಾರ ಯಾವಾಗ? ಯಾರ ಖಾತೆಗೆ ‘ಹಣ’ ಕಳುಸುತ್ತೆ? ನೋಂದಾಯಿಸಿಕೊಳ್ಳೋದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ : ಪ್ರಸ್ತುತ, ಕೇಂದ್ರ ಸರ್ಕಾರವು ದೇಶದ ಬಡ ವರ್ಗಗಳ ಜನರಿಗಾಗಿ ಅನೇಕ ಯೋಜನೆಗಳನ್ನ ಪ್ರಾರಂಭಿಸಿದೆ. ಇದರ ಅಡಿಯಲ್ಲಿ ಜನರು ಅನೇಕ ರೀತಿಯ ಪರಿಹಾರ ಮತ್ತು ಪ್ರಯೋಜನಗಳನ್ನ ಪಡೆಯುತ್ತಾರೆ. ಇ-ಶ್ರಮ್ ಕಾರ್ಡ್ ಯೋಜನೆಯೂ ಇದೇ ರೀತಿಯ ಯೋಜನೆಯಾಗಿದ್ದು, ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರವು ಇದನ್ನ ಪರಿಚಯಿಸಿದೆ. ಕಾರ್ಮಿಕರನ್ನ ಸ್ವಾವಲಂಬಿಗಳನ್ನಾಗಿ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ, ಈ ಯೋಜನೆಯು ಇಲ್ಲಿಯವರೆಗೆ ಲಕ್ಷಾಂತರ ಕಾರ್ಮಿಕರಿಗೆ ಪ್ರಯೋಜನವನ್ನ ನೀಡಿದೆ. …

Read More »

ದೇವೇಗೌಡರ ಪತ್ನಿ ಚನ್ನಮ್ಮಗೆ ಐಟಿ ನೋಟಿಸ್! ಕಬ್ಬಿನ ಗದ್ದೆಗೆ ಅಧಿಕಾರಿಗಳನ್ನ ಆಹ್ವಾನಿಸಿದ ರೇವಣ್ಣ

ಹಾಸನ: ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡರ ಪತ್ನಿ ಚನ್ನಮ್ಮ ಅವರಿಗೆ ಐಟಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಈ ಕುರಿತು ಹಾಸನದಲ್ಲಿ ಸೋಮವಾರ ಸುದ್ದಿಗಾರೊಂದಿಗೆ ಮಾತನಾಡಿದ ಮಾಜಿ ಸಚಿವ ಎಚ್​.ಡಿ.ರೇವಣ್ಣ, ನಮ್ಮ ತಾಯಿಗೆ ಐಟಿ ಅಧಿಕಾರಿಗಳಿಂದ ನೋಟಿಸ್​ ಬಂದಿದೆ. ಒಬ್ಬ ಮಾಜಿ ಪ್ರಧಾನಿ ಪತ್ನಿಗೆ ಹೀಗೆ ಮಾಡ್ತಾರಾ? ದೊಡ್ಡಪುರದ ಬಳಿ ನಮ್ಮ ತಾಯಿ ಹೆಸರಿನ ಜಮೀನಿನಲ್ಲಿ ಕಬ್ಬು ಬೆಳೆದಿದ್ದೀವಿ. ನಮ್ಮ ತಾಯಿಗೆ ಸೇರಿದ ಗದ್ದೆಯಲ್ಲಿ ಕಬ್ಬು ಬೆಳೆದಿದ್ದಕ್ಕೆ ಐಟಿ ನೋಟಿಸ್ ಜಾರಿ ಮಾಡಿದೆ. …

Read More »

ವರನಟ ಡಾ.ರಾಜ್ ಕುಮಾರ್’ ಕಂಚಿನ ಪುತ್ಥಳಿ ಕಳ್ಳತನ

ಬೆಂಗಳೂರು: ನಗರದ ಪಾರ್ಕ್ ನಲ್ಲಿ ನಿರ್ಮಿಸಿದ್ದಂತ ವರನಟ ಡಾ.ರಾಜ್ ಕುಮಾರ್ ( Dr Rajkumar ) ಅವರ ಕಂಚಿನ ಪುತ್ಥಳಿಯನ್ನೇ ( Statue ) ಕಳ್ಳರು ಕದ್ದಿರೋದಾಗಿ ತಿಳಿದು ಬಂದಿದೆ. ಈ ಸಂಬಂಧ ದೂರು ಸ್ವೀಕರಿಸಿದಂತ ಪೊಲೀಸರು ಇಬ್ಬರು ಶಂಕಿತರನ್ನು ಕೂಡ ಬಂಧಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ನಗರದ ಲುಂಬಿನಿ ಗಾರ್ಡನ್ ನಲ್ಲಿದ್ದಿ ಪ್ರತಿಷ್ಠಾಪಿಸಿದ್ದಂತ ವರನಟ ನಟ ಡಾ.ರಾಜ್ ಕುಮಾರ್ ಅವರ ಕಂಚಿನ ಪುತ್ಥಳಿಯನ್ನು ಕಳ್ಳರು ಕದ್ದಿರೋದು ತಡವಾಗಿ …

Read More »

ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತೀಯ ತ್ರಿವರ್ಣ ಧ್ವಜವನ್ನು ಶ್ರೀನಗರದ ಪ್ರಸಿದ್ಧ ಲಾಲ್ ಚೌಕ್ ಪ್ರದೇಶದ ಗಡಿಯಾರ ಗೋಪುರದ ಮೇಲೆ ಹಾರಿಸಲಾಯಿತು.

ಶ್ರೀನಗರ: 73ನೇ ಗಣರಾಜ್ಯೋತ್ಸವದ ಅಂಗವಾಗಿ ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತೀಯ ತ್ರಿವರ್ಣ ಧ್ವಜವನ್ನು ಶ್ರೀನಗರದ ಪ್ರಸಿದ್ಧ ಲಾಲ್ ಚೌಕ್ ಪ್ರದೇಶದ ಗಡಿಯಾರ ಗೋಪುರದ ಮೇಲೆ ಹಾರಿಸಲಾಯಿತು. ಭಾರತದ ಸ್ವಾತಂತ್ರ್ಯದ ನಂತರ ಗಡಿಯಾರ ಗೋಪುರದ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಿರುವುದು ಇದೇ ಮೊದಲು ಭಾರತದ 73 ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಇಬ್ಬರು ಸ್ಥಳೀಯ ಕಾರ್ಯಕರ್ತರಾದ ಸಾಜಿದ್ ಯೂಸುಫ್ ಶಾ ಮತ್ತು ಸಾಹಿಲ್ ಬಶೀರ್ ಅವರು ಸ್ಥಳೀಯರು ಎನ್‌ಜಿಒ ಮತ್ತು ಆಡಳಿತದೊಂದಿಗೆ ಲಾಲ್ ಚೌಕ್ ಪ್ರದೇಶದಲ್ಲಿ …

Read More »

ಕ್ರೀಡೆಯಲ್ಲಿ ಮಿಂಚಿ ಪೊಲೀಸ್ ಇಲಾಖೆಯಲ್ಲಿ ಸೇವೆಸಲ್ಲಿಸುತ್ತಿರುವ ಭಾರತದ ಮಹಿಳಾ ಕ್ರೀಡಾಪಟು

ಭಾರತದ ಮಹಿಳೆಯರು ಕ್ರೀಡಾ ಲೋಕದಲ್ಲೂ ಸಾಕಷ್ಟು ಸಾಧನೆ ಮಾಡಿದ್ದಾರೆ. ಭಾರತೀಯ ಮಹಿಳಾ ಆಟಗಾರ್ತಿಯರು ವಿವಿಧ ಕ್ರೀಡೆಗಳಲ್ಲಿ ದೇಶಕ್ಕೆ ಪ್ರಶಸ್ತಿಗಳನ್ನು ತಂದಿದ್ದಾರೆ. ಅದು ಬಾಕ್ಸಿಂಗ್ ಅಥವಾ ವೇಟ್ ಲಿಫ್ಟಿಂಗ್ ಅಥವಾ ಅಥ್ಲೆಟಿಕ್ಸ್ ಆಗಿರಲಿ. ಭಾರತದ ಮಹಿಳೆಯರು ಪ್ರತಿ ಪಂದ್ಯದಲ್ಲೂ ಮುಂದಿದ್ದಾರೆ. ಇದಕ್ಕಾಗಿ ಬಹುಮಾನವನ್ನೂ ಪಡೆದಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದರ ಫಲವಾಗಿ ಹಲವಾರು ಮಹಿಳಾ ಆಟಗಾರ್ತಿಯರಿಗೆ ಭದ್ರತಾ ಪಡೆ ಸೇರುವ ಅವಕಾಶ ಸಿಕ್ಕಿತು. ಭದ್ರತಾ ಪಡೆಗೆ ಸೇರ್ಪಡೆಯಾದ ಅಂತಹ ಕೆಲವು ಭಾರತೀಯ …

Read More »

ದೇಶಾದ್ಯಂತ ಇಂದು 73ನೇ ಗಣರಾಜ್ಯೋತ್ಸವ ಆಚರಣೆ ಸಂಭ್ರಮ

ನವದೆಹಲಿ : ದೇಶಾದ್ಯಂತ ಇಂದು 73ನೇ ಗಣರಾಜ್ಯೋತ್ಸವ ಆಚರಣೆ ಸಂಭ್ರಮ ಮನೆಮಾಡಿದೆ. 1949ರ ನವೆಂಬರ್ 26ರಂದು ರಚಿಸಲಾದ ದೇಶದ ಸಂವಿಧಾನವನ್ನು 1950ರ ಜನವರಿ 26ರಂದು ಅಂಗೀಕರಿಸಲಾಯಿತು. ಈ ದಿನವನ್ನು ದೇಶದ ಗಣರಾಜ್ಯೋತ್ಸವ ಎಂದು ಆಚರಿಸಲಾಗುತ್ತದೆ. ಭಾರತದ ಗಣರಾಜ್ಯೋತ್ಸವವು ಕೇವಲ ಆಚರಣೆಯಾಗಿರದೆ, ಅದು ದೇಶದ ರಾಜತಾಂತ್ರಿಕ ಸಂಬಂಧಗಳನ್ನು ಪ್ರತಿಬಿಂಬಿಸುತ್ತದೆ. ಈ ಬಾರಿ ಮಹಾಮಾರಿ ಕೊರೊನಾ ನಡುವೆಯೂ ಗಣತಂತ್ರ ದಿನದ ಆಚರಣೆಗೆ ಇಡೀ ದೇಶ ಸನ್ನದ್ಧವಾಗಿದೆ. ಈ ದಿನದ ಇಂದು ಭಾರತೀಯ ಸೇನಾ ಪಡೆಗಳು ಮತ್ತು …

Read More »

ಪ್ರಧಾನಿ ಮೋದಿ ಭದ್ರತಾ ಲೋಪ; ಸೋಮವಾರ ‘ಸುಪ್ರೀಂ’ ಆದೇಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್​ನಲ್ಲಿ ಮಹತ್ವದ ವಿಚಾರಣೆ ನಡೆಯಿತು. ವಿಚಾರಣೆ ನಡೆಸಿದ ಕೋರ್ಟ್​ ಸೋಮವಾರ ಸಂಪೂರ್ಣ ಮಾಹಿತಿ ಆಧರಿಸಿ ಆದೇಶ ನೀಡುವುದಾಗಿ ತಿಳಿಸಿ ತೀರ್ಪನ್ನ ಕಾಯ್ದಿರಿಸಿದೆ. ಹೆಚ್ಚಿನ ಮಾಹಿತಿ ಸಂಗ್ರಹಕ್ಕೆ ಹೈಕೋರ್ಟ್ ​ರಿಜಿಸ್ಟರ್ ಜನರಲ್ ನೇಮಿಸಿ ಆದೇಶ ಹೊರಡಿಸಿದೆ. ಸದ್ಯಕ್ಕೆ ಯಾವುದೇ ಕ್ರಮ ಬೇಡ ​ರಿಜಿಸ್ಟರ್ ಜನರಲ್​ ಆಫ್​ ಪಂಜಾಬ್​ & ಹರಿಯಾಣ ಹೈಕೋರ್ಟ್​ ನೇಮಕ ಮಾಡಿ ಆದೇಶ ಹೊರಡಿಸಿದೆ. ಇವರಿಗೆ …

Read More »

ಭಾರತದಲ್ಲಿ ಒಂದೇ ದಿನ 13,154 ಮಂದಿಗೆ ಕೊರೊನಾವೈರಸ್!

ನವದೆಹಲಿ, ಡಿಸೆಂಬರ್ 30: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೊಸ ದಾಖಲೆ ಬರೆದಿದೆ. ಕಳೆದೊಂದು ತಿಂಗಳಿನಲ್ಲೇ ಮೊದಲ ಬಾರಿಗೆ ಒಂದೇ ದಿನದಲ್ಲಿ 10,000ಕ್ಕೂ ಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿವೆ. ಇದರ ಮಧ್ಯೆ ಓಮಿಕ್ರಾನ್ ರೂಪಾಂತರ ಸೋಂಕಿತರ ಸಂಖ್ಯೆಯು 961ಕ್ಕೆ ಏರಿಕೆಯಾಗಿದೆ.   ಕಳೆದ 24 ಗಂಟೆಗಳಲ್ಲಿ 13,154 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಒಂದೇ ದಿನದಲ್ಲಿ 268 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ …

Read More »

11 ತಿಂಗಳಲ್ಲಿ ರಸ್ತೆ ಅಪಘಾತಕ್ಕೆ 198 ಮಂದಿ ಸಾವು, 461 ಮಂದಿಗೆ ಗಾಯ

ಹಾವೇರಿ: ಜಿಲ್ಲೆಯಲ್ಲಿ ಈ ವರ್ಷದ ಜನವರಿಯಿಂದ ನವೆಂಬರ್ ತಿಂಗಳವರೆಗೆ ರಸ್ತೆ ಅಪಘಾತದಲ್ಲಿ 198 ಜನ ಅಸುನೀಗಿದ್ದಾರೆ. 461 ಮಂದಿ ಗಂಭೀರವಾಗಿ ಗಾಯಗೊಂಡರೆ, 677 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದ್ದಾರೆ. ರಸ್ತೆ ಅಪಘಾತಗಳ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ 7 ಅಪಘಾತ ವಲಯಗಳನ್ನು ಗುರುತಿಸಿದೆ. ಅದರಲ್ಲಿ 3 ಅಪಘಾತ ವಲಯಗಳು ಸಿಎಂ …

Read More »

ಸಾರಿಗೆ ಸಂಸ್ಥೆ ಸುಧಾರಿಸಿ ಆದಾಯ ಹೆಚ್ಚಳಕ್ಕೆ ತೀರ್ಮಾನ: ಬಿ. ಶ್ರೀರಾಮುಲು

ಬೆಳಗಾವಿ: ನಷ್ಟದಲ್ಲಿರುವ ಸಾರಿಗೆ ಸಂಸ್ಥೆಯನ್ನು ಸುಧಾರಿಸಿ ಆದಾಯ ಹೆಚ್ಚಿಸಲು ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ವಿಧಾನಸಭೆಯಲ್ಲಿ ಬುಧವಾರ ಹೇಳಿದರು.   ಪ್ರಶ್ನೋತ್ತರ ಅವಧಿಯಲ್ಲಿ ಶರತ್ ಬಚ್ಚೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ೪ ವರ್ಷಗಳಿಂದ ಸಾರಿಗೆ ಪ್ರಯಾಣ ದರ ಏರಿಕೆ ಮಾಡಿಲ್ಲ. ಸಾರಿಗೆ ನಿಗಮಗಳು ನಷ್ಟದಲ್ಲಿವೆ. ಇದನ್ನು ಸುಧಾರಿಸಲು ನಿವೃತ್ತ ಐ.ಎ.ಎಸ್. ಅಧಿಕಾರಿ ಶ್ರೀನಿವಾಸಮೂರ್ತಿ ನೇತೃತ್ವದ ಸಮಿತಿಯನ್ನು ಮುಖ್ಯಮಂತ್ರಿಗಳು ರಚಿಸಿದ್ದಾರೆ ಎಂದರು.   ಈ …

Read More »