ಬೆಳಗಾವಿ : ಬೆಳಗಾವಿ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ (BJP) ಸೋಲುವುದಕ್ಕೆ ಕಾರಣ ಮುಂದಿನ ದಿನದಲ್ಲಿ ಹೇಳುವೆ. ಪಕ್ಷದಲ್ಲಿ ಆಂತರಿಕವಾಗಿ ಚರ್ಚಿಸಿ ಹೇಳಿಕೆ ನೀಡುತ್ತೇನೆ ಎಂದು ಶಾಸಕ ರಮೇಶ್ ಜಾರಕಿಹೊಳಿ (MLA ramesh jarkiholi) ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಗ್ಗೆ ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ. ಬಿಜೆಪಿ ನಾಯಕರಿಂದ, ಸಂಘದಿಂದ ನನಗೆ ಫೋನ್ ಬಂತು. ಹೀಗಾಗಿ ನಾನು ಸದ್ಯಕ್ಕೆ ಏನೂ ಮಾತನಾಡುವುದಿಲ್ಲ. ನಾನು ದೊಡ್ಡ …
Read More »ಸಂಪುಟದ ನಿಷ್ಕ್ರಿಯ ಸಚಿವರನ್ನು ಕೈಬಿಟ್ಟು ಹೊಸಬರ ಸೇರ್ಪಡೆ: ಯತ್ನಾಳ ಹೇಳಿಕೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿನ ನಿಷ್ಕ್ರಿಯ ಸಚಿವರನ್ನು ಕೈಬಿಟ್ಟು ಹೊಸಬರನ್ನು ತೆಗೆದುಕೊಳ್ಳಲಾಗುವುದು ಎಂಬುದಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಹೇಳಿಕೆ ಪಕ್ಷದಲ್ಲಿ ಚರ್ಚೆಗೆ ಕಾರಣವಾಗಿದೆ. ಡಿಸೆಂಬರ್ 10 ರ ಬಳಿಕ ಸಂಪುಟ ಪುನರ್ರಚನೆ ಆಗಲಿದೆ ಎಂದು ಯತ್ನಾಳ ಗುರುವಾರ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಿಗೆ ಹೇಳಿದ್ದರು. ಆದರೆ, ಬಿಜೆಪಿಯಲ್ಲಿನ ಉನ್ನತ ಮೂಲಗಳ ಪ್ರಕಾರ, ತಕ್ಷಣಕ್ಕೆ ಯಾವುದೇ ಬದಲಾವಣೆಗಳು ಇಲ್ಲ. ಜನವರಿ ಬಳಿಕ ಕೆಲವರನ್ನು ಕೈಬಿಟ್ಟು …
Read More »ಒಮಿಕ್ರಾನ್ಗೆ ಇಂದು ತಜ್ಞರ ಜೊತೆಗೂಡಿ CM ಮಂತ್ರ; ರಾಜ್ಯದಲ್ಲಿ ಜಾರಿಯಾಗುತ್ತಾ ಟಫ್ ರೂಲ್ಸ್..?
ನವದೆಹಲಿ: ಆ ವೈರಿ ವೈರಸ್ ಭಾರತಕ್ಕೆ ಬರುತ್ತಾ? ಬರಬಹುದಾ? ಒಂದು ವೇಳೆ ಬಂದ್ರೆ ಮುಂದೇನು? ಅಂತಾ ಕಾಡಿದ್ದ ಪ್ರಶ್ನೆಗಳ ಗೊಂದಲಿಗೆ ಒಂದು ಉತ್ತರವಂತೂ ಸಿಕ್ಕಿದೆ. ಇಡೀ ಭಾರತದಲ್ಲೇ ಮೊದಲ ಬಾರಿಗೆ ಒಮಿಕ್ರಾನ್ ಕಾಣಿಸಿಕೊಂಡಿದೆ. ಬೆಂಗಳೂರಿನ ಏರ್ಪೋರ್ಟ್ ಗೇಟ್ ಮೂಲಕ ರಾಜ್ಯಕ್ಕೆ ಎಂಟ್ರಿ ಕೊಟ್ಟ, ಒಮಿಕ್ರಾನ್ ಓಡಿಸಲು ಸಿಎಂ ಬೊಮ್ಮಾಯಿ ಇಂದು ಮಹತ್ವದ ಮೀಟಿಂಗ್ ಫಿಕ್ಸ್ ಮಾಡಿದ್ದಾರೆ. ಇಬ್ಬರು ವ್ಯಕ್ತಿಗಳಲ್ಲಿ ರಹಸ್ಯವಾಗಿ ಅಡಗಿ ಕೂತು ಸೌತ್ ಆಫ್ರಿಕಾದಿಂದ ಸದ್ದಿಲ್ಲದೇ ವಿಮಾನದ ಮೂಲಕ …
Read More »ಚಮಕ್ ಚಮಕ್ ಲೈಟ್ ಹಚ್ಚಿಕೊಂಡು ಹೊಸ ಬಸ್ ಬರುತ್ತಿವೆ : ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
ಅಥಣಿ : ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿತ 4 ಸಾವಿರಕ್ಕೂ ಅಧಿಕ ಮತಗಳಿವೆ. ಅವುಗಳನ್ನು ಹಿಡಿದಿಟ್ಟುಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ. ಇದರ ನಡುವೆ ಹೊಸ ಹೊಸ ಬಸ್ಗಳಲ್ಲಿ ಚಮಕ್ ಚಮಕ್ ಲೈಟು ಹಚ್ಚಿಕೊಂಡು ಬರುತ್ತಿದ್ದಾರೆ. ಹೊಸ ಬಸ್ಗಳು ಜಾತ್ರೆ ಮಾಡಿಕೊಂಡು ಹೋಗುತ್ತಾರೆ, ಹಳೆ ಬಸ್ಗಳೇ ರೆಗ್ಯುಲರಾಗಿ ಇರುತ್ತವೆ. ಇದರಿಂದ ಮತದಾರಿಗೆ ತಿಳುವಳಿಕೆ ನೀಡಲು ಎರಡನೇ ಬಾರಿ ಅಥಣಿ ಚುನಾವಣೆ ಪ್ರಚಾರಕ್ಕೆ ಬಂದಿದ್ದೇನೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಕಾಂಗ್ರೆಸ್ …
Read More »ಪ್ರಧಾನಮಂತ್ರಿ ಗರಿಬ್ ಕಲ್ಯಾಣ ಯೋಜನೆ: 5 ಕೆಜಿ ಉಚಿತ ರೇಷನ್ ಇನ್ನೂ 4 ತಿಂಗಳು ಮುಂದುವರಿಕೆ
ನವದೆಹಲಿ: ಕೊರೋನಾ ಸಂಕಷ್ಟದ ಕಾರಣದಿಂದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ 5 ಕೆಜಿ ಉಚಿತ ಪಡಿತರ ವಿತರಿಸುವ ಯೋಜನೆಯನ್ನು ಮುಂದಿನ ವರ್ಷದ ಮಾರ್ಚ್ ವರೆಗೆ ವಿಸ್ತರಿಸಲಾಗಿದೆ. ಗರಿಬ್ ಕಲ್ಯಾಣ ಯೋಜನೆಯಡಿ 80 ಕೋಟಿ ಪಡಿತರ ಫಲಾನುಭವಿಗಳಿಗೆ ಉಚಿತ ಪಡಿತರ ನೀಡಲಾಗುತ್ತದೆ. ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಇದಕ್ಕಾಗಿ 53,344 ಕೋಟಿ ರೂ. ವೆಚ್ಚ ಮಾಡಲಾಗುವುದು. ಇದರೊಂದಿಗೆ ಉಚಿತ ಪಡಿತರ ವಿತರಣೆ ಮಾಡಲು …
Read More »ಇಂದು ಸಿಎಂ ಬಸವರಾಜ ಬೊಮ್ಮಾಯಿ ದಾವಣಗೆರೆ ಪ್ರವಾಸ : ಸಂವಿಧಾನ ದಿವಸ ಆಚರಣೆಯಲ್ಲಿ ಭಾಗಿ
ದಾವಣಗೆರೆ : ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಾವಣಗೆರೆಗೆ ಭೇಟಿ ನೀಡಲಿದ್ದಾರೆ.ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂವಿಧಾನ ದಿವಸ ಆಚರಣೆ ಅಂಗವಾಗಿ ಭಾರತ ಸಂವಿಧಾನದ ಪ್ರಸ್ತಾವನೆ ಓದುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮುಖ್ಯಮಂತ್ರಿಗಳು ನ.26 ರ ಬೆಳಿಗ್ಗೆ ಬೆಂಗಳೂರಿನಿಂದ ಹೊರಟು ತುಮಕೂರು-ಚಿತ್ರದುರ್ಗ ಮಾರ್ಗವಾಗಿ ಬೆಳಿಗ್ಗೆ 10.30 ಕ್ಕೆ ದಾವಣಗೆರೆಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 11.30 ಕ್ಕೆ ನಗರದ ಹದಡಿ ರಸ್ತೆಯಲ್ಲಿರುವ ಎಸ್.ಎಸ್.ಕಲ್ಯಾಣ ಮಂಟಪದಲ್ಲಿ ಪಕ್ಷದ ವತಿಯಿಂದ ಆಯೋಜಿಸಿರುವ ಶಾಸಕರಾದ …
Read More »ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆ
ನವದೆಹಲಿ : ಕಳೆದ 24 ಗಂಟೆಯಲ್ಲಿ ಮತ್ತೆ 10,549 ಜನರಲ್ಲಿ ಹೊಸದಾಗಿ ಕೋವಿಡ್ ಸೋಂಕು ಪತ್ತೆಯಾಗಿದೆ.ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 466980ಕ್ಕೆ ಏರಿಕೆಯಾಗಿದೆ. ಇನ್ನು ಸಾವಿನ ಸಂಖ್ಯೆಯಲ್ಲಿಯೂ ಭಾರಿ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 488 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಇನ್ನು ದೇಶದಲ್ಲಿ 110133 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 9868 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33977830 ಜನರು ಕೋವಿಡ್ ನಿಂದ ಗುಣಮುಖರಾಗಿ …
Read More »ಪುನೀತ್ ನುಡಿನಮನದ ಹೆಸರಲ್ಲಿ ಬೇಕಾಬಿಟ್ಟಿ ಚಂದಾ ವಸೂಲಿ: ಆರೋಪಕ್ಕೆ ಗುರಿಯಾದ ಫಿಲ್ಮ್ ಚೇಂಬರ್
ನವೆಂಬರ್ 16 ರಂದು ನಡೆಯಲಿರುವ ‘ಪುನೀತ ನಮನ’ ಕಾರ್ಯಕ್ರಮದ ಹೆಸರಲ್ಲಿ ಚಂದಾ ವಸೂಲಿ ಮಾಡುತ್ತಿದ್ದು, ಚೆಕ್ ಪಡೆದು, ವೈಯಕ್ತಿಕ ಅಕೌಂಟ್ಗೆ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದಾರೆ ಎಂಬ ವಿಷಯ ಬೆಳಕಿಗೆ ಬಂದಿದೆ. ಮೇರು ನಟನಿಗೆ ನುಡಿನಮನ ಸಲ್ಲಿಸಲು ಫಿಲ್ಮ್ ಚೇಂಬರ್ ಬಳಿ ಹಣ ಇಲ್ವಾ? ಇಲ್ಲದಿದ್ದರೆ ಸದಸ್ಯರೇ ಸೇರಿ ಹಣ ಕೊಡುತ್ತೇವೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿನಿಮಾ ನಿರ್ದೇಶಕ ಜೆಜೆ ಶ್ರೀನಿವಾಸ್, ಕುಮಾರ್ …
Read More »ವಿವಾಹಿತ ಮಹಿಳೆ ಜೊತೆ 21ರ ಯುವಕನ ಚೆಲ್ಲಾಟ; ಬುದ್ಧಿವಾದ ಹೇಳಿದ್ದ ವ್ಯಕ್ತಿಯನ್ನೇ ಕೊಂದ!
ಕೋಲಾರ: ತಪ್ಪು ಮಾಡಿದ್ದನ್ನ ತಿದ್ದುಕೊಂಡು ಜೀವನ ಸಾಗಿಸು ಎಂದು ಹೇಳಿದ್ದಕ್ಕೆ 52 ವರ್ಷದ ವ್ಯಕ್ತಿಯನ್ನ 21 ರ ಯುವಕ (21 Year Old Youth)ಕೊಲೆ ಮಾಡಿರುವ ಘಟನೆ ಕೋಲಾರ (Kolar) ಜಿಲ್ಲೆ ಕೆಜಿಎಫ್ ತಾಲೂಕಿನ ಪೂಗಾನಹಳ್ಳಿ (Pooganahalli, KGF) ಗ್ರಾಮದಲ್ಲಿ ನಡೆದಿದೆ, ಗ್ರಾಮದ ನಾರಾಯಣಸ್ವಾಮಿ, ಇದೇ ನವೆಂಬರ್ ತಿಂಗಳ 2 ನೇ ತಾರೀಖು ಮಧ್ಯಾಹ್ನ ಶವವಾಗಿ ಪತ್ತೆಯಾಗಿದ್ದು, ದೇಹ ಒಂದು ಕಡೆ, ತಲೆ ಒಂದು ಕಡೆ ಬಿದ್ದಿತ್ತು. ಕಳೆದ ಎರಡು …
Read More »ಆರ್ಯನ್ ಖಾನ್ ಇಂದು ಬಿಡುಗಡೆ ಆಗೋದು ಡೌಟ್; ‘ಪಿಕ್ಚರ್ ಅಭಿ ಬಾಕಿ ಹೈ’ ಎಂದ ನವಾಬ್ ಮಲಿಕ್..!
ನವದೆಹಲಿ: ಬಾಲಿವುಡ್ ಐಷಾರಾಮಿ ಡ್ರಗ್ಸ್ ಕೇಸ್ನಲ್ಲಿ ಜೈಲು ಪಾಲಾಗಿದ್ದ ಆರ್ಯನ್ ಖಾನ್ಗೆ ಕೊನೆಗೂ ಬಿಡುಗಡೆಯ ಭಾಗ್ಯ ಸಿಕ್ಕಿದೆ. ನಿನ್ನೆ ಬಾಂಬೆ ಹೈಕೋರ್ಟ್ನ ಏಕ ಸದಸ್ಯ ಪೀಠ ಜಾಮೀನು ನೀಡುವ ಮೂಲಕ, ಆರ್ಯನ್ ಖಾನ್ನ 22 ದಿನಗಳ ಜೈಲು ವಾಸದಿಂದ ಮುಕ್ತಗೊಳಿಸಿದೆ. ಆದ್ರೆ ರಿಲೀಸ್ ಭಾಗ್ಯ ಮಾತ್ರ ಇವತ್ತೂ ಸಿಗೋದು ಡೌಟ್. ಡ್ರಗ್ಸ್ ಕೇಸ್ನಲ್ಲಿ ಅಂದರ್ ಆಗಿದ್ದ ಆರ್ಯನ್ಗೆ ಬೇಲ್ 23 ದಿನಗಳ ಬಳಿಕ ಜೈಲು ಹಕ್ಕಿಗೆ ಬಿಡುಗಡೆಯ ಭಾಗ್ಯ ಬಾಲಿವುಡ್ …
Read More »
Laxmi News 24×7