ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿಂದು ಮಹಾಮಾರಿ ಕೊರೊನಾ ಸೋಂಕಿನಿಂದ ಗುಣಮುಖರಾದ ಮೂವರನ್ನು ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಳಿಸಲಾಯಿತು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರ ಸಮಕ್ಷಮದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾದ ಆ ಮೂವರನ್ನ ಚಪ್ಪಾಳೆ ತಟ್ಟುವ ಮೂಲಕ ಜಿಲ್ಲಾಸ್ಪತ್ರೆಯ ಸಿಬ್ಬಂದಿ ಆತ್ಮೀಯವಾಗಿ ಬಿಡುಗಡೆಗೊಳಿಸಿದರು. ಜಿಲ್ಲಾಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು, 34 ವರ್ಷದ ಪುರುಷ, ರೋಗಿ ಸಂಖ್ಯೆ-2308 ಅವರು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. 44 ವರ್ಷದ, ರೋಗಿ ಸಂಖ್ಯೆ-2781 ಮಥುರಾದಿಂದ …
Read More »ಮಂಗಳಮುಖಿಯರು ಚಿತ್ರಾನ್ನ ತಯಾರಿಸಿಕೊಂಡು ಅನಾಥರು ಹಾಗೂ ನಿರ್ಗತಿಕರಿಗೆ ಹಂಚುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಬಳ್ಳಾರಿ: ಕೊರೊನಾ ವೈರಸ್ ಎಫೆಕ್ಟ್ ನಿಂದ ಇಡೀ ದೇಶವೇ ಲಾಕ್ಡೌನ್ ಆದ ಹಿನ್ನೆಲೆಯಲ್ಲಿ ಗಣಿನಗರಿ ಬಳ್ಳಾರಿಯಲ್ಲಿ ಮಂಗಳಮುಖಿಯರು ಚಿತ್ರಾನ್ನ ತಯಾರಿಸಿಕೊಂಡು ಅನಾಥರು ಹಾಗೂ ನಿರ್ಗತಿಕರಿಗೆ ಹಂಚುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಮಹಾನಗರ ಪಾಲಿಕೆ ವ್ಯಾಪ್ತಿಯ ನಾಲ್ಕನೇಯ ವಾರ್ಡಿನ ಮಾಜಿ ಸದಸ್ಯೆ ಪರ್ವೀನ್ ಬಾನು ನೇತೃತ್ವದಲ್ಲಿ ಮಂಗಳಮುಖಿಯರು ಸೇರಿ ಈ ಕೆಲಸ ಮಾಡುತ್ತಿದ್ದಾರೆ. ಪಾದಾಚಾರಿ ರಸ್ತೆ, ಬಸ್ ಹಾಗೂ ರೈಲ್ವೇ ನಿಲ್ದಾಣ ಸೇರಿದಂತೆ ಇನ್ನಿತರೆ ಕಡೆಗಳಲ್ಲಿ ರಾತ್ರಿ ವೇಳೆಯಲ್ಲಿ ಹಸಿವಿನಿಂದ ಮಲಗಿಕೊಂಡಿದ್ದ …
Read More »
Laxmi News 24×7