Breaking News
Home / ಮಂಗಳೂರು (page 2)

ಮಂಗಳೂರು

ರಾಜ್ಯದಲ್ಲಿ ನಿಲ್ಲುತ್ತಿಲ್ಲ ಮಳೆರಾಯನ ಕಾಟ.. ಕರಾವಳಿ ಭಾಗಗಳಿಗೆ ಮತ್ತೆ ಎಚ್ಚರಿಕೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆ ರಾಜ್ಯದಲ್ಲಿ ಭಾರಿ ಮಳೆ ಸುರಿದಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕರಾವಳಿ ಭಾಗದಲ್ಲಿ ಯಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದೂ ಹೇಳಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಸಹಿತ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ‌ಯಾಗಿದೆ. ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಲ್ಲಿ ಭಾರೀ ಮಳೆ‌ಯ ಮುನ್ಸೂಚನೆಯೂ ನೀಡಲಾಗಿದೆ. ಇನ್ನು ಕೇರಳದಲ್ಲಿ ಭಯಾನಕ ಮಳೆಯಾಗುತ್ತಿದ್ದು, ಅಪಾರ …

Read More »

ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ಅವರ ನೇತೃತ್ವದಲ್ಲಿ ನಗರದ ಕೆಲವೆಡೆ 112 ಸಹಾಯವಾಣಿ

ಮಹಾನಗರ: ಮಂಗಳೂರು ನಗರ ಪೊಲೀಸರು ಶನಿವಾರ “ತುರ್ತು ಸಹಾಯವಾಣಿ  112′ ಮೂಲಕ ಮಹಿಳೆಯರಿಂದ ಕರೆಗಳನ್ನು ಸ್ವೀಕರಿಸಿ ತ್ವರಿತ ವಾಗಿ ಸ್ಥಳಕ್ಕೆ ತೆರಳಿ ಸ್ಪಂದಿಸಿದರು.   “ಮಹಿಳೆಯರ ಸುರಕ್ಷೆಗಾಗಿ ಒಂದು ದಿನ’ ಎಂಬ ಈ ಅಭಿಯಾನದಲ್ಲಿ ಸಬ್‌ಇನ್‌ಸ್ಪೆಕ್ಟರ್‌ ದರ್ಜೆಗಿಂತ ಮೇಲಿನ ದರ್ಜೆಯ ಪೊಲೀಸ್‌ ಅಧಿಕಾರಿಗಳು, ಮಹಿಳಾ ಪೊಲೀಸ್‌ ಅಧಿ ಕಾರಿ, ಸಿಬಂದಿಯನ್ನೊಳಗೊಂಡ 100ಕ್ಕೂ ಅಧಿಕ ಪೊಲೀಸರು ಪಾಲ್ಗೊಂಡಿ ದ್ದರು. ಬೆಳಗ್ಗೆ 8ರಿಂದ ಸಂಜೆ 5ರ ವರೆಗೆ ಈ ವಿಶೇಷ ಅಭಿಯಾನ ನಡೆಯಿತು. …

Read More »

ಸೆಪ್ಟೆಂಬರ್‌ನಲ್ಲಿ ದಿನವೂ 5 ಲಕ್ಷ ಜನರಿಗೆ ಲಸಿಕೆ: ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್‌ನಿಂದ ಪ್ರತಿ ದಿನ 5 ಲಕ್ಷ ಜನರಿಗೆ ಕೋವಿಡ್‌ ಲಸಿಕೆ ನೀಡಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಬವಸರಾಜ ಬೊಮ್ಮಾಯಿ ಹೇಳಿದರು. ರಾಜಭವನದಲ್ಲಿ ಯೋಜನೆ, ಕಾರ್ಯಕ್ರಮ, ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ, ಸುಸ್ಥಿರ ಗುರಿಗಳ ಸಹಕಾರ ಹಾಗೂ ಗೀವ್‌ ಇಂಡಿಯಾ ಪ್ರತಿಷ್ಠಾನದ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ವ್ಯಾಕ್ಸಿನೇಟ್‌ ಇಂಡಿಯಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈಗ ಪ್ರತಿ ದಿನ 3.5 ರಿಂದ 4 ಲಕ್ಷ ಜನರಿಗೆ ಲಸಿಕೆ ನೀಡಲಾಗುತ್ತಿದೆ. ಕೇಂದ್ರ …

Read More »

ಕೇವಲ 5ನೇ ತರಗತಿ ಕಲಿತ್ತಿದ್ದ 44 ವರ್ಷದ ಮಹಿಳೆ ಇದೀಗ ಎಸ್‌ಎಸ್‌ಎಲ್‌ಸಿ ತೇಗರ್ಡೆಯಾಗಿದ್ದಾಳೆ.

ಮಂಗಳೂರು, (ಆ.10): ಕೇವಲ 5ನೇ ತರಗತಿ ಕಲಿತ್ತಿದ್ದ 44 ವರ್ಷದ ಮಹಿಳೆ ಇದೀಗ ಎಸ್‌ಎಸ್‌ಎಲ್‌ಸಿ ತೇಗರ್ಡೆಯಾಗಿದ್ದಾಳೆ. ಅಚ್ಚರಿ ಎನ್ನಿಸಿದರೂ ಸತ್ಯ.   ಕೇವಲ ಐದನೇ ತರಗತಿ ವಿದ್ಯಾರ್ಹತೆ ಪಡೆದು ಮಂಗಳೂರು ವಿವಿ ಕಾಲೇಜಿನ ತಾತ್ಕಾಲಿಕ ಅಟೆಂಡರ್ ಆಗಿರುವ ಜಯಶ್ರೀ, ಇದೀಗ ಮೊದಲ ಪ್ರಯತ್ನದಲ್ಲೇ ಎಸ್‌ಎಸ್‌ಎಲ್‌ಸಿ ಪಾಸ್ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಅಲ್ಲದೇ 35 ವರ್ಷಗಳ ಬಳಿಕ ಮತ್ತೆ ವಿದ್ಯಾರ್ಥಿನಿಯಾಗಿ ಗೆದ್ದಿದ್ದಾರೆ.   ಒಂದೇ ಜಿಲ್ಲೆಯ ನಾಲ್ವರಿಗೆ 625ಕ್ಕೆ 625 ಅಂಕ …

Read More »

ಇಬ್ಬರು ಮಕ್ಕಳ ಮೇಲೆ ತಂದೆಯಿಂದಲೇ ನಿರಂತರ ಮಾನಭಂಗ

ಮಂಗಳೂರು: ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ತಂದೆಯೇ ನಿರಂತರ ಮಾನಭಂಗ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇದೀಗ ಪಾಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. 42 ವರ್ಷದ ವ್ಯಕ್ತಿ ಕೆಲವು ದಿನಗಳ ಹಿಂದೆ ಪತ್ನಿಯ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ್ದ. ಇದಾದ ಬಳಿಕ ಪತ್ನಿ ತನ್ನ ಓರ್ವ ಪುತ್ರ, ಇಬ್ಬರು ಹೆಣ್ಣು ಮಕ್ಕಳೊಂದಿಗೆ ತವರಿಗೆ ಹೋಗಿದ್ದಳು. ಈ ವೇಳೆ ಹೆಣ್ಣು ಮಕ್ಕಳ ತಂದೆಯ ಅನಾಚಾರದ ಬಗ್ಗೆ ಬಾಯ್ಬಿಟ್ಟಿದ್ದರು. ಕಳೆದೊಂದು ವರ್ಷದಿಂದ …

Read More »

ಇನ್ನೆರಡು ತಿಂಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ 24 ವರ್ಷದ ಪಿಎಸ್​ಐ ಕರೊನಾಗೆ ಬಲಿ!

ಮಂಗಳೂರು: ಅವರ ವಯಸ್ಸಿನ್ನೂ 24 ವರ್ಷ. ಚಿಕ್ಕ ವಯಸ್ಸಿಗೆ ಪೊಲೀಸ್​ ಇಲಾಖೆಯಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದ ಕೋಲಾರ ಮೂಲದ ಯುವತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರೊಬೆಷನರಿ ಪೊಲೀಸ್​ ಸಬ್​ ಇನ್​ಸ್ಪೆಕ್ಟರ್​ ಆಗಿದ್ದರು. 7 ತಿಂಗಳ ಗರ್ಭಿಣಿ ಆಗಿದ್ದ ಅವರು ಹೆರಿಗೆ ರಜೆ ಮೇಲೆ ತವರಿಗೆ ಹೋಗಿದ್ದರು. ಎಲ್ಲವೂ ಸರಿಯಾಗಿದ್ದರೆ ಇನ್ನೆರಡು ತಿಂಗಳಲ್ಲಿ ಆ ಮನೆಗೆ ಪುಟ್ಟ ಕಂದನ ಆಗಮನದ ಖುಷಿಯ ಹೂರಣವೇ ತುಂಬಿರುತ್ತಿತ್ತು. ಅಷ್ಟರಲ್ಲಿ ಕ್ರೂರಿ ಕರೊನಾ ಗರ್ಭಿಣಿ ಪಿಎಸ್​ಐ ಅನ್ನು …

Read More »

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಇಲ್ಲ : ಜಿಲ್ಲಾಧಿಕಾರಿ ಸ್ಪಷ್ಟನೆ

ಮಂಗಳೂರು : ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆತಂದಿದ್ದು ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ವಾರಾಂತ್ಯದ ಕರ್ಫ್ಯೂ ಇರುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಸರಣದ ಸರಪಳಿಯನ್ನು ತುಂಡರಿಸಲು ಮೇ 9 ರಂದು ಹೊರಡಿಸಿದ ಪರಿಷ್ಕೃತ ಮಾರ್ಗ ಸೂಚಿಗಳು ಮೇ 10 ರ ಬೆಳಗ್ಗೆ 6 ರಿಂದ ಮೇ 24 ರ ಬೆಳಗ್ಗೆ 6 ಗಂಟೆ ತನಕ ಕಟ್ಟು ನಿಟ್ಟಾಗಿ …

Read More »

ಆಟಗಾರರಲ್ಲಿ ಕೋವಿಡ್-19 ಸೋಂಕು ಕಂಡು ಬರುತ್ತಿರುವ ಕಾರಣದಿಂದ ಈ ಬಾರಿಯ ಐಪಿಎಎಲ್ ಕೂಟವನ್ನು ಅಮಾನತು ಮಾಡಲು ಬಿಸಿಸಿಐ ನಿರ್ಧರಿಸಿದೆ.

ಹೊಸದಿಲ್ಲಿ:ಆಟಗಾರರಲ್ಲಿ ಕೋವಿಡ್-19 ಸೋಂಕು ಕಂಡು ಬರುತ್ತಿರುವ ಕಾರಣದಿಂದ ಈ ಬಾರಿಯ ಐಪಿಎಎಲ್ ಕೂಟವನ್ನು ಅಮಾನತು ಮಾಡಲು ಬಿಸಿಸಿಐ ನಿರ್ಧರಿಸಿದೆ. ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಈ ಬಗ್ಗೆ ಮಾಹಿತಿ ನೀಡಿದ್ದು, 2021ನೇ ಸಾಲಿನ ಐಪಿಎಲ್ ಕೂಟವನ್ನು ಸ್ಥಗಿತಗೊಳಿಸಲಾಗಿದೆ, ಮುಂದೆ ಮತ್ತೆ ಕೂಟ ಆಯೋಜಿಸಲು ಪ್ರಯತ್ನಿಸುತ್ತೇವೆ. ಆದರೆ ರದ್ದು ಮಾಡಿಲ್ಲ ಎಂದಿದ್ದಾರೆ. ಮೂವರು ಆಟಗಾರರು ಸೇರಿದಂತೆ ಒಟ್ಟು ಆರು ಮಂದಿಗೆ ಕೋವಿಡ್ ಸೋಂಕು ದೃಢವಾಗಿತ್ತು. ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವರುಣ್ …

Read More »

ಮಂಗಳೂರಿನಲ್ಲಿ ಬೆಂಕಿ ಅವಘಡ, ಲಾಕ್ ಡೌನ್ ಹಿನ್ನಲೆ ತಪಿತಿ ಬಹುದೊಡ್ಡ ಅನಾಹುತ

ಮಂಗಳೂರು: ಕ್ಯಾಟಸೆಂತ್ ಕೆಮಿಕಲ್ ಫ್ಯಾಕ್ಟರಿ ಯಲ್ಲಿ ಬೆಂಕಿ ಅವಘಡವಾಗಿರುವ ಘಟನೆ ಕಂಡುಬಂದಿದೆ. ಮಂಗಳೂರ ನಗರ ಹೊರವಲಯದ ಸುರತ್ಕಲ್ ಸಮೀಪದ ಕಳವಾರ ನಲ್ಲಿರುವ ಕ್ಯಾಟಸೆಂತ್ ಫ್ಯಾಕ್ಟರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕ್ಯಾಟಸೆಂತ್ ಫ್ಯಾಕ್ಟರಿಯ ಎರಡನೇ ಮಹಡಿಯಲ್ಲಿ ಈ ಬೆಂಕಿ ಕಾಣಿಸಿಕೊಂಡಿದ್ದು, ಸುರತ್ಕಲ್,MRPL ಅಗ್ನಿಶಾಮಕ ದಳದಿಂದ ತಂಡ ಕಾರ್ಯಚರಣೆ ನಡೆಸುತ್ತಿದೆ. ಪ್ರಸ್ತುತದ ಲಾಕ್ ಡೌನ್ ಹಿನ್ನಲೆ ಕಾರ್ಮಿಕರೆಲ್ಲ ಇರದ ಕಾರಣ ಬಹುದೊಡ್ಡ ಅನಾಹುತ ತಪ್ಪಿದೆ ಎಂದು ಹೇಳಲಾಗುತ್ತಿದೆ.

Read More »

ರೇವ್ ಪಾರ್ಟಿ ಆಯೋಜನೆ; ಮಹಿಳಾ ಹೆಡ್ ಕಾನ್ಸ್ ಟೇಬಲ್ ಅಮಾನತು

ಮಂಗಳೂರು: ಕೊರೊನಾ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ ಜಾರಿಯಾಗುತ್ತಿದ್ದಂತೆಯೇ ಭರ್ಜರಿ ರೇವ್ ಪಾರ್ಟಿ ಆಯೋಜನೆ ಮಾಡಿ, ಪುತ್ರನ ಅಕ್ರಮಗಳಿಗೆ ಬೆಂಬಲ ನೀಡಿದ್ದ ಆರೋಪ ಹಿನ್ನೆಲೆಯಲ್ಲಿ ಮಂಗಳೂರು ಸೈಬರ್, ಎಕನಾಮಿಕ್, ನಾರ್ಕೊಟಿಕ್ ಠಾಣೆ ಮಹಿಳಾ ಹೆಡ್ ಕಾನ್ಸ್ ಟೇಬಲ್ ಓರ್ವರನ್ನು ಅಮಾನತು ಮಾಡಲಾಗಿದೆ. ಶ್ರೀಲತಾ ಅಮಾನತಾದ ಮಹಿಳಾ ಕಾನ್ಸ್ ಟೇಬಲ್. ರಾಜ್ಯದ 8 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿಯಾಗುತ್ತಿದ್ದಂತೆ ಏಪ್ರಿಲ್ 10ರಂದು ಹಾಸನ ಜಿಲ್ಲೆಯ ಹೈದೂರು ಗ್ರಾಮದ ರೆಸಾರ್ಟ್ ನಲ್ಲಿ ರಾಜಾರೋಷವಾಗಿ ರೇವ್ …

Read More »