ಮಂಗಳೂರು: ಅವರ ವಯಸ್ಸಿನ್ನೂ 24 ವರ್ಷ. ಚಿಕ್ಕ ವಯಸ್ಸಿಗೆ ಪೊಲೀಸ್ ಇಲಾಖೆಯಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದ ಕೋಲಾರ ಮೂಲದ ಯುವತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರೊಬೆಷನರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿದ್ದರು. 7 ತಿಂಗಳ ಗರ್ಭಿಣಿ ಆಗಿದ್ದ ಅವರು ಹೆರಿಗೆ ರಜೆ ಮೇಲೆ ತವರಿಗೆ ಹೋಗಿದ್ದರು. ಎಲ್ಲವೂ ಸರಿಯಾಗಿದ್ದರೆ ಇನ್ನೆರಡು ತಿಂಗಳಲ್ಲಿ ಆ ಮನೆಗೆ ಪುಟ್ಟ ಕಂದನ ಆಗಮನದ ಖುಷಿಯ ಹೂರಣವೇ ತುಂಬಿರುತ್ತಿತ್ತು. ಅಷ್ಟರಲ್ಲಿ ಕ್ರೂರಿ ಕರೊನಾ ಗರ್ಭಿಣಿ ಪಿಎಸ್ಐ ಅನ್ನು …
Read More »ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಇಲ್ಲ : ಜಿಲ್ಲಾಧಿಕಾರಿ ಸ್ಪಷ್ಟನೆ
ಮಂಗಳೂರು : ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆತಂದಿದ್ದು ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ವಾರಾಂತ್ಯದ ಕರ್ಫ್ಯೂ ಇರುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಸರಣದ ಸರಪಳಿಯನ್ನು ತುಂಡರಿಸಲು ಮೇ 9 ರಂದು ಹೊರಡಿಸಿದ ಪರಿಷ್ಕೃತ ಮಾರ್ಗ ಸೂಚಿಗಳು ಮೇ 10 ರ ಬೆಳಗ್ಗೆ 6 ರಿಂದ ಮೇ 24 ರ ಬೆಳಗ್ಗೆ 6 ಗಂಟೆ ತನಕ ಕಟ್ಟು ನಿಟ್ಟಾಗಿ …
Read More »ಆಟಗಾರರಲ್ಲಿ ಕೋವಿಡ್-19 ಸೋಂಕು ಕಂಡು ಬರುತ್ತಿರುವ ಕಾರಣದಿಂದ ಈ ಬಾರಿಯ ಐಪಿಎಎಲ್ ಕೂಟವನ್ನು ಅಮಾನತು ಮಾಡಲು ಬಿಸಿಸಿಐ ನಿರ್ಧರಿಸಿದೆ.
ಹೊಸದಿಲ್ಲಿ:ಆಟಗಾರರಲ್ಲಿ ಕೋವಿಡ್-19 ಸೋಂಕು ಕಂಡು ಬರುತ್ತಿರುವ ಕಾರಣದಿಂದ ಈ ಬಾರಿಯ ಐಪಿಎಎಲ್ ಕೂಟವನ್ನು ಅಮಾನತು ಮಾಡಲು ಬಿಸಿಸಿಐ ನಿರ್ಧರಿಸಿದೆ. ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಈ ಬಗ್ಗೆ ಮಾಹಿತಿ ನೀಡಿದ್ದು, 2021ನೇ ಸಾಲಿನ ಐಪಿಎಲ್ ಕೂಟವನ್ನು ಸ್ಥಗಿತಗೊಳಿಸಲಾಗಿದೆ, ಮುಂದೆ ಮತ್ತೆ ಕೂಟ ಆಯೋಜಿಸಲು ಪ್ರಯತ್ನಿಸುತ್ತೇವೆ. ಆದರೆ ರದ್ದು ಮಾಡಿಲ್ಲ ಎಂದಿದ್ದಾರೆ. ಮೂವರು ಆಟಗಾರರು ಸೇರಿದಂತೆ ಒಟ್ಟು ಆರು ಮಂದಿಗೆ ಕೋವಿಡ್ ಸೋಂಕು ದೃಢವಾಗಿತ್ತು. ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವರುಣ್ …
Read More »ಮಂಗಳೂರಿನಲ್ಲಿ ಬೆಂಕಿ ಅವಘಡ, ಲಾಕ್ ಡೌನ್ ಹಿನ್ನಲೆ ತಪಿತಿ ಬಹುದೊಡ್ಡ ಅನಾಹುತ
ಮಂಗಳೂರು: ಕ್ಯಾಟಸೆಂತ್ ಕೆಮಿಕಲ್ ಫ್ಯಾಕ್ಟರಿ ಯಲ್ಲಿ ಬೆಂಕಿ ಅವಘಡವಾಗಿರುವ ಘಟನೆ ಕಂಡುಬಂದಿದೆ. ಮಂಗಳೂರ ನಗರ ಹೊರವಲಯದ ಸುರತ್ಕಲ್ ಸಮೀಪದ ಕಳವಾರ ನಲ್ಲಿರುವ ಕ್ಯಾಟಸೆಂತ್ ಫ್ಯಾಕ್ಟರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕ್ಯಾಟಸೆಂತ್ ಫ್ಯಾಕ್ಟರಿಯ ಎರಡನೇ ಮಹಡಿಯಲ್ಲಿ ಈ ಬೆಂಕಿ ಕಾಣಿಸಿಕೊಂಡಿದ್ದು, ಸುರತ್ಕಲ್,MRPL ಅಗ್ನಿಶಾಮಕ ದಳದಿಂದ ತಂಡ ಕಾರ್ಯಚರಣೆ ನಡೆಸುತ್ತಿದೆ. ಪ್ರಸ್ತುತದ ಲಾಕ್ ಡೌನ್ ಹಿನ್ನಲೆ ಕಾರ್ಮಿಕರೆಲ್ಲ ಇರದ ಕಾರಣ ಬಹುದೊಡ್ಡ ಅನಾಹುತ ತಪ್ಪಿದೆ ಎಂದು ಹೇಳಲಾಗುತ್ತಿದೆ.
Read More »ರೇವ್ ಪಾರ್ಟಿ ಆಯೋಜನೆ; ಮಹಿಳಾ ಹೆಡ್ ಕಾನ್ಸ್ ಟೇಬಲ್ ಅಮಾನತು
ಮಂಗಳೂರು: ಕೊರೊನಾ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ ಜಾರಿಯಾಗುತ್ತಿದ್ದಂತೆಯೇ ಭರ್ಜರಿ ರೇವ್ ಪಾರ್ಟಿ ಆಯೋಜನೆ ಮಾಡಿ, ಪುತ್ರನ ಅಕ್ರಮಗಳಿಗೆ ಬೆಂಬಲ ನೀಡಿದ್ದ ಆರೋಪ ಹಿನ್ನೆಲೆಯಲ್ಲಿ ಮಂಗಳೂರು ಸೈಬರ್, ಎಕನಾಮಿಕ್, ನಾರ್ಕೊಟಿಕ್ ಠಾಣೆ ಮಹಿಳಾ ಹೆಡ್ ಕಾನ್ಸ್ ಟೇಬಲ್ ಓರ್ವರನ್ನು ಅಮಾನತು ಮಾಡಲಾಗಿದೆ. ಶ್ರೀಲತಾ ಅಮಾನತಾದ ಮಹಿಳಾ ಕಾನ್ಸ್ ಟೇಬಲ್. ರಾಜ್ಯದ 8 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿಯಾಗುತ್ತಿದ್ದಂತೆ ಏಪ್ರಿಲ್ 10ರಂದು ಹಾಸನ ಜಿಲ್ಲೆಯ ಹೈದೂರು ಗ್ರಾಮದ ರೆಸಾರ್ಟ್ ನಲ್ಲಿ ರಾಜಾರೋಷವಾಗಿ ರೇವ್ …
Read More »ಕರ್ತವ್ಯದ ಸಮಯದಲ್ಲಿ ಕ್ರಿಮಿನಲ್ ಜತೆಗೆ ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿ
ಮಂಗಳೂರು : ಕರ್ತವ್ಯದ ವೇಳೆಯಲ್ಲಿ ಬಾರಿನಲ್ಲಿ ಕ್ರಿಮಿನಲ್ ಹಿನ್ನಲೆ ಹೊಂದಿರುವ ವ್ಯಕ್ತಿಯೊಬ್ಬನೊಂದಿಗೆ ಮಂಗಳೂರು ಸಿಸಿಬಿ ಪೊಲೀಸರು ಎಣ್ಣೆ ಪಾರ್ಟಿ ಮಾಡಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪುಲ್ ವೈರಲ್ ಆಗಿದೆ. ಮಂಗಳೂರು ಸಿಸಿಬಿ ವಿಭಾಗದ ಎಂಟು ಮಂದಿ ಪೊಲೀಸರು ಮಂಗಳೂರು ಹೊರವಲಯದ ಕುತ್ತಾರು ಬಳಿಯ ಬಾರ್ ನಲ್ಲಿ ಎಣ್ಣೆ ಪಾರ್ಟಿ ಮಾಡಿದ್ದರು ಎನ್ನಲಾಗಿದೆ. ಬಾರ್ ಹೊರಗೆ ಸರಕಾರಿ ಟಿ.ಟಿ ವಾಹನ ನಿಲ್ಲಿಸಿ ಪಾರ್ಟಿ ನಡೆಸುತ್ತಿದ್ದರು ಎನ್ನಲಾಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ …
Read More »
Laxmi News 24×7