ಮೂಡಲಗಿ: ಘಟಪ್ರಭಾ ನದಿಗೆ ಮಸಗುಪ್ಪಿ ಬಳಿಯಲ್ಲಿ ನಿರ್ಮಿಸಿರುವ ಸೇತುವೆಗೆ 200ಮೀ. ರವರೆಗೆ ಉದ್ದವಾದ ಒಡ್ಡವಿದ್ದು (ಅಪ್ರೋಚಿಂಗ ರೋಡ್) ಇದರಿಂದ ಪ್ರವಾಹ ಬಂದಾಗ ಸಂಚಾರ ನಿಲ್ಲುವುದು ಮತ್ತು ನದಿ ನೀರಿನ ವಿಸ್ತಾರ ಅಧಿಕವಾಗಿ ಸಾವಿರಾರು ಎಕರೆಯಷ್ಟು ಬೆಳೆ ಹಾನಿಯಾಗುತ್ತದೆ. ನೂರಾರು ಮನೆಗಳು ಜಲಾವೃತಗೊಳ್ಳುತ್ತವೆ. ಸೇತುವೆಯನ್ನು ವಿಸ್ತರಿಸಿ ಕಮಾನುಗಳನ್ನು ನಿರ್ಮಿಸಿದರೆ ಪ್ರವಾಹದಿಂದಾಗುವ ಹಾನಿ ಮುಕ್ತಗೊಳಿಸಲು ಸಾಧ್ಯ. ಇವೆಲ್ಲವನ್ನು ಪ್ರಸಕ್ತ ಆಯವ್ಯಯದಲ್ಲಿ ಪರಿಗಣಿಸಬೇಕಾಗಿದೆ. ಘಟಪ್ರಭಾ ನದಿಗೆ ಪ್ರವಾಹ ಬಂದಾಗೊಮ್ಮೆ ಸುಣಧೋಳಿ ಮತ್ತು ಅವರಾದಿ ಬ್ರಿಡ್ಜ್ …
Read More »ಖಾಲಿ ಹುದ್ದೆಗಳ ನೇಮಕಾತಿ ಕಡ್ಡಾಯವಾಗಿ ಜಾರಿಗೊಳಿಸಬೇಕು: ಸುರೇಶ ಐಹೊಳೆ ಒತ್ತಾಯ
ಹಾರೂಗೇರಿ: ಸಚಿವ ಸಂಪುಟ ನಿರ್ಣಯದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹೊರಡಿಸಿರುವ ಸರ್ಕಾರದ ಆದೇಶದ ಪ್ರಕಾರ ಶೇ.15ರಷ್ಟು ಒಳ ಮೀಸಲಾತಿ ರೋಸ್ಟರ್ ಮಾರ್ಗಸೂಚಿಗಳಂತೆ 56,342 ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಮಾದಿಗ ಮಹಾಸಭಾದ ರಾಜ್ಯ ಕಾರ್ಯಕಾರಿಣಿ ಸದಸ್ಯ ಸುರೇಶ ಐಹೊಳೆ ಹೇಳಿದರು. ಪಟ್ಟಣದ ಸುರೇಶ ಐಹೊಳೆ ಗೃಹ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ನಿರ್ದೇಶನ …
Read More »ಯುವ ವಿದ್ಯಾವಂತರ ಆಕ್ರೋಶಕ್ಕೆ ಗುರಿಯಾದರೆ ‘ಗ್ಯಾರಂಟಿ’ಗಳ ಸರ್ಕಾರ ಪತನವಾಗುವುದು ಗ್ಯಾರಂಟಿ: ಸಂಸದ ಈರಣ್ಣ ಕಡಾಡಿ ಎಚ್ಚರಿಕೆ
ಮೂಡಲಗಿ: ರಾಜ್ಯ ಸರ್ಕಾರದಿಂದ ಯಾವುದೇ ಹೊಸ ನೇಮಕಾತಿ ನಡೆಯದ ಕಾರಣ ಯುವಜನತೆಯ ವಯೋಮಿತಿ ಮೀರುತ್ತಿರುವ ಹಿನ್ನೆಲೆಯಲ್ಲಿ ದಂಗೆ ಎದ್ದಿದ್ದಾರೆ. ರಾಜ್ಯದಲ್ಲಿ ಸುಮಾರು 2.85 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ ಕೂಡ ಸರ್ಕಾರ ನೇಮಕಾತಿ ಮಾಡುವಲ್ಲಿ ನಿರಾಸಕ್ತಿ ವಹಿಸಿದೆ. ಕೇವಲ ಮುಖ್ಯಮಂತ್ರಿ ಕುರ್ಚಿ ಕಾಳಗ ನಡೆದಿದೆ ಹೊರತು ಬೇರೆ ಯಾವುದರ ಬಗ್ಗೆಯೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ಹೀಗಾಗಿ ರಾಜ್ಯದ ಯುವಜನತೆ ಆಕ್ರೋಶಗೊಂಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಕಿಡಿಕಾರಿದರು. ಬುಧವಾರ …
Read More »ಒಂದು ಕೇಸ್, 200 ವಕೀಲರು ; ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಮೂಡಲಗಿ ನ್ಯಾಯಾಲಯ
ಬೆಳಗಾವಿ : ಕೋರ್ಟ್ ನಲ್ಲಿ ನಡೆದ ಒಂದು ಪ್ರಕರಣಕ್ಕೆ ಸುಮಾರು 200 ಕ್ಕೂ ಅಧಿಕ ವಕೀಲರು ಬೆಂಬಲಿಸಿ ಕೋರ್ಟ್ ಕಲಾಪದಲ್ಲಿ ಹಾಜರಾದ ಘಟನೆ ಮೂಡಲಗಿ ನ್ಯಾಯಾಲಯದಲ್ಲಿ ನಡೆದಿದೆ. ಮೂಡಲಗಿ ಪಟ್ಟಣದ ಹಿರಿಯ ವಕೀಲರಾದ ಸುಧೀರ ಗೋಡಿಗೌಡರ ಅವರ ಕುಟುಂಬದ ವೈಯಕ್ತಿಕ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ನಡೆದ ಕೋರ್ಟ್ ಕಲಾಪದಲ್ಲಿ ಸುಧೀರ್ ಅವರನ್ನು ಬಬಲಿಸಿ ಗೋಕಾಕ್ ಹಾಗೂ ಮೂಡಲಗಿ ನ್ಯಾಯಾಲಯದ ಸುಮಾರು 200 ಕ್ಕೂ ಅಧಿಕ ವಕೀಲರು ಬೆಂಬಲ ವ್ಯಕ್ತಪಡಿಸಿರುವ ಘಟನೆ ನಡೆದಿದೆ. …
Read More »ಸರ್ಕಾರದ್ದು ತುಷ್ಟೀಕರಣ ರಾಜಕಾರಣ; ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ: ಸಂಸದ ಈರಣ್ಣ ಕಡಾಡಿ ಆಕ್ರೋಶ
ಮೂಡಲಗಿ: ರಾಜ್ಯ ಕಾಂಗ್ರೆಸ್ ಸರ್ಕಾರವು ರೈತರು ಮತ್ತು ಹಿಂದುಳಿದ ವರ್ಗಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ, ಕೇವಲ ಅಲ್ಪಸಂಖ್ಯಾತರ ಓಲೈಕೆಗಾಗಿ ಸಾಲದ ಬಡ್ಡಿ ಮನ್ನಾ ಮಾಡುವ ಮೂಲಕ ತುಷ್ಠೀಕರಣ ರಾಜಕಾರಣ ಮಾಡುತ್ತಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. 2013-14 ರಿಂದ 2018-19ರ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ನೀಡಲಾದ ಸಾಲಗಳ ಮೇಲಿನ ಬಡ್ಡಿಯನ್ನು ಮನ್ನಾ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಒಟ್ಟು 981 ಕೋಟಿ …
Read More »ಸೈನಿಕರ ಅನುಕೂಲಕ್ಕೆ ಘಟಪ್ರಭಾದಲ್ಲಿ ಎಕ್ಸ್ಪ್ರೆಸ್ ರೈಲು ನಿಲುಗಡೆ, ಕರಾವಳಿಗೆ ವಂದೇ ಭಾರತ್ ವಿಸ್ತರಣೆಗೆ ಮನವಿ
ಮೂಡಲಗಿ: ಗೋಕಾಕ, ಮೂಡಲಗಿ, ಯರಗಟ್ಟಿ, ಹುಕ್ಕೇರಿ ಹಾಗೂ ಚಿಕ್ಕೋಡಿ ತಾಲೂಕುಗಳಿಗೆ ಸೇರಿದ ನೂರಾರು ಸೈನಿಕರು ಭಾರತದ ವಿವಿಧ ರಾಜ್ಯಗಳಲ್ಲಿ ದೇಶ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಸೈನಿಕರು ರಜೆ ಸಂದರ್ಭಗಳಲ್ಲಿ ತಮ್ಮ ಸ್ವಗ್ರಾಮಗಳಿಗೆ ಆಗಮಿಸಲು ಹಾಗೂ ಸೇವಾ ಸ್ಥಳಗಳಿಗೆ ಮರಳಲು ರೈಲು ಪ್ರಯಾಣವೇ ಪ್ರಮುಖ ಅವಲಂಬನೆಯಾಗಿದೆ. ಆದರೆ, ಈ ಭಾಗದ ಸೈನಿಕರಿಗೆ ಅನುಕೂಲವಾಗುವಂತೆ ಘಟಪ್ರಭಾ ರೈಲು ನಿಲ್ದಾಣದಲ್ಲಿ ಪ್ರಮುಖ ಎಕ್ಸ್ಪ್ರೆಸ್ ರೈಲುಗಳಿಗೆ ನಿಲುಗಡೆ ಇಲ್ಲದಿರುವುದು ದೀರ್ಘಕಾಲದ ಸಮಸ್ಯೆಯಾಗಿ ಉಳಿದಿದೆ. ಈ ಹಿನ್ನೆಲೆಯಲ್ಲಿ, ರಾಜ್ಯಸಭಾ …
Read More »ಬೆಳಗಾವಿ ಡಿಸಿ ವಿರುದ್ಧ ಸಂಸತ್ ಸಭಾಪತಿಗಳಿಗೆ ಧೈರ್ಯಶೀಲ್ ಮಾನೆ ದೂರು…
ಬೆಳಗಾವಿ ಡಿಸಿ ವಿರುದ್ಧ ಸಂಸತ್ ಸಭಾಪತಿಗಳಿಗೆ ಧೈರ್ಯಶೀಲ್ ಮಾನೆ ದೂರು… ಇದು ಕಳ್ಳರ ತಿರುಬೊಬ್ಬೆ ಎಂದ ಕನ್ನಡ ಹೋರಾಟಗಾರ ಅಶೋಕ್ ಚಂದರಗಿ ಕರ್ನಾಟಕಕ್ಕೆ ಪ್ರವೇಶ ನೀಡದೇ ಸಂಸತ್ ಹಕ್ಕು ಭಂಗದ ಆರೋಪ ಬೆಳಗಾವಿ ಡಿಸಿ ವಿರುದ್ಧ ಸಂಸತ್ ಸಭಾಪತಿಗಳಿಗೆ ಧೈರ್ಯಶೀಲ್ ಮಾನೆ ದೂರು ಕ್ರಮಕೈಗೊಳ್ಳಬೇಕೆಂದು ಸಭಾಪತಿಗಳಿಗೆ ಮನವಿ ‘ಬೆಳಗಾವಿಯಲ್ಲಿ ನ.1ರಂದು ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿದ್ದ ಕರಾಳ ದಿನಾಚರಣೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದ ನನಗೆ ಬೆಳಗಾವಿ ಪ್ರವೇಶ ನಿಷೇಧಿಸಿದ ಬೆಳಗಾವಿ ಜಿಲ್ಲಾಧಿಕಾರಿ …
Read More »ತಂಬಾಕು ಕೊಟ್ಟಿಲ್ಲವೆಂದು ಜೈಲು ಸಿಬ್ಬಂದಿ ಮೇಲೆಯೇ ಹಲ್ಲೆ ಮಾಡಿದ ಕೈದಿಗಳು
ಕಾರವಾರ, ಡಿಸೆಂಬರ್ 06: ಉತ್ತರ ಕನ್ನಡ (Uttara Kannada) ಜಿಲ್ಲೆಯ ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳು ಮತ್ತು ಸಿಬ್ಬಂದಿ ನಡುವೆ ಕಾದಾಟವಾಗಿದ್ದು, ಮೂವರು ಸಿಬ್ಬಂದಿ ಮೇಲೆ ಕೈದಿಗಳು ದಾಳಿ ನಡೆಸಿದ ಘಟನೆ ಇಂದು ನಡೆದಿದೆ. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ನಗರ ಠಾಣೆಯ ಪೊಲೀಸರು ತಕ್ಷಣ ಜೈಲಿಗೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಮೂವರು ಸಿಬ್ಬಂದಿ ಮೇಲೆ ದಾಳಿ ನಡೆಸಿದ ಕೈದಿಗಳು ಕಾರವಾರ ಜೈಲಿನಲ್ಲಿ ತಂಬಾಕು ಮತ್ತು ಇನ್ನಿತರೆ ಮದಕ ವಸ್ತುಗಳ ಬಳಕೆಗೆ ಆಸ್ಪದ ನೀಡದ ಕಾರಣಕ್ಕೆ ಜೈಲಿನ ಮೂವರು ಸಿಬ್ಬಂದಿ ಮತ್ತು ಜೈಲರ್ ಮೇಲೆ ಕೈದಿಗಳು ಹಲ್ಲೆಗೆ ಮುಂದಾಗಿದ್ದರು. ದಾಳಿ ನಡೆಸಿದವರನ್ನು ಮಂಗಳೂರು ಮೂಲದ ಮೊಹಮ್ಮದ್ ಅಬ್ದುಲ್, ಫಯಾನ್ ಹಾಗೂ ಕೌಶಿಕ್ ನಿಹಾಲ್ ಎಂದು ಗುರುತಿಸಲಾಗಿದೆ. ಘಟನೆ ತಿಳಿದ ಕೂಡಲೆ 20 ಕ್ಕೂ ಹೆಚ್ಚು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪರಿಸ್ಥಿತಿಯನ್ನು ಹಿಡಿತಕ್ಕೆ ತಂದಿದ್ದಾರೆ. ಮಂಗಳೂರಿನಲ್ಲಿಯೂ IPS ಅಧಿಕಾರಿ ಮೇಲೆ ಹಲ್ಲೆ ಮಾಡಿದ್ದ ಆರೋಪಿ ದಾಳಿ ಮಾಡಿದ ಮೂವರು ಕೈದಿಗಳಲ್ಲಿ ಆರೋಪಿ ಫಯಾನ್ ಈ ಹಿಂದೆಯೂ ಮಂಗಳೂರಿನ ಜೈಲಿನಲ್ಲಿ ದಾಳಿ ನಡೆಸಿದ್ದು, ಮೊಬೈಲ್ ಹಾಗೂ ತಂಬಾಕು ವಶಪಡಿಸಿಕೊಂಡಿದ್ದಕ್ಕೆ ಕೋಪಗೊಂಡ ಫಯಾನ್, ಅಂದಿನ ಮಂಗಳೂರು …
Read More »ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ ಭೇಟಿ ಘಟಪ್ರಭಾ ಹಾಗೂ ಚಿಕ್ಕೋಡಿ ಬಲದಂಡೆ ಕಾಲುವೆಗಳ ನವೀರಕಣ ಪ್ರಸ್ತಾವಣೆಗೆ ಅನುಮೊದನೆ ಮನವಿ!!
ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ ಭೇಟಿ ಘಟಪ್ರಭಾ ಹಾಗೂ ಚಿಕ್ಕೋಡಿ ಬಲದಂಡೆ ಕಾಲುವೆಗಳ ನವೀರಕಣ ಪ್ರಸ್ತಾವಣೆಗೆ ಅನುಮೊದನೆ ಮನವಿ!! ಘಟಪ್ರಭಾ ಬಲದಂಡೆ ಕಾಲುವೆ (GRBC) ಹಾಗೂ ಚಿಕ್ಕೋಡಿ ಬಲದಂಡೆ ಕಾಲುವೆ (CBCI)ಗಳನ್ನು ನವೀಕರಣಗೊಳಿಸುವ ನಿಟ್ಟಿನಲ್ಲಿ ಅಂದಾಜು ರೂ. 1722 ಕೋಟಿ ವೆಚ್ಚದ ನೀಲನಕ್ಷೆ ತಯಾರಿಸಿ ರಾಜ್ಯ ಸರ್ಕಾರವು ಕೇಂದ್ರ ಜಲಶಕ್ತಿ ಸಚಿವಾಲಯಕ್ಕೆ ಕಳುಹಿಸಿದ ಪ್ರಸ್ತಾವನೆಗೆ ಶೀಘ್ರ ಅನುಮೋದನೆ ನೀಡುವಂತೆ ಶಾಸಕ ರಮೇಶ ಜಾರಕಿಹೊಳಿ ಕೇಂದ್ರ ಸಚಿವ ಸಿ.ಆರ್.ಪಾಟೀಲ ಅವರನ್ನು ಭೇಟಿ …
Read More »ಜಾಮೀನಿಗಾಗಿ ನಕಲಿ ಆಧಾರ್, ಆರ್ಟಿಸಿ ಸಲ್ಲಿಕೆ: ಪತ್ತೆ ಹಚ್ಚಿದ ಕಾರವಾರ ನ್ಯಾಯಾಧೀಶರು
ಕಾರವಾರ(ಉತ್ತರ ಕನ್ನಡ): ನಕಲಿ ಆಧಾರ್ ಕಾರ್ಡ್ಗಳು ಮತ್ತು ಆರ್ಟಿಸಿ (ಕಂದಾಯ ದಾಖಲೆಗಳು) ಬಳಸಿ ನ್ಯಾಯಾಲಯಕ್ಕೆ ವಂಚನೆ ಮಾಡಿ ಆರೋಪಿಗಳಿಗೆ ಜಾಮೀನು ಕೊಡಿಸುತ್ತಿದ್ದ ದೊಡ್ಡ ಜಾಲವೊಂದನ್ನು ಕಾರವಾರದ ನ್ಯಾಯಾಧೀಶರು ಪತ್ತೆ ಹಚ್ಚಿದ್ದಾರೆ. ನ್ಯಾಯಾಧೀಶ ಡಿ.ಎಸ್. ವಿಜಯಕುಮಾರ್ ಅವರ ಸಮಯೋಚಿತ ಕಾರ್ಯದಿಂದ ಈ ಪ್ರಕರಣ ಬೆಳಕಿಗೆ ಬಂದಿದೆ. ಕಡಬದ ಮಹಿಳೆ ಪಿ.ಸಿ.ಅಲೈಸ್ ಕುರಿಯನ್ ಚಾಕು ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮಹಿಳೆ ನಕಲಿ ಆಧಾರ್ ಮತ್ತು ಆರ್ಟಿಸಿ ದಾಖಲೆಗಳನ್ನು ಬಳಸಿ ಎಂಟು ಕಡೆಗಳಲ್ಲಿ ಜಾಮೀನು …
Read More »
Laxmi News 24×7