Breaking News

ಮೂಡಲಗಿ

ಟಗರು ಸಾಕಿ ಲಕ್ಷ ಲಕ್ಷ ಸಂಪಾದಿಸುವ ದಳವಾಯಿ

ಮೂಡಲಗಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಅವರಾದಿ ಗ್ರಾಮದ ರೈತ ಲಕ್ಷ್ಮಣ ದಳವಾಯಿ ಅವರು ಟಗರು ಸಾಕಾಣಿಕೆಯಿಂದ ಯಶಸ್ಸು ಕಾಣುತ್ತಿದ್ದಾರೆ. ಮೂರು ಎಕರೆ ಜಮೀನು ಹೊಂದಿರುವ ಅವರು ಬಹಳಷ್ಟು ವರ್ಷಗಳಿಂದ ಕಬ್ಬು ಬೆಳೆಯುತ್ತಿದ್ದರು. ಕಬ್ಬಿಗೆ ಸರಿಯಾದ ದರ ದೊರೆಯದೆ ಕಷ್ಟಪಟ್ಟಿದ್ದರು. ಹೀಗಾಗಿ, ಕೃಷಿಯೊಂದಿಗೆ ಟಗರು ಸಾಕಾಣಿಕೆ ಕನಸು ಕಂಡು 8 ವರ್ಷಗಳ ಹಿಂದೆ ಕೇವಲ 3 ಟಗರು ತಂದು ಸಾಕಲು ಶುರು ಮಾಡಿದರು. ಕ್ರಮೇಣ ಹೆಚ್ಚಿಸುತ್ತಾ ಸದ್ಯ ಅಂದಾಜು 60ರಿಂದ 80 …

Read More »