ಅಮರಾವತಿ: ಆಂಧ್ರಪ್ರದೇಶದಲ್ಲಿ ಕುಸಿಯುತ್ತಿರುವ ಜನನ ಪ್ರಮಾಣ ಹೆಚ್ಚಿಸಲು ಎರಡನೇ ಮಗು ಪಡೆಯುವ ದಂಪತಿಗೆ ₹25 ಸಾವಿರ ‘ಜನನ ಪ್ರೋತ್ಸಾಹಧನ’ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಗುರುವಾರ ಅಧಿವೇಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ‘ರಾಜ್ಯದಲ್ಲಿ ಪ್ರಸ್ತುತ ಒಟ್ಟು ಫಲವಂತಿಕೆ ದರ 1.5ರಷ್ಟಿದ್ದು, ಇದು ನಿಗದಿತ ಮಟ್ಟಕ್ಕಿಂತ ಕಡಿಮೆಯಿದೆ. ಇದನ್ನು 2.1ಕ್ಕೆ ಏರಿಸುವುದು ಸರ್ಕಾರದ ಉದ್ದೇಶವಾಗಿದೆ’ ಎಂದು ಹೇಳಿದ್ದಾರೆ. ‘ನಾವು ಹೊಸ ವಿಧಾನವನ್ನು ಪರಿಶೀಲಿಸುತ್ತಿದ್ದೇವೆ. ಎರಡನೇ ಮಗು ಅಥವಾ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಹಿರೇನಂದಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ …
Read More »ಕೃಷ್ಣಾ ತೀರದ ಭಾಗದ ಗ್ರಾಮಗಳಲ್ಲಿ ಶುದ್ದ ಕುಡಿಯೋ ನೀರು ಮರೀಚಿಕೆ
• ವಿಜಯಪುರ: ಹರಿಯುವ ನದಿಗಳ ನಡುವೆ ನೀರಿಗಾಗಿ ಹಾಹಾಕಾರ • ಕೃಷ್ಣಾ ತೀರದ ಗ್ರಾಮಗಳಲ್ಲಿ ಮರೀಚಿಕೆಯಾದ ಶುದ್ಧ ನೀರು • ಜಿಲ್ಲೆಯಲ್ಲಿ 250ಕ್ಕೂ ಹೆಚ್ಚು ನೀರಿನ ಘಟಕಗಳು ಬಂದ್ • ಅನುದಾನಕ್ಕಾಗಿ ಕಾಯುತ್ತಿದೆ ಕುಡಿಯುವ ನೀರು ಇಲಾಖೆ ಆ ಜಿಲ್ಲೆಯಲ್ಲಿ ಮೂರು ನದಿಗಳು ಹರಿಯುತ್ತವೆ. ಆದ್ರೆ ಗ್ರಾಮೀಣ ಭಾಗದ ಜನರಿಗೆ ಶುದ್ದ ಕುಡಿಯೋ ನೀರು ಸಿಗುತ್ತಿಲ್ಲಾ ಅನ್ನೊದು ದುರಂತ. ಸರ್ಕಾರ ಸಾವಿರಾರು ಕೋಟಿ ಯಾವುದ್ಯಾವುದೋ ಯೋಜನೆಗೆ ಖರ್ಚು ಮಾಡುತ್ತೆ. …
Read More »ಬಾಗಲಕೋಟೆ: ನಿಯಂತ್ರಣ ತಪ್ಪಿ ಎಥಿನಾಲ್ ಲಾರಿ ಪಲ್ಟಿ; ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!
ಬಾಗಲಕೋಟೆ: ನಿಯಂತ್ರಣ ತಪ್ಪಿ ಎಥಿನಾಲ್ ಲಾರಿ ಪಲ್ಟಿ; ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ! ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಸಕ್ಕರೆ ಕಾರ್ಖಾನೆಯಿಂದ ತಮಿಳುನಾಡಿಗೆ ಎಥಿನಾಲ್ ಸಾಗಿಸುತ್ತಿದ್ದ ಬೃಹತ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಮಗುಚಿ ಬಿದ್ದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಸೈದಾಪುರ ಕ್ರಾಸ್ ಬಳಿ ಇಂದು ಮುಂಜಾನೆ 16 ಚಕ್ರದ ಬೃಹತ್ ಎಥಿನಾಲ್ ಲಾರಿ …
Read More »ಪುದುಚೇರಿಯಲ್ಲಿ ಕಾಂಗ್ರೆಸ್ ಪಾದಯಾತ್ರೆ: ಭ್ರಷ್ಟಾಚಾರದ ವಿರುದ್ಧ ಅಂಜಲಿ ನಿಂಬಾಳ್ಕರ್ ಗುಡುಗು; ಚುನಾವಣಾ ಸಿದ್ಧತಾ ಸಭೆಯಲ್ಲಿ ಭಾಗಿ!
ಪುದುಚೇರಿಯಲ್ಲಿ ಕಾಂಗ್ರೆಸ್ ಪಾದಯಾತ್ರೆ: ಭ್ರಷ್ಟಾಚಾರದ ವಿರುದ್ಧ ಅಂಜಲಿ ನಿಂಬಾಳ್ಕರ್ ಗುಡುಗು; ಚುನಾವಣಾ ಸಿದ್ಧತಾ ಸಭೆಯಲ್ಲಿ ಭಾಗಿ! ಖಾನಾಪುರದ ಮಾಜಿ ಶಾಸಕಿ ಹಾಗೂ ಎಐಸಿಸಿ ಕಾರ್ಯದರ್ಶಿ ಡಾ. ಅಂಜಲಿ ನಿಂಬಾಳ್ಕರ್ ಅವರು ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯರಾಗಿದ್ದು, ಭ್ರಷ್ಟಾಚಾರ ಮುಕ್ತ ಪುದುಚೇರಿಗಾಗಿ ನಡೆದ ಬೃಹತ್ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಮುಂಬರುವ ತಮಿಳುನಾಡು ಮತ್ತು ಪುದುಚೇರಿ ವಿಧಾನಸಭೆ ಚುನಾವಣೆಗಳ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಡೆದ ಮಹತ್ವದ ಸಿದ್ಧತಾ ಸಭೆಯಲ್ಲೂ ಅವರು ಭಾಗವಹಿಸಿ ಸಂಘಟನಾತ್ಮಕ ಸಲಹೆಗಳನ್ನು ನೀಡಿದ್ದಾರೆ. ಪುದುಚೇರಿಯನ್ನು …
Read More »ವಡಗಾಂವನ ಶ್ರೀ ಮಲ್ಲಿಕಾರ್ಜುನ ಮಂದಿರದಲ್ಲಿ ಶಿವರಾತ್ರಿ ಸಂಭ್ರಮ: 20 ಸಾವಿರ ಭಕ್ತರಿಂದ ಮಹಾಪ್ರಸಾದ ಸ್ವೀಕಾರ
ವಡಗಾಂವನ ಶ್ರೀ ಮಲ್ಲಿಕಾರ್ಜುನನಿಗೆ ಶಿವರಾತ್ರಿಯ ಅದ್ಧೂರಿ ಉತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಪಲ್ಲಕ್ಕಿ ಮೆರವಣಿಗೆ 20 ಸಾವಿರ ಭಕ್ತರಿಂದ ಮಹಾಪ್ರಸಾದ ಸ್ವೀಕಾರ ಪೂಜೆ ಮತ್ತು ಪ್ರವಚನಗಳಿಂದ ಧಾರ್ಮಿಕ ಸಂಭ್ರಮ ಬೆಳಗಾವಿಯ ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿಯಾದ ಕಪಿಲೇಶ್ವರನಷ್ಟೇ ಜಾಗೃತವಾಗಿರುವ ವಡಗಾಂವನ ಶ್ರೀ ಮಲ್ಲಿಕಾರ್ಜುನ ಮಂದಿರದಲ್ಲಿ ಮಹಾಶಿವರಾತ್ರಿ ಉತ್ಸವವು ಅತ್ಯಂತ ವೈಭವದಿಂದ ಜರುಗಿತು. ಸತತ ಎಂಟು ದಿನಗಳ ಕಾಲ ನಡೆದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮಂಗಳವಾರ ಬೃಹತ್ ಮಹಾಪ್ರಸಾದದೊಂದಿಗೆ ತೆರೆಕಂಡವು. ಬೆಳಗಾವಿ …
Read More »ಅಮೆರಿಕ ಜೊತೆ ವ್ಯಾಪಾರ ಒಪ್ಪಂದ| ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ, ನಿಮಗೆ ನಾಚಿಕೆ ಇಲ್ಲ: ಬಿಜೆಪಿ ವಿರುದ್ಧ ರಾಗಾ ವಾಗ್ದಾಳಿ
ನವದೆಹಲಿ: ಭಾರತ ಯಾರಿಂದ ತೈಲ ಖರೀದಿಸಬಹುದು ಅಥವಾ ಖರೀದಿಸಬಾರದು ಎಂದು ಅಮೆರಿಕ ನಿರ್ಧರಿಸುತ್ತಿದೆ. ಅಮೆರಿಕದೊಂದಿಗಿನ ವ್ಯಾಪರ ಒಪ್ಪಂದದ ಮೂಲಕ ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ. ನಿಮಗೆ ನಾಚಿಕೆ ಇಲ್ಲ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಅವರು, ಅಮೆರಿಕದೊಂದಿಗೆ ಸಮಾನ ಪ್ರಯೋಜನಗಳನ್ನು ಪಡೆಯದೇ ಒಪ್ಪಂದ ಮಾಡಿಕೊಳ್ಳುವ ಮೂಲಕ ಸರ್ಕಾರ ಸಂಪೂರ್ಣ ಶರಣಾಗಿದೆ ಎಂದು ಆರೋಪಿಸಿದ್ದಾರೆ. ಈ …
Read More »ಕದ್ದುಮುಚ್ಚಿ ಮಾತನಾಡಿಲ್ಲ, ನಾನು ಸಿಎಂ ಏನು ಮಾತನಾಡಿದ್ದೇವೆ ಅನ್ನೋದು ಗೊತ್ತಿದೆ: ಡಿಕೆಶಿ
ಬೆಂಗಳೂರು: ನಾನು ಸಿದ್ದರಾಮಯ್ಯ ಏನು ಮಾತಾಡಿಕೊಂಡಿದ್ದೇವೆ ಎನ್ನುವುದು ನನಗೆ ಗೊತ್ತಿದೆ. ನಾವು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿಗೆ ತೆರಳುವ ಮುನ್ನ ಸದಾಶಿವ ನಗರದ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗೊಂದಲ ಬೇರೆಯವರಿಗೆ ಇರಬಹುದು. ಆದರೆ ನನಗೆ ಯಾವುದೇ ಗೊಂದಲ ಇಲ್ಲ. ನಾವು, ನಮ್ಮ ವರಿಷ್ಠರು ಮಾತಾಡಿಕೊಂಡಿದ್ದೇವೆ. ಬೇರೆಯವರು ಟೆನ್ಶನ್ ತೆಗೆದುಕೊಳ್ಳುವುದಾಗಲಿ, ಹೇಳಿಕೆ ಕೊಡೋದರಿಂದಾಗಲಿ ಯಾರಿಗೂ ಇದರಿಂದ ಪ್ರಯೋಜನ ಇಲ್ಲ ಎಂದರು. ನನ್ನ ಪರ, ವಿರುದ್ಧ …
Read More »ಜೇನುಗಳಿಂದ ಇಪ್ಪತ್ತು ಮಕ್ಕಳ ಪ್ರಾಣ ಉಳಿಸಿ ತಾನು ಜೀವಕೊಟ್ಟ ಮಹಾತಾಯಿ.
ಜೇನುಗಳಿಂದ ಇಪ್ಪತ್ತು ಮಕ್ಕಳ ಪ್ರಾಣ ಉಳಿಸಿ ತಾನು ಜೀವಕೊಟ್ಟ ಮಹಾತಾಯಿ. ಮಧ್ಯಪ್ರದೇಶದ ನೀಮುಚ್ ಜಿಲ್ಲೆಯ ಅಂಗನವಾಡಿ ಅಡುಗೆ ಸಹಾಯಕಿ ಕಾಂಚನ್ ಬಾಯಿ ಮೇಘವಾಲ್ ಅವರ ತಮ್ಮ ಜೀವ ಬಲಿಕೊಟ್ಟು ಇಪ್ಪತ್ತು ಮಕ್ಕಳನ್ನು ರಕ್ಷಿಸಿದ್ದಾರೆ. ಇಪ್ಪತ್ತು ಪುಟ್ಟ ಕಂದಮ್ಮಗಳಿದ್ದ ಅಂಗನವಾಡಿ ಕೇಂದ್ರಕ್ಕೆ ಮರದಲ್ಲಿದ್ದ ಜೇನುಗೂಡು ಹಠಾತ್ತನೆ ಕದಡಿ ಸಾವಿರಾರು ಜೇನುನೊಣಗಳು ಆ ಕಂದಮ್ಮಗಳ ಮೇಲೆರಗಿದಾಗ ದಿಕ್ಕಾಪಾಲಾಗಿ ಓಡುತ್ತಿದ್ದ ಮಕ್ಕಳ ಆರ್ತನಾದ ಕೇಳಿದ ಕಾಂಚನ್ ಬಾಯಿ ಕ್ಷಣಾರ್ಧವೂ ಯೋಚಿಸದೇ ತನ್ನ ಪ್ರಾಣದ ಹಂಗು …
Read More »ನಾನು ಜೀವನದ ಕೊನೆಗಾಲದಲ್ಲಿದ್ದೇನೆ, ಈ ವೃದ್ಧನ ಮನವಿಗೆ ಸ್ಪಂದಿಸಿ ಕರ್ನಾಟಕ ರಕ್ಷಿಸಿ: ಹೆಚ್ಡಿಡಿ
ನವದೆಹಲಿ: ರಾಜ್ಯ ಎದುರಿಸುತ್ತಿರುವ ನೀರಾವರಿ ಬಿಕ್ಕಟ್ಟಿನ ಬಗ್ಗೆ ರಾಜ್ಯಸಭೆಯಲ್ಲಿ ಗದ್ಗದಿತರಾಗಿ ಮಾತಾನಾಡಿದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರು, ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಯಮಾಡಿ ಪರಿಹರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡರು. ರಾಜ್ಯಸಭೆಯಲ್ಲಿ ಬುಧವಾರ ನಡೆದ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯಲ್ಲಿ ಪಾಲ್ಗೊಂಡು ಮಾಜಿ ಪ್ರಧಾನಿಗಳು ಮಾತನಾಡಿದರು. ರಾಜ್ಯದ ಅನೇಕ ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಆ ಎಲ್ಲಾ ಯೋಜನೆಗಳಿಗೆ …
Read More »
Laxmi News 24×7