ಕಲಬುರಗಿ: ರೈತರಿಗೆ ಕೆಲ ಆಗ್ರೋ ಏಜೆನ್ಸಿಗಳು MRPಗಿಂತ ಅಧಿಕ ಬೆಲೆಯಲ್ಲಿ ರಸಗೊಬ್ಬರ ಮಾರಾಟ ಮಾಡುತ್ತಿರುವ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆ ಕೃಷಿ ಅಧಿಕಾರಿಗಳು 8 ಆಗ್ರೋ ಏಜೆನ್ಸಿಗಳ ಲೈಸನ್ಸ್ ರದ್ದುಪಡಿಸಿದ್ದಾರೆ. “DAP ಗೊಬ್ಬರದ ದರ 1,350 ಇದ್ದರೆ 1,600, 1,800ಕ್ಕೆ ರೂಪಾಯಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಯುರಿಯಾ ರಸಗೊಬ್ಬರ 266 ರೂಪಾಯಿ ಇದ್ದರೆ 900 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ ಎಂದು ರೈತರು ದೂರಿದ್ದರು. ನಿಗದಿತ ಬೆಲೆಗಿಂತ ಹೆಚ್ಚಿನ …
Read More »ಡೇಟಿಂಗ್ ಆ್ಯಪ್ನ ಮೂಲಕ ಪರಿಚಯವಾದವನನ್ನು ಭೇಟಿಗೆಂದು ಕರೆಸಿಕೊಂಡು ಸುಲಿಗೆಗೈದಿದ್ದ ಮಹಿಳೆ ಸಹಿತ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಡೇಟಿಂಗ್ ಆ್ಯಪ್ನ ಮೂಲಕ ಪರಿಚಯವಾದವನನ್ನು ಭೇಟಿಗೆ ಆಹ್ವಾನಿಸಿ ಸುಲಿಗೆ ಮಾಡಿದ್ದ ಮಹಿಳೆ ಸಹಿತ 6 ಮಂದಿ ಆರೋಪಿಗಳನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ತೆಲಂಗಾಣ ಮೂಲದ 41 ವರ್ಷದ ಬೋಯಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ಉದ್ಯೋಗಿಯೊಬ್ಬರು ನೀಡಿದ್ದ ದೂರಿನನ್ವಯ ಸಂಗೀತಾ ಸಹಾನಿ (36), ಬೀರಬಲ್ ಮಜ್ಜಗಿ (21), ಅಭಿಷೇಕ್ (19), ಶ್ಯಾಮ್ ಸುಂದರ್ ಪಾಂಡೆ (20), ರಾಜು ಮಾನೆ (34) ಹಾಗೂ ಶರಣಬಸಪ್ಪ ಬಾಳಿಗೆರ್ (50) ಎಂಬುವರನ್ನು ಬಂಧಿಸಲಾಗಿದೆ ಎಂದು …
Read More »ಎಸ್ಸಿ, ಎಸ್ಟಿಗೆ ಮಾತ್ರ ಮೀಸಲಿಟ್ಟ ಹಣ ಗ್ಯಾರಂಟಿಗಳಿಗೆ: ಮತ್ತೆ ವಿವಾದ ಮೈಮೇಲೆ ಎಳೆದುಕೊಳ್ಳಲು ಮುಂದಾದ ಸರ್ಕಾರ
ಬೆಂಗಳೂರು, ಜುಲೈ 28: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ (SC ST) ಅಭಿವೃದ್ಧಿಗೆ ಮೀಸಲಿಟ್ಟಿದ್ದ ಅನುದಾನದಿಂದ ಉಚಿತ ಗ್ಯಾರಂಟಿ ಯೋಜನೆಗಳಿಗೆ (Guarantee Schemes) ಹಣ ಬಳಸಿ ತೀವ್ರ ಟೀಕೆಗೆ ಗುರಿಯಾಗಿದ್ದ ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರ ಇದೀಗ ಮತ್ತೊಮ್ಮೆ ವಿವಾದ ಮೈಮೇಲೆ ಎಳೆದುಕೊಂಡಿದೆ. ಎಸ್ಸಿ, ಎಸ್ಟಿಗೆ ಮಾತ್ರ ಮೀಸಲಿಟ್ಟ ಎಸ್ಸಿಎಸ್ಪಿ-ಟಿಎಸ್ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್ ಮಾಡಲು ಮುಂದಾಗಿದೆ. ಎಸ್ಸಿಎಸ್ಪಿ-ಟಿಎಸ್ಪಿ (ಪರಿಶಿಷ್ಟ ಜಾತಿ ಉಪ ಯಜನೆ ಮತ್ತು ಬುಡಕಟ್ಟು ಉಪಯೋಜನೆ) ಯೋಜನೆಯಡಿ 2025-26ರ ಸಾಲಿನಲ್ಲಿ 42,017.51 ಕೋಟಿ ರೂ. …
Read More »ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಬಳಿ ಇರುವ ಕಂಪ್ಲಿ ಸೇತುವೆ ಮೇಲಿನ ಸಂಚಾರ ನಿಷೇಧ ಮಾಡಿ ಲೋಕೋಪಯೋಗಿ ಇಲಾಖೆ ಆದೇಶ ಹೊರಡಿಸಿದೆ.
ಗಂಗಾವತಿ (ಕೊಪ್ಪಳ) : ತುಂಗಭದ್ರಾ ಜಲಾಶಯದಿಂದ ನದಿಗೆ 90 ಸಾವಿರ ಕ್ಯೂಸೆಕ್ಗೂ ಅಧಿಕ ಪ್ರಮಾಣದ ನೀರು ಹರಿಸಿದ ಪರಿಣಾಮ, ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಬಳಿ ಇರುವ ಕಂಪ್ಲಿ ಸೇತುವೆ ಮೇಲಿನ ಸಂಚಾರ ನಿಷೇಧ ಮಾಡಿ ಲೋಕೋಪಯೋಗಿ ಇಲಾಖೆ ಆದೇಶ ಹೊರಡಿಸಿದೆ. ಲೋಕೋಪಯೋಗಿ ಇಲಾಖೆಯ ಗಂಗಾವತಿ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಿಶ್ವನಾಥ್ ಈ ಆದೇಶ ಹೊರಡಿಸಿದ್ದು, ನದಿಯಲ್ಲಿ ಪ್ರವಾಹದ ಸನ್ನಿವೇಶ ನಿರ್ಮಾಣವಾಗಿದೆ. ಹೀಗಾಗಿ ಸೇತುವೆ ಮೇಲಿನ ವಾಹನ ಮತ್ತು ಜನ ಸಂಚಾರ …
Read More »ಉಪ್ಪಾರ ಸಮಾಜದ ಯುವ IPS ಅಧಿಕಾರಿ ರವರಿಗೆ ಅಭಿನಂದನೆಗಳು…..
ಉಪ್ಪಾರ ಸಮಾಜದ ಯುವ IPS ಅಧಿಕಾರಿ ರವರಿಗೆ ಅಭಿನಂದನೆಗಳು….. ಯುವ ಮುಖಂಡರು,ಉಪ್ಪಾರ ಸಮಾಜದ ಅಧ್ಯಕ್ಷರು, ಕಾಂಗ್ರೆಸ್ ಪಕ್ಷದ ಕಟ್ಟಾಳು ಭರಮಣ್ಣ ಉಪ್ಪಾರ…..! ಭರಮಣ್ಣ ಉಪ್ಪಾರವರು ತಮ್ಮ ಜೀವನವನ್ನು ಸಮಾಜಕ್ಕೋಸ್ಕರಣೆ ಮೂಡಿಪಾಗಿಟ್ಟಿರುವ ವ್ಯಕ್ತಿ ಅಂದ್ರೆ ತಪ್ಪಾಗಲಾರದು…. ಯಾಕಂದ್ರೆ ತಮ್ಮ ಸಮಾಜದಿಂದ ಒಂದು ಸಣ್ಣ ಅಧಿಕಾರಿ ಆದ್ರೂ ಸರಿ ದೊಡ್ಡ ಅಧಿಕಾರಿ ಆದ್ರೂ ಸರಿ ಅವರ ಹತ್ರ ಹೋಗಿ ಅವರಿಗೆ ಶುಭಾಶಯಗಳನ್ನು ತಿಳಿಸಿ ಅವರಿಗೆ ಒಂದು ಹೂ ಗುಚ್ಚಿಯನ್ನು ಕೊಟ್ಟು ಇನ್ನೂ ಹೆಚ್ಚಿನ …
Read More »ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಶನಿವಾರ ರಾತ್ರಿ ಸೂಫಿ ಸಂತರ ಸೌಹಾರ್ದ ವೇದಿಕೆ ವತಿಯಿಂದ ಆಯೋಜಿಸಿದ್ದ ಸೂಫಿ ಸಂತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಸತೀಶ ಜಾರಕಿಹೊಳಿ..
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಶನಿವಾರ ರಾತ್ರಿ ಸೂಫಿ ಸಂತರ ಸೌಹಾರ್ದ ವೇದಿಕೆ ವತಿಯಿಂದ ಆಯೋಜಿಸಿದ್ದ ಸೂಫಿ ಸಂತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಸತೀಶ ಜಾರಕಿಹೊಳಿ.. ಸಮಾನ ಶಿಕ್ಷಣ, ಹಕ್ಕು ಮತ್ತು ಅವಕಾಶಗಳು ದೊರೆತಾಗ ಮಾತ್ರ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ಬರುತ್ತದೆ. ನಾವೆಲ್ಲರೂ ಒಂದಾಗಿ ಹೋರಾಡಿದಾಗ ಮಾತ್ರ ಯಶಸ್ಸು ಗಳಿಸಲು ಸಾಧ್ಯ. ನಮ್ಮೆಲ್ಲರನ್ನೂ ಬೆಸೆಯುವ ಭಾವೈಕ್ಯತೆ ಸಮಾಜದಲ್ಲಿ ನೆಲೆಸಬೇಕು, ಅಂಬೇಡ್ಕರ್ ಮತ್ತು ಬಸವೇಶ್ವರರ ಚಿಂತನೆಗಳು ಸಮಾಜದಲ್ಲಿ ಎಲ್ಲ ಸಮಸ್ಯೆಗಳಿಗೂ ಪರಿಹಾರ …
Read More »ಪಂಜಾ ಕೈ ಕುಸ್ತಿ” ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗಿ
ಸವದತ್ತಿ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಪಂಜ ಕುಸ್ತಿ ಸಂಘ (ರಿ), ಛತ್ರಪತಿ ಫೌಂಡೇಶನ್ (ರಿ) ಹಾಗೂ VJ ಫಿಟ್ನೆಸ್ ಸ್ಟುಡಿಯೋ ಇವರ ಆಶ್ರಯದಲ್ಲಿ ಆಯೋಜಿಸಲಾಗಿದ್ದ “ಪಂಜಾ ಕೈ ಕುಸ್ತಿ” ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದೆ. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಕೈ ಕುಸ್ತಿ ಪಟುಗಳು ಹಾಗೂ ಯುವ ಮಿತ್ರರು ಉಪಸ್ಥಿತರಿದ್ದರು.
Read More »ಮೂಡಲಗಿ ಪುರಸಭೆ ವ್ಯಾಪ್ತಿಯ ಗುರ್ಲಾಪೂರ (ಕ್ರಾಸ್) ದಲ್ಲಿ ನೂತನವಾಗಿ ಪ್ರವಾಸಿ ಮಂದಿರ: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ-* ಸಾರ್ವಜನಿಕರ ಕೋರಿಕೆಯ ಮೇರೆಗೆ ಮೂಡಲಗಿ ಪುರಸಭೆ ವ್ಯಾಪ್ತಿಯ ಗುರ್ಲಾಪೂರ (ಕ್ರಾಸ್) ದಲ್ಲಿ ನೂತನವಾಗಿ ಪ್ರವಾಸಿ ಮಂದಿರವನ್ನು ನಿರ್ಮಿಸಿದ್ದು, ಇದನ್ನು ಸದ್ಭಳಕೆ ಮಾಡಿಕೊಳ್ಳುವಂತೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ಪಟ್ಟಣದ ಗುರ್ಲಾಪೂರ( ಕ್ರಾಸ್) ಬಳಿ ನೀರಾವರಿ ಇಲಾಖೆಯಿಂದ ಸುಮಾರು 5.40 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪ್ರವಾಸಿ ಮಂದಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರವಾಸಿ ಮಂದಿರ ನಿರ್ಮಾಣದಿಂದ ಗಣ್ಯರು, ಅಧಿಕಾರಿಗಳು …
Read More »ಬೆಂಗಳೂರು: ಗಸ್ತಿನಲ್ಲಿದ್ದ ಕಾನ್ಸ್ಟೇಬಲ್ ಮೇಲೆ ಡ್ಯಾಗರ್ನಿಂದ ಹಲ್ಲೆ; ಅಪ್ರಾಪ್ತ ಸಹಿತ ನಾಲ್ವರ ಬಂಧನ
ಬೆಂಗಳೂರು: ಪೊಲೀಸ್ ಹೆಡ್ ಕಾನ್ಸ್ಟೇಬಲ್ ಒಬ್ಬರ ಮೇಲೆ ಕಿಡಿಗೇಡಿಗಳು ಡ್ಯಾಗರ್ನಿಂದ ಹಲ್ಲೆಗೈದಿರುವ ಘಟನೆ ಚಾಮರಾಜಪೇಟೆಯ ವಾಲ್ಮೀಕಿನಗರದ 2ನೇ ಮುಖ್ಯರಸ್ತೆಯಲ್ಲಿ ನಡೆದಿದೆ. ಜುಲೈ 26ರಂದು ರಾತ್ರಿ 9:30ರ ಸುಮಾರಿಗೆ ಘಟನೆ ನಡೆದಿದೆ. ಹೆಡ್ ಕಾನ್ಸ್ಟೇಬಲ್ ಸಂತೋಷ್ ಅವರ ಎಡಗೈಗೆ ಗಂಭೀರ ಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಚಾಮರಾಜಪೇಟೆ ಠಾಣೆ ಪೊಲೀಸರು ತಬ್ರೇಜ್, ಅಬ್ರೇಜ್, ಸಲ್ಮಾನ್ ಪಾಶಾ ಹಾಗೂ ಓರ್ವ ಅಪ್ರಾಪ್ತನನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಮದ್ಯದ ನಶೆಯಲ್ಲಿ ಹಲ್ಲೆ: …
Read More »ಚಿಕಿತ್ಸೆ ಫಲಿಸದೇ 11 ವರ್ಷದ ಬಾಲಕ ಸಾವು
ಕಾರವಾರ: ಕ್ಯಾಸನೂರು ಅರಣ್ಯ ಕಾಯಿಲೆ (ಕೆಎಫ್ಡಿ) ಯೊಂದಿಗೆ ಹೋರಾಡುತ್ತಿದ್ದ ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದ 11 ವರ್ಷದ ಬಾಲಕ ಆರವ್, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಏಪ್ರಿಲ್ನಲ್ಲಿ ಆರವ್ಗೆ ಕೆಎಫ್ಡಿ ಇರುವುದು ದೃಢಪಟ್ಟಿತ್ತು. ನಂತರ ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ದಾಖಲಾಗಲು ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ನೆರವು ನೀಡಿದ್ದರು. ಮಣಿಪಾಲ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳದಿದ್ದಾಗ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಮತ್ತು ನಂತರ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಗೆ ದಾಖಲಿಸಲು ತೊಡಕುಗಳು ಉಂಟಾದವು. …
Read More »