Breaking News

ರಾಜಕೀಯ

ಜಪ್ತಿ ಮಾಡಿದ ಡ್ರಗ್ಸ್​ ಮಾರಾಟಕ್ಕೆ ಯತ್ನ ಆರೋಪ: ಹೈದರಾಬಾದ್​ನಲ್ಲಿ ಎಸ್​ಐ ಅರೆಸ್ಟ್​​

ಹೈದರಾಬಾದ್​ (ತೆಲಂಗಾಣ): ತೆಲಂಗಾಣ ರಾಜಧಾನಿ ಹೈದರಾಬಾದ್​ನಲ್ಲಿ ಡ್ರಗ್ಸ್​ ಪ್ರಕರಣದಲ್ಲಿ ಪೊಲೀಸ್​ ಸಬ್​​ ಇನ್ಸ್​ಪೆಕ್ಟರ್​​ವೊಬ್ಬರು ಸಿಕ್ಕಿ ಬಿದ್ದಿದ್ದಾರೆ. ಪೊಲೀಸ್​ ದಾಳಿ ವೇಳೆ ವಶಪಡಿಸಿಕೊಂಡ ಡ್ರಗ್ಸ್​ ಕದ್ದು ಅದನ್ನೇ ಮಾರಾಟ ಮಾಡಲು ಎಸ್​ಐ ಯತ್ನಿಸುತ್ತಿದ್ದ. ಆರೋಪಿ ಮನೆಯಲ್ಲಿ ಪತ್ತೆಯಾದ ಸುಮಾರು 1,775 ಗ್ರಾಂ ಎಂಡಿಎಂಎ ಡ್ರಗ್ಸ್​ಅನ್ನು ತಮ್ಮ ಬಳಿ ಈ ಎಸ್​ಐ ಇಟ್ಟುಕೊಂಡಿದ್ದ ಎಂದು ವರದಿಯಾಗಿದೆ. ಸೈಬರಾಬಾದ್‌ ಪೊಲೀಸ್ ಕಮಿಷನರೇಟ್‌ನ ಸೈಬರ್ ಕ್ರೈಂ ವಿಭಾಗದಲ್ಲಿ (ಸಿಸಿಎಸ್) ಕಾರ್ಯನಿರ್ವಹಿಸುತ್ತಿದ್ದ ಕೆ.ರಾಜೇಂದರ್ ಎಂಬಾತನೇ ಬಂಧಿತ ಎಸ್‌ಐ. ರಾಜೇಂದರ್​ …

Read More »

ಶಾಲಾ ಕೊಠಡಿ ಕಾಮಗಾರಿಗೆ ಪಂಚರು ಗ್ರಾಮಸ್ಥರ ಸಮ್ಮುಖದಲ್ಲಿ ಶಾಲಾ ಕಟ್ಟಡ ಕಾಮಗಾರಿಗೆ ಪೂಜೆ

ಶಾಲಾ ಕೊಠಡಿ ಕಾಮಗಾರಿಗೆ ಪಂಚರು ಗ್ರಾಮಸ್ಥರ ಸಮ್ಮುಖದಲ್ಲಿ ಶಾಲಾ ಕಟ್ಟಡ ಕಾಮಗಾರಿಗೆ ಪೂಜೆ ಸಲ್ಲಿಸಿದರು. ಅಥಣಿ ತಾಲ್ಲೂಕಿನ ಸಪ್ತಸಾಗರ ಗ್ರಾಮದ ಹಾಳದಲ್ಲಿ ಸರಕಾರಿ ಪ್ರೌಢಶಾಲೆಗೆ ಅವಶ್ಯಕತೆವಿರುವ ಒಂದು ಕೊಠಡಿ ಮಂಜೂರುಗೊಂಡಿರುವದರಿಂದ ಅದಕ್ಕೆ ಸ್ಥಳಾವಕಾಶದ ಕೊರತೆ ಇತ್ತು. ಸ್ಥಳಕ್ಕೆ ಭೂಮಿ ಅವಶ್ಯವಿರುವದರಿಂದ ಭಾನುವಾರದಂದು ಗ್ರಾಮಸ್ಥರ ಸಮ್ಮುಖದಲ್ಲಿ ಸಭೆ ಕರೆದು ಭೂಮಿಯನ್ನ ಗ್ರಾಮದ ಬ್ರಹ್ಮದೇವರ ಗಡ್ಡೆ ಶ್ರೀವಿಠ್ಠಲ ದೇವರ ತರ್ಪಿ ಇರುವ ಐದು ಜನರ ಪಂಚರ ಹೆಸರಿನಲ್ಲಿರುವ ದೇವಸ್ಥಾನ ಭೂಮಿಯಲ್ಲಿ ಕಟ್ಟಡಕ್ಕೆ ಒಕ್ಕೋರಲ …

Read More »

ಅನ್ಯಕೋಮಿನ 10 ರಿಂದ 12 ಜನ ಯುವಕರ ತಂಡ ಹಿಂದೂ ಯುವಕನ ಮೇಲೆ ದಾಳಿ

ಬೆಳಗಾವಿ, ಆ.27: ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ(Moral Policing) ಪ್ರಕರಣಗಳು ಹೆಚ್ಚುತ್ತಲೇ ಇವೆ. ಅನ್ಯಕೋವಿನ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದಾನೆ ಎಂದು ಆರೋಪಿಸಿ ಅದೇ ಸಮುದಾಯದ ವಿದ್ಯಾರ್ಥಿಗಳು ಕಿಡ್ನಾಪ್ ಮಾಡಿ ಹಲ್ಲೆ ನಡೆಸಿದ್ದ ಘಟನೆ ಮಂಗಳೂರಿನಲ್ಲಿ ನಡೆದಿತ್ತು(Group Attack). ಈಗ ಬೆಳಗಾವಿ ನಗರದ ಖಂಜರ್ ಗಲ್ಲಿ ದರ್ಗಾ ಬಳಿ ನೈತಿಕ ಪೊಲೀಸ್​ಗಿರಿ ಪ್ರಕರಣ ಕಂಡು ಬಂದಿದೆ. ಅನ್ಯಕೋವಿನ ಯುವತಿ ಜೊತೆ ಬಂದಿದ್ದ ಹಿಂದೂ ಯುವಕನ ಮೇಲೆ 10ರಿಂದ 12 ಯುವಕರ ಗುಂಪು ಹಲ್ಲೆ ನಡೆಸಿದೆ. …

Read More »

ಬೆಳಗಾವಿಯ ಪೋಸ್ಟ್ ಮೆಟ್ರಿಕ್ ಹಾಸ್ಟೆಲ್ ಊಟದಲ್ಲಿ ಹುಳು: ವಿದ್ಯಾರ್ಥಿಗಳಿಂದ ದೂರು

: ಬೆಳಗಾವಿಯ (Belagavi) ಬೈಲಹೊಂಗಲ ತಾಲೂಕಿನ ಸರ್ಕಾರಿ ವಸತಿ ನಿಲಯದ ಊಟದಲ್ಲಿ ಹುಳುಗಳು ಪತ್ತೆಯಾಗಿವೆ. ತಾಲೂಕಿನ ಎಸ್ಸಿ ಎಸ್ಟಿ (SC, ST) ಪೋಸ್ಟ್ ಮೆಟ್ರಿಕ್ ಬಾಲಕರ ವಸತಿ ನಿಲಯದಲ್ಲಿ (Post-matric SC-ST boys hostel) ನೀಡುವ ಆಹಾರದಲ್ಲಿ ಹುಳುಗಳು ಪತ್ತೆಯಾಗಿವೆ. ಅದಷ್ಟೇ ಅಲ್ಲದೆ ಹಾಸ್ಟೆಲ್​ನಲ್ಲಿ ಹಸಿ ರೊಟ್ಟಿ, ಅರೆಬೆಂದ ಇಡ್ಲಿ, ಮಸಾಲೆಗಳಿಲ್ಲದ ಸಾರನ್ನು ನೀಡಲಾಗುತ್ತದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ಅರೆ ಬೆಂದ ಹುಳು ಮಿಶ್ರಿತ ಆಹಾರ ಸೇವನೆಯಿಂದ ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. …

Read More »

ಪ್ರಲ್ಹಾದ್ ಜೋಶಿ ಅವರು ನಮಗೆ ಭ್ರಷ್ಟಾಚಾರಿಗಳು ಅಂತಾರೆ. ಅನಿಲ್ ಅಂಬಾನಿ ಕಂಪನಿ ಅವರು ಒಂದು ಸೈಕಲ್ ನೂ ಮಾಡಿಲ್ಲ. ಅವರಿಗೆ ಹೆಲಿಕಾಪ್ಟರ್ ಮಾಡಲು ಕೊಟ್ಟಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಮಾಡಿದ ಸಾಧನೆ ಪ್ರಚಾರ ಗಿಟ್ಟಿಸಿಕೊಳ್ಳೋದು, ಅದನ್ನು ಬಿಟ್ಟು ದೇಶಕ್ಕೆ ಯಾವುದೇ ಲಾಭವಾಗಿಲ್ಲ ಎಂದು ಸಚಿವ ಸಂತೋಷ ಲಾಡ್ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವರು 10 ವರ್ಷ ಆಯ್ತು ಲೋಕ್ ಪಾಲ್ ಬಗ್ಗೆ ಪಾರ್ಲಿಮೆಂಟ್ ನಲ್ಲಿ ಮಾತನಾಡುತ್ತಿಲ್ಲ, ಆದರೆ ಕಾಂಗ್ರೆಸ್ ಪಕ್ಷದ ಬಗ್ಗೆ ಬಹಳ ಮಾತನಾಡುತ್ತಿದ್ದಾರೆ. ಈಗಾಗಲೇ ಕ್ಯಾಗ್ ರಿಪೋರ್ಟ್ ಬಂದಾಗಿದೆ. ರೆಫೈಲ್ ಡೀಲ್ ಮುಚ್ಚಿ ಹೋಗಿದೆ ನಾನು ಮಾತನಾಡಲ್ಲ, ಈಗಿರುವ …

Read More »

ಸಮಾಜ ಸೇವಕಿ ಪುಷ್ಪಾ ಬಾಳಾಸಾಹೇಬ್ ಕೋರೆ ನಿಧನ

ಕಾಗವಾಡ ತಾಲೂಕಿನ ಶೇಡಬಾಳ ಸ್ಟೇಷನ್ ಗ್ರಾಮದ ಹಿರಿಯ ಸಮಾಜ ಸೇವೆಗೆ ಶ್ರೀಮತಿ ಪುಷ್ಪಾ ಬಾಳಾಸಾಹೇಬ್ ಕೋರೆ, ಅವರು ನಿಧನರಾಗಿದ್ದಾರೆ ತಮ್ಮ 56 ವಯಸ್ಸಿನಲ್ಲಿ ಶನಿವಾರ ಸಂಜೆ ಆಕಸ್ಮಿಕವಾಗಿ ನಿಧನ ಹೊಂದಿದರು ಮೃತರು ಶೀಡಬಾಳ ಪೋಸ್ಟ್ ಕಚೇರಿಯ ನಿವೃತ್ತ ಪೋಸ್ಟ್ ಮಾಸ್ಟರ್ ಬಾಳಾಸಾಹೇಬ್ ಕೋರೆ ಇವರ ಧರ್ಮಪತ್ನಿಯಾಗಿದ್ದರು, ಇಬ್ಬರ ಪುತ್ರಿಯರು ಮೊಮ್ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More »

ಕಾಂಗ್ರೆಸ್ ಪಕ್ಷಕ್ಕೆ ಇನ್ನೊಂದು ಹೆಸರೇ ಭ್ರಷ್ಟಾಚಾರ: ಪ್ರಲ್ಹಾದ್ ಜೋಶಿ

ಕೋವಿಡ್ ಸೇರಿದಂತೆ ಇತರ ಹಗರಣಗಳ ತನಿಖೆಗೆ ಕಾಂಗ್ರೆಸ್ ಸರ್ಕಾರ ನೇಮಿಸಿದರುವ ನ್ಯಾಯಾಧೀಶ ಕಾಂಗ್ರೆಸ್’ನವರೇ ಅಗಿದ್ದಾರೆ. ದಿನಂಪ್ರತಿ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾತನಾಡುವುದೇ ಕಾಯಕವಾಗಿದೆ. ಅಂತವರಿಂದ ತನಿಖೆ ಮಾಡಿಸುವ ಬದಲು ನೇರವಾಗಿ ಎಫ್ಐಆರ್ ಮಾಡಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಇನ್ನೊಂದು ಹೆಸರೇ ಭ್ರಷ್ಟಾಚಾರ. ಯುಪಿಐ ಅವಧಿಯಲ್ಲಿ 12 ಲಕ್ಷ ಕೋಟಿ ಭ್ರಷ್ಟಾಚಾರ ಆಗಿದೆ. …

Read More »

ಕೆರೆ, ಇತರ ಜಲ ಮೂಲಗಳಲ್ಲಿ ವಿಗ್ರಹ ವಿಸರ್ಜಸಿದವರ ಮೇಲೆ ಕಠಿಣ ಕ್ರಮ

ರಾಜ್ಯ ಉಚ್ಚನ್ಯಾಯಲಯ ನೀಡಿರುವ ಆದೇಶದಲ್ಲಿ ಮಂಡಳಿ ಹೊರಡಿಸಿರುವ ಅಧಿಸೂಚನೆಯನ್ನು ಕ್ರಮಬದ್ಧಗೊಳಿಸಿದೆ ಉಲ್ಲಂಘನೆ ಮಾಡುವವರಿಗೆ ಐಪಿಸಿ ಹದಿನೆಂಟನೂರಾಅರವತ್ತು ರ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಲ ಮಾಲಿನ್ಯ ನಿವಾರಣೆ ಮತ್ತು ನಿಯಂತ್ರಣಕಾಯ್ದೆ ಹತ್ತೊಂಬತ್ತನೂರಾಎಪ್ಪತ್ತನಾಲ್ಕರ ಪ್ರಕಾರ ಕಲಂ ಮವತ್ತಮೂರು (ಆ) ರಲ್ಲಿ ಪ್ರದತ್ತ ಅಧಿಕಾರವನ್ನು ಚಲಾಯಿಸಿ ರಾಜ್ಯದ ಕೆರೆ ನದಿ ಕಾಲುವೆ, ಬಾವಿ ಹಾಗೂ ಇತರೆ ಜಲ …

Read More »

ಹಿಂದಿನ ಸರ್ಕಾರದಲ್ಲಿ ನಡೆದಿರುವ ಹಗರಣಗಳನ್ನು ಸಂಪೂರ್ಣವಾಗಿ ತನಿಖೆ ಮಾಡುತ್ತೇವೆ: ಸತೀಶ್ ಜಾರಕಿಹೊಳಿ

ಹಿಂದಿನ ಸರ್ಕಾರದಲ್ಲಿ ನಡೆದಿರುವ ಹಗರಣಗಳನ್ನು ಸಂಪೂರ್ಣವಾಗಿ ತನಿಖೆ ಮಾಡುತ್ತೇವೆ ಎಂದು’ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಮಾಧ್ಯಮದವರ ಜೊತೆಗೆ ಮಾತನಾಡಿದ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಲೋಕಸಭಾ ತಯಾರಿ ಇನ್ನೂ ನಡೆದಿಲ್ಲ , ಚುನಾವಣೆಗೆ ಇನ್ನು ಸಮಯವಿದೆ ,ಹಿಂದಿನ ಸರ್ಕಾರದಲ್ಲಿ ಕೋವಿಡ ಸಮಯದಲ್ಲಿ ಸುಮಾರು ಹಗರಣಗಳು ಆಗಿವೆ. ಹತ್ತು ರೂಪಾಯಿ ಮಾಸ್ಕನ್ನು ನೂರು ರೂಪಾಯಿಗೆ ಮಾರಿದ್ದಾರೆ ಅದರ ಬಗ್ಗೆ ತನಿಖೆಯಾಗಬೇಕು , ತನಿಖೆ ಮಾಡುತ್ತೇವೆ ಎಂದು ಹೇಳಿದ್ದರು , …

Read More »

ದಾವಣಗೆರೆಯಲ್ಲಿ ಜೈಲಿನ ಗೋಡೆ ಜಿಗಿದು ಪರಾರಿಯಾಗಿದ್ದ ಅತ್ಯಾಚಾರ ‌ಪ್ರಕರಣದ ಆರೋಪಿ ಸೆರೆ

ದಾವಣಗೆರೆ: ಅತ್ಯಾಚಾರ ಪ್ರಕರಣದಲ್ಲಿ ಸೆರೆವಾಸ ಅನುಭವಿಸುತ್ತಿದ್ದ ಆರೋಪಿಯೋರ್ವ ಜೈಲಿನಿಂದ ಪರಾರಿಯಾಗಿರುವ ಘಟನೆ ಕಳೆದ ದಿನ ಶನಿವಾರ ಸಂಜೆ ನಡೆದಿತ್ತು. ಆದರೆ ಇದೀಗ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ವಸಂತ (23) ಜೈಲಿನಿಂದ ಪರಾರಿಯಾಗಿದ್ದ ಆರೋಪಿ. ದಾವಣಗೆರೆ ನಗರದ ಉಪ‌ಕಾರಾಗೃಹದ ಗೋಡೆ ಜಿಗಿದು ಪರಾರಿಯಾದ ಆರೋಪಿ ವಸಂತ್​ನನ್ನು ಹಿಡಿಯಲು ಪೊಲೀಸರು ಹರಸಾಹಸ ಪಡಬೇಕಾಯಿತು. ದಾವಣಗೆರೆ ನಗರದ ಹೊರವಲಯದ ಕರೂರು ಪ್ರದೇಶದ ನಿವಾಸಿ ವಸಂತ ವೃತ್ತಿಯಿಂದ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಅತ್ಯಾಚಾರ ಪ್ರಕರಣಕ್ಕೆ …

Read More »