Breaking News

ರಾಜಕೀಯ

ಟಿಕ್​ಟಾಕ್​ ಬ್ಯಾನ್​ ಮಾಡಿದ ನ್ಯೂಯಾರ್ಕ್ ಆಡಳಿತ.. ಕಾರಣ ಏನು ಗೊತ್ತೇ?

ನ್ಯೂಯಾರ್ಕ್ ( ಅಮೆರಿಕ): ಸರ್ಕಾರಿ ಸ್ವಾಮ್ಯದ ಸಾಧನಗಳಲ್ಲಿ ಟಿಕ್‌ಟಾಕ್ ಅನ್ನು ಬ್ಯಾನ್​ ಮಾಡಿ ನ್ಯೂಯಾರ್ಕ್​ ಆಡಳಿತ ಆದೇಶಿಸಿದೆ. ಭದ್ರತಾ ಕಾಳಜಿಯ ಕಾರಣದಿಂದಾಗಿ ಅಲ್ಲಿನ ಸ್ಥಳೀಯ ಆಡಳಿತ ಟಿಕ್​ಟಾಕ್ ನಿಷೇಧಿಸಿದೆ. ಈ ಕಿರು ವಿಡಿಯೋ ಅಪ್ಲಿಕೇಶನ್‌ ಪ್ರವೇಶ ನಿರ್ಬಂಧಿಸಿರುವ 24 ರಾಜ್ಯಗಳ ಪಟ್ಟಿಗೆ ಈಗ ನ್ಯೂಯಾರ್ಕ್​ ರಾಜ್ಯ ಸಹ ಸೇರಿಕೊಂಡಿದೆ ಎಂದು ಅಮೆರಿಕ ಪ್ರಮುಖ ಪತ್ರಿಕೆ ವರದಿ ಮಾಡಿದೆ. ಚೀನಾದ ಕಂಪನಿ ಬೈಟ್‌ಡ್ಯಾನ್ಸ್ ಒಡೆತನದ ಈ ಟಿಕ್​ಟಾಕ್ ಅಪ್ಲಿಕೇಶನ್​, ಬಳಕೆದಾರರ ಡೇಟಾಗೆ ಬೀಜಿಂಗ್ …

Read More »

ಬಾಣಂತಿ ಆರೋಗ್ಯ ವಿಚಾರಿಸಲು ಹೋದ ಸಮುದಾಯ ಆರೋಗ್ಯಾಧಿಕಾರಿ ಮೇಲೆ ನಾಯಿ ದಾಳಿ: ಗಂಭೀರ ಗಾಯ

ಕೊಡಗು : ಬಾಣಂತಿ ಆರೋಗ್ಯ ವಿಚಾರಿಸಲು ಹೋದ ಆರೋಗ್ಯ ಇಲಾಖೆ ಸಿಬ್ಬಂದಿ ಮೇಲೆ ನಾಯಿಯೊಂದು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ವಿರಾಜಪೇಟೆ ತಾಲೂಕಿನ ಪಾರಾಣೆ ಗ್ರಾಮದಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಕೆ‌ ಕೆ ಭವ್ಯಾ ಮೇಲೆ ಸಾಕು ನಾಯಿಯೊಂದು ದಾಳಿ ಮಾಡಿದೆ. ಇತ್ತೀಚೆಗೆ ಹೆರಿಗೆ ಆಗಿದ್ದ ತಾಯಿ ಮತ್ತು ಮಗುವಿನ ಆರೋಗ್ಯ ವಿಚಾರಿಸಲು ಪಾರಾಣೆ ಗ್ರಾಮದ ಮಾಚಯ್ಯ ಎಂಬುವರ ಮನೆಗೆ ತೆರಳಿದ್ದ ಸಮುದಾಯ ಆರೋಗ್ಯ ಸಿಬ್ಬಂದಿ, ಔಷಧ …

Read More »

ಬಾಗಲಕೋಟೆಯಲ್ಲಿ ಎರಡು ದಿನಗಳ‌ ಹಿಂದೆ ರಾತ್ರೋರಾತ್ರಿ ಪ್ರತಿಷ್ಠಾಪಿಸಿದ್ದ ಶಿವಾಜಿ ಮೂರ್ತಿಯನ್ನು ಪೊಲೀಸರು ತೆರವುಗೊಳಿಸಿದ್ದಾರೆ.

ಬಾಗಲಕೋಟೆ: ನಗರದ ಸೋನಾರ ಬಡಾವಣೆಯಲ್ಲಿ ಕಳೆದ ಎರಡು ದಿನಗಳ‌ ಹಿಂದೆ ರಾತ್ರೋರಾತ್ರಿ ಪ್ರತಿಷ್ಠಾಪಿಸಿದ್ದ ಶಿವಾಜಿ ಮೂರ್ತಿಯನ್ನು ಪೊಲೀಸರು ಸೂಕ್ತ ಭದ್ರತೆ ನಡುವೆ ತೆರವುಗೊಳಿಸಿದ್ದಾರೆ. ಈ ಮೂರ್ತಿಯನ್ನು ಪ್ರತಿಷ್ಠಾಪನೆ ಕಾರಣ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಮೂರ್ತಿ ತೆರವುಗೊಳಿಸುವ ಮಾಹಿತಿ ಹರಡುತ್ತಿದ್ದಂತೆ ಕೆಲ ಸಂಘಟನೆ ಹಾಗೂ ಕೆಲವು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸ್ಥಳದಲ್ಲಿ ಜಮಾವಣೆಗೊಂಡು ಪ್ರತಿಭಟನೆ ನಡೆಸಿದರು. ಈ ವೇಳೆ, ಸ್ಥಳಕ್ಕಾಗಮಿಸಿದ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ್ ಪ್ರತಿಭಟನಾನಿರತರನ್ನು ಮನವೊಲಿಸುವ ಪ್ರಯತ್ನ …

Read More »

ತೆಲುಗಿನ ‘ಬಾಯ್ಸ್ ಹಾಸ್ಟೆಲ್’: ರಮ್ಯಾ ಪಾತ್ರಕ್ಕೆ ರಶ್ಮಿ ಗೌತಮ್

ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಎಂಬ ಕನ್ನಡ ಚಿತ್ರ ತೆಲುಗಿನಲ್ಲಿ ‘ಬಾಯ್ಸ್ ಹಾಸ್ಟೆಲ್’ ಶೀರ್ಷಿಕೆಯಡಿ ತೆರೆ ಕಾಣುತ್ತಿದ್ದು, ರಮ್ಯಾ ಪಾತ್ರದಲ್ಲಿ ರಶ್ಮಿ ಗೌತಮ್ ನಟಿಸುತ್ತಿದ್ದಾರೆ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಅನ್ನೋದು ಕನ್ನಡದ ಸೂಪರ್​ ಹಿಟ್​ ಸಿನಿಮಾ. 2022 ರಲ್ಲಿ ಕಾಂತಾರ, ಕೆಜಿಎಫ್​ 2 ಮೂಲಕ ಇಡೀ ಭಾರತೀಯ ಚಿತ್ರರಂಗವೇ ಸ್ಯಾಂಡಲ್​ವುಡ್​ನತ್ತ ತಿರುಗಿ ನೋಡುವಂತಾಯ್ತು. 2023ರ ಸಿನಿಮಾಗಳ ಮೇಲೆ ಎಲ್ಲರ ಕಣ್ಣು ನೆಟ್ಟಿತ್ತು. ಆದ್ರೆ ಕೆಜಿಎಫ್​ 2, ಕಾಂತಾರದಷ್ಟು ಸದ್ದು ಮಾಡದೇ ಇದ್ದರೂ …

Read More »

ಬಾಂಬೆ ಟೀಮ್ ಕಾಂಗ್ರೆಸ್‌ಗೆ ತೆರಳುತ್ತದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಶಿವರಾಮ್​ ಹೆಬ್ಬಾರ್

ಶಿರಸಿ (ಉತ್ತರಕನ್ನಡ) : ಈ ಹಿಂದೆ ಬಿಜೆಪಿ ಸೇರಿದ ಶಾಸಕರು ಪುನಃ ಕಾಂಗ್ರೆಸ್​ಗೆ ತೆರಳುತ್ತಾರೆ ಎಂಬ ಸುದ್ದಿಯನ್ನು ಮಾಧ್ಯಮದಲ್ಲಿ ನೋಡಿ ತಿಳಿದುಕೊಂಡೆ. ಮಾಧ್ಯಮದಲ್ಲಿ ಯಾಕೆ ಹೀಗೆ ಬಂದಿದೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಶಾಸಕ ಶಿವರಾಮ್​ ಹೆಬ್ಬಾರ್ ಹೇಳಿದರು.‌ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಬೆ ಟೀಮ್ ಕಾಂಗ್ರೆಸ್‌ಗೆ ತೆರಳುತ್ತದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು ಈ ಸಂಬಂಧ ಯಾವುದೇ ಸಭೆ, ಸಮಾರಂಭ ಅಥವಾ ಚರ್ಚೆ ಚಟುವಟಿಕೆಗಳಲ್ಲಿ ಭಾಗವಹಿಸಿಲ್ಲ. …

Read More »

ಲೋಕಸಭೆಯ ರಕ್ಷಣಾ ಸಂಸದೀಯ ಸ್ಥಾಯಿ ಸಮಿತಿಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಬುಧವಾರ ನಾಮನಿರ್ದೇಶನ ಮಾಡಲಾಗಿದೆ.

ನವದೆಹಲಿ: ಲೋಕಸಭೆಯ ರಕ್ಷಣಾ ಸಂಸದೀಯ ಸ್ಥಾಯಿ ಸಮಿತಿಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಬುಧವಾರ ನಾಮನಿರ್ದೇಶನ ಮಾಡಲಾಗಿದೆ. ಮತ್ತೊಬ್ಬ ಕಾಂಗ್ರೆಸ್ ಸಂಸದ ಅಮರ್ ಸಿಂಗ್ ಅವರನ್ನೂ ಇದೇ ಸಮಿತಿಗೆ ನಾಮನಿರ್ದೇಶನ ಮಾಡಲಾಗಿದೆ ಎಂದು ಲೋಕಸಭೆಯ ಬುಲೆಟಿನ್ ತಿಳಿಸಿದೆ. ಹೊಸದಾಗಿ ಚುನಾಯಿತರಾದ ಲೋಕಸಭೆಯ ಆಮ್ ಆದ್ಮಿ ಪಕ್ಷದ ಸಂಸದ ಸುಶೀಲ್ ಕುಮಾರ್ ರಿಂಕು ಅವರನ್ನು ಕೃಷಿ, ಪಶುಸಂಗೋಪನೆ ಮತ್ತು ಆಹಾರ ಸಂಸ್ಕರಣೆ ಸಮಿತಿಗೆ ನಾಮನಿರ್ದೇಶನ ಮಾಡಲಾಗಿದೆ. ಇತ್ತೀಚೆಗೆ ಜಲಂಧರ್ ಲೋಕಸಭಾ ಕ್ಷೇತ್ರದ …

Read More »

ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ. ಶಕ್ತಿ ಯೋಜನೆಯನ್ನು ಸ್ಥಗಿತಗೊಳಿಸುವುದಿಲ್ಲ ಎಂದ ಸಿಎಂ

ಬೆಂಗಳೂರು: ಶಕ್ತಿ ಯೋಜನೆಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮೊದಲು ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಅಪಪ್ರಚಾರ ಮಾಡಿದರು. ಈಗ ಈ ಯೋಜನೆಗಳು ಹೆಚ್ಚು ಕಾಲ ಚಾಲನೆಯಲ್ಲಿ ಇರುವುದಿಲ್ಲ ಎಂದು ಅಪಪ್ರಚಾರ ಆರಂಭಿಸಿದ್ದಾರೆ. ಇಂಥ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ, ನಮ್ಮದು ನುಡಿದಂತೆ ನಡೆಯುತ್ತಿರುವ ಸರ್ಕಾರ. ಇದಕ್ಕೆ ನಾನೇ ಗ್ಯಾರಂಟಿ ಎಂದು ಭರವಸೆ ನೀಡಿದ್ದಾರೆ.       ಶಕ್ತಿ ಯೋಜನೆ …

Read More »

1 ಗಂಟೆ ಪೊಲೀಸ್ ಆದ 8 ವರ್ಷದ ಪೋರ… ಆಜಾನ್​ ಖಾನ್​

ಶಿವಮೊಗ್ಗ: ಎಂಟೂವರೆ ವರ್ಷದ ಪುಟ್ಟ ಬಾಲಕ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯ ಪೊಲೀಸ್ ಆಗಿ ಒಂದು ಗಂಟೆ ಕರ್ತವ್ಯ ನಿರ್ವಹಿಸಿ ಗಮನ ಸೆಳೆದಿದ್ದಾನೆ. ಪುಟ್ಟ ಬಾಲಕನ ಆದೇಶಕ್ಕೆ ಎಲ್ಲ ಪೊಲೀಸರು ಸೆಲ್ಯೂಟ್ ಹೊಡೆದು ಎಸ್ ಸಾರ್‌ ಅಂದ್ರು. ಹೌದು ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಗೆ ಬುಧವಾರ ಒಂದು ಗಂಟೆಯ ಮಟ್ಟಿಗೆ ಎಂಟೂವರೆ ವರ್ಷದ ಬಾಲಕ ಪೊಲೀಸ್​ ಇನ್ಸ್​ಪೆಕ್ಟ್​​ರ್​ ಆಗಿ ಕರ್ತವ್ಯ ನಿರ್ವಹಿಸಿದ್ದು ವಿಶೇಷವಾಗಿತ್ತು. ಈ ಬಾಲಕನ ಹೆಸರು ಆಜಾನ್ ಖಾನ್. ಈತ …

Read More »

ಬಾಗಲಕೋಟೆಯಲ್ಲಿ 17ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ

ಬಾಗಲಕೋಟೆ: ನಗರದ ಸೋನಾರ ಬಡಾವಣೆಯಲ್ಲಿ ಕಳೆದ ಎರಡು ದಿನಗಳ‌ ಹಿಂದೆ ರಾತ್ರೋರಾತ್ರಿ ಪ್ರತಿಷ್ಠಾಪಿಸಿದ್ದ ಶಿವಾಜಿ ಮೂರ್ತಿಯನ್ನು ಪೊಲೀಸರು ಸೂಕ್ತ ಭದ್ರತೆ ನಡುವೆ ತೆರವುಗೊಳಿಸಿದ್ದಾರೆ. ಈ ಮೂರ್ತಿಯನ್ನು ಪ್ರತಿಷ್ಠಾಪನೆ ಕಾರಣ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಮೂರ್ತಿ ತೆರವುಗೊಳಿಸುವ ಮಾಹಿತಿ ಹರಡುತ್ತಿದ್ದಂತೆ ಕೆಲ ಸಂಘಟನೆ ಹಾಗೂ ಕೆಲವು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸ್ಥಳದಲ್ಲಿ ಜಮಾವಣೆಗೊಂಡು ಪ್ರತಿಭಟನೆ ನಡೆಸಿದರು. ಈ ವೇಳೆ, ಸ್ಥಳಕ್ಕಾಗಮಿಸಿದ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ್ ಪ್ರತಿಭಟನಾನಿರತರನ್ನು ಮನವೊಲಿಸುವ ಪ್ರಯತ್ನ …

Read More »

ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ದಾವಣಗೆರೆ/ಕೊಡಗು/ ಕೊಪ್ಪಳ : ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಬಿಸಿ ಮುಟ್ಟಿಸಿದ್ದಾರೆ. ಸರ್ಕಾರಿ ಹುದ್ದೆಯಲ್ಲಿರುವ ದಂಪತಿ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಹೊಳಲ್ಕೆರೆ ಸಣ್ಣ ನೀರಾವರಿ‌ ಇಲಾಖೆ ಇಂಜಿನಿಯರ್ ಕೆ.ಮಹೇಶ್ ಹಾಗೂ ಅವರ ಪತ್ನಿ ಬಿಬಿಎಂಪಿ ಎಇ ಹೆಚ್. ಭಾರತಿ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ. ಚಿತ್ರದುರ್ಗ ಲೊಕಾಯುಕ್ತ ಎಸ್​ಪಿ ವಾಸುದೇವ್ ರಾಮ್ ಹಾಗೂ ಡಿವೈಎಸ್​ಪಿ ಮೃಂತುಂಜಯ್ಯ ನೇತೃತ್ವದ ತಂಡದಿಂದ ದಾವಣಗೆರೆ …

Read More »