Breaking News

ರಾಜಕೀಯ

ವಿಧಾನಸೌಧದ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಯೋಗ ಕಾರ್ಯಕ್ರಮ

ಬೆಂಗಳೂರು : 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಆಯುಷ್ಯ ಇಲಾಖೆಯಿಂದ ಇಂದು ವಿಧಾನಸೌಧದ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ “ಯೋಗ-ವಸುದೈವ ಕುಟುಂಬಕ್ಕಾಗಿ” ಕಾರ್ಯಕ್ರಮವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದರು.   ಉದ್ಘಾಟನಾ ಕಾರ್ಯಕ್ರಮದ ಬಳಿಕ ಮಾತನಾಡಿದ ರಾಜ್ಯಪಾಲರು ಯೋಗದ ಮಹತ್ವವನ್ನ ತಿಳಿಸಿದರು. ” ನಮ್ಮ ಸಂಸ್ಕೃತಿಯಲ್ಲಿ ಯೋಗಕ್ಕೆ ತನ್ನದೇ ಆದ ಹೆಸರಿದೆ. ಯೋಗದ ಮಹತ್ವ ಕುರಿತು ನಮ್ಮ ಹಳೆ ಗ್ರಂಥಗಳಲ್ಲಿ ಉಲ್ಲೇಖವಿದೆ. ಯೋಗಭ್ಯಾಸದಿಂದ ಭೌತಿಕ ಹಾಗೂ ಮಾನಸಿಕ ಆರೋಗ್ಯ ಸುಧಾರಣೆ ಆಗುತ್ತದೆ. …

Read More »

ಬೈಕ್ ಪಕ್ಕಕ್ಕೆ ಸರಿಸು ಎಂದಿದ್ದಕ್ಕೆ ಹಲ್ಲೆ ಮಾಡಿದ್ದ ನಾಲ್ವರ ಬಂಧನ

ಬೆಂಗಳೂರು: ಬೈಕ್​ಅನ್ನು ಪಕ್ಕಕ್ಕೆ ಸರಿಸಲು ಹೇಳಿದ್ದಕ್ಕೆ ಚಾಕುವಿಂದ ಹಲ್ಲೆ ಮಾಡಿದ್ದ ರೌಡಿಶೀಟರ್ ಸಹಿತ ನಾಲ್ವರು ಆರೋಪಿಗಳನ್ನ ಬನಶಂಕರಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ರೌಡಿ ಶೀಟರ್​ ಸಂದೀಪ್ ಮತ್ತು ಶಶಾಂಕ್, ಕಿರಣ್, ಶ್ರೀಧರ್ ಬಂಧಿತ ಆರೋಪಿಗಳು. ಇದೇ ತಿಂಗಳ 18ರಂದು ರಾತ್ರಿ ಪದ್ಮನಾಭ ನಗರದ ರಾಘವೇಂದ್ರ ಕಾಲೋನಿಯಲ್ಲಿ ಈ ಘಟನೆ ನಡೆದಿತ್ತು. ಪ್ರದೀಪ್ ಎಂಬಾತನ ಮೇಲೆ ಆರೋಪಿಗಳ ಸಹಿತ ಏಳು ಜನರ ತಂಡ ಹಲ್ಲೆ ಮಾಡಿರುವುದಾಗಿ ಬನಶಂಕರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಫ್ಲೆಕ್ಸ್​ಗಳನ್ನ …

Read More »

ಯೋಗದಲ್ಲಿ ಸಾಧನೆ ಮೆರೆಯುತ್ತಿದ್ದಾರೆ. ಈ ಯೋಗಪಟು ಪಕ್ಕಾ ಹಳ್ಳಿ ಹೈದ.

ಬೆಳಗಾವಿ: ಇಂದು ವಿಶ್ವ ಯೋಗ ದಿನ. ಈ ದಿನ ಓರ್ವ ಅಪರೂಪದ ಯೋಗ ಸಾಧಕಈ ಯೋಗಪಟು ಪಕ್ಕಾ ಹಳ್ಳಿ ಹೈದ. ಇವರು 85ಕ್ಕೂ‌ ಅಧಿಕ ಆಸನಗಳನ್ನು ಹಾಕುವ ಮೂಲಕ ಯೋಗದಲ್ಲಿ ಸಾಧನೆ ಮೆರೆಯುತ್ತಿದ್ದಾರೆ. ಯೋಗಕ್ಕೆ ಯಾವುದೇ ಜಾತಿ – ಧರ್ಮದ ಬಂಧನವಿಲ್ಲ. ಸತತ ಪರಿಶ್ರ ಮ, ತಾಳ್ಮೆ, ಆಸಕ್ತಿ ಮತ್ತು ಶ್ರದ್ಧೆಯಿದ್ದರೆ ಸಾಕು. ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದ ಬುಡನ್ ಮಲ್ಲಿಕ್ ಹೊಸಮನಿ (31) ಅವರು ಯಾವುದೇ ಗುರುವಿನ ಸಹಾಯ ಇಲ್ಲದೇ …

Read More »

ಹೆಂಡತಿಗೆ ಫ್ರೀ ಕೊಟ್ಟು ಗಂಡನ ಕಿಸೆಯಿಂದ‌ ಕಾಂಗ್ರೆಸ್ ಕಸಿದುಕೊಳ್ಳುತ್ತಿದೆ:ಈರಣ್ಣ ಕಡಾಡಿ

ಬೆಳಗಾವಿ : ಚುನಾವಣೆ ಕಾರಣದಿಂದ ನೀವು ಏನೇನು ಘೋಷಣೆ ಮಾಡಿದ್ದೀರೋ ಅವುಗಳನ್ನು ಜಾರಿಗೆ ತರುವುದು ನಿಮ್ಮ ಜವಾಬ್ದಾರಿ. ನೀವು ಕೂಡ ಅಕ್ಕಿ ಖರೀದಿ ಮಾಡಲು ಮುಕ್ತ ಮಾರುಕಟ್ಟೆಯಲ್ಲಿ ಅವಕಾಶವಿದೆ. ಉಪಯೋಗ ಮಾಡಿಕೊಳ್ಳಬೇಕೆ ಹೊರತು, ಕೇಂದ್ರದ ಮೇಲೆ ಆರೋಪ ಮಾಡಬಾರದು. ದೇಶದ ಎಲ್ಲಾ ರಾಜ್ಯಗಳನ್ನು ಕೇಂದ್ರ ಸರ್ಕಾರ‌ ಗಮನದಲ್ಲಿ ಇಟ್ಟುಕೊಳ್ಳಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿರುಗೇಟು ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಪೂರ್ವ ತಯಾರಿ …

Read More »

ಪ್ರಧಾನಿ ಮೋದಿ ಇಂದು ವಿಶ್ವಸಂಸ್ಥೆ ಕಚೇರಿಯಲ್ಲಿ ವಿಶ್ವಯೋಗ ದಿನವನ್ನು ಆಚರಣೆ

ನವದೆಹಲಿ: ಪ್ರಧಾನಿ ಮೋದಿ ಇಂದು ವಿಶ್ವಸಂಸ್ಥೆ ಕಚೇರಿಯಲ್ಲಿ ವಿಶ್ವಯೋಗ ದಿನವನ್ನು ಆಚರಣೆ ಮಾಡಲಿದ್ದಾರೆ. ಪ್ರಾಚೀನ ಭಾರತೀಯ ಆಚರಣೆಯ ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸಲು ಯುಎನ್​ ಕೇಂದ್ರ ಕಚೇರಿ ಸೇರಿದಂತೆ ವಿಶ್ವಾದ್ಯಂತ ಸಕಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಗೃಹ ಸಚಿವ ರಾಜನಾಥ್ ಸಿಂಗ್ ಅವರು ಭಾರತೀಯ ನೌಕಾಪಡೆಯ ಸಿಬ್ಬಂದಿಯೊಂದಿಗೆ ಸ್ವದೇಶಿ ನಿರ್ಮಿತ ವಿಮಾನವಾಹಕ ನೌಕೆ INS ವಿಕ್ರಾಂತ್‌ನಲ್ಲಿ ಯೋಗ ಪ್ರದರ್ಶನ ನೀಡಲಿದ್ದಾರೆ. ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್, ನೌಕಾ ಕಲ್ಯಾಣ ಮತ್ತು …

Read More »

ಭಾರಿ ಮಳೆ: ರಸ್ತೆಗಳು ಜಲಾವೃತ

ದಾವಣಗೆರೆ : ಕಳೆದ ಹಲವು ದಿನಗಳಿಂದ ಮುನಿಸಿಕೊಂಡಿದ್ದ ಮಳೆರಾಯ ಕೊನೆಗೂ ಕೃಪೆ ತೋರಿದ್ದಾನೆ. ನಿನ್ನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಾದಂತ್ಯ ಧಾರಾಕಾರ ಮಳೆ ಸುರಿದಿದ್ದು, ಇಡೀ ಪಟ್ಟಣ ಅಸ್ತವ್ಯಸ್ತವಾಗಿತ್ತು. ಚನ್ನಗಿರಿ ಪಟ್ಟಣದಲ್ಲಿ ಸತತ ಒಂದು ಗಂಟೆಗಳ ಕಾಲ ಸುರಿದ ಮಳೆಯಿಂದ ಕೆಲ ರಸ್ತೆಗಳು ದ್ವೀಪದಂತಾಗಿದ್ದವು. ಮಳೆ ಅವಾಂತರ : ನಿನ್ನೆ ಸುರಿದ ಮಳೆ ಚನ್ನಗಿರಿಯಲ್ಲಿ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಉದ್ಯೋಗಿಗಳು, ಶಾಲಾ ಕಾಲೇಜಿನ ಮಕ್ಕಳು ಮನೆ ಸೇರಲು ಪರದಾಡಿದರು. ರಸ್ತೆಗಳ ಮೇಲೆ ಭಾರಿ …

Read More »

ಮುಂದಿನ ತಿಂಗಳಿನಿಂದ ವಿದ್ಯುತ್‌ ಬಿಲ್‌ ಬರಲ್ಲ, ಅರ್ಜಿ ಸಲ್ಲಿಕೆ ಮಾತ್ರ ಕಡ್ಡಾಯ: ಡಿಕೆಶಿ

ಬೆಂಗಳೂರು: ರಾಜ್ಯ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳ ಪೈಕಿ ಒಂದಾದ ‘ಗೃಹ ಜ್ಯೋತಿ’ಗೆ ಅರ್ಜಿ ಸಲ್ಲಿಸಲು ನಾಗರಿಕರು ಧಾವಂತಪಡಬೇಕಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಸೋಮವಾರ ಸಲಹೆ ನೀಡಿದ್ದಾರೆ. ಗೃಹಬಳಕೆ ಗ್ರಾಹಕರಿಗೆ ತಿಂಗಳಿಗೆ 200 ಯೂನಿಟ್‌ವರೆಗೆ ಉಚಿತವಾಗಿ ವಿದ್ಯುತ್‌ ಪೂರೈಕೆಗೆ ಇಂಧನ ಇಲಾಖೆ ಆದೇಶ ಹೊರಡಿಸಿದೆ. ನಿಗದಿತ ದಾಖಲೆಗಳೊಂದಿಗೆ ಆನ್‌ಲೈನ್‌ ಮೂಲಕ ಭಾನುವಾರದಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮೊದಲ ದಿನವೇ ಹಲವು ಜಿಲ್ಲೆಗಳಲ್ಲಿ ಸರ್ವರ್‌ ಸಮಸ್ಯೆಯಿಂದ ಅರ್ಜಿ ಸಲ್ಲಿಕೆಗೆ ತೊಡಕಾಗಿತ್ತು. …

Read More »

ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದ್ದು, ಉತ್ತರ ಒಳನಾಡಿನ ಹಲವು ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಎರಡು ದಿನಗಳ ಕಾಲ ಕರಾವಳಿ ಭಾಗದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಕರಾವಳಿ ಭಾಗದ ಜಿಲ್ಲೆಗಳು ಹಾಗೂ …

Read More »

ಉಚಿತ ಪ್ರಯಾಣಕ್ಕೆ ಹೊಸ ರೂಲ್ಸ್; ಸಾರಿಗೆ ಸಚಿವರು ಕೊಟ್ಟ ಶಾಕ್ ಏನು?

ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾದ ಹಿನ್ನೆಲೆ ರಾಜ್ಯದಲ್ಲಿ ಕೆಲವು ಗೊಂದಲಗಳು ಉಂಟಾಗಿದ್ದವು. ತಳ್ಳಾಟ, ನೂಕಾಟ ಸೇರದಂತೆ ಜಡೆ ಜಗಳ ಸಹ ನಡೆದಿದೆ. ಕೆಲವು ಭಾಗಗಳಲ್ಲಿ ತಳ್ಳಾಟ, ನೂಕಾಟದಿಂದ ಬಸ್ ಬಾಗಿಲು, ಕಿಟಕಿಯ ಸರಪಳಿ ಕಿತ್ತುಕೊಂಡು ಬಂದಿದೆ. ಈ ಎಲ್ಲಾ ಬೆಳವಣಿಗೆಯನ್ನು ಗಮನಿಸಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಉಚಿತ ಪ್ರಯಾಣಕ್ಕೆ ಕೆಲವು ಮಾರ್ಗಸೂಚಿ ಪ್ರಕಟಿಸುವ ಸುಳಿವು ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಈ ಉಚಿತ …

Read More »

ಚಿಕಿತ್ಸೆಗೆ ಲಂಡನ್ ಗೆ ಹಾರಿದ ನಟಿ ರಮ್ಯಾ: ಕಾರಣ ಏನು ಗೊತ್ತಾ?

ಕನ್ನಡ ಚಿತ್ರರಂಗಕ್ಕೆ ಮರುಪ್ರವೇಶಕ್ಕೆ ಸಿದ್ಧತೆ ನಡೆಸಿರುವ ಬೆನ್ನಲ್ಲೇ ಮೋಹಕತಾರೆಹಾಗೂ ರಾಜಕಾರಣಿರಮ್ಯಾದಿಢೀರನೆ ಲಂಡನ್‌ಗೆಪ್ರಯಾಣ ಬೆಳೆಸಿದ್ದಾರೆ. ಚಿತ್ರರಂಗ-ರಾಜಕೀಯಎರಡುಕ್ಷೇತ್ರದಲ್ಲಿಮಿಂಚಿದ ರಮ್ಯಾ, ಚಿಕಿತ್ಸೆಗಾಗಿ ಲಂಡನ್ ಗೆ ಪ್ರಯಾಣ ಬೆಳೆಸಿದ್ದಾರೆ. ಲಂಡನ್ ನಲ್ಲಿ ತಂಗಿದ್ದ ರಮ್ಯಾ ಇತ್ತೀಚೆಗೆ ಮರಳಿದ್ದರು. ಸದ್ಯದಲ್ಲೇ ‘ಉತ್ತರಕಾಂಡ’ (Uttarakanda) ಸಿನಿಮಾದಿಂದಬಣ್ಣಹಚ್ಚಲುತಯಾರಾಗಿದ್ದಾರೆ. ಅದಕ್ಕೂಮುನ್ನಲಂಡನ್‌ ಗೆಹಾರಿದ್ದಾರೆ. ಚಿತ್ರರಂಗಕ್ಕೆ ಮರಳಲು ಸಿದ್ಧತೆ ನಡೆಸಿರುವ ರಮ್ಯಾ, ನೈಸರ್ಗಿಕಚಿಕಿತ್ಸೆಮೂಲಕ ರಿಲ್ಯಾಕ್ಸ್ಆಗುವ ಜೊತೆಗೆ ಇನ್ನಷ್ಟುಸ್ಲಿಮ್ಆಗಿ ಚಿತ್ರರಂಗಕ್ಕೆ ಮತ್ತೆ ಬಳಕುವ ಬಳ್ಳಿಯಂತೆ ಕಾಣಿಸಿಕೊಳ್ಳುವುದು ಅವರ ಉದ್ದೇಶವಾಗಿದೆ. ಇದನ್ನುಖುದ್ದುರಮ್ಯಾಸೋಶಿಯಲ್ಮೀಡಿಯಾದಲ್ಲಿಹಂಚಿಕೊಂಡಿದ್ದಾರೆ. ಫ್ಯಾನ್ಸ್ಕೂಡಇದನ್ನುಕೇಳಿಖುಷಿಯಾಗಿದ್ದಾರೆ. ಬಣ್ಣದಲೋಕತೊರೆದುಹೋದಮೇಲೆಸುಮಾರು8ವರ್ಷರಮ್ಯಾಡಯಟ್ಬಗ್ಗೆತಲೆಕೆಡಿಸಿಕೊಂಡಿರಲಿಲ್ಲವೇನೊ? ಈಗನಾಯಕಿಯಾಗಿಸೆಕೆಂಡ್ಇನ್ನಿಂಗ್ಸ್ಆರಂಭಿಸಲಿದ್ದಾರೆ. ಗೋಲ್ಡನ್ಗರ್ಲ್ಆಹುರುಪಿನಲ್ಲಿದೇಹವನ್ನುಹುರಿಗೊಳಿಸುತ್ತಿದ್ದಾರೆ. …

Read More »