ಬೆಂಗಳೂರು: ಸಾರಿಗೆ ಸಿಬ್ಬಂದಿ ಮುಷ್ಕರ ಕೈಬಿಡುವಂತೆ ಅಧಿಕಾರಿಗಳು ನಡೆಸಿದ ಸಂಧಾನ ಸಭೆಯು ವಿಫಲವಾಗಿದ್ದು, ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಆರ್. ಚಂದ್ರಶೇಖರ್ ಅವರ ನೇತೃತ್ವದಲ್ಲಿ ಕೆಎಸ್ಆರ್ಟಿಸಿ ಕೇಂದ್ರ ಕಚೇರಿ ಬಳಿ ಚಾಲಕರು ಹಾಗೂ ನಿರ್ವಾಹಕರು ಉಪವಾಸ ಸತ್ಯಾಗ್ರಹ ಆರಂಭಿಸಿದರು. ಸರ್ಕಾರಿ ನೌಕರರ ಸರಿಸಮಾನ ವೇತನಕ್ಕೆ ಆಗ್ರಹಿಸಿ, ಕರೆ ನೀಡಲಾಗಿರುವ ಮುಷ್ಕರದ ಪೂರ್ವಭಾವಿ ಹೋರಾಟಕ್ಕೆ ಮಂಗಳವಾರ ರಾತ್ರಿಯೇ ಚಾಲನೆ ದೊರೆಯಿತು. ಸರ್ಕಾರವು ಶೇ 15ರಷ್ಟು ವೇತನ ಹೆಚ್ಚಳಕ್ಕೆ …
Read More »₹40 ಸಾವಿರ ಲಂಚ ಪಡೆಯುತ್ತಿದ್ದಾಗ ಪಿಎಸ್ಐ, ಕಾನ್ಸ್ಟೆಬಲ್ ಬಂಧನ
ರಾಣೆಬೆನ್ನೂರು: ವ್ಯಕ್ತಿಯೊಬ್ಬರಿಂದ ಮನೆ ಬಾಡಿಗೆ ವಸೂಲಿ ಮಾಡಿಕೊಡಲು ₹ 40 ಸಾವಿರ ಲಂಚ ಪಡೆಯುತ್ತಿದ್ದಾಗ ಇಲ್ಲಿನ ಅಶೋಕನಗರ ಠಾಣೆ ಪಿಎಸ್ಐ ಮತ್ತು ಕಾನ್ಸ್ಟೆಬಲ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಪಿಎಸ್ಐ ಸುನೀಲ ತೇಲಿ, ವಾಹನ ಚಾಲಕ ಹಾಗೂ ಕಾನ್ಸ್ಟೆಬಲ್ ಸಚಿನ್ ಓಲೇಕಾರ ಸಿಕ್ಕಿಬಿದ್ದವರು. ಇವರ ಜೊತೆಗೆ ಉಡುಪಿ ಟಿಸ್ಟಾಲ್ ಮಾಲೀಕ ಸಂತೋಷ್ ಶೆಟ್ಟಿ ಅವರನ್ನು ಲೋಕಾಯುಕ್ತ ಬಂಧಿಸಿದ್ದು, ಕೋರ್ಟ್ಗೆ ಹಾಜರುಪಡಿಸಿದ್ದಾರೆ. ದೂರುದಾರ ಸಿದ್ಧೇಶ್ವರ ನಗರದ ಅಫ್ರೋಜ್ ಅಹ್ಮದ್ ನೂರ ಅಹ್ಮದ್ಸಾಬ್ ಊದಗಟ್ಟಿ ಅವರಿಗೆ …
Read More »ಪೊಲೀಸರ ಮೇಲೇ ಹಲ್ಲೆಗೆ ಮುಂದಾದ ದರೋಡೆಕೋರರು
ಬೀದರ್: ಬಂಧಿಸಲು ಹೋಗಿದ್ದ ಪೊಲೀಸರ ಮೇಲೆಯೇ ದರೋಡೆಕೋರರು ಹಲ್ಲೆ ಮಾಡಲು ಮುಂದಾಗಿದ್ದು, ಬಳಿಕ ಸರ್ಕಲ್ ಪೊಲೀಸ್ ಇನ್ಸ್ಪೆಕ್ಟರ್ ಗುಂಡು ಹಾರಿಸಬೇಕಾದ ಪ್ರಸಂಗ ಎದುರಾಗಿತ್ತು. ಬೀದರ್ನಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ. ಇಲ್ಲಿನ ಮೈಕೂರ್ನ ರಿಂಗ್ರೋಡ್ನಲ್ಲಿ ಈ ಘಟನೆ ನಡೆದಿದೆ. ಹಲವು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಖದೀಮರನ್ನು ತಮಗೆ ಸಿಕ್ಕ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಹೆಡೆಮುರಿ ಕಟ್ಟಲು ಪೊಲೀಸರು ಮುಂದಾಗಿದ್ದ ಸಂದರ್ಭದಲ್ಲಿ ಈ ಹಲ್ಲೆಯತ್ನ ನಡೆದಿದೆ. ಇಬ್ಬರು ದರೋಡೆಕೋರರು …
Read More »ಯುಗಾದಿ.. ಅರ್ಥ ಆಚರಣೆ ವಿಶ್ಲೇಷಣೆ
ಭಾರತೀಯ ಸಂಸ್ಕೃತಿಯೇ ಹಾಗೆ! ಜೀವನವನ್ನು, ಮನುಷ್ಯನನ್ನು, ಜೀವನಕ್ರಮವನ್ನು, ಜೀವನಕ್ಕೆ ಆಶ್ರಯ, ಪುಷ್ಟಿ, ತುಷ್ಟಿಗಳನ್ನು ನೀಡುವ ಭೂಮಿ, ನೀರು, ಆಕಾಶ, ಗಾಳಿಗಳನ್ನು, ಇದಕ್ಕೆ ಆಧಾರವಾಗಿ ನಿಲ್ಲುವ ದೇಶ, ಮಾತಾಪಿತೃಗಳು, ಗುರುಹಿರಿಯರು, ರಾಜ, ಪಶುಪಕ್ಷಿಗಳನ್ನು ದೈವೀಕರಿಸಿ ಉದಾತ್ತೀಕರಿಸಿ ಇವುಗಳೆಡೆಗೆ ಉತ್ಸಾಹ, ಹುಮ್ಮಸ್ಸುಗಳು ಪ್ರತಿನಿತ್ಯವೂ ಧುಮ್ಮಿಕ್ಕುವಂತೆ ಇದು ಮಾಡುವುದರ ಪರಿಯನ್ನು ನೋಡಿಯೇ ತಿಳಿಯಬೇಕು. ವೇದಗಳಲ್ಲಿ ಬರುವ ಈ ಜೀವನೋತ್ಸಾಹ ಮತ್ತೆಲ್ಲಿ ಕಾಣಲಾದೀತು! ಪಶ್ಯೇಮ ಶರದಃ ಶತಂ| ಜೀವೇಮ ಶರದಃ ಶತಂ | ಶೃಣುಯಾಮ ಶರದಃ …
Read More »ಬೆಳಗಾವಿಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಜಿಲ್ಲೆಯ ಸಂಭಾವ್ಯ ಅಭ್ಯರ್ಥಿಗಳ ಲೇಟೆಸ್ಟ್ ಮಾಹಿತಿ
ಬೆಳಗಾವಿ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬುಧವಾರ ಬಿಡುಗಡೆಯಾಗುವ ಸಾಧ್ಯತೆ ಇದೆ. ರಾಜ್ಯದ ಸುಮಾರು 125 – 150 ಕ್ಷೇತ್ರಗಳ ಮೊದಲ ಪಟ್ಟಿ ಬಿಡುಗಡೆಯಾಗಬಹುದು. ಇದರಲ್ಲಿ ಬೆಳಗಾವಿ ಜಿಲ್ಲೆಯ 12-14 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಸಾಧ್ಯತೆ ಇದೆ. ಬೆಳಗಾವಿ ಜಿಲ್ಲೆಯ 2 -4 ಕಡೆಗಳಲ್ಲಿ ಅಚ್ಛರಿಯ ಅಭ್ಯರ್ಥಿಗಳನ್ನು ಕಾಂಗ್ರೆಸ್ ಕಣಕ್ಕಿಳಿಸುವ ನಿರೀಕ್ಷೆ ಇದೆ. ಬೆಳಗಾವಿ ಜಿಲ್ಲೆಯ ಸಂಭಾವ್ಯ ಅಭ್ಯರ್ಥಿಗಳ ಲೇಟೆಸ್ಟ್ ಮಾಹಿತಿ ಇಲ್ಲಿದೆ: ಬೆಳಗಾವಿ ಗ್ರಾಮೀಣ – ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ …
Read More »ಸಿಆರ್ಪಿಎಫ್ನಲ್ಲಿ 9,212 ಕಾನ್ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಮೆಟ್ರಿಕುಲೇಷನ್ ಅಥವಾ 10 ನೇ ತರಗತಿ ಮುಗಿಸಿ ವಿವಿಧ ಕೌಶಲ್ಯ ಹೊಂದಿರುವವರಿಗೆ ಕೇಂದ್ರ ಸಶಸ್ತ್ರ ಮೀಸಲು ಪೊಲೀಸ್ ಪಡೆಯಲ್ಲಿ (ಸಿಆರ್ಪಿಎಫ್) ದೊಡ್ಡ ಪ್ರಮಾಣದ ನೇಮಕಾತಿಗೆ ಚಾಲನೆ ನೀಡಲಾಗಿದೆ. ಸಿಆರ್ಪಿಎಫ್ನಲ್ಲಿ ಪುರುಷ ಮತ್ತು ಮಹಿಳೆಯರಿಗೆ ‘ಟೆಕ್ನಿಷಿಯನ್’ ಹಾಗೂ ‘ಟ್ರೇಡ್ಸ್ಮನ್’ ಕಾನ್ಸ್ಟೆಬಲ್ ಎಂಬ ಒಟ್ಟು 9,212 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಇದರಲ್ಲಿ 9,105 ಹುದ್ದೆಗಳು -ಪುರುಷರಿಗೆ ಹಾಗೂ 107 ಹುದ್ದೆಗಳು ಮಹಿಳೆಯರಿಗೆ ಮೀಸಲಿವೆ. ಹುದ್ದೆಗಳು ರಾಜ್ಯವಾರು ಹಂಚಿಕೆಯಾಗಿದ್ದು ಇದೇ ಮಾರ್ಚ್ 27 ರಿಂದ www.crpf.gov.in …
Read More »ಸಿದ್ದರಾಮಯ್ಯ ಸ್ಪರ್ಧೆಗಾಗಿ ಕ್ಷೇತ್ರ ತ್ಯಾಗಕ್ಕೆ ಕಾಂಗ್ರೆಸ್ನಲ್ಲಿ ಪೈಪೋಟಿ
ಕೊಪ್ಪಳ: ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದು ಬೇಡ ಎಂದು ಸೂಚಿಸಿದ ಹಿಂದೆಯೇ, ಅವರ ಸ್ಪರ್ಧೆಗೆ ಕ್ಷೇತ್ರ ಬಿಟ್ಟುಕೊಡಲು ಜಿಲ್ಲೆಯಲ್ಲಿ ಪೈಪೋಟಿ ಏರ್ಪಟ್ಟಿದೆ. ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ ಮತ್ತು ಕೊಪ್ಪಳದ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ‘ತಮ್ಮ ಕ್ಷೇತ್ರದಿಂದ ಸ್ಪರ್ಧಿಸುವಂತೆ ಆಹ್ವಾನಿಸಿದ್ದಾರೆ. ಇಲ್ಲಿ ಜಾತಿ ಲೆಕ್ಕಾಚಾರವು ಇದೆ ಎಂಬ ಚರ್ಚೆ ನಡೆದಿದೆ. ಕುಷ್ಟಗಿ ಕ್ಷೇತ್ರದಲ್ಲಿ 40 ಸಾವಿರಕ್ಕೂ ಹೆಚ್ಚು ಮತ್ತು ಕೊಪ್ಪಳ ಕ್ಷೇತ್ರದಲ್ಲಿ 35 ಸಾವಿರದಷ್ಟು ಕುರುಬರು ಇದ್ದಾರೆ. ಕೊಪ್ಪಳದಲ್ಲಿ …
Read More »ಜ್ಞಾನವಿದ್ದರೆ ಸಾಲದು, ಬದುಕುವ ಕಲೆಯೂ ಗೊತ್ತಿರಬೇಕು
ಬೆಳಗಾವಿ: ‘ಪ್ರಸ್ತುತ ಕಾಲಘಟ್ಟದಲ್ಲಿ ನಮ್ಮ ಬಳಿ ಜ್ಞಾನವಿದ್ದರಷ್ಟೇ ಸಾಲದು. ಪರಿಸ್ಥಿತಿಗೆ ಅನುಗುಣವಾಗಿ ಅದನ್ನು ಬಳಸುವ ಕಲೆಯೂ ಗೊತ್ತಿರಬೇಕು’ ಎಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿ ಮಾಜಿ ಉಪಾಧ್ಯಕ್ಷ ಡಾ.ಬಿ.ತಿಮ್ಮೇಗೌಡ ಅಭಿಪ್ರಾಯಪಟ್ಟರು. ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ನಡೆದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ(ಆರ್ಸಿಯು)ದ 11ನೇ ವಾರ್ಷಿಕ ಘಟಿಕೋತ್ಸವದ ಭಾಷಣ ಮಾಡಿದ ಅವರು, ‘ಶಿಕ್ಷಣ ಸಂಸ್ಥೆಗಳು ವೃತ್ತಿಪರರನ್ನು ಸೃಷ್ಟಿಸಿದರೆ ಸಾಲದು. ವಿದ್ಯಾರ್ಥಿಗಳಲ್ಲಿ ವೃತ್ತಿಯಾಚೆಗಿನ ನೈತಿಕ ಮೌಲ್ಯಗಳನ್ನು ಬೆಳೆಸಲು ಪ್ರಯತ್ನಿಸಬೇಕು. ಕಲಿಕೆಗೆ ಯಾವುದೇ …
Read More »“ಯುಗ ಯುಗಾದಿ ಕಳೆದರೂ, ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ”
ಪಕ್ಷಿಗಳಲ್ಲಿ ನವಿಲು, ಪ್ರಾಣಿಗಳಲ್ಲಿ ಮಾನವ, ಋತುಗಳಲ್ಲಿ ವಸಂತ ಋತು ಶ್ರೇಷ್ಠವಾಗಿರುವಂತೆ ಎಲ್ಲಾ ಹಬ್ಬಗಳಲ್ಲಿ ಯುಗಾದಿಯು ಶ್ರೇಷ್ಠ. ಈ ಹಬ್ಬವನ್ನು ಭಾರತದಲ್ಲಿ ಬೇರೆ-ಬೇರೆ ಹೆಸರಿನಿಂದ ಆಚರಿಸುತ್ತಾರೆ. ಯುಗಾದಿ ಹಬ್ಬವು ಪೌರಾಣಿಕ ಹಾಗೂ ಐತಿಹಾಸಿಕ ವಿಶೇಷತೆಗಳ ದಿನವಾಗಿದೆ. ಇದು ಬ್ರಹ್ಮದೇವನ ಸೃಷ್ಟಿಯ ದಿನ. ಚೈತ್ರಶುದ್ಧ ಪಾಡ್ಯದಂದು ಸೂರ್ಯೋದಯವಾಗುತ್ತಿರುವಾಗ ಬ್ರಹ್ಮನು ವಿಶ್ವವನ್ನು ಸೃಷ್ಟಿಸಿದನೆಂದು, ಅಂದಿನಿಂದ ಕಾಲಗಣನೆಗಾಗಿ ಗ್ರಹ-ನಕ್ಷತ್ರ-ಮಾಸ-ಋತು-ವರ್ಷ ಇವುಗಳನ್ನು ಏರ್ಪಡಿಸಿದನೆಂದು ವ್ರತಖಂಡದಲ್ಲಿ ಮತ್ತು ಪುರಾಣಗಳಲ್ಲಿ ಉಲ್ಲೇಖವಿದೆ. ಪಂಚಾಂಗಗಳೂ ಇದನ್ನೇ ಹೇಳುತ್ತವೆ. ವೇದಗಳ ಕಾಲದಿಂದಲೂ ಯುಗಾದಿಯ …
Read More »ಸ್ಯಾಂಡಲ್ ವುಡ್ ನಟ ಚೇತನ್ ಅರೆಸ್ಟ್
ಬೆಂಗಳೂರು: ಕನ್ನಡ ಚಿತ್ರರಂಗದ ನಟ ಚೇತನ್ ಅವರನ್ನು ಬೆಂಗಳೂರಿನ ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಿಂದುತ್ವದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟದಾಗಿ ಪೋಸ್ಟ್ ಮಾಡಿದ್ದ ಹಿನ್ನಲೆಯಲ್ಲಿ ಚೇತನ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಚೇತನ್ ನನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ನಟ ಚೇತನ್ ವಿರುದ್ಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಚೇತನ್ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿ …
Read More »
Laxmi News 24×7