ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವ ಮಾರ್ಚ್ 20ರಂದು ನಡೆಯಲಿದೆ. ಈ ಬಾರಿ ಇಬ್ಬರಿಗೆ ಗೌರವ ಡಾಕ್ಟರೇಟ್, 27 ಪಿಎಚ್ಡಿ ಹಾಗೂ 47,185 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ.ಎಂ. ರಾಮಚಂದ್ರ ಗೌಡ ತಿಳಿಸಿದರು. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ಅವರಿಗೆ ಸಮಾಜ ಸೇವೆಯನ್ನು ಪರಿಗಣಿಸಿ, ಮರಣೋತ್ತರವಾಗಿ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿನ ಕೊಡುಗೆ ಪರಿಗಣಿಸಿ ಮಲ್ಲೇಪುರಂ ಜಿ. ವೆಂಕಟೇಶ್ ಅವರಿಗೆ …
Read More »ರಾಜಧಾನಿ ಎಕ್ಸ್ಪ್ರೆಸ್ ರೈಲಿನಲ್ಲಿಎಣ್ಣೆ ಕೊಟ್ಟು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯೋಧ್
ಅಲಪ್ಪುಳ: ರಾಜಧಾನಿ ಎಕ್ಸ್ಪ್ರೆಸ್ ರೈಲಿನಲ್ಲಿ ಮಹಿಳೆಯೊಬ್ಬಳಿಗೆ ಆಲ್ಕೋಹಾಲ್ ನೀಡಿ, ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಯೋಧನನ್ನು ಕೇರಳ ಪೊಲೀಸರು ಶನಿವಾರ (ಮಾ.18) ಬಂಧಿಸಿದ್ದಾರೆ. ಬಂಧಿತ ಯೋಧನನ್ನು ಪ್ರತೀಶ್ ಕುಮಾರ್ ಎಂದು ಗುರುತಿಸಲಾಗಿದೆ. ದೌರ್ಜನ್ಯಕ್ಕೆ ಒಳಗಾದ ತ್ರಿವೆಂಡ್ರಮ್ ಮೂಲದ ಮಹಿಳೆ ದೂರು ನೀಡಿದ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಪ್ರತೀಶ್ ಕಾಶ್ಮೀರದಲ್ಲಿ ನೆಲೆಸಿರುವ ಯೋಧ. ಈತ ತನ್ನ ಊರಿಗೆ ತೆರಳುತ್ತಿದ್ದ ವೇಳೆ ಉಡುಪಿಯಿಂದ ರಾಜಧಾನಿ ಎಕ್ಸ್ಪ್ರೆಸ್ ಹತ್ತಿದ ಮಹಿಳೆಯೊಂದಿಗೆ ಸ್ನೇಹ ಬೆಳೆಸಿದ. …
Read More »ಸ್ವಂತ ತಮ್ಮನನ್ನೇ ಹತ್ಯೆ ಮಾಡಿದ್ದ ಅಕ್ಕ; 8 ವರ್ಷದ ಬಳಿಕ ಪೊಲೀಸರಿಗೆ ಸಿಕ್ಕಿ ಬಿದ್ದಳು!
ಆನೇಕಲ್: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಎಂಬ ಕಾರಣಕ್ಕೆ ಪ್ರಿಯಕರನೊಂದಿಗೆ ಸೇರಿ ಸ್ವಂತ ತಮ್ಮನನ್ನೇ ಕೊಲೆ ಮಾಡಿ ಪರಾರಿಯಾಗಿದ್ದ ಹಂತಕಿ ಅಕ್ಕ ಹಾಗೂ ಪ್ರಿಯಕರ 8 ವರ್ಷದ ಬಳಿಕ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಿಜಾಪುರ ಮೂಲದ ಭಾಗ್ಯಶ್ರೀ(38) ಹಾಗೂ ಶಂಕರಪ್ಪ (42) ಬಂಧಿತ ಆರೋಪಿಗಳು. ಅಕ್ಕನ ಸಂಚಿಗೆ ಲಿಂಗರಾಜು (35) ಮೃತ ದುದೈವಿ. ರಾಯಚೂರಿನ ಕಾಲೇಜೊಂದರಲ್ಲಿ ಓದುತ್ತಿದ್ದ ಭಾಗ್ಯಶ್ರೀ ಆ ದಿನಗಳಲ್ಲೆ ಶಂಕರಪ್ಪ ತಳವಾರ ಎಂಬುವನೊಂದಿಗೆ ಸಲುಗೆ ಬೆಳೆಸಿಕೊಂಡಿದ್ದಳು. ಈ ವೇಳೆಗಾಗಲೇ ಶಂಕರಪ್ಪನಿಗೆ …
Read More »ಪ್ರತಿಭಟನಾ ನಿರತ ಆರೋಗ್ಯ ಸಿಬ್ಬಂದಿಗೆ ಶಾಕ್; ಎಸ್ಮಾ ಜಾರಿಗೆ ಮುಂದಾದ ಆರೋಗ್ಯ ಇಲಾಖೆ
ಬೆಂಗಳೂರು: ವೇತನ ಪರಿಷ್ಕರಣೆ, ಖಾಯಂ ನೌಕರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಆರೋಗ್ಯ ಸಿಬ್ಬಂದಿಗಳಿಗೆ ಆರೋಗ್ಯ ಇಲಾಖೆ ಶಾಕ್ ನೀಡಿದ್ದು, ಎಸ್ಮಾ ಜಾರಿಗೆ ಮುಂದಾಗಿದೆ. ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಆರೋಗ್ಯ ಸಿಬ್ಬಂದಿಗಳು ಕೂಡಲೇ ಕತ್ಯವ್ಯಕ್ಕೆ ಹಾಜರಾಗಲು ಸೂಚನೆ ಆರೋಗ್ಯ ಇಲಾಖೆ ಸೂಚನೆ ಹೊರಡಿಸಿದೆ. ಒಂದು ವೇಳೆ ಪ್ರತಿಭಟನೆ ಮುಂದುವರೆಸಿದರೆ ESMA ACT ಜಾರಿಗೆ ಮಾಡುವುದಾಗಿ ಎಚ್ಚರಿಕೆ ನೀಡಿದೆ. NHM ಒಳಗುತ್ತಿಗೆ ನೌಕರರನ್ನು ಈ ತನಕ ಯಾವ ರಾಜ್ಯದಲ್ಲೂ ಖಾಯಂಗೊಳಿಸಿಲ್ಲ. ಮಣಿಪುರ, ಅಸ್ಸಾಂ, …
Read More »ಶಾಲೆಗೆ ನುಗ್ಗಿ ಮದ್ಯ, ಗಾಂಜಾ ಸೇವಿಸಿ ನನಗೂ ಪಾಠ ಮಾಡಿ ಎನ್ನುವ ಯುವಕನ ಕಾಟ
ವಿಜಯನಗರ: ಹಳೆಯ ವಿದ್ಯಾರ್ಥಿಯೊಬ್ಬನ ದುರ್ವರ್ತನೆಗೆ ಹೊಸಪೇಟೆಯ ಊರಮ್ಮ ಬಯಲು ಪ್ರದೇಶದಲ್ಲಿರುವ ಶ್ರೀಮತಿ ಕಟ್ಟಾ ಕೃಷ್ಣ ವೇಣಮ್ಮ ಸ್ಮಾರಕ ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ರೋಸಿ ಹೋಗಿದ್ದಾರೆ. ವಿದ್ಯಾರ್ಥಿಗಳ ಮಧ್ಯೆ ಬಂದು, ಮದ್ಯ ಮಿಶ್ರಿತ ಜ್ಯೂಸ್ ಸೇವಿಸುತ್ತಾನೆ. ಇಷ್ಟೇ ಅಲ್ಲದೆ, ಶಾಲೆಯಲ್ಲೇ ಗಾಂಜಾ ಹೊಡೆಯುತ್ತಾ ನನಗೂ ಪಾಠ ಮಾಡಿ ಅಂತಾ ಶಿಕ್ಷಕರನ್ನು ಕಾಡುತ್ತಿದ್ದಾನೆ. ಆರೋಪಿಯನ್ನು ರಾಮು ಅಲಿಯಾಸ್ ಹೆಗ್ಗಣ ಎಂದು ಗುರುತಿಸಲಾಗಿದೆ. ಈತ ಇದೇ ಶಾಲೆಯ ಹಳೆಯ ವಿದ್ಯಾರ್ಥಿಯಾಗಿದ್ದಾನೆ. ಗಾಂಜಾ, …
Read More »ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ೧೧ ನೇ ಘಟಿಕೋತ್ಸವ ಸೋಮವಾರ (ಮಾ.೨೦) ರಂದು
ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ೧೧ ನೇ ಘಟಿಕೋತ್ಸವ ಸೋಮವಾರ (ಮಾ.೨೦) ರಂದು ಮುಂಜಾನೆ ೧೧ ಗಂಟೆಗೆ ಸುವರ್ಣ ವಿಧಾನ ಸೌಧದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಘಟಿಕೋತ್ಸವದಲ್ಲಿ ಒಟ್ಟು ೪೭,೧೮೫ ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಪದವಿಯನ್ನು ಪಡೆದುಕೊಳ್ಳಲಿದ್ದಾರೆ. ಸ್ನಾತಕೋತ್ತರ ಹಾಗೂ ಸ್ನಾತಕ ವಿದ್ಯಾರ್ಥಿಗಳಿಗೆ ೧೧ ಸ್ವರ್ಣ ಪದಕಗಳನ್ನು ನೀಡಲಾಗುವುದು. ೨೭ ಪಿಹೆಚ್.ಡಿ. ಪದವಿಗಳನ್ನು ಪ್ರದಾನ ಮಾಡಲಾಗುವುದು ಎಂದು ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಕುಲಪತಿಗಳಾದ ಪ್ರೋ. ರಾಮಚಂದ್ರಗೌಡ ಅವರು ತಿಳಿಸಿದರು. …
Read More »ನಮ್ಮ ಸಮಾಜವನ್ನು ಪ್ರೀತಿಸುವುದರ ಜೊತೆಗೆ ಮತ್ತೊಂದು ಸಮಾಜದವರ ಬಗ್ಗೆ ಗೌರವ, ಆದರ ಇಟ್ಟುಕೊಳ್ಳಬೇಕು: ಬಾಲಚಂದ್ರ ಜಾರಕಿಹೊಳಿ
ಘಟಪ್ರಭಾ: ನಮ್ಮ ಸಮಾಜವನ್ನು ಪ್ರೀತಿಸುವುದರ ಜೊತೆಗೆ ಮತ್ತೊಂದು ಸಮಾಜದವರ ಬಗ್ಗೆ ಗೌರವ, ಆದರ ಇಟ್ಟುಕೊಳ್ಳಬೇಕು. ಸಮಾಜದಲ್ಲಿ ಪ್ರತಿ ಜಾತಿಗಳು ಸಹೋದರತ್ವ ಮನೋಭಾವನೆಯಿಂದ ನಡೆದುಕೊಂಡಾಗ ಮಾತ್ರ ಎಲ್ಲ ಸಮುದಾಯಗಳು ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಅರಭಾವಿ ಶಾಸಕ, ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ಸಮೀಪದ ಅರಭಾವಿ ಪಟ್ಟಣದಲ್ಲಿ ಜರುಗಿದ ದಲಿತ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಸ್.ಸಿ/ಎಸ್.ಟಿ ಸಮುದಾಯದ ಸರ್ವಾಂಗೀಣ ಅಭಿವೃದ್ದಿಗೆ ಬದ್ಧರಿರುವುದಾಗಿ ಹೇಳಿದರು. ಸಮಾಜದಲ್ಲಿರುವ ಕಟ್ಟಕಡೆಯ ವ್ಯಕ್ತಿಗೆ …
Read More »ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ನ ಇಬ್ಬರು ಅಧಿಕಾರಿಗಳು
ಬೆಂಗಳೂರು: ಪವರ್ ಸಪ್ಲೈ ಅಪ್ ಗ್ರೇಡ್ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಬೆಸ್ಕಾಂ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಂಧಿತ ಅಧಿಕಾರಿಗಳನ್ನು ಸುಮನಹಳ್ಳಿ ಬೆಸ್ಕಾಂ ಎಇಇ ಭಾರತಿ ಹಾಗೂ ಎಇ ಕುನಾಲ್ ಕುಮಾರ್ ಎಂದು ಗುರುತಿಸಲಾಗಿದೆ. ಪವರ್ ಸಪ್ಲೈಗಾಗಿ ಅನಂತರಾಜು ಎಂಬುವವರು ಅರ್ಜಿ ಸಲ್ಲಿಸಿದ್ದರು. ಕೆಲಸ ಮಾಡಿಕೊಡಲು 25 ಸಾವಿರ ರೂಪಾಯಿ ಹಣ ನೀಡುವಂತೆ ಅಧಿಕಾರಿಗಳು ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಅನಂತರಾಜು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನನ್ವಯ ಲೋಕಾಯುಕ್ತ …
Read More »ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಮಹಿಳೆ ಮೇಲೆ ಅತ್ಯಾಚಾರ
ಕಲಬುರಗಿ: ಇಲ್ಲಿನ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಜಿಮ್ಸ್)ಯ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ 36 ವರ್ಷದ ಮಹಿಳೆ ಮೇಲೆ ನಗರದ ಇಸ್ಲಾಮಾಬಾದ್ ಕಾಲೊನಿ ನಿವಾಸಿ ಮೆಹಬೂಬ್ ಪಾಷಾ (40) ಎಂಬಾತ ಅತ್ಯಾಚಾರ ಎಸಗಿದ್ದಾನೆ. ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಅಲ್ಲಿದ್ದ ವ್ಯಕ್ತಿಯೊಬ್ಬರು ಅತ್ಯಾಚಾರದ ದೃಶ್ಯಗಳನ್ನು ಚಿತ್ರೀಕರಿಸಿದ್ದು, ಇದರ ಆಧಾರದ ಮೇಲೆ ಬ್ರಹ್ಮಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಶುಕ್ರವಾರ ರಾತ್ರಿ ಎಂಟು ಗಂಟೆ ಸುಮಾರಿಗೆ …
Read More »ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯದ ಯಾವ ಕ್ಷೇತ್ರದಲ್ಲಿ ನಿಂತರೂ ಗೆಲ್ಲುವುದಿಲ್ಲ: R..ಅಶೋಕ್
ಬಳ್ಳಾರಿ: ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯದ ಯಾವ ಕ್ಷೇತ್ರದಲ್ಲಿ ನಿಂತರೂ ಗೆಲ್ಲುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಸಿದ್ದರಾಮಯ್ಯನವರಿಗೆ ಕೋಲಾರದಿಂದ ಸ್ಪರ್ಧಿಸದಂತೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ. ಕೋಲಾರ, ವರುಣಾ ಮಾತ್ರವಲ್ಲ ಯಾವ ಕ್ಷೇತ್ರದಿಂದಲೂ ಸಿದ್ದರಾಮಯ್ಯ ಈ ಬಾರಿ ಗೆಲ್ಲಲ್ಲ. ಚಾಮುಂಡೇಶ್ವರಿ ಕ್ಷೇತ್ರದಿಂದ ಜನ ಅವರನ್ನು ಸೋಲಿಸಿದರು. ಬಾದಮಿಯಿಂದ ಜನ ಓಡಿಸಿದ್ದಾರೆ. ಹೀಗಾಗಿ ರಾಜ್ಯದ ಯಾವ ಭಾಗದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡಿದರೂ …
Read More »
Laxmi News 24×7