ಬೆಂಗಳೂರು: ಲೋಕಾಯುಕ್ತ ಪ್ರಕರಣದಲ್ಲಿ ಕೇವಲ ಪ್ರಶಾಂತ್ ಮಾಡಾಳ್ ಬಂಧಿಸುವುದಲ್ಲ, ಅವರ ತಂದೆ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಬೇಕು ಮತ್ತು ಮುಖ್ಯಮಂತ್ರಿ ಬೊಮ್ಮಾಯಿ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು. ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಇಂದು ಕೆಪಿಸಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧದ ಎಲ್ಲಾ ಭ್ರಷ್ಟಾಚಾರದ ಆರೋಪಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು …
Read More »ಛಲದಿಂದ ಎಲ್ಲವೂ ಸಾಧ್ಯ: ಡಾ.ಕಲ್ಪನಾ ಸರೋಜ್
ಗೋಕಾಕ: ‘ನನಗೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬ ಭಾವನೆಯೊಂದಿಗೆ ಮಹಿಳೆ ಬದುಕಿನಲ್ಲಿ ಸಂಘರ್ಷಕ್ಕೆ ಇಳಿದರೆ, ಅಸಾಧ್ಯವಾದುದನ್ನೂ ಸಾಧಿಸಲು ಸಾಧ್ಯ’ ಎಂದು ಪದ್ಮಶ್ರೀ ಪುರಸ್ಕೃತರಾದ ಡಾ.ಕಲ್ಪನಾ ಸರೋಜ್ ಹೇಳಿದರು. ನಗರದ ಶೂನ್ಯ ಸಂಪಾದನಾ ಮಠದಲ್ಲಿ ಶುಕ್ರವಾರ ರಾತ್ರಿ ಬಸವ ಸ್ವಾಮಿಜಿ ಅವರ 18ನೇ ಸ್ಮರಣೋತ್ಸವ ಅಂಗವಾಗಿ ನಡೆದ 18ನೇ ಶರಣ ಸಂಸ್ಕೃತಿ ಉತ್ಸವದ ಮಹಿಳಾ ಸಮಾವೇಶದಲ್ಲಿ ಮಠದಿಂದ ನೀಡಲಾದ ‘ಕಾಯಕಶ್ರೀ’ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. ‘ಪುರುಷ ಪ್ರಧಾನ ದೇಶದಲ್ಲಿ ಸ್ತ್ರೀಯರು …
Read More »ಹಣಕಾಸಿನ ವ್ಯವಹಾರಕ್ಕಾಗಿ ಕೊಲೆ: 6 ಆರೋಪಿಗಳ ಬಂಧನ
ಹಾರೂಗೇರಿ (ಬೆಳಗಾವಿ ಜಿಲ್ಲೆ): ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಆರು ಆರೋಪಿಗಳನ್ನು ಹಾರೂಗೇರಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಕೊಲೆಯಾದ ವ್ಯಕ್ತಿಯ ಅಸ್ಥಿಪಂಜರಗಳನ್ನೂ ಪತ್ತೆ ಮಾಡಿದ್ದಾರೆ. ಖಣದಾಳ ಗ್ರಾಮದ ಬಾಳಪ್ಪ ಆಜೂರೆ ಕೊಲೆಯಾದವರು. ಇದೇ ಊರಿನ ವಾಸುದೇವ ನಾಯಕ ಹಾಗೂ ಬಾಳಪ್ಪ ಅವರ ಸಹೋದರ ಭೀಮಪ್ಪ ಆಜೂರೆ ಇದರಲ್ಲಿ ಪ್ರಮುಖ ಆರೋಪಿಗಳು. 2022ರ ಆಗಸ್ಟ್ 18ರಂದು ಬಾಳಪ್ಪ ಅವರನ್ನು ಅಪಹರಿಸಿದ ಆರೋಪಿಗಳು ಕೋಳಿ ಫಾರ್ಮ್ವೊಂದರಲ್ಲಿ ಕೊಲೆ ಮಾಡಿ, ಮಹಾರಾಷ್ಟ್ರದ …
Read More »ಮುರುಘಾ ಮಠದಲ್ಲಿ ಸರಣಿ ಅಪರಾಧಗಳು: ಅಡ್ವೊಕೇಟ್ ಜನರಲ್
ಬೆಂಗಳೂರು: ಮಠದಲ್ಲಿ ಸರಣಿ ಅಪರಾಧಗಳು ನಡೆದ ಸರಮಾಲೆಯೇ ಇದೆ ಎಂಬುದು ತನಿಖಾಧಿಕಾರಿಗಳಿಗೆ ಮೇಲ್ನೋಟಕ್ಕೆ ಕಂಡುಬಂದ ಕಾರಣಕ್ಕಾಗಿ ದೋಷಾರೋಪ ಪಟ್ಟಿಯಲ್ಲಿ ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆಯನ್ನೂ ಅಡಕಗೊಳಿಸಲಾಗಿದೆ. ಹೀಗಾಗಿಯೇ, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಪೀಠಾಧಿಪತಿ ಶಿವಮೂರ್ತಿ ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿದೆ… ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿರುವ ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿದ …
Read More »40 ಲಕ್ಷ ಲಂಚ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಬಂಧನ
ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತಕ್ಕೆ(ಕೆಎಸ್ ಡಿಎಲ್) ರಾಸಾಯನಿಕ ಪೂರೈಸುವ ಟೆಂಡರ್ ಪ್ರಕ್ರಿಯೆಯಲ್ಲಿ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲು ₹ 40 ಲಕ್ಷ ಲಂಚ ಪಡೆದ ಕಾರ್ಖಾನೆಯ ಅಧ್ಯಕ್ಷರೂ ಆಗಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ್ ಮಾಡಾಳ್ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಸಂಜೆ ಬಂಧಿಸಿದ್ದಾರೆ. ಪ್ರಶಾಂತ್ ಮಾಡಾಳ್ ಬೆಂಗಳೂರು ಜಲಮಂಡಳಿ ಮುಖ್ಯ ಲೆಕ್ಕಾಧಿಕಾರಿ. ತಂದೆಯ ಪರವಾಗಿ ಲಂಚದ ಹಣ ಪಡೆಯುತ್ತಿದ್ದಾಗ ದಾಳಿಮಾಡಿದ ಲೋಕಾಯುಕ್ತದ …
Read More »ಪಂಚಮಸಾಲಿ ಮೀಸಲಾತಿ | ನಾಳೆ ಹೆದ್ದಾರಿಗಳು, ಗ್ರಾಮ ರಸ್ತೆಗಳು ಬಂದ್
ಬೆಂಗಳೂರು: ಹಿಂದುಳಿದ ವರ್ಗಗಳ ‘2ಎ’ ಮೀಸಲಾತಿಗೆ ಪಂಚಮಸಾಲಿ ಸಮಾಜ ಸೇರ್ಪಡೆಗೊಳಿಸಲು ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹ ಮಾರ್ಚ್ 4ಕ್ಕೆ 50 ದಿನಗಳನ್ನು ಪೂರೈಸುತ್ತಿದ್ದು, ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ಪಂಚಮಸಾಲಿ ಸಮಾಜ ನಿರ್ಧರಿಸಿದೆ. ಮಾರ್ಚ್ 4 ರಂದು ಪಂಚಮಸಾಲಿ ಸಮಾಜದ ಜನರು ರಾಜ್ಯದ ಎಲ್ಲೆಡೆ ರಾಷ್ಟ್ರೀಯ, ರಾಜ್ಯ ಹೆದ್ದಾರಿ ಹಾಗೂ ಗ್ರಾಮ ರಸ್ತೆಗಳನ್ನು ಬಂದ್ ಮಾಡಬೇಕು. ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಲು ಕರೆ ನೀಡಲಾಗಿದೆ ಎಂದು …
Read More »10 ನಿಮಿಷದಲ್ಲೇ ಆಸ್ತಿ ನೋಂದಣಿ: ಕಾವೇರಿ-2ಗೆ ಕಂದಾಯ ಸಚಿವ ಆರ್.ಅಶೋಕ್ ಚಾಲನೆ
ಬೆಂಗಳೂರು: ಆಸ್ತಿಗಳ ನೋಂದಣಿ ಪ್ರಕ್ರಿಯೆ ಸರಳಗೊಳಿಸುವ, ಕೇವಲ 10 ನಿಮಿಷದಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸುವ ನಾಗರಿಕ ಸ್ನೇಹಿ ಕಾವೇರಿ-2 ತಂತ್ರಾಂಶಕ್ಕೆ ಕಂದಾಯ ಸಚಿವ ಆರ್.ಅಶೋಕ್ ಗುರುವಾರ ಚಾಲನೆ ನೀಡಿದರು. ಕಲಬುರಗಿಯ ಚಿಂಚೋಳಿ, ಬೆಳಗಾವಿ ದಕ್ಷಿಣ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಈಗಾಗಲೇ ಆರಂಭವಾಗಿರುವ ಸೇವೆ, ದೇವನಹಳ್ಳಿ, ರಾಮನಗರ ಸೇರಿದಂತೆ ಇನ್ನೂ ಕೆಲ ಕಚೇರಿಗಳಲ್ಲಿ ಇದೇ ತಿಂಗಳು ಸೇವೆ ಲಭ್ಯವಾಗಲಿದೆ. ಮೂರು ತಿಂಗಳ ಒಳಗೆ ರಾಜ್ಯದ ಎಲ್ಲೆಡೆ ಜಾರಿಗೊಳಿಸಲಾಗುವುದು ಎಂದು ಅಶೋಕ್ ಹೇಳಿದರು. ನಾಗರಿಕರು …
Read More »ಗ್ರಾಮದೇವಿಯರ ಭವ್ಯ ಮೆರವಣಿಗೆ; ಅಸಂಖ್ಯಾತ ಭಕ್ತರು ಭಾಗಿ
ಕಲಘಟಗಿ: ಶ್ರೀ ಗ್ರಾಮದೇವಿಯರ 9 ದಿನಗಳ ಕಾಲ ಜರುಗಲಿರುವ ಜಾತ್ರಾ ಮಹೋತ್ಸವದ ದೇವಿಯರ ಮೆರವಣಿಗೆ ಬುಧವಾರ ಮಧ್ಯಾಹ್ನ ಶ್ರೀ ಗ್ರಾಮದೇವಿ ದೇವಸ್ಥಾನದಿಂದ ಆರಂಭಗೊಂಡಿತು. ಅಸಂಖ್ಯಾತ ಭಕ್ತಸಾಗರದ ಮಧ್ಯೆ ಸಾಗಿ ಬಂದ ಶ್ರೀ ದುರ್ಗವ್ವ ಮತ್ತು ಶ್ರೀ ದ್ಯಾಮವ್ವರ ಮೂರ್ತಿಗಳನ್ನು ಅಕ್ಕಿ ಓಣಿಯಲ್ಲಿರುವ ಚೌತ ಮನೆಕಟ್ಟೆಯ ಜಾತ್ರಾ ಮಂಟಪದಲ್ಲಿ ವಿರಾಜಮಾನಗೊಳಿಸಲಾಯಿತು. ಶ್ರೀ ಗ್ರಾಮದೇವಿಯರನ್ನು ಸಂಭ್ರಮ ಸಡಗರ, ಸಕಲ ಮಂಗಲ ವಾದ್ಯ ಮೇಳಗಳೊಂದಿಗೆ ಮೆರವಣಿಗೆ ಮಾಡಲಾಯಿತು. ಜೋಳದ ಓಣಿ, ಮಾರ್ಕೆಟ್ ರೋಡ ಮುಖಾಂತರ …
Read More »ಬೆಳವಡಿ ಇತಿಹಾಸದ ಸಂಶೋಧನೆ ಅಗತ್ಯ;ಡಾ| ನಿರ್ಮಲಾ ಭಟ್ಟಲ
ಬೈಲಹೊಂಗಲ: ಬೆಳವಡಿ ಸಂಸ್ಥಾನಗಳ ಇತಿಹಾಸ ಕುರಿತು ಹೆಚ್ಚಿನ ಸಂಶೋಧನೆಯ ಅಗತ್ಯವಿದೆ. ಇತಿಹಾಸಗಾರರು ಹಾಗೂ ಸರ್ಕಾರ ಬೆಳವಡಿ ಸಂಸ್ಥಾನದ ಸಮಗ್ರ ಇತಿಹಾಸ ಅಧ್ಯಯನ ಮಾಡಿ ಬೆಳವಡಿ ಮಲ್ಲಮ್ಮಳ ಕುರಿತ ಕುರುಹುಗಳ ಸಂರಕ್ಷಣೆಗೆ ಒತ್ತು ನೀಡಬೇಕಿದೆ ಎಂದು ಬೆಳಗಾವಿ ಮಹಾಂತೇಶ ನಗರ ರಹವಾಸಿಗಳ ಸಂಘದ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ| ನಿರ್ಮಲಾ ಭಟ್ಟಲ ಹೇಳಿದರು. ಮಲ್ಲಮ್ಮನ ಬೆಳವಡಿ ಗ್ರಾಮದ ಸ್ಮಾರಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಳವಡಿ …
Read More »ನಟಿ ಸುಶ್ಮಿತಾ ಸೇನ್ಗೆ ಹೃದಯಾಘಾತ : ಈಗ ಹೇಗಿದೆ ಹೆಲ್ತ್?
ಮುಂಬೈ: ಮಾಜಿ ವಿಶ್ವಸುಂದರಿ, ಬಾಲಿವುಡ್ ನಟಿ ಸುಶ್ಮಿತಾ ಸೇನ್ಗೆ ಹೃದಯಾಘಾತವಾಗಿರುವ ಬಗ್ಗೆ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಮಗೆ ಎರಡು ದಿನಗಳ ಹಿಂದೆ ಹೃದಯಾಘಾತವಾಗಿದ್ದು ವೈದ್ಯರು ಆಂಜಿಯೋಪ್ಲಾಸ್ಟ್ ಮಾಡಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ. ಸದಾ ಫಿಟ್ ಆಗಿರುವ ಸುಶ್ಮಿತಾ ಸೇನ್ ಅವರ ಹೃದಯಾಘಾತ ಸುದ್ದಿ ಕೇಳಿ ಅಭಿಮಾನಿಗಳು ಆತಂಕಗೊಂಡಿದ್ದಾರೆ. ಸದ್ಯಕ್ಕೆ ತಾವು ಆರಾಮವಾಗಿರುವುದಾಗಿ ಸುಶ್ಮಿತಾ ಸೇನ್ ಹೇಳಿದ್ದಾರೆ. ತಮ್ಮ ದೈಹಿಕ ಆರೋಗ್ಯಕ್ಕೇ ಹೆಚ್ಚು ಒತ್ತು ನೀಡುವ ಸುಶ್ಮಿತಾ ಸೇನ್ …
Read More »
Laxmi News 24×7