ವಿಜಯಪುರ: ವಿಧಾನ ಸಭೆ ಚುನಾವಣೆ ಮುಂದಿಟ್ಟುಕೊಂಡು ಕಾಂಗ್ರೆಸ್ ನಡೆಸುತ್ತಿರುವ ಪ್ರಜಾಧ್ವನಿ ಯಾತ್ರೆಯಲ್ಲಿ ಸೀರೆ-ಮೊಬೈಲ್ಗಳ ಸದ್ದು ಪ್ರತಿಧ್ವನಿಸುತ್ತಿದೆ ! ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಶಾಸಕ ಎಂ.ಬಿ. ಪಾಟೀಲರ ಕ್ಷೇತ್ರ ಬಬಲೇಶ್ವರದಲ್ಲಿ ಇಂಥದ್ದೊಂದು ಪ್ರತಿಧ್ವನಿ ಕೇಳಿ ಬರುತ್ತಿದ್ದು, ಬಿಜೆಪಿಗರ ಆಕ್ರೋಶಕ್ಕೆ ಕಾರಣವಾಗಿದೆ. ಮಹಾರಾಷ್ಟ್ರದಿಂದ ನೋಂದಣಿಯಾಗಿರುವ ಎಂಎಚ್-ತೇರಾ, ಎಂಎಚ್-ಬಾರಾ ವಾಹನಗಳು ಬಬಲೇಶ್ವರದಲ್ಲಿ ಕಾರ್ಯಾಚರಿಸುತ್ತಿದ್ದು, ಸೀರೆ ಹಾಗೂ ಮೊಬೈಲ್ಗಳನ್ನು ಹಂಚಿ ಜನರನ್ನು ಕರೆತರುವ ಪ್ರಯತ್ನ ನಡೆದಿದೆ ಎಂದು ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ …
Read More »ತಂದೆಗೆ ಜೀವದಾನ ಮಾಡಿದ ಮಗಳು!
ಕೇರಳದ 17 ವರ್ಷದ ಬಾಲಕಿಯೊಬ್ಬಳು ಯಕೃತ್ತಿನ (ಲಿವರ್) ಭಾಗವೊಂದನ್ನು ದಾನ ಮಾಡಿ ತಂದೆಯ ಪ್ರಾಣ ಉಳಿಸಲು ನೆರವಾದ ಪ್ರಕರಣವೊಂದು ನಡೆದಿದೆ. ಈ ಮೂಲಕ, 17 ವರ್ಷದ ದೇವನಂದ ಎಂಬ 12ನೇ ತರಗತಿಯ ಬಾಲಕಿ ಅಂಗಾಂಗ ದಾನ ಮಾಡಿದ ಭಾರತದ ಅತ್ಯಂತ ಕಿರಿಯ ದಾನಿ ಎಂಬ ಹೆಗ್ಗಳಿಕೆಗೆ ಪಾತ್ರಳಾಗಿದ್ದಾಳೆ. ಕಾನೂನು ಪ್ರಕಾರ ಅಪ್ರಾಪ್ತರು ಅಂಗಾಂಗ ದಾನ ಮಾಡುವಂತಿಲ್ಲ. ಆದರೆ ಅದರಿಂದ ವಿನಾಯಿತಿ ನೀಡುವಂತೆ ಕೋರಿ ದೇವನಂದ ಕೇರಳ ಹೈಕೋರ್ಟ್ಗೆ ಮೊರೆ …
Read More »ರೋಹಿಣಿ ವಿರುದ್ಧ 3 ಪುಟಗಳ ದೂರು ನೀಡಿದ ಡಿ.ರೂಪಾ; ತನಿಖೆಗೆ ಆಗ್ರಹಿಸಿದ ಆ ಏಳು ಪ್ರಕರಣಗಳು ಇಂತಿವೆ.
ಬೆಂಗಳೂರು: ಐಪಿಎಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ವಿಧಾನ ಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರನ್ನು ಭೇಟಿಯಾಗಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮೂರು ಪುಟಗಳ ದೂರು ನೀಡಿದ್ದಾರೆ. ಇದಕ್ಕೂ ಮೊದಲು ರೋಹಿಣಿ ಸಿಂಧೂರಿ, ರೂಪಾ ಮೌದ್ಗಿಲ್ ವಿರುದ್ಧ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿ, ನನ್ನ ಮೇಲೆ ಡಿ.ರೂಪ ಮೌದ್ಗಿಲ್ ಅವರು ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಹೆಚ್ಚಾಗಿ ನನ್ನ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ ಎಂದು ಹೇಳಿದ್ದರು. …
Read More »ಸಂಗೀತ ಕಛೇರಿಯಲ್ಲಿ ಶಾಸಕರ ಪುತ್ರನಿಂದ ಸೋನು ನಿಗಮ್ ಮೇಲೆ ದಾಳಿ!
ಮುಂಬೈ: ಖ್ಯಾತ ಗಾಯಕ ಸೋನು ನಿಗಮ್ ಅವರ ಭದ್ರತಾ ಸಿಬ್ಬಂದಿ ಮತ್ತು ಶಿವಸೇನಾ ಶಾಸಕ ಪ್ರಕಾಶ್ ಫಾಟರ್ಪೇಕರ್ ಅವರ ಮಗ ಹಾಗೂ ಸೋದರಳಿಯ ನಡುವೆ ತಳ್ಳಾಟ ನಡೆದಿದ್ದು ಜಗಳದ ನಂತರ ಗಾಯಕ ಸೋನು ನಿಗಮ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಮುಂಬೈನ ಚೆಂಬೂರ್ನಲ್ಲಿ ಸೋನು ಸಂಗೀತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುತ್ತಿದ್ದಾಗ ಇದು ಸಂಭವಿಸಿದ್ದು ವೈದ್ಯಕೀಯ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ವರದಿಗಳ ಪ್ರಕಾರ, ಸೋನು ಸುರಕ್ಷಿತವಾಗಿದ್ದಾರೆ. ಆದರೆ ಅವರ ಸಂಗೀತ …
Read More »ನಾನು ಅಪ್ಪಗ ಹುಟ್ಟಿನಿ, ಆದರ ಗ್ಯಾರಂಟಿ ಇಲ್ಲ ಅಂತೆ ಎಂದು ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ:ಯತ್ನಾಳ್
ಬಾಗಲಕೋಟೆ: ಒಬ್ಬ ಹಿಂದೂ (Hindu), ಭಾರೀ ಕಟ್ಟರ್ ಹಿಂದೂ ಆದ್ರೆ ರಾಮ ರಾಜ್ಯ ಕೊಡುತ್ತಾನೆ. ಟಿಪ್ಪು ಸುಲ್ತಾನ್ (Tipu Sultna) ಅಂತಹವರು ಮೂರುವರೆ ದೇವಸ್ಥಾನ ಕೆಡವಿ ಹಾಕಿ, ಲಕ್ಷಾಂತರ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಮಾಡಿದ. ಲಕ್ಷಾಂತರ ಜನರನ್ನು ಮತಾಂತರ ಮಾಡಿದ ಎಂದು ಬಾಗಲಕೋಟೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagowda Patil Yatnal) ಹೇಳಿದರು. ಶಿವಾಜಿ ಮಹಾರಾಜರ (Chatrapati Shivaji Maharaj) ಬಗ್ಗೆ ಮಾತನಾಡಿದ್ರೆ ಕೆಲವರಿಗೆ ನೋವು …
Read More »ರೂಪಾ-ರೋಹಿಣಿ ಕಿತ್ತಾಟದಲ್ಲಿ ಪ್ರತಾಪ ಸಿಂಹ ಎಂಟ್ರಿ.. IPS ಅಧಿಕಾರಿ ಪರ ಬ್ಯಾಟ್..!
ಮೈಸೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕಿತ್ತಾಟ ಸಂಬಂಧ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ. ನ್ಯೂಸ್ಫಸ್ಟ್ ಜೊತೆ ಮಾತನಾಡಿದ ಅವರು ಐಪಿಎಸ್ ಅಧಿಕಾರಿ ರೂಪಾ ಅವರು ಎತ್ತಿರುವ ಪ್ರಶ್ನೆಗಳನ್ನು ಕೂಲಂಕುಶವಾಗಿ ನೋಡಿದೆ. ಎಲ್ಲಾ ಪ್ರಶ್ನೆಗಳು ವಾಸ್ತವಕ್ಕೆ ಹತ್ತಿರವಾಗಿವೆ ಎಂದಿದ್ದಾರೆ. ಅದಕ್ಕೆ ಸಂಬಂಧಪಟ್ಟವರು ಉತ್ತರ ನೀಡಬೇಕು. ರಾಜಕಾರಣಿಗಳ ವಿರುದ್ಧ ಬಂದಾಗ ಪ್ರಶ್ನೆ ಮಾಡುತ್ತಾರೆ. ಆದರೆ ಇವಾಗ ಆ ವಿಚಾರಕ್ಕೆ ಸಂಬಂಧಿಸಿದಂತೆ ರೋಹಿಣಿ ಅವರು ಪ್ರತಿಕ್ರಿಯೆ …
Read More »ಎಪ್ರಿಲ್ 1 ರಿಂದ ಅಂಗಡಿಗಳಲ್ಲಿ ಮದ್ಯ ಸೇವನೆ ನಿಷೇಧ
ಭೋಪಾಲ್: ರಾಜ್ಯದ ಹೊಸ ಅಬಕಾರಿ ನೀತಿಯ ಅಡಿಯಲ್ಲಿ ಮದ್ಯ ಸೇವನೆಯನ್ನು ಕಡಿಮೆಗೊಳಿಸುವ ಪ್ರಯತ್ನದ ಭಾಗವಾಗಿ ಎಪ್ರಿಲ್ 1 ರಿಂದ ಮಧ್ಯಪ್ರದೇಶದಲ್ಲಿ ಮದ್ಯದ ಅಂಗಡಿಗಳಲ್ಲಿ ಕುಳಿತುಕೊಳ್ಳುವ ವ್ಯವಸ್ಥೆಯನ್ನು ಅನುಮತಿಸಲಾಗುವುದಿಲ್ಲ. ರಾಜ್ಯ ಸಚಿವ ಸಂಪುಟವು ರವಿವಾರ ಈ ನೀತಿಗೆ ಅನುಮೋದನೆ ನೀಡಿದೆ ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ. ಮಧ್ಯಪ್ರದೇಶದಲ್ಲಿ 2010 ರಿಂದ ಯಾವುದೇ ಮದ್ಯದ ಅಂಗಡಿಯನ್ನು ತೆರೆದಿಲ್ಲ ಎಂದು ಅವರು ಹೇಳಿದರು. ‘ಈಗ, ಮದ್ಯದ ಅಂಗಡಿಗಳಲ್ಲಿ ಮದ್ಯ ಸೇವನೆಗಾಗಿ ಯಾವುದೇ …
Read More »ಡಿ.ರೂಪಾ, ರೋಹಿಣಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಎಂಗೆ ಸಲಹೆ: ಪ್ರಲ್ಹಾದ ಜೋಶಿ
ಧಾರವಾಡ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಆರೋಪ, ಪ್ರತ್ಯಾರೋಪದಂತ ಬೆಳವಣಿಗೆಗೆ ಕಡಿವಾಣ ಹಾಕುವುದು ಅಗತ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಪ್ರಾಯಪಟ್ಟರು. ಕೇಂದ್ರ ಲಲಿತಕಲಾ ಅಕಾಡೆಮಿ ಪ್ರಾದೇಶಿಕ ಕಚೇರಿಗೆ ಸೋಮವಾರ ನಡೆದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಸುದ್ಧಿಗಾರರೊಂದಿಗೆ ಅವರು ಮಾತನಾಡಿದರು. ‘ಪರಸ್ಪರ ದೂರುಗಳಿದ್ದರೆ ಸಂಬಂಧಪಟ್ಟವರಿಗೆ ದೂರು ಸಲ್ಲಿಸಬೇಕಿತ್ತು. ಆದರೆ ಈ ರೀತಿ ಪತ್ರಿಕಾ ಹೇಳಿಕೆ ನೀಡುತ್ತಿರುವುದು …
Read More »ರೈಲಿನಲ್ಲಿ ಬೆತ್ತಲೆಯಾಗಿ ಸೆಕ್ಸ್ ಮಾಡಿದ ಜೋಡಿ
ಪ್ರೇಮಿಗಳದಿನದಂದುರೈಲಿನಲ್ಲಿಯೇಮಿತಿಗಳನ್ನುಮೀರಿದ ಜೋಡಿಯೊಂದುಎಲ್ಲರಮುಂದೆಶಾರೀರಿಕಸಂಬಂಧಬೆಳೆಸಿದ್ದು ಇದನ್ನು ವಿಡಿಯೋ ಮಾಡಿದೆ. ಘಟನೆ ಸಿಡ್ನಿಯಲ್ಲಿನಡೆದಿದ್ದು, ಇದನ್ನು ನೋಡಿದ ಜನ ಗಾಬರಿಗೊಂಡಿದ್ದಾರೆ . ಸಿಡ್ನಿಯ ನಾರ್ಮನ್ ಹರ್ಸ್ಟ್ ಮತ್ತು ಗಾರ್ಡನ್ ನಡುವೆ ಸಾಗುವ T9 ನಾರ್ದರ್ನ್ ಲೈನ್ ನಲ್ಲಿ ಪ್ರಕರಣ ಬೆಳಕಿಗೆ ಬಂದಿದೆ . News.com.au ವರದಿಯಪ್ರಕಾರ, “ಈಜೋಡಿರೈಲಿನಲ್ಲಿಮನೆಗೆಹೋಗುತ್ತಿದ್ದರು. ಆಜೋಡಿಯನಾಚಿಕೆಗೇಡಿನಕೃತ್ಯದಿಂದಉಳಿದಪ್ರಯಾಣಿಕರೆಲ್ಲರೂಅಸಹ್ಯಪಡುತ್ತಿದ್ದರು. ನನಗೆತುಂಬಾಮುಜುಗರವಾಗಿತ್ತು. ಆದ್ದರಿಂದನಾನುಆಕಂಪಾರ್ಟ್ಮೆಂಟ್ನಿಂದದೂರಹೋದೆ. ಅಲ್ಲಿನಈಘಟನೆಯದೃಶ್ಯಾವಳಿಕೂಡಹೊರಬಿದ್ದಿದ್ದು, ಈಅವಮಾನಕರಕೃತ್ಯವನ್ನುನಿಲ್ಲಿಸಿಬಟ್ಟೆಧರಿಸುವಂತೆಧ್ವನಿವರ್ಧಕದಲ್ಲಿಹೇಳಲಾಗುತ್ತಿತ್ತು” ಎಂದುಪ್ರಯಾಣಿಕರೊಬ್ಬರುಹೇಳಿದ್ದಾರೆ. ಪ್ರತ್ಯಕ್ಷದರ್ಶಿಗಳುಆಜೋಡಿಗಳುಏನುಮಾಡುತ್ತಿದ್ದರುಎಂಬುದನ್ನುವಿವರಿಸಿದ್ದಾರೆ. ಈಬಳಿಕಭದ್ರತಾಸಿಬ್ಬಂದಿಮಧ್ಯಪ್ರವೇಶಿಸಿಆಜೋಡಿಗೆಎಚ್ಚರಿಕೆಯನ್ನುನೀಡಿದ್ದಾರೆ. “ಇಂದುಪ್ರೇಮಿಗಳದಿನಎಂದುನನಗೆತಿಳಿದಿದೆ. ಆದರೆನಿಮ್ಮಸುತ್ತಮುತ್ತಲಿನಪ್ರಯಾಣಿಕರನ್ನುಗೌರವಿಸಿ. ನಿಮ್ಮವರ್ತನೆಅಸಭ್ಯವಾಗಿದೆ” ಎಂದುಹೇಳಿದ್ದಾರೆ. NSW ಸಾರಿಗೆವಕ್ತಾರರುಈಬಗ್ಗೆಮಾತನಾಡಿದ್ದು, “ಇಲಾಖೆಯುಪ್ರಯಾಣಿಕರಅನುಕೂಲಕ್ಕಾಗಿಮತ್ತುಸುರಕ್ಷತೆಗಾಗಿನಿರಂತರವಾಗಿಕಾರ್ಯನಿರ್ವಹಿಸುತ್ತಿದೆ. ಆದರೆಕೆಲವುಜನರಕ್ರಮಗಳುಉಳಿದಪ್ರಯಾಣಿಕರಿಗೆತೊಂದರೆಗಳನ್ನುಉಂಟುಮಾಡುತ್ತದೆ. ನಾವು 11000 …
Read More »ಐಎ ಎಸ್ ಅಧಿಕಾರಿ ನಗ್ನ ಚಿತ್ರ, Nude, naked pics ಕಳುಹಿಸಬಹುದಾ?ಡಿ.ರೂಪಾ, ರೋಹಿಣಿ ವಿರುದ್ಧ ಮತ್ತೊಂದು ಗಂಭೀರ ಆರೋಪ
ಬೆಂಗಳೂರು: ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿ, ಖಾಸಗಿ ಫೋಟೊ ವೈರಲ್ ಮಾಡಿರುವ ಐಪಿಎಸ್ ಅಧಿಕಾರಿ ಡಿ.ರೂಪಾ ವಿರುದ್ಧ ಕಾನೂನು ಹೋರಾಟದ ಎಚ್ಚರಿಕೆ ನೀಡಿದ್ದ ರೋಹಿಣಿ ಸಿಂಧೂರಿ, ಗೆಟ್ ವೆಲ್ ಸೂನ್ ಎಂದು ಕೌಂಟರ್ ಕೊಟ್ಟಿದ್ದರು. ಇದರ ಬೆನ್ನಲ್ಲೇ ಡಿ.ರೂಪಾ, ರೋಹಿಣಿ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಫೋಸ್ಟ್ ಮಾಡಿರುವ ಡಿ.ರೂಪಾ, ಗೆಟ್ ವೆಲ್ ಸೂನ್ ಎಂದು ನನಗೆ …
Read More »
Laxmi News 24×7