ತಿರುವನಂತಪುರಂ: ಸರ್ಕಾರಿ ನೌಕರರು ಯೂಟ್ಯೂಬ್ ಚಾನೆಲ್ ಆರಂಭಿಸುವುದನ್ನು ನಿರ್ಬಂಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶವು ಸರ್ಕಾರಿ ನೌಕರರು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸಮಯ ಕಳೆಯುವುದನ್ನು ಮೊಟಕುಗೊಳಿಸುವ ಗುರಿಯನ್ನು ಹೊಂದಿದೆ. ಚಂದಾದಾರರ ಸಂಖ್ಯೆಯು ನಿರ್ದಿಷ್ಟ ಮಿತಿಯನ್ನು ದಾಟಿದರೆ, ಚಾನಲ್ ಅನ್ನು ಹೊಂದಿರುವ ವ್ಯಕ್ತಿಯು ವೀಡಿಯೊಗಳನ್ನು ಪೋಸ್ಟ್ ಮಾಡುವ ಮೂಲಕ ಆದಾಯವನ್ನು ಗಳಿಸಬಹುದು. ಸರ್ಕಾರಿ ನೌಕರರು ಸೇರಿದಂತೆ ಅನೇಕರಿಗೆ ಇದು ಹೆಚ್ಚುವರಿ ಆದಾಯದ ಮೂಲವಾಗಿದೆ. ಆದರೆ, ಇದು ಕೇರಳ ಸರ್ಕಾರಿ …
Read More »ಮದ್ಯದ ಅಮಲಿನಲ್ಲಿ ಯುವಕ ‘ಮಚ್ಚು’ ಹಿಡಿದು ಯುವಕನ ರಂಪಾಟ
ಯಾದಗಿರಿ : ಯಾದಗಿರಿಯಲ್ಲಿ ಮದ್ಯದ ಅಮಲಿನಲ್ಲಿ ಯುವಕ ‘ಮಚ್ಚು’ ಹಿಡಿದು ರಂಪಾಟ ನಡೆಸಿದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಪಾನಮತ್ತನಾದ ಯುವಕ ಮಚ್ಚು ಹಿಡಿದು ಸಿಕ್ಕ ಸಿಕ್ಕವರ ಮೇಲೆ ಮಚ್ಚು ಬೀಸಲು ಹೋಗಿದ್ದಾನೆ. ಅಲ್ಲದೇ ಚಲಿಸುತ್ತಿದ್ದ ಲಾರಿಯ ಚಾಲಕ, ಬೈಕ್ ಸವಾರರು ಹಾಗೂ ರಸ್ತೆಯಲ್ಲಿ ನಿಂತವರ ಮೇಲೆ ಮಚ್ಚು ಬೀಸಿದ್ದಾನೆ, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಪರಿಣಾಮ ಕಾರೊಂದರ ಗಾಜು ಪುಡಿ ಪುಡಿಯಾಗಿದೆ ಎನ್ನಲಾಗಿದೆ. ನಂತರ ಪಾನಮತ್ತನಾದ ಯುವಕನನ್ನು ಹಿಡಿದು ಜನರು …
Read More »ರೂಪಾ ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದಾರೆ ‘ರೋಹಿಣಿ ಸಿಂಧೂರಿ’..!
ಬೆಂಗಳೂರು: ರಾಜ್ಯದಲ್ಲಿ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಸಮರ ತಾರಕಕ್ಕೇರಿದೆ. ರೋಹಿಣಿ ಸಿಂಧೂರಿಯವರು ಶಾಸಕ ಸಾರಾ ಮಹೇಶ್ ಬಳಿಯಲ್ಲಿ ಸಂಧಾನಕ್ಕೆ ತೆರಳಿದ ವಿಷಯ ಇದೇ ಮೊದಲು ಎಂದಿರುವಂತ ಐಪಿಎಸ್ ಅಧಿಕಾರಿ ರೂಪಾ ಡಿ ಅವರು, ನಾನು ಹಾಕಿರೋ ಪೋಟೋಗಳು ಕೇವಲ ಸ್ಯಾಂಪಲ್ ಅಷ್ಟೇ. ಇದರಲ್ಲಿ ನನ್ನ ಯಾವುದೇ ವೈಯಕ್ತಿಕ ವಿಚಾರ ಇಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಡಿ. ರೂಪಾ ಆರೋಪಕ್ಕೆ ತಿರುಗೇಟು ನೀಡಿರುವ ರೋಹಿಣಿ ಸಿಂಧೂರಿ ವಾಟ್ಸಪ್ ಸ್ಟೇಟಸ್ ಗಳಲ್ಲಿ …
Read More »ರಾಜ್ಯದಲ್ಲಿ ಮುಂದುವರೆದ IAS V/S IPS ಸಮರ : ‘ರೋಹಿಣಿ ಸಿಂಧೂರಿ’ ವಿರುದ್ಧವೇ ಕೇಸ್ ಹಾಕ್ತೀನಿ ಎಂದ ಡಿ.ರೂಪ
ಬೆಂಗಳೂರು : ಐಪಿಎಸ್ ಅಧಿಕಾರಿ ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವೆ ಜಟಾಪಟಿ ಮುಂದುವರೆದಿದೆ. ಡಿ. ರೂಪಾ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂಬ ರೋಹಿಣಿ ಸಿಂಧೂರಿ ಹೇಳಿಕೆಗೆ ರೂಪಾ ಪ್ರತಿಕ್ರಿಯೆ ನೀಡಿದ್ದು,, ನಾನು ಬಿಡಲ್ಲ ನಿಮ್ಮ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಹೇಳಿದ್ದಾರೆ. ನಿಮ್ಮ ಬಣ್ಣ ಬಯಲಾಯಿತು ಎಂದು ಬೇಸರಗೊಂಡಿದ್ದೀರಾ..? ಹತಾಶೆ ಯಾರಿಗೆ ಆಗಿದ್ದು ನನಗಾ ನಿಮಗಾ..? ನಾನು ನಿಮ್ಮನ್ನು ಎಕ್ಸ್ ಪೋಸ್ ಮಾಡಿದ್ದೇನೆ …
Read More »ಯಲಬುರ್ಗಾ: ವೇದಿಕೆ ಮೇಲೆ ಬಿಜೆಪಿ, ಕಾಂಗ್ರೆಸ್ ನಾಯಕರ ಜಟಾಪಟಿ, ಹೊಯ್ ಕೈ
ಯಲಬುರ್ಗಾ (ಕೊಪ್ಪಳ ಜಿಲ್ಲೆ): ಯಲಬುರ್ಗಾ ಪಟ್ಟಣದಲ್ಲಿ ಶನಿವಾರ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಮೂರ್ತಿ ಅನಾವರಣ ಹಾಗೂ ಶಿಲಾ ಮಂಟಪ ಉದ್ಘಾಟನಾ ವೇದಿಕೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ಮಾತಿನ ಜಟಾಪಟಿ ನಡೆಯಿತು. ಶಾಸಕ ಬೈರತಿ ಸುರೇಶ ಮಾತನಾಡುವಾಗ ಮುಂದಿನ ಸಿಎಂ ಸಿದ್ದರಾಮಯ್ಯ ಅಗಬೇಕು. ಯಲಬುರ್ಗಾ ಕ್ಷೇತ್ರದಲ್ಲಿ ರಾಯರಡ್ಡಿ ಅಧಿಕಾರಕ್ಕೆ ಬರಲು ನೀವೆಲ್ಲ ಆರ್ಶೀವಾದ ಮಾಡಬೇಕು. ಹೆಸರು ಬಳಸದೇ ಈಗಿನ ಶಾಸಕರು (ಹಾಲಪ್ಪ ಆಚಾರ್) ಎನಾದರೂ …
Read More »ಮೂಡಲಗಿ: ವಿದ್ಯುತ್ ಇಲ್ಲದೆ ನೀರೆತ್ತುವ ವಿಧಾನ..!
ಮೂಡಲಗಿ: ವಿದ್ಯುತ್ ಇಲ್ಲದೇ ಬಾವಿ ಮತ್ತು ಬೋರ್ವೆಲ್ಗಳಿಂದ ನೀರೆತ್ತುವುದು ಸಾಧ್ಯವೇ? ಈ ಪ್ರಶ್ನೆಗೆ ಹೌದು ಎಂದು ಉತ್ತರಿಸುತ್ತಾರೆ ತಾಲ್ಲೂಕಿನ ಅವರಾದಿ ಗ್ರಾಮದ ಬಿ.ವಿ. ಕುಲಕರ್ಣಿ ಸರ್ಕಾರಿ ಪ್ರೌಢಶಾಲೆಯ ಬಾಲ ವಿಜ್ಞಾನಿಗಳಾದ ಮಹೇಶ ಗುರ್ಲಾಪುರ ಮತ್ತು ವರುಣ ನಾಯ್ಕ. ಕೃಷಿ ಭೂಮಿಗೆ ನೀರುಣಿಸಲು ರೈತರು ಸಾಕಷ್ಟು ಪರದಾಡುವಂತಾಗಿದೆ. ಬಾವಿ, ಬೋರ್ವೆಲ್ಗಳಿಗೆ ವಿದ್ಯುತ್ ಸಂಪರ್ಕ ಪಡೆದು ಹೈರಾಣಾಗಿದ್ದಾರೆ. ಒಂದೆಡೆ ಕೈಕೊಡುವ ವಿದ್ಯುತ್, ಇನ್ನೊಂದೆಡೆ ಹೊರೆಯಾಗುವ ಬಿಲ್. ಎರಡರ ಮಧ್ಯೆ ಸಿಕ್ಕು ನಲುಗಿದ್ದಾರೆ. …
Read More »ರೋಹಿಣಿ ಸಿಂಧೂರಿ ಅವರ ಕೆಲ ಖಾಸಗಿ ಫೋಟೋಗಳನ್ನು ವೈರಲ್ ಮಾಡಿರುವ ಡಿ.ರೂಪಾ
ಬೆಂಗಳೂರು: ರಾಜ್ಯದಲ್ಲಿ ಮಹಿಳಾ ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ.ರೂಪಾ ನಡುವೆ ಸಮರ ಆರಂಭವಾಗಿದೆ. ರೋಹಿಣಿ ಸಿಂಧೂರಿ ಅವರ ಕೆಲ ಖಾಸಗಿ ಫೋಟೋಗಳನ್ನು ವೈರಲ್ ಮಾಡಿರುವ ಡಿ.ರೂಪಾ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ರೋಹಿಣಿ ಸಿಂಧೂರಿ ತಮ್ಮ ಕೆಲ ಖಾಸಗಿ ಫೋಟೋಗಳನ್ನು ಪುರುಷ ಐಎ ಎಸ್ ಅಧಿಕಾರಿಗಳಿಗೆ ಪದೇ ಪದೇ ಕಳುಹಿಸುತ್ತಿದ್ದಾರೆ. ಮಹಿಳಾ ಐಎ ಎಸ್ ಅಧಿಕಾರಿ ಪುರುಷ ಅಧಿಕಾರಿಗಳಿಗೆ ಇಂತಹ ಫೋಟೋ ಕೌಹಿಸುವುದರ ಅರ್ಥವೇನು? ಎಂದು …
Read More »40 ಪರ್ಸೆಂಟ್ ಕಮಿಷನ್ ಆರೋಪ: ಇನ್ಮುಂದೆ ರಾಜ್ಯದ ಗುತ್ತಿಗೆದಾರರಿಗೆ ಸಂಪೂರ್ಣ ಆನ್ಲೈನ್ ಪಾವತಿ
ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಕೇಳಿಬಂದ ಬಳಿಕ ರಾಷ್ಟ್ರ ಮಟ್ಟದಲ್ಲಿ ಉಂಟಾದ ಮುಜುಗರವನ್ನು ಸ್ವಲ್ಪಮಟ್ಟಿಗೆ ಸರಿಪಡಿಸಲು ಮುಂದಾಗಿರುವ ಸರ್ಕಾರ, ಇನ್ಮುಂದೆ ಗುತ್ತಿಗೆದಾರರ ಪಾವತಿಗಾಗಿ ಆನ್ಲೈನ್ ವ್ಯವಸ್ಥೆಯು ಕಾರ್ಯರೂಪಕ್ಕೆ ತರಲಿದೆ. ಬೆಂಗಳೂರು: ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಕೇಳಿಬಂದ ಬಳಿಕ ರಾಷ್ಟ್ರ ಮಟ್ಟದಲ್ಲಿ ಉಂಟಾದ ಮುಜುಗರವನ್ನು ಸ್ವಲ್ಪಮಟ್ಟಿಗೆ ಸರಿಪಡಿಸಲು ಮುಂದಾಗಿರುವ ಸರ್ಕಾರ, ಇನ್ಮುಂದೆ ಗುತ್ತಿಗೆದಾರರ ಪಾವತಿಗಾಗಿ ಆನ್ಲೈನ್ ವ್ಯವಸ್ಥೆಯು ಕಾರ್ಯರೂಪಕ್ಕೆ ತರಲಿದೆ. ಮುಖ್ಯಮಂತ್ರಿ …
Read More »39 ರ ಹರೆಯದಲ್ಲೆ ಇಹಲೋಕ ತ್ಯಜಿಸಿದ ತೆಲುಗು ನಟ ತಾರಕರತ್ನ
ಬೆಂಗಳೂರು : ದಕ್ಷಿಣ ಚಿತ್ರರಂಗದಲ್ಲಿ ಶನಿವಾರ ಮತ್ತೊಂದು ದುರಂತ ಸಂಭವಿಸಿದ್ದು ನಂದಮೂರಿ ನಾಯಕ ತಾರಕ ರತ್ನ(39) ನಿಧನ ಹೊಂದಿದ್ದಾರೆ. ಕಳೆದ 22 ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಸಂಜೆ ಕೊನೆಯುಸಿರೆಳೆದಿದ್ದಾರೆ. ನಂದಮೂರಿ ಕುಟುಂಬ ತೀವ್ರ ನೊಂದಿದ್ದು, ಟಾಲಿವುಡ್ ಬೆಚ್ಚಿಬಿದ್ದಿದೆ. ಅವರು ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಅನಿರೀಕ್ಷಿತ ಬೆಳವಣಿಗೆಯಲ್ಲಿ ಶನಿವಾರ ಅವರ ಆರೋಗ್ಯ ಮತ್ತೆ ಹದಗೆಟ್ಟು ನಾರಾಯಣ ಹೃದಯಾಲಯದ ವೈದ್ಯರು ಎಷ್ಟೇ ಪ್ರಯತ್ನಿಸಿದರೂ …
Read More »ಸಾರಾ ಮಹೇಶ್ ಜೊತೆ ರೋಹಿಣಿ ಸಿಂಧೂರಿ ರಾಜಿ?
ಮೈಸೂರು, ಫೆಬ್ರವರಿ, 19: ಕೆ.ಆರ್. ನಗರದ ಶಾಸಕ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಟಾಪಟಿ ಇದೀಗ ಸಂಧಾನದ ಹಂತಕ್ಕೆ ಬಂದಿದ್ದು, ಈ ಸಂಬಂಧ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ. ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿ ಆಗಿದ್ದಾಗ ಕಲ್ಯಾಣ ಮಂಟಪದ ಪಕ್ಕದ ಹಾಲ್ ಜಾಗವನ್ನು ಸಾರಾ ಮಹೇಶ್ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ವರದಿ ನೀಡಿದ್ದರು. ಇದು ಸಾರಾ ಮಹೇಶ್ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ, ಆರೋಪ ಸಾಬೀತಾದರೆ …
Read More »
Laxmi News 24×7